Monday, May 4, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಜೂನ್ 08ರಂದು ಬಂದಾರು ಗ್ರಾಮದ ಬೆಳಾಲು-ಬೈಪಾಡಿ, ದಡಂತಮಲೆ ರಕ್ಷಿತಾರಣ್ಯದಲ್ಲಿ ‘ಬಿತ್ತೂತ್ಸವ’ ವಿಶೇಷ ಕಾರ್ಯಕ್ರಮ- ಕಹಳೆ ನ್ಯೂಸ್

ಕರ್ನಾಟಕ ಅರಣ್ಯ ಇಲಾಖೆ, ಮಂಗಳೂರು ಪ್ರಾದೇಶಿಕ ಅರಣ್ಯ ವಿಭಾಗ, ಉಪ್ಪಿನಂಗಡಿ ವಲಯ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಧರ್ಮಸ್ಥಳ, ಜನಜಾಗೃತಿ ಮತ್ತು ಕೃಷಿ ಪ್ರಾದೇಶಿಕ ವಿಭಾಗ ಮತ್ತು ಗ್ರಾಮ ಅರಣ್ಯ ಸಮಿತಿ, ಬೆಳಾಲು ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ‘ಬಿತ್ತೂತ್ಸವ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜೂನ್ 08 ಬುಧವಾರದಂದು ಬಂದಾರು ಗ್ರಾಮದ ಬೆಳಾಲು-ಬೈಪಾಡಿ, ದಡಂತಮಲೆ ರಕ್ಷಿತಾರಣ್ಯದಲ್ಲಿ ಈ ಕಾರ್ಯಕ್ರಮ ನೆರವೇರಲಿದ್ದು ಶ್ರೀ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಯುವಕಲಾವಿದೆ ಅದಿತಿ ಎಂಎಸ್ ಅವರ ಆನ್‍ಲೈನ್ ಚಿತ್ರ ತಾಣ ಉದ್ಘಾಟನೆ: ಹೆತ್ತವರ ಬೆಂಬಲವಿದ್ದಾಗ ಪ್ರತಿಭೆಗಳ ಅನಾವರಣ ಸಾಧ್ಯ : ಡಾ.ಎಚ್.ಮಾಧವ ಭಟ್ – ಕಹಳೆ ನ್ಯೂಸ್

ಪುತ್ತೂರು: ನಮ್ಮ ಮಕ್ಕಳು ಇಂತಹದ್ದನ್ನೇ ಓದಬೇಕು, ಇದೇ ರೀತಿ ಆಗಬೇಕು ಎಂಬ ಹೆತ್ತವರ ಸಂಕಲ್ಪಗಳಿಂದಾಗಿ ಮಕ್ಕಳಲ್ಲಿನ ಅನೇಕ ಪ್ರತಿಭೆಗಳು ಸದ್ದಿಲ್ಲದೆ ಸಾಯುತ್ತಿವೆ. ಪ್ರತಿಯೊಂದು ಮಗುವಿನಲ್ಲೂ ವಿಶಿಷ್ಟವಾದ ಪ್ರತಿಭೆ ಇದೆ ಎಂಬುದನ್ನು ಮನಗಂಡು ಅಂತಹ ಪ್ರತಿಭೆಗಳಿಗೆ ಅನುಕೂಲಕರವಾದ ವಾತಾವರಣವನ್ನು ಕಲ್ಪಿಸಿಕೊಡುವ ಹೆತ್ತವರು ದೊರಕಿದಾಗ ಹಲವು ಬಗೆಯ ಸಾಧನೆಗಳು ಸಾಕಾರಗೊಳ್ಳುವುದಕ್ಕೆ ಸಾಧ್ಯ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಡಾ.ಎಚ್.ಮಾಧವ ಭಟ್ ಹೇಳಿದರು. ಅವರು ನಗರದ ದರ್ಬೆಯ ಶಾರದಾ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕುದ್ರೆಬೆಟ್ಟು ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ದಾನಿಗಳ ಸಹಕಾರದೊಂದಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ – ಕಹಳೆ ನ್ಯೂಸ್

