Tuesday, April 28, 2026

ದಕ್ಷಿಣ ಕನ್ನಡ

ಕ್ರೈಮ್ದಕ್ಷಿಣ ಕನ್ನಡಸುದ್ದಿ

ವಿವಾಹಿತೆಯ ಜೊತೆ ಅಕ್ರಮ ಸಂಬಂಧ ಬೆಳೆಸಿ ತನ್ನ ಭಾವನ ಜೊತೆ ಸೇರಿ ಅದೇ ಮಹಿಳೆಯಿಂದ ಒಂದೂವರೆ ಕೋಟಿ ಸುಲಿಗೆ ಮಾಡಿ ವಂಚಿಸಿದ ವಿಟ್ಲದ ಭಾವೀ ಮದುಮಗ.! ಉಂಡೂ ಹೋದ..ಕೊಂಡೂ ಹೋದ ಮಸೀದಿ ಅಧ್ಯಕ್ಷನ ಪುತ್ರ.! – ಕಹಳೆ ನ್ಯೂಸ್

ಮಂಗಳೂರು : ಮಹಿಳೆಯೊಬ್ಬರು ನೀಡಿದ ದೂರಿನನ್ವಯ ವಿಟ್ಲ ಸಮೀಪದ ಬೈರಿಕಟ್ಟೆ ನಿವಾಸಿ ಮಸೀದಿ ಅಧ್ಯಕ್ಷ ಅಬೂಬಕ್ಕರ್ ಹಾಜಿ ಪುತ್ರ ಫಯಾದ್(30) ಮತ್ತಾತನ ಭಾವನ ವಿರುದ್ಧ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವಂಚನೆ ಪ್ರಕರಣ ದಾಖಲಾಗಿದೆ. ಮಹಿಳೆ ನೀಡಿದ ದೂರಿನಂತೆ ಫಯಾದ್ ಎಂಬವನು ತನ್ನನ್ನು ಅತ್ಯಾಚಾರ ಮಾಡಿದ್ದಾನೆ. ಅಲ್ಲದೆ ಫಯಾದ್ ನ ಭಾವ ಮಂಗಳೂರಿನ ಬುರ್ಖಾ ಫಾರಡೈಸ್ ಮಾಲಕ ಉಂಬಾಯಿ ಯಾನೆ ಅಬ್ದುಲ್ ರಹಿಮಾನ್ ಸೇರಿ ಸುಮಾರು 1.50 ಕೋಟಿ ಹಣ...
ದಕ್ಷಿಣ ಕನ್ನಡಸುದ್ದಿ

ಭಾರೀ ಮಳೆ – ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಣೆ – ಕಹಳೆ ನ್ಯೂಸ್

ಮಂಗಳೂರು, ಮೇ 19 : ನಿರಂತರ ಮಳೆ ಹಿನ್ನೆಲೆ ಇಂದು ಶಾಲೆಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ರಜೆ ಘೋಷಿಸಿದ್ದಾರೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ದ.ಕ. ಜಿಲ್ಲಾದ್ಯಂತ ವರುಣ ಆರ್ಭಟಿಸುತ್ತಿದ್ದಾನೆ. ಕಳೆದ ರಾತ್ರಿಯಿಂದ ಸುರಿದ ಧಾರಾಕಾರ ಮಳೆಯಿಂದಜನಜೀವನ ಸಂಪೂರ್ಣ ಅಸ್ತವ್ಯಸ್ತ ಗೊಂಡಿದೆ. ಈ ನಡುವೆ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮೇ.19ರ ಗುರುವಾರ ಒಂದು ದಿನ ರಜೆ ಘೋಷಿಸಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಪರ್ಲಡ್ಕ ಸರ್ಕಾರಿ ಶಾಲೆ ಬಳಿ ಓಮ್ನಿ ಕಾರು ಮತ್ತು ಆಕ್ಟಿವಾ ಡಿಕ್ಕಿ; ಆಕ್ಟಿವಾ ಸವಾರ ಆಸ್ಪತ್ರೆಗೆ ದಾಖಲು- ಕಹಳೆ ನ್ಯೂಸ್

ಪುತ್ತೂರು ತಾಲೂಕಿನ ಪರ್ಲಡ್ಕ ಸರ್ಕಾರಿ ಶಾಲೆಯ ಬಳಿ ಓಮ್ನಿ ಕಾರ್ ಮತ್ತು ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನಡೆದಿದೆ.ಡಿಕ್ಕಿಯ ರಭಸಕ್ಕೆ ಆಕ್ಟಿವಾ ಗಾಡಿ ಹತ್ತಿರದಲ್ಲಿದ್ದ ಚರಂಡಿಗೆ ಬಿದ್ದಿದು ಬೈಕ್ ಚಾಲಕನನ್ನು ಸ್ಥಳೀಯ ಆಸ್ಪತ್ರೆಗೆ ಕೊಂಡೋಯ್ಯಲಾಗಿದದೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಇನ್ನು ಹೆಚ್ಚಿನ ಮಾಹಿತಿ ತಿಳಿಯಬೇಕಾಗಿದೆ....
ದಕ್ಷಿಣ ಕನ್ನಡಬಂಟ್ವಾಳ

