Monday, May 4, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನಲ್ಲೇ ಇದೇ ಪ್ರಥಮ ಬಾರಿಗೆ ಜೂ.6 ರಿಂದ 9 ರವರೆಗೆ ನ್ಯೂ ಚೆನ್ನೈ ಶಾಪಿಂಗ್ ಬೃಹತ್ ಬಟ್ಟೆಗಳ ಮೇಳ – ಕಹಳೆ ನ್ಯೂಸ್

ಪುತ್ತೂರು : ಜೂ.6 ರಿಂದ 9 ರವರೆಗೆ ಬಕ್ರೀದ್ ಹಾಗೂ ಬೇಸಿಗೆಯ ಪ್ರಯುಕ್ತ ಇದೇ ಪ್ರಥಮ ಬಾರಿಗೆ ಬೃಹತ್ ಬಟ್ಟೆಗಳ ಮೇಳ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ. ಎಲ್ಲಾ ರೀತಿಯ ಸೀರೆಗಳು, ತೋಟಿ, ಫ್ರಾಕ್, ವೆಸ್ಟನ್ ಡ್ರೆಸ್, ಚೂಡಿದಾರ್, ಮಿಡಿ, ಟಾಪ್‍ಗಳು, ಲೆಗ್ಗಿನ್ಸ್, ಪ್ಲಾಜೋ ಪ್ಯಾಂಟ್‍ಗಳು, ಶರ್ಟ್, ಜೀನ್ಸ್ ಪ್ಯಾಂಟ್, ನೈಟಿ, ಜೆಲ್ಲಿನ್ಸ್, ಬಾಬಸೂಟ್, ಚಪ್ಪಲಿಗಳು, ಬ್ಯಾಗ್‍ಗಳು, ಚಿಕ್ಕ ವಯಸ್ಸಿನವರಿಂದ ದೊಡ್ಡ ವಯಸ್ಸಿನವರವರೆಗೂ ಉನ್ನತ ಕಂಪನಿಯಿಂದ ತಯಾರಾದ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿಗೆ ಹಿಜಾಬ್ ಧರಿಸಿ ಬಂದ 6 ವಿದ್ಯಾರ್ಥಿನಿಯರ ಆಮಾನತ್ತು ಖಂಡಿಸಿ ಮುಸ್ಲಿಂ ವಿದ್ಯಾರ್ಥಿಗಳ ಪ್ರತಿಭಟನೆ ; ವಿಡಿಯೋ ಮಾಡದಂತೆ ವರದಿಗಾರರನ್ನು ತಡೆದು ಕೋಣೆಯೊಳಗೆ ಬಂಧಿಸಿ – ಹಲ್ಲೆಗೆ ಯತ್ನಿಸಿ, ಗೂಂಡಾಗಿರಿ ನಡೆಸಿ, ವಿಕೃತಿ ಮೆರೆದ ಮುಸ್ಲಿಂ ವಿದ್ಯಾರ್ಥಿಗಳು – ಕಹಳೆ ನ್ಯೂಸ್

ಉಪ್ಪಿನಂಗಡಿ: ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿಗೆ ಹಿಜಾಬ್ ಧರಿಸಿ ಬಂದ 6 ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿ ಪ್ರಾಂಶುಪಾಲರು ಆದೇಶ ಹೊರಡಿಸಿದ ಬೆನ್ನಲ್ಲೇ ಒಂದು ಕೋಮಿನ ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ನಡೆಯುತ್ತಿರುವ ವೇಳೆ ವರದಿ ಮಾಡಲು ಬಂದ ಮಾಧ್ಯಮ ಪ್ರತಿನಿಧಿಗಳ ಮೇಲೆ ವಿದ್ಯಾರ್ಥಿಗಳಿಂದ ಹಲ್ಲೆಗೆ ಯತ್ನಿಸಿ, ವರದಿಗಾರರನ್ನು ಕೊಠಡಿಯೊಳಗೆ ಕೂಡಿ ಹಾಕಿ ವಿಕೃತಿ ಮೆರೆದಿದ್ದಾರೆ. ವರದಿ ಮಾಡದಂತೆ ವಿದ್ಯಾರ್ಥಿಗಳು ತಾಕೀತು ಮಾಡಿದ್ದಾರೆ. ವರದಿಗಾಗಿ ಮಾಡಿದ ವಿಡಿಯೋಗಳನ್ನು ವಿದ್ಯಾರ್ಥಿಗಳು ಬಲತ್ಕಾರವಾಗಿ...
ದಕ್ಷಿಣ ಕನ್ನಡರಾಜ್ಯಸುದ್ದಿ

