Recent Posts

Saturday, May 9, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಸುದ್ದಿ

ಹಳೆಯ ವೈಷಮ್ಯದಿಂದ ಸ್ನೇಹಿತರಿಂದಲೇ ರಾಜಾ ಅಲಿಯಾಸ್ ರಾಘವೇಂದ್ರ ರೌಡಿಶೀಟರ್‌ನ ಹತ್ಯೆ : ಆರೋಪಿಗಳಿಗೆ ಸಹಕರಿಸಿರುವ 9ಮಂದಿಯ ಬಂಧನ – ಕಹಳೆ ನ್ಯೂಸ್

ಮಂಗಳೂರು : ಮಂಗಳೂರು ನಗರದ ಮೀನಕಳಿಯದಲ್ಲಿ ಜೂ.6ರಂದು ನಡೆದಿರುವ ರಾಜಾ ಅಲಿಯಾಸ್ ರಾಘವೇಂದ್ರ ಎಂಬ ರೌಡಿಶೀಟರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ಸಹಕರಿಸಿರುವ 9ಮಂದಿಯನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ಇಡ್ಯಾ ನಿವಾಸಿ ಚೊಟ್ಟೆ ಸಂದೀಪ್(45), ಕೃಷ್ಣಾಪುರ ನಿವಾಸಿ ಸಂದೀಪ್ ದೇವಾಡಿಗ(32), ತಡಂಬೈಲ್ ನಿವಾಸಿ ಲಿಖಿತ್(31), ತೋಟ ಬೇಂಗ್ರೆ ನಿವಾಸಿ ಕಕ್ಕೆ ದೀಕ್ಷಿತ್(23), ಮೀನಕಳಿಯ ನಿವಾಸಿ ತುಷಾರ್ ಅಮೀನ್(30), ಕೂಳೂರು , ಪಂಜಿಮೊಗರು ನಿವಾಸಿ ವಿನೋದ್ ಕುಮಾರ್ (32), ಬಜ್ಪೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ, ಪುತ್ತೂರು ಗ್ರಾಮಾಂತರ ಮಂಡಲ ಮಹಾಶಕ್ತಿ ಕೇಂದ್ರ ಉಪ್ಪಿನಂಗಡಿ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸರಕಾರ 8 ವರ್ಷ ಪೂರ್ಣಗೊಳಿಸಿದ ಸಂಭ್ರಮಾಚರಣೆ : ವೃತಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ – ಕಹಳೆ ನ್ಯೂಸ್

