Tuesday, April 28, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ 2025- 26 ನೇ ಸಾಲಿನ ಪೋಷಕರ ಸಭೆ – ಕಹಳೆ ನ್ಯೂಸ್

ಬಡಗನ್ನೂರು:-  ಪುತ್ತೂರು ದ್ವಾರಕ ಪ್ರತಿಷ್ಠಾನದ ವತಿಯಿಂದ ನಡೆಸಲ್ಪಡುವ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ಇಲ್ಲಿನ ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ 2025- 26 ನೇ ಸಾಲಿನ ಪೋಷಕರ ಸಭೆಯು ಶಾಲಾ ಸಭಾಂಗಣದಲ್ಲಿ ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಸಂಚಾಲಕರಾದ ಶ್ರೀಯುತ ವಿಘ್ನೇಶ್ ಹಿರಣ್ಯ ಇವರು ವಹಿಸಿ, ಪ್ರತಿ ಮಗುವಿನಲ್ಲಿಯೂ ವಿವಿಧ ರೀತಿಯ ಪ್ರತಿಭೆಗಳು ಅಡಗಿರುತ್ತವೆ. ಅವುಗಳನ್ನು ಗುರುತಿಸಿ ಪ್ರೋತ್ಸಾಹಿಸುವಲ್ಲಿ ಶಿಕ್ಷಕರ ಮತ್ತು ಪೋಷಕರ ಪಾತ್ರ ಬಹುಮುಖ್ಯವಾದುದು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಟೀಮ್ ಕಲ್ಲೇಗ ಟೈಗರ್ಸ್ (ರಿ.) ವತಿಯಿಂದ ಅ. 19 ರಿಂದ ಅ.22ರವರೆಗೆ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರುಗದ್ದೆಯಲ್ಲಿ “ಪಟಾಕಿ ಉತ್ಸವ” – ಕಹಳೆ ನ್ಯೂಸ್

ಪುತ್ತೂರು : ಟೀಮ್ ಕಲ್ಲೇಗ ಟೈಗರ್ಸ್ (ರಿ.) ಇದರ ವತಿಯಿಂದ ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ಪಟಾಕಿ ಉತ್ಸವ ಅ. 19 ರಿಂದ ಅ.22ರ ವರೆಗೆ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರುಗದ್ದೆಯಲ್ಲಿ ನಡೆಯಲಿದೆ. ಈ ಬಾರಿಯ ಬೆಳಕಿನ ಹಬ್ಬವನ್ನು ಗ್ರೀನ್ ಪಟಾಕಿಗಳೊಂದಿಗೆ ಆಚರಿಸೋಣ ಪಟಾಕಿ ಉತ್ಸವಕ್ಕೆ ಬೇಟಿ ನೀಡಿ ಎಲ್ಲಾ ವಿಧದ ಪಟಾಕಿಗಳು ಕೈಗೆಟಕುವ ದರದಲ್ಲಿ ಖರೀದಿಸಿ ದೀಪಗಳ ಹಬ್ಬ ದೀಪಾವಳಿಯನ್ನ ಆಚರಿಸಿ.. ಸಂಪರ್ಕಿಸಿ : 95354...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ:ಹಿಂದು ಮುಖಂಡ ಭರತ್ ಕುಮ್ಡೇಲು ಅವರಿಗೆ ಪಿತೃ ವಿಯೋಗ – ಕಹಳೆ ನ್ಯೂಸ್

ಬಂಟ್ವಾಳ: ಹಿಂದು ಮುಖಂಡ ಭರತ್ ಕುಮ್ಡೇಲು ಇವರ ತಂದೆ ಶ್ರೀಯುತ ಸೇಸಪ್ಪ ಬೆಳ್ಚಾಡ ಕುಮ್ಡೇಲು ಇಂದು ಮಧ್ಯಾಹ್ನ 12;15ಕ್ಕೆ ಸ್ವರ್ಗಸ್ಥರಾಗಿದ್ದಾರೆ. ಮೃತರ ಅಂತ್ಯಕ್ರಿಯೆಯು ಇಂದು ಸಂಜೆ 5ಗಂಟೆಗೆ ಸರಿಯಾಗಿ ನಡೆಸಲಾಗುವುದು ಎಂದು ಮೃತರ ಸಂಬಂಧಿಕರು ತಿಳಿಸಿರುತ್ತಾರೆ....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಸಂವಹನ ಕೌಶಲ್ಯವು ಭವಿಷ್ಯದ ಉನ್ನತಿಗೆ ತಳಹದಿ – ಕಹಳೆ ನ್ಯೂಸ್