ಕಲ್ಲಡ್ಕ : ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ದಾನಿಗಳ ಸಹಕಾರದೊಂದಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುದ್ರೆಬೆಟ್ಟು ಇಲ್ಲಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶಿವರಾಜ್ ಇವರ ಅಧ್ಯಕ್ಷತೆಯಲಿ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು. ಶಾಲಾ ಮುಖ್ಯಶಿಕ್ಷಕಿ ದೇವಿಕಾ ಟೀಚರ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು . ಕಾರ್ಯಕ್ರಮದಲ್ಲಿ ಮಾತನಾಡಿದ ಜನಶಕ್ತಿ ಸೇವಾ ಟ್ರಸ್ಟ್ ಅಧ್ಯಕ್ಷರಾದ ಜಿನ್ನಪ್ಪ ಏಳ್ತಿಮಾರ್ ರವರು ವಿದ್ಯಾರ್ಥಿಗಳು ಉತ್ತಮ...
ದಕ್ಷಿಣ ಕನ್ನಡಸುದ್ದಿ

ಮಂಗಳೂರು: ರಿವೇಂಜ್ ಗಾಗಿ ನಡೆಯಿತೇ..! ಮತ್ತೊಂದು ಮರ್ಡರ್..?: ಚಾಕುವಿನಿಂದ ಇರಿದು ಯುವಕನ ಕೊಲೆ..! – ಕಹಳೆ ನ್ಯೂಸ್

ಮಂಗಳೂರು : ರೌಡಿಶೀಟರ್ ಓರ್ವನಿಗೆ ದುಷ್ಕರ್ಮಿಗಳಿಬ್ಬರು ಚಾಕುವಿನಿಂದ ಇರಿದಿದ್ದು, ಚಿಕಿತ್ಸೆ ಫಲಕಾರಿಯಾಗದೇ ಗಾಯಾಳು ಮೃತಪಟ್ಟ ಘಟನೆ ಮಂಗಳೂರಿನ ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟ ರೌಡಿಶೀಟರ್ ನ್ನು ಬೈಕಂಪಾಡಿ ಮೀನಕಳಿ ನಿವಾಸಿ ರಾಘವೇಂದ್ರ ಅಲಿಯಾಸ್ ರಾಜ(29) ಎಂದು ಗುರುತಿಸಲಾಗಿದ್ದು, ಸೋಮವಾರ ಸಂಜೆ ಈತ ಬೀಚ್ ನಲ್ಲಿದ್ದ ವೇಳೆ ದುಷ್ಕರ್ಮಿಗಳು ಈತನಿಗೆ ಚಾಕುವಿನಿಂದ ಇರಿದಿದ್ದಾರೆ. ಗಂಭೀರ ಗಾಯಗೊಂಡಿದ್ದ ಆತನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆತ ಮೃತಪಟ್ಟಿದ್ದಾನೆ. ಈ...
ದಕ್ಷಿಣ ಕನ್ನಡಪುತ್ತೂರುರಾಜ್ಯ

ಕಾರ್ತಿಕ್ ಮೇರ್ಲ ಕೊಲೆಯ ಆರೋಪಿ ಚರಣ್ ರಾಜ್ ರೈ ಹತ್ಯೆ ಪ್ರಕರಣ ; ಪ್ರಮುಖ ಆರೋಪಿ ಕಿಶೋರ್ ಕಲ್ಲಡ್ಕ, ರೇಮಂತ್, ರಾಕೇಶ್ ಪಂಚೋಡಿ ಸೇರಿ ಮತ್ತೆ ಮೂರು ಮಂದಿ ಬಂಧನ – ಕಹಳೆ ನ್ಯೂಸ್

