Saturday, May 2, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಸುದ್ದಿ

ಮತ್ತೆ ಹಿಜಾಬ್ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರು : ಪ್ರವೇಶ ನಿರಾಕರಿಸಿದ ಕಾಲೇಜು ಪ್ರಾಂಶುಪಾಲರು – ಕಹಳೆ ನ್ಯೂಸ್

ಮಂಗಳೂರು: ಕಾಲೇಜಿಗೆ 12 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಆಗಮಿಸಿದ್ದು, ಈ ವೇಳೆ ಪ್ರಾಂಶುಪಾಲೆ ಡಾ.ಅನುಸೂಯ ರೈ ತರಗತಿಗೆ ಬಾರದಂತೆ ಪ್ರವೇಶ ನಿರಾಕರಿಸಿದ ಘಟನೆ ನಗರದ ವಿವಿ ಘಟಕ ಕಾಲೇಜಿನಲ್ಲಿ ನಡೆದಿದೆ. ಇಂದು ಕೂಡ ವಿದ್ಯಾರ್ಥಿನಿಯರು ಕಾಲೇಜಿಗೆ ಹಿಜಾಬ್ ಧರಸಿ ಬಂದಿದ್ದಾರೆ. ಆದರೆ ಪ್ರಾಂಶುಪಾಲರು ತರಗತಿಗೆ ಬಾರದಂತೆ ಪ್ರವೇಶ ನಿರಾಕರಿಸಿದ್ದು, ಬಳಿಕ ವಿದ್ಯಾರ್ಥಿನಿಯರು ಕಾಲೇಜು ಗ್ರಂಥಾಲಯದತ್ತ ತೆರಳಿದರು. ಅಲ್ಲೂ ವಿದ್ಯಾರ್ಥಿನಿಯರನ್ನು ತಡೆಯಲಾಯಿತು. ಶುಕ್ರವಾರ ಕಾಲೇಜು ಅಭಿವೃದ್ಧಿ ಸಮಿತಿ ಸಭೆಯಲ್ಲಿ ಯಾವುದೇ ಕಾರಣಕ್ಕೂ...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಅಯೋಧ್ಯೆ ರೀತಿ ಮಳಲಿ ಮಸೀದಿಯನ್ನೂ ವಾಪಾಸ್ ಪಡೆಯುತ್ತೇವೆ : ಪ್ರಮೋದ್ ಮುತಾಲಿಕ್ ಸವಾಲು – ಕಹಳೆ ನ್ಯೂಸ್

ಮೈಸೂರು: ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ತೆಗೆದು ರಾಮ ಮಂದಿರ ಮರಳಿ ಕಟ್ಟಿದ ರೀತಿಯಲ್ಲಿ ಮಳಲಿ ಮಸೀದಿಯ ಜಾಗದಲ್ಲೂ ಮೂಲ ದೇವಸ್ಥಾನ ನಿರ್ಮಿಸುತ್ತೇವೆ. ತಾಕತ್ ಇದ್ದರೆ ತಡೆಯಿರಿ ಎಂದು ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ ಸವಾಲು ಹಾಕಿದ್ದಾರೆ. ಮಳಲಿ ಮಸೀದಿ ಬಿಟ್ಟು ಕೊಡುವುದು ಕನಸಿನ ಮಾತು ಎಂಬ ಎಸ್‍ಡಿಪಿಐ ರಾಜ್ಯಾಧ್ಯಕ್ಷನ ಮಾತಿಗೆ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ರಾಜ್ಯದ 30 ಸಾವಿರ ಮಸೀದಿಗಳ...
ದಕ್ಷಿಣ ಕನ್ನಡಸುದ್ದಿ

ಮೇ. 29ರಂದು ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ವತಿಯಿಂದ ಯಕ್ಷಧ್ರುವ ಪಟ್ಲ ಸಂಭ್ರಮ – 2022 – ಕಹಳೆ ನ್ಯೂಸ್

ಮಂಗಳೂರು : ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ಮೇ. 29ರಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ವತಿಯಿಂದ ಯಕ್ಷಧ್ರುವ ಪಟ್ಲ ಸಂಭ್ರಮ – 2022 ನಡೆಯಲಿದೆ. ಗೌರವಾಧ್ಯಕ್ಷರಾದ ಶ್ರೀ ಸದಾಶಿವ ಶೆಟ್ಟಿ ಕನ್ಯಾನ ಇವರ ಸಮರ್ಥ ಮಾಗದರ್ಶನದಲ್ಲಿ ಹಾಗೂ ಶ್ರೀ ಶಶಿಧರ್ ಬಿ. ಶೆಟ್ಟಿ ಬರೋಡಾ ಇವರ ಸಂಭ್ರಮಾಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಬೆಳಿಗ್ಗೆ 8.00ಗಂಟೆಗೆ ಚೌಕಿ ಪೂಜೆ ನಡೆದು ಬಳಿಕ ರಾಕೇಶ್ ರೈ ಅಡ್ಕ ನಿರ್ದೇಶನದಲ್ಲಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಮೇ 29ರಂದು “ಶ್ರೀ ಗುರು ಸುಧೀಂದ್ರ ಕಲಾಮಂದಿರದಲ್ಲಿ” ಡಾ| ಎಂ.ಆರ್. ಶೆಣೈಯವರಿಗೆ ಸನ್ಮಾನ ಕಾರ್ಯಕ್ರಮ- ಕಹಳೆ ನ್ಯೂಸ್