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ, ಪುತ್ತೂರು ಗ್ರಾಮಾಂತರ ಮಂಡಲ ಮಹಾಶಕ್ತಿ ಕೇಂದ್ರ ಉಪ್ಪಿನಂಗಡಿ ಇದರ ವತಿಯಿಂದ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸರಕಾರ 8 ವರ್ಷ ಪೂರ್ಣಗೊಳಿಸಿದ ಸಂಭ್ರಮಾಚರಣೆಯ ಪ್ರಯುಕ್ತ, ಸೇವೆ ಸುಶಾಸನ, ಬಡವರ ಕಲ್ಯಾಣ ಕಾರ್ಯಕ್ರಮದಡಿ ವೃತಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆದಿದೆ. ಉಪ್ಪಿನಂಗಡಿಯ ಸಿಎ.ಬ್ಯಾಂಕ್ ಸಂಗಮ ಸಭಾಭವನದಲ್ಲಿ ಕಾರ್ಯಕ್ರಮ ನಡೆದಿದ್ದು, ಪುತ್ತೂರು ಶಾಸಕ ಸಂಜೀವ ಮಠಂದೂರು ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು. ಕಾರ್ಯಕ್ರಮದಲ್ಲಿ ಬಿಜೆಪಿಯ 8 ವರ್ಷಗಳ ಕಾರ್ಯ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವ ಮೋರ್ಚಾ ವತಿಯಿಂದ, ಜಿಲ್ಲೆಯ ಎಲ್ಲಾ ಮಂಡಲಗಳಿ0ದ ಬಿ.ಸಿ ರೋಡ್ ವರೆಗೆ ನಡೆದ “ವಿಕಾಸ್ ತೀರ್ಥ ಬೈಕ್ ರ‍್ಯಾಲಿ” ಸಮಾರೋಪ ಹಾಗೂ ಜಿಲ್ಲಾ ಮಟ್ಟದ ಸಾಧಕರ ಸನ್ಮಾನ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ: ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಯವರ ೮ ವರ್ಷಗಳ ಅಭೂತಪೂರ್ವವಾದ ಆಡಳಿತದ ಸಲುವಾಗಿ ಯುವ ಮೋರ್ಚಾ ವತಿಯಿಂದ, ಜಿಲ್ಲೆಯ ಎಲ್ಲಾ ಮಂಡಲಗಳಿ0ದ ಬಿ.ಸಿ ರೋಡ್ ವರೆಗೆ “ವಿಕಾಸ್ ತೀರ್ಥ ಬೈಕ್ ರ‍್ಯಾಲಿ” ಸಮಾರೋಪ ಹಾಗೂ ಜಿಲ್ಲಾ ಮಟ್ಟದ ಸಾಧಕರ ಸನ್ಮಾನ ಕಾರ್ಯಕ್ರಮ ನಡೆಯಿತು.       ಕಾರ್ಯಕ್ರಮದಲ್ಲಿ ಸಾವಯವ ಕೃಷಿಕ, ಕೋಳಿಸಾಕಣೆ, ಹೈನುಗಾರಿಕೆ, ಮೀನುಸಾಕಾಣೆ, ಪ್ರಾಣಿ ಪಕ್ಷಿಗಳ ಸಾಕಾಣೆ, ಹಣ್ಣು ಹಂಪಲು ಗೀಡಗಳ ಪೋಷಣೆ, ಕೃಷಿ,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ ಪಡ್ನೂರ್ ಮಹಾ ಶಕ್ತಿ ಕೇಂದ್ರ ಮಹಿಳಾ ಮೋರ್ಚಾದ ವತಿಯಿಂದ ಹತ್ತನೇ ತರಗತಿಯಲ್ಲಿ 593 ಅಂಕ ಪಡೆದು ಉತ್ತೀರ್ಣಳಾದ ಶ್ರೀರಾಮ ವಿದ್ಯಾಕೇಂದ್ರದ ವಿದ್ಯಾರ್ಥಿನಿ ಅನ್ವಿತಾಳಿಗೆ ಸನ್ಮಾನ – ಕಹಳೆ ನ್ಯೂಸ್

ಕಲ್ಲಡ್ಕ: ಸನ್ಮಾನ್ಯ ನರೇಂದ್ರ ಮೋದಿಜಿ ಯವರ ಸಾರ್ಥಕತೆಯ ಆಡಳಿತದಲ್ಲಿ 8 ವರ್ಷ ಪೂರೈಸಿದ ಸುಸಂದರ್ಭದಲ್ಲಿ ವಿಟ್ಲ ಪಡ್ನೂರ್ ಮಹಾ ಶಕ್ತಿ ಕೇಂದ್ರ ಮಹಿಳಾ ಮೋರ್ಚಾದ ವತಿಯಿಂದ ವೀರಕಂಬ ಗ್ರಾಮದ ಕೇಪುಲಕೋಡಿ ಶ್ರೀಧರ ಪೂಜಾರಿ ಮತ್ತು ಶಶಿಕಲಾ ದಂಪತಿಗಳ ಮಗಳಾದ ಕುಮಾರಿ ಅನ್ವಿತಾಳಿಗೆ ಹತ್ತನೇ ತರಗತಿಯಲ್ಲಿ 593 ಅಂಕ ಪಡೆದು ಶ್ರೀ ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರಕ್ಕೆ ಮತ್ತು ಊರಿಗೆ ಹೆಸರು ತಂದು ಕೊಟ್ಟ ವಿದ್ಯಾರ್ಥಿನಿಯನ್ನು ಅವಳ ಮನೆಗೆ ಭೇಟಿ...
ದಕ್ಷಿಣ ಕನ್ನಡಸುದ್ದಿ