ಪುತ್ತೂರು: 2019ರ ಸೆಪ್ಟೆಂಬರ್ 3ರಂದು ರಾತ್ರಿ ಆರ್ಯಾಪು ಗ್ರಾಮದ ಸಂಪ್ಯದಲ್ಲಿರುವ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಮುಂಭಾಗದಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಶ್ರೀ ಗಣೇಶೋತ್ಸವದ ವೇಳೆ ಯಕ್ಷಗಾನ ವೀಕ್ಷಿಸುತ್ತಿದ್ದಾಗ ಪೆಂಡಾಲ್ ಒಳಗಡೆ ನಡೆದಿದ್ದ ಹಿಂದು ಜಾಗರಣ ವೇದಿಕೆಯ ಪುತ್ತೂರು ತಾಲೂಕು ಕಾರ್ಯದರ್ಶಿ, ಸಂಪ್ಯ ಮೇರ್ಲ ನಿವಾಸಿ ಕಾರ್ತಿಕ್ ಸುವರ್ಣ(27ವ)ರವರ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಸಂಪ್ಯ ನಿವಾಸಿ ಚರಣ್‌ರಾಜ್ ರೈ(29ವ)ಯವರನ್ನು ಕೊಳ್ತಿಗೆ ಸಮೀಪದ ಪೆರ್ಲಂಪಾಡಿಯ ರಸ್ತೆ ಬದಿಯಲ್ಲಿ ಜೂನ್ ೪ರಂದು ಸಂಜೆ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತ ಕಾರ್ತಿಕ್ ಮೇರ್ಲ ಕೊಲೆಯ ರಿವೇಂಜ್ ; ಪ್ರಕರಣದ ಪ್ರಮುಖ ಆರೋಪಿ ಚರಣ್ ರಾಜ್ ರೈ ಹತ್ಯೆ – ‘ ಆನಿದ ವಿಚಾರ ಗೊತ್ತುಂಡತ್ತಾ ಬೊಕ್ಕ ಎಂಕುಲು ಇಂಬ್ಯನ್ ಬುಡ್ಪೊನಾ’ ಕಿಶೋರ್ ಪೂಜಾರಿ ತಂಡದಿಂದ ಕೃತ್ಯ – ಕಹಳೆ ನ್ಯೂಸ್

ರೌಡಿಸಂ ಫೀಲ್ಡ್‌ಗೆ (Rowdyism Field) ಇಳಿಯೋನು‌ ಮತ್ತು ಹರಕೆಯ ಕುರಿ ಈ ಎರಡರ ಸಾವು ಬಲಿಯ ಮೂಲಕವೇ ನಡೆಯುತ್ತೆ ಎನ್ನೋದು ಹಿರಿಯರ ಮಾತು. ಅದೇ ರೀತಿ ಈವರೆಗೆ ರೌಡಿಸಂ ಫೀಲ್ಡ್ ನಲ್ಲಿ ಕೊಲೆಯಾದವರು (Murder) ಮತ್ತು ಕೊಲೆಗಡುಕರು ಹರಕೆ ಕುರಿಯಂತೆ ಬಲಿಯಾಗಿದ್ದಾರೆ. ಈ ಸಾಲಿಗೆ ಇದೀಗ ಮತ್ತೊಂದು ಹೆಸರು ಸೇರ್ಪಡೆಗೊಂಡಿದೆ‌. ಎರಡು ವರ್ಷ ಹಿಂದೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುತ್ತೂರಿನ ಸಂಪ್ಯದಲ್ಲಿ (Sampya, Puttur) ನಡೆದ ಕಾರ್ತಿಕ್...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಬಿಜೆಪಿ ಮಂಡಲ ಯುವಮೋರ್ಚಾದ ಮುಂದಿನ ಕಾರ್ಯಯೋಜನೆಯ ಬಗ್ಗೆ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕಾರಿಣಿ ಸಭೆ – ಕಹಳೆ ನ್ಯೂಸ್

