Saturday, May 2, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳ

ಮಾಣಿ: ಏಕಲವ್ಯ ಪ್ರಶಸ್ತಿ ಪಡೆದ ದ.ಕ ಜಿಲ್ಲೆಯ ಪ್ರಥಮ ಕಬಡ್ಡಿ ಆಟಗಾರ ಉದಯ ಚೌಟ ಇನ್ನಿಲ್ಲ-ಕಹಳೆ ನ್ಯೂಸ್

ಬಂಟ್ವಾಳ: ವಿಶ್ವಕಪ್ ನಲ್ಲಿ ಕಬಡ್ಡಿ ಆಟವಾಡಿದ ಖ್ಯಾತ ಕಬಡ್ಡಿ ಆಟಗಾರ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಉದಯ ಚೌಟ ಅವರು  ಅರೋಗ್ಯ ಸಮಸ್ಯೆಯಿಂದ ಮೇ.21 ರಂದು ನಿಧನರಾದರು. ದೇಶದ ಪ್ರಮುಖ ಕಬಡ್ಡಿ ಆಟಗಾರರಲ್ಲಿ ಒಬ್ಬರಾದ ಉದಯ ಚೌಟ ರವರು ಬಂಟ್ವಾಳ ತಾಲೂಕಿನ ಮಾಣಿಯ ಬದಿಗುಡ್ಡೆ ನಿವಾಸಿ. 2007ರ ವಿಶ್ವಕಪ್ ಕಬಡ್ಡಿ ಪಂದ್ಯಾಟದಲ್ಲಿ ಭಾರತ ತಂಡ ಇರಾನ್ ತಂಡವನ್ನು 29-19 ಅಂತರದಿಂದ ಗೆದ್ದು ದ್ವಿತೀಯ ಬಾರಿ ಗೆಲುವು ಸಾಧಿಸಿತು. ಭಾರತ ತಂಡದಲ್ಲಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ : ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಐದನೇ ದಿನದ ಸಾರ್ವಜನಿಕ ಸಭಾ ಕಾರ್ಯಕ್ರಮ : ಎನ್ ಎಸ್ ಎಸ್ ಶಿಬಿರ ಸಂಸ್ಕಾರ ಬೆಳೆಸುವ ವೇದಿಕೆ: ವಿನಾಯಕ ಭಟ್ ಗಾಳಿಮನೆ- ಕಹಳೆ ನ್ಯೂಸ್

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮೂಡಂಬೈಲು ಇಲ್ಲಿ ನಡೆಯುತ್ತಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಐದನೇ ದಿನದ ಸಾರ್ವಜನಿಕ ಸಭಾ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಉಪಸ್ಥಿತರಿದ್ದು, ಯುವಜನತೆ ಮತ್ತು ಸಂಸ್ಕಾರ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿ ಮಾತನಾಡಿದ ಪುತ್ತೂರು, ಬಪ್ಪಳಿಗೆ ಅಂಬಿಕಾ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಶ್ರೀ...
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

SSLC Result | ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಪಡೆದ ಮೂಡುಬಿದಿರೆ ರೋಟರಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ಸ್ವಸ್ತಿ ಜೈನ್ – ಕಹಳೆ ನ್ಯೂಸ್

ಮೂಡುಬಿದಿರೆ: 2022 ರ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಮೂಡುಬಿದಿರೆ ರೋಟರಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ಸ್ವಸ್ತಿ ಜೈನ್ 625 ರಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುತ್ತಾರೆ. ಸಂಸ್ಕೃತ :125 , ಇಂಗ್ಲಿಷ್ :100, ಕನ್ನಡ :100, ಗಣಿತ:100, ವಿಜ್ಞಾನ:100, ಸಮಾಜ ವಿಜ್ಞಾನ:100. ಒಟ್ಟು 625 ಅಂಕ ಗಳಿಸಿರುತ್ತಾರೆ. ಮೂಡುಬಿದಿರೆಯ ಸಂತೋಷ್ ಜೈನ್, ಸೌಜನ್ಯ ಜೈನ್ ದಂಪತಿಗಳ ಪುತ್ರಿಯಾಗಿರುವ ಸ್ವಸ್ತಿ ಜೈನ್ ಚಿತ್ರಕಲೆ,...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ಕ್ಕೆ 621 ಅಂಕ ಪಡೆದ ಸಂಹಿತಾ ಶರ್ಮ : ನರೇಂದ್ರ ಪದವಿ ಪೂರ್ವ ಕಾಲೇಜ್ ಪುತ್ತೂರು ತೆಂಕಿಲ ಇದರ ವತಿಯಿಂದ ವಿದ್ಯಾರ್ಥಿನಿಗೆ ಸನ್ಮಾನ – ಕಹಳೆ ನ್ಯೂಸ್