ಉಪ್ಪಿನಂಗಡಿ: ಜಿ.ಎಸ್.ಬಿ. ಸಮಾಜ ಬಾಂಧವರು ಉಪ್ಪಿನಂಗಡಿ ಇವರ ವತಿಯಿಂದ ಮೇ.29ರಂದು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ “ಶ್ರೀ ಗುರು ಸುಧೀಂದ್ರ ಕಲಾಮಂದಿರ”ದಲ್ಲಿ ದಕ್ಷಿಣಕಾಶಿ ಬಿರುದಾಂಕಿತ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ಮತ್ತು ಶ್ರೀ ಲಕ್ಷ್ಮೀ ವೆಂಕಟರಮಣ ದೇವರ ಪವಿತ್ರ ಸಾನಿಧ್ಯವಿರುವ ಪುಣ್ಯ ಪಾವನ ಸಂಗಮ ಕ್ಷೇತ್ರದಲ್ಲಿ ಕಳೆದ 50 ಸಂವತ್ಸರಗಳಿ0ದ ಜನಾನುರಾಗಿ ವೈದ್ಯರಾಗಿ ಜನಸೇವೆ ಸಲ್ಲಿಸುತ್ತಾ, “ವೈದ್ಯೋ ನಾರಾಯಣೋ ಹರಿ” ಎಂಬAತೆ ಸರ್ವರನ್ನೂ ಗೌರವದಿಂದ ಆದರಿಸಿ, ನಾರಾಯಣನಂತೆ ಧನ್ವಂತರಿಯನ್ನು ಧಾರೆ ಎರೆದು...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಅಗಲಿದ ಚೇತನ ಉಜಿರೆಯ ಡಾ.ಬಿ. ಯಶೋವರ್ಮ ಅವರಿಗೆ ಕರ್ನಾಟಕದಲ್ಲಿ ಜೈನ ಧರ್ಮ ಬಳಗ ಆನ್ಲೈನ್ ಮಾಧ್ಯಮದ ಮೂಲಕ ಶೃದ್ಧಾಂಜಲಿ ಕಾರ್ಯಕ್ರಮ- ಕಹಳೆ ನ್ಯೂಸ್

ಉಜಿರೆ: ಅಗಲಿದ ಚೇತನ ಉಜಿರೆಯ ಡಾ. ಬಿ. ಯಶೋವರ್ಮ ಅವರಿಗೆ ಶೃದ್ಧಾಂಜಲಿ ಕಾರ್ಯಕ್ರಮವನ್ನು ಕರ್ನಾಟಕದಲ್ಲಿ ಜೈನ ಧರ್ಮ ಬಳಗ ಆನ್ಲೈನ್ ಮಾಧ್ಯಮದ ಮೂಲಕ ಹಮ್ಮಿಕೊಂಡಿತ್ತು. ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಪ.ಪೂ ಸ್ವಸ್ತಿಶ್ರೀ ಡಾ. ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಜೈನ ಮಠ ಮೂಡುಬಿದಿರೆ ಡಾ. ಬಿ ಯಶೋವರ್ಮ ಅವರ ಆದರ್ಶಗಳನ್ನು ನಾವು ಪಾಲಿಸುವುದೇ ನಾವು ನಿಜವಾದ ಶೃದ್ಧಾಂಜಲಿ ಅರ್ಪಿಸಿದಂತೆ ಎಂದರು. ಅಧ್ಯಕ್ಷತೆ ವಹಿಸಿದ್ದ ಭಾರತೀಯ ಜೈನ್ ಮಿಲನ್ ವಲಯ 8 ರ...
ದಕ್ಷಿಣ ಕನ್ನಡಸುದ್ದಿ

‘ಮಳಲಿ ಮಸೀದಿಯ ಸ್ಥಳದಲ್ಲಿದೆ ಹಿಂದೂ ದೈವಿ ಶಕ್ತಿ’ : ತಾಂಬೂಲ ಪ್ರಶ್ನೆಯಲ್ಲಿ ದೇವ ಸಾನಿಧ್ಯದ ಸ್ಪೋಟಕ ಅಂಶ ಬಹಿರಂಗ – ಕಹಳೆ ನ್ಯೂಸ್

