Wednesday, May 6, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಸುದ್ದಿ

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ (ರಿ.) ಗ್ರಾಮ ಪಂಚಾಯತ್ ಬಂದಾರು ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಂದಾರು ಹಾಗೂ ಕೆ.ವಿ.ಜಿ. ದಂತ ಮಹಾ ವಿದ್ಯಾಲಯ ಸುಳ್ಯ ಇದರ ಸಹಯೋಗದಲ್ಲಿ ಸಾರ್ವಜನಿಕ ಉಚಿತ ದಂತ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ – ಕಹಳೆ ನ್ಯೂಸ್

ಬಂದಾರು: ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ (ರಿ.) ಗ್ರಾಮ ಪಂಚಾಯತ್ ಬಂದಾರು ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಂದಾರು ಹಾಗೂ ಕೆ.ವಿ.ಜಿ. ದಂತ ಮಹಾ ವಿದ್ಯಾಲಯ ಸುಳ್ಯ ಇದರ ಸಹಯೋಗದಲ್ಲಿ ಜೂ.26ರಂದು ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಭಾಭವನದಲ್ಲಿ ಬೆಳಿಗ್ಗೆ9.30ರಿಂದ 1.00ರವರೆಗೆ ಸಾರ್ವಜನಿಕ ಉಚಿತ ದಂತ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ನಡೆಯಲಿದೆ. ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲದಲ್ಲಿ ಸಂಘಟನೆಯ ಇತ್ತಂಡಗಳ ನಡುವೆ ಮಾರಾಮಾರಿ ; ಬಂಧಿತರ ಸಂಖ್ಯೆ ೪ಕ್ಕೆ ಏರಿಕೆ – ಕಹಳೆ ನ್ಯೂಸ್

ವಿಟ್ಲ: ವೈಯಕ್ತಿಕ ವಿಚಾರದಲ್ಲಿ ಸಂಘಟನೆಗಳ ಎರಡು ತಂಡಗಳ ನಡುವೆ ಸಾಲೆತ್ತೂರಿನ ಅಗರಿಯಲ್ಲಿ ಮಾರಾಮಾರಿ ನಡೆದಿತ್ತು. ಈ ಸಂಬಂಧ ಓರ್ವನನ್ನು ಈಗಾಗಲೇ ಪೊಲೀಸರು ವಶಕ್ಕೆ ಪಡೆದಿದ್ದರು. ಈಗ ಮತ್ತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದು ಬಂಧಿತ ಆರೋಪಿಗಳ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಈ ಬಗ್ಗೆ ಇತ್ತಂಡಗಳೂ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಒಟ್ಟು ೧೯ ಮಂದಿಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಶಶಿಕುಮಾರ್ ಎಂಬಾತನನ್ನು ಇನ್ಸ್ ಪೆಕ್ಟರ್...
ಉಡುಪಿದಕ್ಷಿಣ ಕನ್ನಡರಾಜ್ಯಸುದ್ದಿ

ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆ..! 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯಾದ್ಯಂತ ಮುಂದಿನ 4 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ರಾಜ್ಯಾದ್ಯಂತ ಮಳೆಯಾಗುವ ಹಿನ್ನೆಲೆ 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಫೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಜೂನ್ 25 ರವರೆಗೆ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆಯಿದೆ. ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಸ್ನಾತಕೋತ್ತರ ರಸಯನಶಾಸ್ತ್ರ ವಿಭಾಗ ಹಾಗೂ ಐಕ್ಯೂಎಸಿ ಘಟಕದ ಸಂಯುಕ್ತ ಆಶ್ರಯದಲ್ಲಿ ‘ಐ ಯ್ಯಾಮ್ ಎ ಪಬ್ಲಿಕ್ ಸ್ಪೀಕರ್’ ಎಂಬ ವಿಷಯದ ಬಗ್ಗೆ ಒಂದು ದಿನದ ಕಾರ್ಯಗಾರ – ಕಹಳೆ ನ್ಯೂಸ್

