ಹಿಂದೂ ಸಂಘಟನೆಗಳ ಖಚಿತ ಮಾಹಿತಿ ಮೇರೆಗೆ ಪೋಲೀಸ್ ದಾಳಿ | ಬಜ್ಪೆ ಸಮೀಪದ ಬಡಗ ಎಡಪದವಿನಲ್ಲಿ ಅಕ್ರಮ ಗೋ ಸಾಗಾಟಕ್ಕೆ ತಡೆ ; ‘ ಪೆತ್ತ ಕಂಡು ‘ ಅಬ್ದುಲ್ ಫಾರೂಕ್ ಸಹಿತ ಮೂವರ ಬಂಧನ – ಕಹಳೆ ನ್ಯೂಸ್
ಮಂಗಳೂರು, ಜೂ 24 : ದನಗಳನ್ನು ಹತ್ಯೆ ಮಾಡಿ ಮಾಂಸ ಮಾಡುವ ಉದ್ದೇಶದಿಂದ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಬಜಪೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಪುತ್ತಿಗೆ ಹಂಡೇಲು ಜರೀನಾ ಮಂಜಿಲ್ನ ಅಬ್ದುಲ್ ಫಾರೂಕ್ (41), ಬಡಗ ಮಿಜಾರಿನ ಅಬೂಬಕ್ಕರ್ (45), ತೋಡಾರು ದರ್ಖಾಸ್ ಹೌಸ್ ಶಿವ (60) ಎಂದು ಗುರುತಿಸಲಾಗಿದೆ. ಜೂನ್ 22 ರಂದು ಬಜ್ಪೆ ಸಮೀಪದ ಬಡಗ...