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625ಕ್ಕೆ 621 ಅಂಕ ಪಡೆದ ವಿದ್ಯಾರ್ಥಿನಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಸಂಹಿತಾ ಶರ್ಮಳನ್ನು ಇಂದು ನರೇಂದ್ರ ಪದವಿ ಪೂರ್ವ ಕಾಲೇಜ್ ಪುತ್ತೂರು ತೆಂಕಿಲ ಇದರ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ನರೇಂದ್ರ ಪದವಿ ಪೂರ್ವ ಕಾಲೇಜ್ ನ ಪ್ರಾಂಶುಪಾಲರು , ಶಿಕ್ಷಕ ವೃಂದ ಹಾಗೂ ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ತಾತ್ಕಾಲಿಕವಾಗಿ ಪುಂಜಾಲಕಟ್ಟೆ ಬಾಡಿಗೆ ಕಟ್ಟಡದಲ್ಲಿ ಆರಂಭವಾಗಲಿರುವ ದ.ಕ.ಜಿಲ್ಲೆಯ ನಾರಾಯಣ ಗುರು ವಸತಿ ಶಾಲೆ : ಕಟ್ಟಡ ಪರಿಶೀಲಿಸಿ, ನಿರ್ಮಾಣಗೊಳ್ಳಲಿರುವ ನಿವೇಶನವನ್ನು ವೀಕ್ಷಿಸಿದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು – ಕಹಳೆ ನ್ಯೂಸ್

ಬಂಟ್ವಾಳ : ಕಳೆದ ಬಜೆಟ್ ನಲ್ಲಿ ಘೋಷಣೆಯಾದ ದ.ಕ.ಜಿಲ್ಲೆಯ ನಾರಾಯಣ ಗುರು ವಸತಿ ಶಾಲೆಯು ತಾತ್ಕಾಲಿಕವಾಗಿ ಬಂಟ್ವಾಳದ ಪುಂಜಾಲಕಟ್ಟೆ ಬಾಡಿಗೆ ಕಟ್ಟಡದಲ್ಲಿ ಆರಂಭವಾಗಲಿದ್ದು, ಈ ನಿಟ್ಟಿನಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಕಟ್ಟಡ ಪರಿಶೀಲಿಸಿದರು. ಜೊತೆಗೆ ನಾರಾಯಣ ಗುರು ವಸತಿ ಶಾಲೆಯ ಕಟ್ಟಡ ನಿರ್ಮಾಣಗೊಳ್ಳಲಿರುವ ನಿವೇಶನವನ್ನು ವೀಕ್ಷಿಸಿದರು. ಬಳಿಕ ಮಾತನಾಡಿದ ಶಾಸಕರು ಈ ಶೈಕ್ಷಣಿಕ ವರ್ಷದಿಂದಲೇ ವಸತಿ ಶಾಲೆ ಪ್ರಾರಂಭವಾಗಲಿದ್ದು, 50 ಮಕ್ಕಳನ್ನು ವಸತಿ ಶಾಲೆಗೆ ದಾಖಲಾತಿ ಮಾಡುತ್ತೇವೆ...
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

SSLC Result | ಮೂಡಬಿದ್ರೆ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ ಐವರು ವಿದ್ಯಾರ್ಥಿಗಳಿಗೆ 625ಕ್ಕೆ 625 – ಕಹಳೆ ನ್ಯೂಸ್