ಓವರ್‌ಟೇಕ್‌ ಮಾಡುವ ವೇಳೆ ಬೈಕ್ ಸ್ಕಿಡ್ : ಕಾರಿನಡಿಗೆ ಬಿದ್ದು ಬೈಕ್ ಸವಾರ ಮೃತ್ಯು –ಕಹಳೆ ನ್ಯೂಸ್

ಮಂಗಳೂರು: ಓವರ್‌ಟೇಕ್‌ ಮಾಡುವ ವೇಳೆ ಬೈಕ್ ಸ್ಕಿಡ್ ಆಗಿ ಸವಾರ ಕಾರಿನಡಿಗೆ ಬಿದ್ದು ಮೃತಪಟ್ಟ ಘಟನೆ ಗಂಜಿಮಠ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುರುಪುರ ಕೈಕಂಬದ ಸಮೀಪ ನಡೆದಿದೆ. ಮೂಲತಃ ನಗರದ ಮುಲ್ಕಿಯ ಕೆರೆಕಾಡು ನಿವಾಸಿ, ಸದ್ಯ ಮೂಡುಬಿದಿರೆಯಲ್ಲಿ ವಾಸವಾಗಿರುವ ಪ್ರವೀಣ್(36) ಮೃತಪಟ್ಟ ಯುವಕ. ಮೂಡುಬಿದಿರೆಯಿಂದ ಕೈಕಂಬಕ್ಕೆ ಬರುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರಿಗೆ ಪ್ರವೀಣ್ ಬೈಕ್ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ...
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಗುಣರಂಜನ್ ಶೆಟ್ಟಿ ಹತ್ಯೆಗೆ ಸಂಚು ಪ್ರಕರಣ | ಮೆಲ್ಲ ಮೆಲ್ಲಗೆ ‘ ಮಲ್ಲಿ ‘ ಹೆಸರು ಮುನ್ನೆಲೆಗೆ…! ರೌಡಿ ಶೀಟರ್ ಪಟ್ಟಿಯಿಂದ ಮಲ್ಲಿ ನಾಟ್ ಔಟ್, ನೋ ಎಂದ ಹೈಕೋರ್ಟು..! – ಕಹಳೆ ನ್ಯೂಸ್

ಮಂಗಳೂರು/ ಪುತ್ತೂರು : ಭೂಗತ ಲೋಕದ ಮಾಜಿ ಡಾನ್, ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕರಾದ ಪುತ್ತೂರು ಕೆಯ್ಯೂರಿನ ಎನ್. ಮುತ್ತಪ್ಪ ರೈಯವರ ಆಪ್ತರೂ, ಮುತ್ತಪ್ಪ ರೈಯವರ ಜೀವಿತದ ಕೊನೆಯ ಕಾಲದವರೆಗೂ ಅವರೊಂದಿಗೆ ಇದ್ದ ಗುಣರಂಜನ್ ಶೆಟ್ಟಿಯವರನ್ನು ಮುಗಿಸಲೇ ಬೇಕು ಎಂದು ಪಣ ತೊಟ್ಟಿರುವ ಗ್ಯಾಂಗ್ ಸ್ಟರ್ ಗಳು ಕೊಲೆಗೆ ಸಂಚು ರೂಪಿಸಿರುವುದನ್ನು ಪೊಲೀಸ್ ಅಧಿಕಾರಿಗಳು ಖಾತರಿ ಪಡಿಸಿದ್ದರು. ಬೆಂಗಳೂರಿನಲ್ಲಿ ಉದ್ಯಮಿಯಾಗಿ, ಸಮಾಜ ಸೇವಕನಾಗಿ, ಪರಿಸರವಾದಿಯಾಗಿ ಗುರುತಿಸಿಕೊಂಡಿರುವ ಗುಣರಂಜನ್ ಶೆಟ್ಟಿಯವರು ಈಗಾಗಲೇ ನಾಲ್ವರು...
ದಕ್ಷಿಣ ಕನ್ನಡಬೆಂಗಳೂರುಸುದ್ದಿ