ಮಂಗಳೂರು ರಾಮಕೃಷ್ಣ ಮಠಕ್ಕೆ 75 ಸಂವತ್ಸರಗಳು ; ಜೂನ್ 3 ಮತ್ತು 4ರಂದು ಅಮೃತ ಮಹೋತ್ಸವ ಕಾರ್ಯಕ್ರಮ – ಸ್ವಾಮಿ ಗೌತಮಾನಂದಜಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗಿ – ಕಹಳೆ ನ್ಯೂಸ್

ಮಂಗಳೂರು: ನಗರದ ಮಂಗಳಾದೇವಿಯಲ್ಲಿರುವ ರಾಮಕೃಷ್ಣ ಮಠಕ್ಕೆ 75 ಸಂವತ್ಸರಗಳು ತುಂಬುತ್ತಿದ್ದು, ಅಮೃತ ಮಹೋತ್ಸವದ ಅಂಗವಾಗಿ ಜೂನ್ 3 ಮತ್ತು 4ರಂದು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಠದ ಸ್ವಾಮಿ ಜಿತಕಾಮಾನಂದಜಿ ತಿಳಿಸಿದರು. ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘3ರಂದು ಬೆಳಿಗ್ಗೆ 6.30ಕ್ಕೆ ವಿಶೇಷ ಪೂಜೆ, ಹೋಮಹವನ, ಬೆಳಿಗ್ಗೆ 8.15ಕ್ಕೆ ಮಂಗಳಾದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ, ಸ್ವಾಮಿ ಗೌತಮಾನಂದಜಿ ಮಹಾರಾಜರ ಸಾನ್ನಿಧ್ಯದಲ್ಲಿ ಭಕ್ತರ ಶೋಭಾಯಾತ್ರೆ ಮಠದವರೆಗೆ ನಡೆಯಲಿದೆ. 9.15ಕ್ಕೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ : ಟ್ಯಾಂಕರ್ ಹಾಗೂ ಮಾರುತಿ ಕಾರಿನ ಮಧ್ಯೆ ಭೀಕರ ಅಪಘಾತ : ಉದ್ಯಮಿ ಗಂಭೀರ – ಕಹಳೆ ನ್ಯೂಸ್

ಬಂಟ್ವಾಳ: ಟ್ಯಾಂಕರ್ ಹಾಗೂ ಮಾರುತಿ ಕಾರಿನ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಉದ್ಯಮಿ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ಸಮೀಪದ ಚಂಡ್ತಿಮಾರ್ ಬಳಿ ನಡೆದಿದೆ. ಟ್ಯಾಂಕರ್ ಹಾಗೂ ಕಾರುಗಳ ಮಧ್ಯೆ ಢಿಕ್ಕಿ ಸಂಭವಿಸಿದ ಅಪಘಾತದಲ್ಲಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊAಡಿದ್ದು, ಮಡಂತ್ಯಾರಿನ ಕಾಟರಿಂಗ್ ಉದ್ಯಮಿ ರೋಶನ್ ಸೆರಾವೊ ಗಂಭೀರ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಸ್ಥಳೀಯರ ನೆರವಿನಿಂದ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬಂಟ್ವಾಳ ಸಂಚಾರ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಚತುಷ್ಪಥ ರಸ್ತೆ ಕಾಮಗಾರಿ : “ಮನೆ ದಾರಿ ಕಾಣದಾಗಿದೆ” – ಹೆದ್ದಾರಿ ಬದಿ ನಿವಾಸಿಗಳಿಂದ ಸಿಎಂಗೆ ಪತ್ರ – ಕಹಳೆ ನ್ಯೂಸ್

ಕಲ್ಲಡ್ಕ: ರಸ್ತೆ ಅಗಲಗೊಳಿಸುವ ಕಾರ್ಯದ ವೇಳೆ ತಮ್ಮ ಮನೆಗೆ ತೆರಳುವ ರಸ್ತೆಗಳು ಬಂದ್ ಆಗುತ್ತಿದೆ ಮನೆಗೆ ತೆರಳಲು ದಾರಿ ತೋರಿಸಿ ಎಂದು ಸೂರಿಕುಮೇರು ನಿವಾಸಿ ಗೋಪಾಲ ಶಾಸ್ತ್ರಿ ಎಂಬವರು ಸಿಎಂಗೆ ಪತ್ರ ಬರೆದಿದ್ದಾರೆ. ರಾಷ್ಟ್ರೀಯ ಹೆದ್ದಾರಿ ರಸ್ತೆ ನಂಬರ್ 75ರ ಚತುಷ್ಪಥ ಕಾಮಗಾರಿಯನ್ನು ಪ್ರಾರಂಭಿಸಿದ್ದು, ಈಗ ಗುಡುಗು ಸಿಡಿಲು ಮಳೆ ಈ ಭಾಗದಲ್ಲಿ ಪ್ರಾರಂಭ ಆಗಿದೆ ಇದರಿಂದ ಸಂಪರ್ಕ ರಸ್ತೆ ಸಂಪೂರ್ಣ ಬಂದ್ ಆಗಿದ್ದಲ್ಲದೆ, ಮೊನ್ನೆ ಸುರಿದ ಮಳೆಗೆ ಅಡಿಕೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಪ್ಪಳಿಗೆಯ ಅಂಬಿಕಾ ಪಿಯು ಕಾಲೇಜಿನಲ್ಲಿ ಪ್ರಾಚಾರ್ಯರಿಗೆ ಬೀಳ್ಕೊಡುಗೆ- ಕಹಳೆ ನ್ಯೂಸ್