ಪುತ್ತೂರು: ಸಮಯದ ಮೌಲ್ಯದ ಅರಿವಿರಬೇಕು. ವಿದ್ಯಾರ್ಥಿಗಳು ಸಮಯದ ಸೂಕ್ತ ಬಳಕೆ ಮಾಡಿಕೊಂಡು ಮುನ್ನಡೆಯಬೇಕು. ಸಮಯ ನಮ್ಮನ್ನು ಆಳುವಂತಾಗಬಾರದು. ವಿದ್ಯಾರ್ಥಿಗಳಾಗಿದ್ದುಕೊಂಡು ಮುಂಬರುವ ವೃತ್ತಿ ಜೀವನಕ್ಕೆ ಬೇಕಾದ ಪೂರ್ವ ತಯಾರಿಗಳನ್ನು ಮಾಡಿಕೊಳ್ಳಬೇಕು ಎಂದು ವಿವೇಕಾನಂದ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಉಪನ್ಯಾಸಕ ಕಿಶನ್. ಎನ್ ರಾವ್ ಹೇಳಿದರು. ಅವರು ಇಲ್ಲಿನ ವಿವೇಕಾನಂದ ಸ್ನಾತಕೋತ್ತರ ರಸಯನಶಾಸ್ತ್ರ ವಿಭಾಗ ಹಾಗೂ ಐಕ್ಯೂಎಸಿ ಘಟಕದ ಸಂಯುಕ್ತ ಆಶ್ರಯದಲ್ಲಿ ‘ಐ ಯ್ಯಾಮ್ ಎ ಪಬ್ಲಿಕ್ ಸ್ಪೀಕರ್’ ಎಂಬ ವಿಷಯದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಕೇವಲ 99 ರುಪಾಯಿ ಮುಂಗಡ ಪಾವತಿಸಿ ದ್ವಿಚಕ್ರ ವಾಹನ ನಿಮ್ಮದಾಗಿಸಿ : ತಿರುಮಲ ಹೋಂಡಾದಲ್ಲಿ ವಿಶೇಷ ಮಾನ್ಸೂನ್ ಆಫರ್ – ಕಹಳೆ ನ್ಯೂಸ್

ಪುತ್ತೂರು: ತಿರುಮಲ ಹೋಂಡಾ ಸಂಸ್ಥೆಯು ತನ್ನೆಲ್ಲಾ ಗ್ರಾಹಕರಿಗೆ ದ್ವಿಚಕ್ರ ವಾಹನಗಳ ಮೇಲೆ ವಿಶೇಷ ಕೊಡುಗೆಯನ್ನು ನೀಡಿದೆ. ಹೋಂಡಾ ದ್ವಿಚಕ್ರ ವಾಹನದ ಒಡೆಯನಾಗಬೇಕೆಂಬ ಕನಸನ್ನು ನನಸು ಮಾಡಿಕೊಳ್ಳಲು ಇದು ಸಕಾಲ. ಹೌದು ಕೇವಲ 99 ರುಪಾಯಿ ಮುಂಗಡ ಪಾವತಿಯೊದಿಗೆ ಆಕ್ಟೀವಾ 6ಜಿ, ಆಕ್ಟೀವಾ 125 ಬಿಎಸ್ ವಿಐ, ಸಿಡಿ110 ಡಿಲ್ಯಾಕ್ಸ್ ಬೈಕ್ ನಿಮ್ಮದಾಗಿಸಿಕೊಳ್ಳಬಹುದಾಗಿದೆ. ಗ್ರಾಹಕಸ್ನೇಹಿ ಪಾರದರ್ಶಕ ವ್ಯವಹಾರದಲ್ಲಿ ಅತೀ ಹೆಚ್ಚು ಗ್ರಾಹಕ ಮೆಚ್ಚುಗೆ ಪಡೆದ ಹೋಂಡಾ ಮೋಟಾರ್ ಸೈಕಲ್ ಆ್ಯಂಡ್ ಸ್ಕೂಟರ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ವಿದ್ಯಾವರ್ಧಕ ಸಂಘ ಮತ್ತು ವಿವೇಕಾನಂದ ಮಹಾವಿದ್ಯಾಲಯದ ಎನ್‍ಸಿಸಿ ಘಟಕ, ಎನ್‍ಎಸ್‍ಎಸ್ ಮತ್ತು ಐಕ್ಯೂಎಸಿ ಘಟಕದ ಆಶ್ರಯದಲ್ಲಿ ನಡೆದ ವಿಶ್ವಯೋಗ ದಿನಾಚರಣೆ – ಕಹಳೆ ನ್ಯೂಸ್