ಬೆಳ್ತಂಗಡಿ: ಬೆಳ್ತಂಗಡಿ ಬಿಜೆಪಿ ಮಂಡಲ ಯುವಮೋರ್ಚಾದ ಮುಂದಿನ ಕಾರ್ಯಯೋಜನೆಗಳ ಬಗ್ಗೆ ಇಂದು ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಕಾರ್ಯಕಾರಿಣಿ ಸಭೆ ನಡೆಯಿತು. ಶಕ್ತಿ ಕೇಂದ್ರ ಮಟ್ಟದಲ್ಲಿ ನಡೆಯುವ ಸಾಧಕರ ಸನ್ಮಾನ ಹಾಗೂ ಬೈಕ್ ಜಾಥಾದ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮಂಡಲ ಯುವಮೊರ್ಚಾ ಅಧ್ಯಕ್ಷ ರಾದ ಯಶವಂತ ಗೌಡ ಬೆಳಾಲು, ಪ್ರಧಾನ ಕಾರ್ಯದರ್ಶಿ ಗಳಾದ ಉಮೇಶ್ ಕುಲಾಲ್, ವಿನೀತ್...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

” ಆಳೆನ ಬುಡೋರ್ಚಿ ಆಳ್ ಬ್ಯಾರ್ಥಿ ಆಳೇನ ಶಾಲ್ ಒಯ್ಪು.. ” ವರದಿ ಮಾಡಲು ತೆರಳಿದ ಪತ್ರಕರ್ತರನ್ನು ಕೂಡಿಹಾಕಿ, ಹಲ್ಲೆಗೆ ಯತ್ನಿಸಿ, ವಿಡಿಯೋ ಡಿಲೀಟ್ ಮಾಡಿಸಿದ ಮುಸ್ಲಿಂ ವಿದ್ಯಾರ್ಥಿಗಳು ಸೇಫ್..!? ಪತ್ರಕರ್ತರ ಮೇಲೆ ಬ್ಯಾರ್ಥಿ ಶಾಲ್ ಏಳೆದ ಕೇಸ್…! ಉಪ್ಪಿನಂಗಡಿ ಕಾಲೇಜ್ ಹಿಜಾಬ್ ವಿವಾದದಲ್ಲೊಂದು ಬ್ಯಾರ್ಥಿ ಶಾಲು ಎಳಿದ ಸುಳ್ಳು ಕೇಸ್..!? – ಕಹಳೆ ನ್ಯೂಸ್

ಉಪ್ಪಿನಂಗಡಿ: ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿಗೆ ಹಿಜಾಬ್ ಧರಿಸಿ ಬಂದ 6 ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿ ಪ್ರಾಂಶುಪಾಲರು ಆದೇಶ ಹೊರಡಿಸಿದ ಬೆನ್ನಲ್ಲೇ ಒಂದು ಕೋಮಿನ ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ನಡೆಯುತ್ತಿರುವ ವೇಳೆ ವರದಿ ಮಾಡಲು ಬಂದ ಮಾಧ್ಯಮ ಪ್ರತಿನಿಧಿಗಳ ಮೇಲೆ ವಿದ್ಯಾರ್ಥಿಗಳಿಂದ ಹಲ್ಲೆಗೆ ಯತ್ನಿಸಿ, ವರದಿಗಾರರನ್ನು ಕೊಠಡಿಯೊಳಗೆ ಕೂಡಿ ಹಾಕಿ ವಿಕೃತಿ ಮೆರೆದಿದ್ದಾರೆ. ವರದಿ ಮಾಡದಂತೆ ವಿದ್ಯಾರ್ಥಿಗಳು ತಾಕೀತು ಮಾಡಿದ್ದಾರೆ. ವರದಿಗಾಗಿ ಮಾಡಿದ ವಿಡಿಯೋಗಳನ್ನು ವಿದ್ಯಾರ್ಥಿಗಳು ಬಲತ್ಕಾರವಾಗಿ...
1 598 599 600 601 602 726
Page 600 of 726