ವಿಟ್ಲ: ಹೃದಯಾಘಾತಕ್ಕೆ ಬಲಿಯಾದ ಒಂಭತ್ತನೇ ತರಗತಿ ವಿದ್ಯಾರ್ಥಿನಿ..!! – ಕಹಳೆ ನ್ಯೂಸ್

ವಿಟ್ಲ: ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದಾಗಿ ಸಾವನ್ನಪ್ಪಿದ ಘಟನೆ ಮೇ.18 ರಂದು ವಿಟ್ಲ ಸಮೀಪದ ಅಳಿಕೆ ಎಂಬಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿ ಅಳಿಕೆ ಗ್ರಾಮದ ಚಂದಾಡಿ ನಿವಾಸಿಗಳಾದ ವಿನಯ್ ಹೆಗ್ಡೆ ಹಾಗೂ ಸಾಯಿಗೀತಾ ದಂಪತಿಗಳ ಪುತ್ರಿಯಾಗಿದ್ದು, ವಿಟ್ಲದ ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿನಿಯಾಗಿದ್ದಳು. ಇಂದು ಹಠಾತ್ ಆಗಿ ಸಂಭವಿಸಿದ ಹೃದಯಾಘಾತದಿಂದಾಗಿ ಸಾವನ್ನಪ್ಪಿದ್ದು, ಇದ್ದ ಓರ್ವ ಮಗಳನ್ನು ಕಳೆದುಕೊಂಡ ಪೆÇೀಷಕರ ಆಕ್ರಂದನ ಮುಗಿಲು ಮುಟ್ಟಿದೆ. ಅನ್ವಿತಾ ಸಾವನ್ನಪ್ಪಿದ ಹಿನ್ನಲೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿ; ಚಾಲಕನ ನಿಯಂತ್ರಣ ತಪ್ಪಿ ಮಂಗಳೂರು-ಬೆಂಗಳೂರು ಖಾಸಗಿ ಬಸ್ ಪಲ್ಟಿ – ಕಹಳೆ ನ್ಯೂಸ್

ಉಪ್ಪಿನಂಗಡಿ; ಚಾಲಕನ ನಿಯಂತ್ರಣ ಕಳೆದುಕೊಂಡ ಖಾಸಗಿ ಬಸ್ ರಸ್ತೆ ಬದಿಗೆ ಉರುಳಿದ ಬಿದ್ದ ಘಟನೆ ಉಪ್ಪಿನಂಗಡಿ ನೀರಕಟ್ಟೆ ಎಂಬಲ್ಲಿ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ “ಭಾರತಿ” ಸಂಸ್ಥೆಗೆ ಸೇರಿದ ಖಾಸಗಿ ಬಸ್ ಪಲ್ಟಿ ಹೊಡೆದಿದೆ. ಈ ವೇಳೆ ಬಸ್ಸಿನಲ್ಲಿ ಪ್ರಯಾಣಿಕರಿದ್ದು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ : ಭಾರೀ ಮಳೆಗೆ ರಸ್ತೆಗೆ ಉರುಳಿದ ಬೃಹದಾಕಾರದ ಬಂಡೆ – ಕಹಳೆ ನ್ಯೂಸ್

ಬಂಟ್ವಾಳ : ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಬೃಹತ್ ಗಾತ್ರದ ಬಂಡೆ ಕುಸಿದು ರಸ್ತೆಗೆ ಉರುಳಿದ ಘಟನೆ ಬಂಟ್ವಾಳ ತಾಲೂಕಿನ ಕಾರಿಂಜೇಶ್ವರನ ಸನ್ನಿಧಿಯಲ್ಲಿ ನಡೆದಿದೆ. ಬೃಹತ್ ಗಾತ್ರದ ಕಲ್ಲುಗಳ ಬುಡ ಸಂದಿಗಳು ಸಡಿಲಗೊಂಡಿದ್ದರಿAದ ಅನಾಹುತ ನಡೆದಿದ್ದು, ಇದೇ ರೀತಿ ದೇಗುಲಕ್ಕೆ ಆಧಾರಸ್ಥಂಭವಾಗಿ ನಿಂತಿರುವ ಬಂಡೆಗಳು ಕುಸಿದರೆ ಅನ್ನೋ ಆತಂಕ ಇದೀಗ ಭಕ್ತರನ್ನು ಕಾಡುತ್ತಿದೆ. ಇನ್ನು ಕಾರಿಂಜೇಶ್ವರ ಕ್ಷೇತ್ರದ ಸುತ್ತಮುತ್ತ ಈ ಹಿಂದೆ ನಡೆಯುತ್ತಿದ್ದ ಗಣಿಕಾರಿಕೆಯ ಸ್ಫೋಟದ ಪರಿಣಾಮದಿಂದ ಈ...
ದಕ್ಷಿಣ ಕನ್ನಡಸುದ್ದಿ