ಪುತ್ತೂರು : ಸುದೀರ್ಘ ಇತಿಹಾಸವನ್ನು ಹೊಂದಿರುವ ದೇಶ ಭಾರತ. ಸಾವಿರಾರು ವರ್ಷಗಳ ಹಿಂದಿನ ವಿದೇಶೀ ಆಕ್ರಮಣದ ಹೊರತಾಗಿಯೂ ದೇಶ ತನ್ನ ಸಂಸ್ಕøತಿ ಸಂಪ್ರದಾಯವನ್ನು ಕಳೆದುಕೊಳ್ಳದೆ ವಿಶ್ವಕ್ಕೆ ಮಾದರಿಯಾಗಿದೆ. ಭಾರತದ ಅನೇಕ ಶ್ರೇಷ್ಠತೆಗಳಲ್ಲಿ ಯೋಗವೂ ಒಂದು. ಪ್ರಪಂಚವೇ ಯೋಗದೆಡೆಗೆ ನಡೆದದಕ್ಕಾಗಿ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸುತ್ತಿದ್ದೇವೆ. ಯೋಗದ ಮೂಲ ಭಾರತ ಎನ್ನುವುದು ಹೆಮ್ಮೆಯ ವಿಚಾರ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು. ಅವರು ವಿವೇಕಾನಂದ ವಿದ್ಯಾವರ್ಧಕ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಜೂ.23 ರಿಂದ 24 ರವರೆಗೆ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳ ಪ್ರತಿಭಾ ದಿನ ಮತ್ತು ಕಾಲೇಜು ವಾರ್ಷಿಕೋತ್ಸವ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳ ಪ್ರತಿಭಾ ದಿನ ಮತ್ತು ಕಾಲೇಜು ವಾರ್ಷಿಕೋತ್ಸವ ವಿಬ್‍ಜಯಾರ್-2022 (VIBGYOR-2022) ಸಮಾರಂಭವು ಜೂನ್ 23 ಹಾಗೂ 24 ರಂದು ಕಾಲೇಜಿನ ಆವರಣದಲ್ಲಿ ನಡೆಯಲಿದೆ. ಜೂ.23ರಂದು ಬೆಳಗ್ಗಿನಿಂದ ವಿದ್ಯಾರ್ಥಿಗಳ ವರ್ಷವಾರು ಪ್ರತಿಭಾ ಪ್ರದರ್ಶನ ಕಾರ್ಯಕ್ರಮವು ನಡೆಯಲಿದ್ದು, ಸಂಜೆ 3 ಗಂಟೆಗೆ ಪ್ರತಿಭಾ ಪುರಸ್ಕಾರ ಸಮಾರಂಭವು ನಡೆಯಲಿದೆ. ಈ ಸಮಾರಂಭದಲ್ಲಿ ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್ ಬಹುಮಾನ ವಿತರಣೆ...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಮಂಗಳೂರು ಬಸ್‌ ನಿಲ್ದಾಣದಲ್ಲೇ ಪತಿಯನ್ನು ಬಿಟ್ಟು ಪತ್ನಿ ಶಿಲ್ಪಾ ಎಸ್ಕೆಪ್..! – ಕಹಳೆ ನ್ಯೂಸ್

ಮಂಗಳೂರು, ಜೂ 22 : ಬಸ್‌ ನಿಲ್ದಾಣದಲ್ಲೇ ಪತಿಯನ್ನು ಬಿಟ್ಟು ಪತ್ನಿ ಪರಾರಿಯಾಗಿರುವ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರಾರಿಯಾಗಿರುವ ಪತ್ನಿಯನ್ನು ಶಿಲ್ಪಾ (30) ಎಂದು ಗುರುತಿಸಲಾಗಿದ್ದು, ತನ್ನ ಪತಿಯೊಂದಿಗೆ ಬಂಟ್ವಾಳ ತಾಲೂಕಿನ ಕೊಯಿಲ ಗ್ರಾಮದಿಂದ ಪಿಲಿಕುಳ ನಿಸರ್ಗಧಾಮಕ್ಕೆ ಹೋಗುವುದಕ್ಕಾಗಿ ಮಂಗಳೂರಿನ ಸರ್ವೀಸ್‌ ಬಸ್‌ ನಿಲ್ದಾಣಕ್ಕೆ ಬಂದಿದ್ದರು. ಇನ್ನು ಬಸ್‌ ನಿಲ್ದಾಣದಲ್ಲಿ ಪಿಲಿಕುಳದ ಬಸ್‌ ಹತ್ತುವ ಮೊದಲು ಶೌಚಾಲಯಕ್ಕೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ಶಿಲ್ಪಾ ಹಿಂದಿರುಗಿ...
1 594 595 596 597 598 727
Page 596 of 727