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯ ರಾಮಚಂದ್ರ ಭಟ್ ಕೆ ಅವರನ್ನು ಆಡಳಿತ ಮಂಡಳಿ, ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳ ಪರವಾಗಿ ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ, ಆಧುನಿಕ ದಿನಗಳಲ್ಲಿ ಶಿಕ್ಷಕರೂ ಭ್ರಷ್ಟ ವ್ಯವಸ್ಥೆಯ ಭಾಗವಾಗುತ್ತಿರುವುದು ಆತಂಕಕಾರಿ. ಅದರಲ್ಲೂನೈತಿಕ ಭ್ರಷ್ಟಾಚಾರ ಶೈಕ್ಷಣಿಕ ವಲಯವನ್ನು ತನ್ನ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ (ರಿ.) ವತಿಯಿಂದ ಅಲೆಕ್ಕಿ-ಮುಗೇರಡ್ಕದಲ್ಲಿ ಇಂದು ನಡೆದ ಶ್ರೀ ರಾಮ ಶಿಶುಮಂದಿರದ ಪ್ರವೇಶೋತ್ಸವ ಕಾರ್ಯಕ್ರಮ – ಕಹಳೆ ನ್ಯೂಸ್

ಬೆಳ್ತಂಗಡಿ: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ (ರಿ.) ವತಿಯಿಂದ ಅಲೆಕ್ಕಿ-ಮುಗೇರಡ್ಕದಲ್ಲಿ ಇಂದು ಶ್ರೀ ರಾಮ ಶಿಶುಮಂದಿರದ ಪ್ರವೇಶೋತ್ಸವ ಕಾರ್ಯಕ್ರಮ ನಡೆಯಿತು. ಅಲೆಕ್ಕಿ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ (ರಿ.)ನ ಗೌರವಾಧ್ಯಕ್ಷರಾದ ಉದಯ ಭಟ್ ಕೊಳಬ್ಬೆ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಉಪ್ಪಿನಂಗಡಿ ಶ್ರೀ ರಾಮ ಶಾಲೆಯ ಸಂಚಾಲಕರಾದ ಯು. ಜಿ. ರಾಧಾ ದೀಪ ಪ್ರಜ್ವಲಿಸುವುದರ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನ ಅಧ್ಯಕ್ಷರಾದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀ ಶಾರದಾಂಭ ಸಮಾಜ ನಿವೃತ್ತ ಉದ್ಯೋಗಿಗಳ ಸಂಘ ಬಪ್ಪಳಿಗೆ ಮತ್ತು ಜಸ್ಟೀಸ್ ಕೆ. ಎಸ್. ಹೆಗ್ಡೆ ಆಸ್ಪತ್ರೆ ದೇರಳ ಕಟ್ಟೆ ಸಹಯೋಗದೊಂದಿಗೆ ಪುತ್ತೂರು ಲಯನ್ಸ್ ಸೇವಾ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ಬಪ್ಪಳಿಗೆ ಶ್ರೀ ಶಾರದಾಂಭ ಸಮಾಜ ನಿವೃತ್ತ ಉದ್ಯೋಗಿಗಳ ಸಂಘ ಮತ್ತು ಮಂಗಳೂರಿನ ಜಸ್ಟೀಸ್ ಕೆ.ಎಸ್.ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ ಇದರ ಸಹಯೋಗದೊಂದಿಗೆ ಮೆ.29 ರಂದು ಪುತ್ತೂರಿನ ಲಯನ್ಸ್ ಸೇವಾ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವು ಯಶಸ್ವಿಯಾಗಿ ನೇರವೇರಿತು. ಶ್ರೀ ಶಾರದಾಂಭ ಸಮಾಜ ನಿವೃತ್ತ ಉದ್ಯೋಗಿಗಳ ಸಂಘದ ಅಧ್ಯಕ್ಷರಾದ ಶ್ರೀ ಆನಂದ ನಾಯ್ಕ್ ಪಜೀರ್ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದ ಉದ್ಘಾಟನೆಯು ಶ್ರೀಮತಿ ಆಶಾಲತಾ ಪುತ್ತೂರು ಇವರ ಪ್ರಾರ್ಥನೆಯೊಂದಿಗೆ...
1 599 600 601 602 603 726
Page 601 of 726