Saturday, May 2, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಸುದ್ದಿ

ಶ್ರೀರಾಮ ಸೆಕೆಂಡರಿ ಸ್ಕೂಲ್ ಆಂಗ್ಲ ಮಾಧ್ಯಮ ಇದರ ಆರಂಭೋತ್ಸವ – ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಸೆಕೆಂಡರಿ ಸ್ಕೂಲ್ ಆಂಗ್ಲ ಮಾಧ್ಯಮ ಇದರ ಆರಂಭೋತ್ಸವ ನಡೆಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಡಾ. ಪ್ರಭಾಕರ ಭಟ್, ಕಲ್ಲಡ್ಕ ಇವರು ದೀಪ ಬೆಳಗಿಸಿ, ಭಾರತಮಾತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ, ಶುಭ ಹಾರೈಸಿದರು. ವಿದ್ಯಾಕೇಂದ್ರದ ಅಧ್ಯಕ್ಷರಾದ ಶ್ರೀ ನಾರಾಯಣ ಸೋಮಯಾಜಿ, ಸಂಚಾಲಕರಾದ ಶ್ರೀ ವಸಂತ ಮಾಧವ, ಸಹ ಸಂಚಾಲಕರಾದ ಶ್ರೀ ರಮೇಶ್ ಎನ್. ಉಪಪ್ರಾಂಶುಪಾಲರಾದ ಶ್ರೀ ತಿರುಮಲೇಶ್ವರ ಪ್ರಶಾಂತ್, ಶಿಕ್ಷಕರು,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀರಾಮ ವಿದ್ಯಾಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ- ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ವಿದ್ಯಾಕೇಂದ್ರ ಹಾಗೂ ಮೈಸೂರು ಸೇಲ್ಸ್ ಇಂಟರ್‍ನ್ಯಾಶನಲ್ ಲಿಮಿಟೆಡ್ ಕಾಗದ ವಿಭಾಗದ ವತಿಯಿಂದ ವಿದ್ಯಾಕೇಂದ್ರದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳನ್ನು ವಿತರಿಸಲಾಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ, ಇವರು ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ MSILನ ಶಾಖಾ ಮುಖ್ಯಸ್ಥರಾದ ಶ್ರೀ ಶುಭಕರ ಅಜ್ರಿ, ಮಂಗಳೂರು, ವಿದ್ಯಾಕೇಂದ್ರದ ಅಧ್ಯಕ್ಷರಾದ ಶ್ರೀ ನಾರಾಯಣ ಸೋಮಯಾಜಿ, ಸಂಚಾಲಕರಾದ ಶ್ರೀ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿ : ಹೊಂಡದಲ್ಲಿ ಸಿಲುಕಿದ ಕಂಟೈನರ್: ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್- ಕಹಳೆ ನ್ಯೂಸ್

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭಾರಿ ಗಾತ್ರದ ಎರಡು ಸರಕು ಸಾಗಣೆ ವಾಹನಗಳು ಹೊಂಡದಲ್ಲಿ ಸಿಲುಕಿದ ಪರಿಣಾಮ ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾದ ಘಟನೆ ಮಂಗಳೂರು-ಬೆಂಗಳೂರು ರಸ್ತೆಯ ಉಪ್ಪಿನಂಗಡಿ ಬಳಿಯ ಕರ್ವೆಲ್ ಎಂಬಲ್ಲಿ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಭಾರಿ ಗಾತ್ರದ ಕಂಟೈನರ್ ರಸ್ತೆಯ ಬದಿಯ ಹೊಂಡದಲ್ಲಿ ಸಿಲುಕಿತ್ತು. ಬೆನ್ನಲ್ಲೇ ಅದೇ ಮಾರ್ಗದಲ್ಲಿ ಬಂದ ಮತ್ತೊಂದು ಕಂಟೈನರ್ ಇನ್ನೊಂದು ಬದಿಯಲ್ಲಿ ಸಿಲುಕಿದ ಪರಿಣಾಮ ಒಂದು ಗಂಟೆಗೂ...
ದಕ್ಷಿಣ ಕನ್ನಡರಾಜಕೀಯಸುದ್ದಿ