ಮಂಗಳೂರು: ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಮೂಡಬಿದ್ರೆ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ ಇಂದಿರಾ ಅರುಣ್, ಈರಯ್ಯ ಶ್ರೀಶೈಲ್, ಕಲ್ಲೇಶ್ವರ್ ಪುಂಡಲಿಕ್ ನಾಯ್ಕ್, ಸುದೇಶ್ ದತ್ತಾತ್ರೇಯ, ಶ್ರೇಯಾ ಆರ್.ಶೆಟ್ಟಿ ಈ ಐವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದು ಉತೀರ್ಣರಾಗಿದ್ದಾರೆ....
ದಕ್ಷಿಣ ಕನ್ನಡಸುದ್ದಿ

SSLC ಫಲಿತಾಂಶ | ಲೇಡಿಹಿಲ್ ವಿಕ್ಟೋರಿಯಾ ಪ್ರೌಢಶಾಲೆಯ ವಿದ್ಯಾರ್ಥಿನಿ ಸೋನಾಲಿ ಎಸ್. ಕೊಟ್ಟಾರಿ 92% ಫಲಿತಾಂಶ – ಕಹಳೆ ನ್ಯೂಸ್

ಮಂಗಳೂರು: ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಲೇಡಿಹಿಲ್ ವಿಕ್ಟೋರಿಯಾ ಪ್ರೌಢಶಾಲೆಯ ವಿದ್ಯಾರ್ಥಿನಿ ಸೋನಾಲಿ ಎಸ್. ಕೊಟ್ಟಾರಿ 92% ಫಲಿತಾಂಶ ಗಳಿಸಿದ್ದಾಳೆ. ಮಂಗಳೂರಿನ ಶಶಿಕಾಂತ್ ಕೊಟ್ಟಾರಿ ಹಾಗೂ ಶಶಿಕಲಾ ಕೊಟ್ಟಾರಿಯವರ ಪುತ್ರಿಯಾಗಿರುವ ಸೋನಾಲಿ ಎಸ್. ಕೊಟ್ಟಾರಿ, ಕನ್ನಡ ಹಾಗೂ ಹಿಂದಿ ಭಾಷೆಯಲ್ಲಿ 100 ಕ್ಕೆ 100 ಅಂಕ ಗಳಿಸಿದ್ದಾಳೆ. ಪ್ರಥಮ ಭಾಷೆ ಇಂಗ್ಲಿಷ್ ನಲ್ಲಿ 125ಕ್ಕೆ 120 ಅಂಕ ಗಳಿಸಿದ್ದಾಳೆ. ಉಳಿದಂತೆ ಮೂರೂ ವಿಷಯದಲ್ಲೂ 80%...
ದಕ್ಷಿಣ ಕನ್ನಡಸುದ್ದಿ

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ : ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ನಾಲ್ಕನೇ ದಿನದ ಸಾರ್ವಜನಿಕ ಸಭಾ ಕಾರ್ಯಕ್ರಮ : ಸತ್ಯ, ಅಹಿಂಸೆ, ತ್ಯಾಗಗಳನ್ನು ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು – ಕಿರಣ್ ಚಂದ್ರ ರೈ ಬಿ – ಕಹಳೆ ನ್ಯೂಸ್

ಬೆಟ್ಟಂಪಾಡಿ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮೂಡಂಬೈಲು ಇಲ್ಲಿ ನಡೆಯುತ್ತಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ನಾಲ್ಕನೇ ದಿನದ ಸಾರ್ವಜನಿಕ ಸಭಾ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಉಪಸ್ಥಿತರಿದ್ದು ಮಾತನಾಡಿದ ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕರಾದ ಕಿರಣ್ ಚಂದ್ರ ರೈ ಬಿ ಗಾಂಧೀಜಿಯವರ ತತ್ವಗಳಾದ ಸತ್ಯ, ಅಹಿಂಸೆ,...
1 603 604 605 606 607 726
Page 605 of 726