ಪುತ್ತೂರು, : ಸಂವಹನ ಕೌಶಲ್ಯವು ಭವಿಷ್ಯದ ಉನ್ನತಿಗೆ ಮೂಲ ತಳಹದಿಯಾಗಿದೆ. ಪ್ರಸ್ತುತ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸನ್ನು ಪಡೆಯಬೇಕಾದರೆ ಸಮಯಪ್ರಜ್ಞೆ, ತಾಳ್ಮೆ, ವರ್ತನೆಯೊಂದಿಗೆ ಸಕಾರಾತ್ಮಕ ಮನೋಭಾವವು ಬಹುಮುಖ್ಯವಾಗಿದೆ. ನಾವು ಸತತ ಪ್ರಯತ್ನ ಹಾಗೂ ಕಠಿಣ ಪರಿಶ್ರಮದಿಂದ ಮಾತ್ರವೇ ಯಶಸ್ಸನ್ನುಗಳಿಸಲು ಸಾಧ್ಯ. ಅವಕಾಶ ನಮ್ಮ ಬಳಿಗೆ ಬಂದಾಗ ಅದನ್ನು ಬಿಟ್ಟುಬಿಡದೆ ಬಾಚಿಕೊಳ್ಳಬೇಕು. ಯಾವುದೇ ಕಷ್ಟದ ಸಂದರ್ಭದಲ್ಲಿಯೂ ಹಿಡಿದ ಕೆಲಸವನ್ನು ಕೈ ಬಿಡಬಾರದು. ಸಮಾಜದಲ್ಲಿ ಬದುಕಲು ಪುಸ್ತಕದ ಜ್ಞಾನ ಮಾತ್ರ ಸಾಕಾಗುವುದಿಲ್ಲ, ಇಲ್ಲಿ ಕಲಿಯಲು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಲಾ ಸಂಘದ ವತಿಯಿಂದ ಕಾರ್ಯಾಗಾರ – ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಕಲಾ ಸಂಘದ ವತಿಯಿಂದ ‘ Think Better- Feel Better ’ ವಿಷಯದ ಕುರಿತು ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ವಿವೇಕಾನಂದ ಮಹಾವಿದ್ಯಾಲಯದ ಮನಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ಚಂದ್ರಕಾಂತ  ಗೋರೆ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಅವರು ಮಾತನಾಡುತ್ತಾ, ನಮ್ಮ ಕಾರ್ಯಗಳು ನಮ್ಮ ಆಲೋಚನೆಗಳಂತೆಯೇ ಸಾಗುತ್ತದೆ. ನಾವು ಧನಾತ್ಮಕ ಆಲೋಚನೆ ಮಾಡಿದಾಗ ಮಾತ್ರ ಬದುಕು ಸುಗಮವಾಗಿ ಸಾಗಬಲ್ಲದು. ಜೀವನದಲ್ಲಿ ಗುರಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಂಬಿಕಾ ಸಂಸ್ಥೆಗೆ 25ನೇ ವರ್ಷಾಚರಣೆ ಮತ್ತು ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ದಶಮಾನೋತ್ಸವ ಕಾರ್ಯಕ್ರಮ – ಬೆಂಗಳೂರಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಭೆ ; ಪುತ್ತೂರಿನ ಅಭಿವೃದ್ಧಿಗೆ ಅಂಬಿಕಾ ವಿದ್ಯಾರ್ಥಿಗಳು ಕೈಜೋಡಿಸಬೇಕು : ಸುಬ್ರಮಣ್ಯ ನಟ್ಟೋಜ – ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಶಿಕ್ಷಣ ವ್ಯವಸ್ಥೆಯ ಬೆಳ್ಳಿಹಬ್ಬ, ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ 25 ನೇ ವರ್ಷಾಚರಣೆ ಮತ್ತು ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ದಶಮಾನೋತ್ಸವ ಕಾರ್ಯಕ್ರಮಕ್ಕೆ ಸಂಬAಧಿಸಿದAತೆ ಹಿರಿಯ ವಿದ್ಯಾರ್ಥಿಗಳ ಸಭೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ದೇಸೀ ಮಸಾಲಾ ಒಳಾಂಗಣ ಸಭಾಭವನದಲ್ಲಿ ಭಾನುವಾರ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ, ಶೃಂಗೇರಿ ಜಗನ್ಮಾತೆ ಹಾಗೂ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಬಂಟ್ವಾಳ ಘಟಕದ ಗುರುತತ್ವವಾಹಿನಿ 56ನೇ ಮಾಲಿಕೆ ; ನಾರಾಯಣಗುರುಗಳು ಷೋಷಿತ ಸಮಾಜದ ದಾರಿದೀಪ : ಬಿ‌ ರಮಾನಾಥ ರೈ – ಕಹಳೆ ನ್ಯೂಸ್