ಮಂಗಳೂರು : ಮಂಗಳೂರಿನ ಹೊರವಲಯದಲ್ಲಿರುವ ಮಳಲಿ ಮಸೀದಿಯಲ್ಲಿ ಹಿಂದೂ ದೇವಾಲಯ ಶೈಲಿಯಲ್ಲಿ ಕಟ್ಟಡ ಪತ್ತೆಯಾಗಿತ್ತು ಎಂಬ ವಿವಾದದ ಸಂಬAಧ ನಡೆಸಲಾದ ತಾಂಬೂಲ ಪ್ರಶ್ನೆಯಲ್ಲಿ ಈ ಸ್ಥಳದಲ್ಲಿ ಹಿಂದೂ ಧಾರ್ಮಿಕ ಸ್ಥಳವಿತ್ತು ಎಂಬ ವಿಚಾರ ಬೆಳಕಿಗೆ ಬಂದಿದೆ. ಶ್ರೀ ರಾಮಾಂಜನೇಯ ದೇಗುಲದಲ್ಲಿ ತಾಂಬೂಲ ಪ್ರಶ್ನೆ ನಡೆಸಿದ ಕೇರಳದ ಖ್ಯಾತ ಜ್ಯೋತಿಷಿ ಗೋಪಾಲಕೃಷ್ಣ ಪಣಿಕ್ಕರ್, ಪೂರ್ವದಲ್ಲಿ ಇಲ್ಲೊಂದು ಗುರುಮಠವಿತ್ತು. ಮಳಲಿ ಮಸೀದಿ ಹಿಂದೆ ಒಂದು ಕಾಲದಲ್ಲಿ ಹಿಂದೂ ಧಾರ್ಮಿಕ ಸ್ಥಳವಾಗಿತ್ತು. ಆದರೆ ಯಾವದೋ...
ದಕ್ಷಿಣ ಕನ್ನಡಸುದ್ದಿ

ಮಂಗಳೂರು : ಮೇ 26 ರವರೆಗೆ ಮಳಲಿ ಪೇಟೆಯ ಜುಮ್ಮಾ ಮಸೀದಿಯ ಸುತ್ತಮುತ್ತ ನಿಷೇಧಾಜ್ಞೆ ಜಾರಿ – ಕಹಳೆ ನ್ಯೂಸ್

ಮಂಗಳೂರು : ಮಳಲಿ ಪೇಟೆಯ ಜುಮ್ಮಾ ಮಸೀದಿ ನವೀಕರಣದ ವೇಳೆ ದೇವಾಲಯ ಮಾದರಿಯ ರಚನೆ ಕಂಡು ಬಂದ ಹಿನ್ನಲೆ ತಾಂಬೂಲ ಪ್ರಶ್ನೆ ಮುಂದಾಗಿದ್ದ ಹಿಂದೂಪರ ಸಂಘಟನೆಗಳಿಗೆ ಪೊಲೀಸ್ ಇಲಾಖೆ ಶಾಕ್ ನೀಡಿದ್ದು, ಇಂದಿನಿAದ ಮೇ 26 ರವರೆಗೆ ಮಸೀದಿ ಸುತ್ತಮುತ್ತ ನಿಷೇಧಾಜ್ಞೆ ವಿಧಿಸಿ ಆದೇಶ ಹೊರಡಿಸಿದೆ. ತೆಂಕ ಉಳಿಪಾಡಿಯ ಮಳಲಿ ಪೇಟೆಯ ಜುಮ್ಮಾ ಮಸೀದಿ ನವೀಕರಣದ ವೇಳೆ ದೇವಾಲಯ ಮಾದರಿಯ ರಚನೆ ಕಂಡು ಬಂದ ಹಿನ್ನಲೆ ಮಳಲಿ ಮಸೀದಿಯ ಅನತಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ : ಬಾಡಬೆಟ್ಟು ಎಂಬಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ದೈವ ಸಾನಿಧ್ಯಕ್ಕೆ ಭೂಮಿಪೂಜೆ ನೆರವೇರಿಸಿದ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು – ಕಹಳೆ ನ್ಯೂಸ್

ಬಂಟ್ವಾಳ: ಕೊಯಿಲ ಗ್ರಾಮದ ಬಾಡಬೆಟ್ಟು ಎಂಬಲ್ಲಿ ಪಾಳುಬಿದ್ದ ಪುರಾತನ ಹಿನ್ನೆಲೆ ಹೊಂದಿರುವ ದೈವ ಸಾನಿಧ್ಯ ಪುನರ್ ನಿರ್ಮಾಣಕ್ಕೆ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಶಿಲಾನ್ಯಾಸ ನೆರವೇರಿಸಿದರು. ವೇದಮೂರ್ತಿ ರಾಜಾರಾಮ ಭಟ್ ವಿವಿಧ ಪೂಜಾ ವಿಧಿ ವಿಧಾನ ನೆರವೇರಿಸಿದರು. ಇಲ್ಲಿನ ಗ್ರಾಮಸ್ಥರು ಈಚೆಗೆ ನಡೆಸಿದ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದಂತೆ ‘ಶ್ರೀ ಧೂಮಾವತಿ ಸಹಿತ ಮೈಸಂದಾಯ, ಕೊಡಮಣಿತ್ತಾಯ ಮತ್ತು ರಕ್ತೇಶ್ವರಿ ದೈವ ಸಾನಿಧ್ಯ' ಪುನರ್ ನಿರ್ಮಾಣಗೊಳ್ಳಲಿದೆ ಎಂದರು. ಟ್ರಸ್ಟಿ ಸುಂದರ ಭಂಡಾರಿ...
1 601 602 603 604 605 726
Page 603 of 726