ಉಳ್ಳಾಲ : ಭಾರೀ ಮಳೆಗೆ ನೆಲಕ್ಕುರುಳಿದ ಶಿಥಿಲಾವಸ್ಥೆಯಲ್ಲಿದ್ದ ಶಾಲಾ ಕಟ್ಟಡ – ಕಹಳೆ ನ್ಯೂಸ್

ಉಳ್ಳಾಲ : ರಾತ್ರಿ ಸುರಿದ ಭಾರೀ ಮಳೆಗೆ ಶಿಥಿಲಾವಸ್ಥೆಯಲ್ಲಿದ್ದ ಶಾಲಾ ಕಟ್ಟಡ ಕುಸಿದುಬಿದ್ದಿರುವ ಘಟನೆ ಉಳ್ಳಾಲದ ಕಿನ್ಯಾ ಬೆಳರಿಂಗೆಯಲ್ಲಿ ನಡೆದಿದೆ. ವಿಪರೀತ ಮಳೆಗೆ ಮೊದಲೇ ಶಿಥಿಲಾವಸ್ಥೆಯಲ್ಲಿದ್ದ ಕಿನ್ಯಾ ಬೆಳರಿಂಗೆಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹಳೇ ಕಟ್ಟಡ ಕುಸಿದುಬಿದ್ದಿದೆ. ಸಮೀಪದಲ್ಲೇ ಹೊಸತಾದ ಕಟ್ಟಡ ನಿರ್ಮಿಸಲಾಗಿದ್ದು, ಅದರಲ್ಲಿ ತರಗತಿಗಳು ನಡೆಯುತ್ತಿದ್ದುದರಿಂದ ತರಗತಿ ನಡೆಸಲು ಯಾವುದೇ ತೊಂದರೆಯಾಗಿಲ್ಲ. ರಾತ್ರಿ ವೇಳೆ ಕಟ್ಟಡ ಕುಸಿದುಬಿದ್ದಿರುವುದರಿಂದ ಸಂಭಾವ್ಯ ಅನಾಹುತ ತಪ್ಪಿದೆ. ಹಳೇ ಕಟ್ಟಡ ಕೆಡವಲು ಗ್ರಾ.ಪಂ...
ದಕ್ಷಿಣ ಕನ್ನಡಸುದ್ದಿ

ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸಭೆ ಬೆಂಗಳೂರಿನಲ್ಲಿ ಆಯೋಜನೆ : ಮಾಜಿ ಸಿಂಡಿಕೇಟ್ ಸದಸ್ಯ ಹರೀಶ್ ಆಚಾರ್ಯ ಆಕ್ಷೇಪ – ಕಹಳೆ ನ್ಯೂಸ್

ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸಭೆಯನ್ನು ಈ ಬಾರಿ ಬೆಂಗಳೂರಿನಲ್ಲಿ ಆಯೋಜಿಸಿರುವುದನ್ನು ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಸಿಂಡಿಕೇಟ್ ಸದಸ್ಯರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ ಇವರು ತೀವ್ರವಾಗಿ ಆಕ್ಷೇಪಿಸಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಈ ಬಾರಿಯ ಸಿಂಡಿಕೇಟ್ ಸಭೆಯನ್ನು ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಆಯೋಜಿಸಲಾಗಿರುತ್ತದೆ. ರಾಜ್ಯದ ಯಾವುದೇ ವಿಶ್ವವಿದ್ಯಾಲಯಗಳು ತಮ್ಮ ಆಡಳಿತ ಕಚೇರಿ ಅಥವಾ ತಮ್ಮ ಕಾರ್ಯವ್ಯಾಪ್ತಿಯೊಳಗೆ ಸಿಂಡಿಕೇಟ್ ಸಭೆಯನ್ನು ನಡೆಸುವುದು ನಿಯಮವಾಗಿದೆ. ರಾಜ್ಯದ ಎಲ್ಲಾ ವಿಶ್ವವಿದ್ಯಾನಿಲಯಗಳು ಈ ನಿಯಮವನ್ನು...
1 604 605 606 607 608 725
Page 606 of 725