ಮಂಗಳೂರು ಮಳಲಿ ಮಸೀದಿಯಲ್ಲಿ ದೇಗುಲ ಹೋಲುವ ರಚನೆ ಪತ್ತೆ ; ಶಾಸಕ ಭರತ್ ಶೆಟ್ಟಿ ,ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ತಾಂಬೂಲ ಪ್ರಶ್ನೆಗೆ ನಿರ್ಧಾರ – ಕಹಳೆ ನ್ಯೂಸ್

ಮಂಗಳೂರು, ಮೇ 23 : ಮಳಲಿ ದರ್ಗಾ ನವೀಕರಣಕ್ಕಾಗಿ ಕೆಡವಿದಾಗ ದೇವಸ್ಥಾನ ಹೋಲುವ ರಚನೆ ಪತ್ತೆಯಾದ ಹಿನ್ನಲೆಯಲ್ಲಿ ಅಲ್ಲಿ ಇದ್ದಿರಬಹುದಾದ ದೇವರ ಸಾನಿಧ್ಯದ ಕುರಿತು ತಿಳಿಯುವ ಉದ್ದೇಶದಿಂದ ಮೇ ೨೪ ಅಥವಾ ಮೇ.25ರಂದು ತಂಬೂಲ ಪ್ರಶ್ನೆ ಇಡಲು ಸ್ಥಳೀಯರು ಹಾಗೂ ವಿಶ್ವ ಹಿಂದೂ ಪರಿಷತ್ ನಿರ್ಧರಿಸಿದೆ. ಗಂಜಿಮಠ ಬಳಿಯ ಮಳಲಿ ಬಳಿ ಅಸಯ್ಯಿದ್ ಅಬ್ದುಲ್ಲಾ ಹಿಲ್ ಮದನಿ ದರ್ಗಾ ನವೀಕರಣಕ್ಕಾಗಿ ಮುಂಭಾಗವನ್ನು ಕೆಡವಲಾಗಿತ್ತು.ಈ ಸಂದರ್ಭ ಹಿಂಭಾಗದಲ್ಲಿ ದೇವಸ್ಥಾನದ ಕಲಶ, ತೋಮರ, ಕಂಬಗಳ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಎಸ್ ಡಿಎಂ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ. ಬಿ.ಯಶೋವರ್ಮ ವಿಧಿವಶ! – ಕಹಳೆ ನ್ಯೂಸ್

ಮಂಗಳೂರು (ಮೇ. 23): ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದ, ಪ್ರಸ್ತುತ ಎಸ್ ಡಿಎಂ ಎಜುಕೇಶನ್ ಸೊಸೈಟಿ ಕಾರ್ಯದರ್ಶಿಯಾಗಿದ್ದ ಡಾ. ಬಿ.ಯಶೋವರ್ಮ ದೀರ್ಘಕಾಲದ ಅನಾರೋಗ್ಯದಿಂದಾಗಿ ಭಾನುವಾರ ನಿಧನರಾದರು. ಕಳೆದ ಕೆಲವು ತಿಂಗಳಿನಿಂದ ಅನಾರೋಗ್ಯದ ಕಾರಣಕ್ಕಾಗಿ ಸಿಂಗಾಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 66 ವರ್ಷದ ಯಶೋವರ್ಮ ಅವರು ಭಾನುವಾರ ಮಧ್ಯರಾತ್ರಿ ಚಿಕಿತ್ಸೆ ಫಲಿಸದೆ ನಿಧರಾಗಿದ್ದಾರೆ. ಈ ಕುರಿತಂತೆ ಶ್ರೀ ಧರ್ಮಸ್ಥಳ ಇನ್ನಷ್ಟೇ ಅಧಿಕೃತವಾಗಿ ಪ್ರಕಟಣೆ ನೀಡಬೇಕಿದೆ. ಡಾ. ಬಿ.ಯಶೋವರ್ಮ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶ ಪ್ರಕಟ : ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ‘ಶೇಷಾದ್ರಿ’ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು.(ರಿ) : 600ಕ್ಕಿಂತ ಅಧಿಕ ಅಂಕ ಪಡೆದ 9 ವಿದ್ಯಾರ್ಥಿಗಳು –ಕಹಳೆ ನ್ಯೂಸ್