ಬಂಟ್ವಾಳ : ಸಮಾಜದಲ್ಲಿ ಅಸ್ಪೃಶ್ಯತೆ, ಜಾತ್ಯತೀತತೆ ಮತ್ತು ಅಸಮಾನತೆ ವ್ಯಾಪಕವಾಗಿದ್ದ ಕಾಲದಲ್ಲಿ, ನಾರಾಯಣ ಗುರುಗಳು ಪ್ರಜ್ಞೆಯ ಬೆಳಕಾಗಿ ಉದಯಿಸಿದರು. “ಒಂದೇ ಜಾತಿ, ಒಂದೇ ಧರ್ಮ, ಒಂದೇ ದೇವರು ಎಂಬ ಅವರ ಘೋಷಣೆ, ಸಾಮಾಜಿಕ ಬದಲಾವಣೆಯ ಕ್ರಾಂತಿಯಾಗಿ ಪರಿಣಮಿಸಿತು ಮತ್ತು ಆತ್ಮವಿಶ್ವಾಸದಿಂದ ಬದುಕುವಂತೆ ಪ್ರೇರೇಪಿಸಿತು. ನಾರಾಯಣಗುರುಗಳ ತತ್ವಗಳು ಇಂದಿಗೂ ಸಾಮಾಜಿಕ ನ್ಯಾಯ, ಸಹಿಷ್ಣುತೆ ಮತ್ತು ಸಮಾನತೆಗಾಗಿ ದಾರಿದೀಪವಾಗಿ ಬೆಳಗುತ್ತಿವೆ. ಅವರ ಸಂದೇಶಗಳು ನಮ್ಮನ್ನು ಮಾನವೀಯತೆ ಮತ್ತು ಸಹಭಾಗಿತ್ವದ ದಾರಿಯಲ್ಲಿ ಸಾಗುವಂತೆ ಪ್ರೇರೇಪಿಸುತ್ತವೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ದ್ವಾರಕಾ ಪ್ರತಿಷ್ಠಾನದ ವತಿಯಿಂದ ನಡೆಸಲ್ಪಡುವ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ಇಲ್ಲಿನ ಪ್ರತಿಭಾ ಪ್ರೌಢಶಾಲೆಯ 2025-26ನೇ ಸಾಲಿನ ಪೋಷಕರ ಸಭೆ – ಕಹಳೆ ನ್ಯೂಸ್

ಬಡಗನ್ನೂರು: ಪುತ್ತೂರು ದ್ವಾರಕಾ ಪ್ರತಿಷ್ಠಾನದ ವತಿಯಿಂದ ನಡೆಸಲ್ಪಡುವ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ಇಲ್ಲಿನ ಪ್ರತಿಭಾ ಪ್ರೌಢಶಾಲೆಯ 2025-26ನೇ ಸಾಲಿನ ಪೋಷಕರ ಸಭೆಯು ಶಾಲಾ ಸಭಾಂಗಣದಲ್ಲಿ ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಶ್ರೀಯುತ ಗೋಪಾಲಕೃಷ್ಣ ಭಟ್ ಇವರು ವಹಿಸಿ ಸುಸಂಸ್ಕೃತ ಸಮಾಜಕ್ಕೆ ತಮ್ಮ ಮಕ್ಕಳನ್ನು ರೂಪಿಸುವುದರಲ್ಲಿ ಪೋಷಕರ ಪಾತ್ರ,ಮತ್ತು ನಮ್ಮ ಜೀವನ ಶೈಲಿಯನ್ನು ಹೇಗೆ ಬದಲಾಯಿಸಿಕೊಳ್ಳಬೇಕೇಂದು ತಿಳಿಸಿದರು. ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಸಂಚಾಲಕರಾದ...
1 58 59 60 61 62 725
Page 60 of 725