ಹಳೆಯ ವೈಷಮ್ಯದಿಂದ ಸ್ನೇಹಿತರಿಂದಲೇ ರಾಜಾ ಅಲಿಯಾಸ್ ರಾಘವೇಂದ್ರ ರೌಡಿಶೀಟರ್ನ ಹತ್ಯೆ : ಆರೋಪಿಗಳಿಗೆ ಸಹಕರಿಸಿರುವ 9ಮಂದಿಯ ಬಂಧನ – ಕಹಳೆ ನ್ಯೂಸ್
ಮಂಗಳೂರು : ಮಂಗಳೂರು ನಗರದ ಮೀನಕಳಿಯದಲ್ಲಿ ಜೂ.6ರಂದು ನಡೆದಿರುವ ರಾಜಾ ಅಲಿಯಾಸ್ ರಾಘವೇಂದ್ರ ಎಂಬ ರೌಡಿಶೀಟರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ಸಹಕರಿಸಿರುವ 9ಮಂದಿಯನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ಇಡ್ಯಾ ನಿವಾಸಿ ಚೊಟ್ಟೆ ಸಂದೀಪ್(45), ಕೃಷ್ಣಾಪುರ ನಿವಾಸಿ ಸಂದೀಪ್ ದೇವಾಡಿಗ(32), ತಡಂಬೈಲ್ ನಿವಾಸಿ ಲಿಖಿತ್(31), ತೋಟ ಬೇಂಗ್ರೆ ನಿವಾಸಿ ಕಕ್ಕೆ ದೀಕ್ಷಿತ್(23), ಮೀನಕಳಿಯ ನಿವಾಸಿ ತುಷಾರ್ ಅಮೀನ್(30), ಕೂಳೂರು , ಪಂಜಿಮೊಗರು ನಿವಾಸಿ ವಿನೋದ್ ಕುಮಾರ್ (32), ಬಜ್ಪೆ...