ಪುತ್ತೂರು :  ಎಸ್ ಎಸ್‍ಎಲ್‍ಸಿ ಪರೀಕ್ಷೆಯ ಫಲಿತಾಂಶ ನಿನ್ನೆ ಪ್ರಕಟವಾಗಿದ್ದು ಹಲವು ವಿದ್ಯಾರ್ಥಿಗಳು ಉತ್ತಮ ಅಂಕ ಪಡೆದು ತೇರ್ಗಡೆ ಹೊಂದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ‘ಶೇಷಾದ್ರಿ’ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು.(ರಿ), ಇಲ್ಲಿನ ವಿದ್ಯಾರ್ತೀಗಳು ಉತ್ತಮ ಅಂಕ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಒಟ್ಟು 97 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಹಾಜರಾಗಿದ್ದು ಇದರಲ್ಲಿ 96 ವಿದ್ಯಾರ್ಥಿಗಳು ಉತ್ತಿರ್ಣರಾಗಿದ್ದಾರೆ. ಸಂಹಿತಾ ಶರ್ಮ ಬಿ.ಎಸ್...
ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಶ್ರೀ.ಬಿ ಶ್ರೀಧರ್ ಭಟ್ ನಿಧನ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಶ್ರೀ.ಬಿ ಶ್ರೀಧರ್ ಭಟ್ ಇಂದು ನಿಧನರಾಗಿದ್ದಾರೆ. ವಿವೇಕಾನಂದ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಅತ್ಯಂತ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇವರು, ರಸಾಯನ ಶಾಶ್ತ್ರ ವಿಭಾಗದ ಮುಖ್ಯಸ್ಧರಾಗಿಯು ಕಾರ್ಯನಿರ್ವಹಿಸಿದ್ದರು. ಸರಳ ಹಾಗೂ ಉತ್ತಮ ವ್ಯಕ್ತಿತ್ವವನ್ನ ಹೊಂದಿದ ಶ್ರೀಧರ್ ಭಟ್ ಅವರ ನಿಧನ ಇವರ ಕುಟುಂಬದವರಿಗೆ ಹಾಗೂ ಬಂಧು ಮಿತ್ರರಿಗೆ ಆಘಾತವನ್ನ ಉಂಟುಮಾಡಿದ್ದು, ಕಂಬನಿ ಮಿಡಿದಿದ್ದಾರೆ. ಮೃತರು ಪತ್ನಿ ಸಾವಿತ್ರಿ ಭಟ್, ಪುತ್ರಿಯರಾದ ಸ್ಮಿತಾ ಭಟ್ ಹಾಗೂ ಸ್ವಾತಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

2021-22 ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿವಿಧ ಪ್ರೌಢಶಾಲೆಗಳಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ಟಾಪರ್ ಗಳಾಗಿ ಹೊರಹೊಮ್ಮಿದ ವಿದ್ಯಾರ್ಥಿಗಳಿಗೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಸನ್ಮಾನ – ಕಹಳೆ ನ್ಯೂಸ್

ಪುತ್ತೂರು: 2021-22 ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿವಿಧ ಪ್ರೌಢಶಾಲೆಗಳಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ಟಾಪರ್ ಗಳಾಗಿ ಹೊರಹೊಮ್ಮಿದ ವಿದ್ಯಾರ್ಥಿಗಳನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಅಭಿನಂದಿಸಲಾಯಿತು. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ ಮತ್ತು ಪ್ರಾಂಶುಪಾಲ ಮಹೇಶ ನಿಟಿಲಾಪುರ ವಿದ್ಯಾರ್ಥಿಗಳಿಗೆ ಶಾಲು ಹೊದಿಸಿ ಅಭಿನಂದಿಸಿದರು. ಪುತ್ತೂರಿನ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳಾದ ಅಭಯ್ ಶರ್ಮಾ(625 ಅಂಕ), ಆತ್ಮೀಯಾ ಎಂ. ಕಶ್ಯಪ್(625 ಅಂಕ), ಅಭಿಜ್ಞಾ ಆರ್(625 ಅಂಕ),...
1 602 603 604 605 606 726
Page 604 of 726