ಮಂಗಳೂರು: ಮನೆಗೆ ಫೋನ್​ ಕರೆ ಮಾಡಲು ಬಿಟ್ಟಿಲ್ಲ ಅಂತ ಹಾಸ್ಟೆಲ್‍ನಲ್ಲೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ – ಕಹಳೆ ನ್ಯೂಸ್

ಮಂಗಳೂರು: ಇಲ್ಲೊಬ್ಬ 14 ವರ್ಷದ ವಿದ್ಯಾರ್ಥಿ ಹಾಸ್ಟೆಲ್‍ನವರು ಮನೆಗೆ ಫೋನ್​ ಕರೆ ಮಾಡಲು ಬಿಡಲಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ತಲಪಾಡಿಯ ಕೆ.ಸಿ.ರೋಡ್ ಬಳಿ ಇರುವ ಶಾರದಾ ವಿದ್ಯಾನಿಕೇತನ ಶಾಲೆಯ ಹಾಸ್ಟೆಲ್‍ನಲ್ಲಿ ನಡೆದಿದೆ. ಇಲ್ಲಿನ 9ನೇ ತರಗತಿಯ ವಿದ್ಯಾರ್ಥಿ ಪೂರ್ವಜ್ (14) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಈತ ಬೆಂಗಳೂರಿನ ಹೊಸಕೋಟೆ ಮೂಲದ ವಿದ್ಯಾರ್ಥಿಯಾಗಿದ್ದು, ಪಾಲಕರು ಇಲ್ಲಿ ಹಾಸ್ಟೆಲ್‍ನಲ್ಲಿ ಇರಿಸಿ ವಿದ್ಯಾಭ್ಯಾಸ ಕೊಡಿಸುತ್ತಿದ್ದರು. ಆದರೆ ಹಾಸ್ಟೆಲ್‍ನವರು ಮನೆಗೆ  ಫೋನ್​ ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂಬಿಕಾ ಪದವಿಪೂರ್ವ ವಿದ್ಯಾಲಯದ ಆಶ್ರಯದಲ್ಲಿ ಹೆತ್ತವರ ಸಮಾವೇಶ – ಕಹಳೆ ನ್ಯೂಸ್

ಪುತ್ತೂರು: ಸುಖ ಮತ್ತು ವಿದ್ಯೆ ಜತೆ ಜತೆಯಾಗಿ ಸಾಗುವುದಕ್ಕೆ ಸಾಧ್ಯವಿಲ್ಲ. ಶಿಕ್ಷಣ ಬೇಕೆಂದು ಬಯಸುವವರು ಸುಖವನ್ನು ತ್ಯಾಗ ಮಾಡಬೇಕಾದದ್ದು ಅನಿವಾರ್ಯ. ಹಾಗಾಗಿ ತಮ್ಮ ಭವಿಷ್ಯದ ದೃಷ್ಟಿಯಿಂದ ವಿದ್ಯಾರ್ಥಿಗಳು ಶ್ರಮವಹಿಸಿ ಅಧ್ಯಯನ ನಡೆಸಬೇಕಾಗಿದೆ ಎಂದು ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಬಪ್ಪಳಿಗೆ ಹಾಗೂ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯಗಳಿಗೆ ದಾಖಲಾತಿ ಹೊಂದಿದ ಪ್ರಥಮ ಪಿಯು ವಿದ್ಯಾರ್ಥಿಗಳ ಹೆತ್ತವರ ಸಮಾವೇಶವನ್ನು ಪುತ್ತೂರಿನ...
1 597 598 599 600 601 728
Page 599 of 728