Tuesday, April 28, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ನಾಗಮಂಡಲೋತ್ಸವದ ಪ್ರಯುಕ್ತ ಮೇ.08 ಸಂಪ್ಯ ಮರಕ್ಕೆ ಚಾಮುಂಡಿ ಸಾನಿಧ್ಯಕ್ಕೆ ಹೊರಕಾಣಿಕೆ ಸಮರ್ಪಣೆ – ಕಹಳೆ ನ್ಯೂಸ್

ಪುತ್ತೂರು: ಆರ್ಯಾಪು ಗ್ರಾಮದ ಸಂಪ್ಯ ಮರಕ್ಕೆ ಚಾಮುಂಡಿ ಸಾನಿಧ್ಯ ಶ್ರೀವಾಸುಕೀ ನಾಗಬ್ರಹ್ಮಶ್ರೀರಕೇಶ್ವರೀ, ರಾಜಗುಳಿಗ ಸನ್ನಿದಿಯಲ್ಲಿ ಮೇ 10ರಂದು ನಾಗಮಂಡಲೋತ್ಸವ ನಡೆಯಲಿದ್ದು, ಈ ಪ್ರಯುಕ್ತ ಮೆ. 08 ರಂದು ಕ್ಷೇತ್ರಕ್ಕೆ ಹೊರಕಾಣಿಕೆ ಸಮರ್ಪಣೆಯಾಗಲಿದೆ. ಮಧ್ಯಾಹ್ನ 3.00ಗಂಟೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಹೊರಕಾಣಿಕೆ ಮೆರವಣಿಗೆ ಹೊರಡಲಿದ್ದು, ಅನ್ನದಾನಕ್ಕೆ ತೆಂಗಿನಕಾಯಿ, ಬೆಳ್ತಿಗೆ ಅಕ್ಕಿ, ಸೀಯಾಳ, ನಾಗಮಂಡಲಕ್ಕೆ ಬೇಕಾದ ಹಿಂಗಾರ ಹಾಗೂ ಬಾಳೆಗೊನೆಯನ್ನು ಗ್ರಾಮದ ಪ್ರತೀ ಮನೆಯವರು ನೀಡಬೇಕಾಗಿ ವಿನಂತಿಸಿಕೊಳ್ಳಲಾಗಿದೆ....
ದಕ್ಷಿಣ ಕನ್ನಡಸುದ್ದಿ

ಮಂಗಳೂರು: ಒಂದೇ ಬೈಕ್ ನಲ್ಲಿ ಐವರು ಪ್ರಯಾಣ: ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಶೇರ್ ಮಾಡಿ ಕ್ರಮಕ್ಕೆ ಆಗ್ರಹಿಸಿದ ಶಾಸಕ ವೇದವ್ಯಾಸ ಕಾಮತ್ – ಕಹಳೆ ನ್ಯೂಸ್

ಮಂಗಳೂರು; ಒಂದೇ ಬೈಕ್‌ನಲ್ಲಿ ಮೂವರು ಮಕ್ಕಳು ಸೇರಿ ಐವರು ಪ್ರಯಾಣಿಸುತ್ತಿದ್ದ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ಡಿಸಿಪಿಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ ಘಟನೆ ಮಂಗಳೂರಿನ ಎಂ.ಜಿ. ರೋಡ್ ನಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಶಾಸಕ ವೇದವ್ಯಾಸ್ ಕಾಮತ್ ವಿಡಿಯೋ ಹಂಚಿಕೊ0ಡಿದ್ದು, ಇದು ಅಪಾಯಕಾರಿ! ಇದನ್ನು ನೋಡಲೂ ಭಯವಾಗುತ್ತದೆ, ಮಕ್ಕಳ ಪ್ರಾಣವನ್ನೂ ಅಪಾಯಕ್ಕೆ ಸಿಲುಕಿಸಲಾಗಿದೆ. ಐದು ಮಂದಿ ಕುಳಿತಿರುವುದು ಕಾನೂನಿಗೆ ವಿರುದ್ಧವಾಗಿದೆ ಮತ್ತು ಜೀವಕ್ಕೆ ಅಪಾಯವಾಗಿದೆ. ನಡುವೆ ಒಂದು ಮಗು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕನ್ಯಾನ: ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯ ಮನೆಗೆ ವಿಶ್ವ ಹಿಂದೂ ಪರಿಷದ್ ಬಜರಂಗದಳದ ಮುಖಂಡರು ಭೇಟಿ – ಕಹಳೆ ನ್ಯೂಸ್

ವಿಟ್ಲ: ಕನ್ಯಾನ ಗ್ರಾಮದ ಕಣಿಯೂರಿನ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯ ಮನೆಗೆ ವಿಶ್ವ ಹಿಂದೂ ಪರಿಷದ್ ಬಜರಂಗದಳದ ಮುಖಂಡರು ಭೇಟಿ ನೀಡಿ ಮೃತ ಬಾಲಕಿಯ ಪೋಷಕರಿಂದ ಸಾಂತ್ವನ ನೀಡಿದ್ದಾರೆ. ಸಾಹುಲ್ ಹಮೀದ್ ಎಂಬ ಮುಸ್ಲಿಂ ಯುವಕ ಪ್ರೀತಿಸುವಂತೆ ಪೀಡಿಸಿ, ಅವನ ಕಾಟ ತಡೆಯಲಾರದೆ ಹುಡುಗಿ ಸಾವನ್ನಪಿದ್ದಾಳೆ. ಮೇಲ್ನೋಟಕ್ಕೆ ಈ ಪ್ರಕರಣ ಆತ್ಮಹತ್ಯೆ ಎಂದು ದಾಖಲಾಗಿದ್ದು, ಇದು ಆತ್ಮಹತ್ಯೆಯಲ್ಲ ಕೊಲೆ. ಸಾಹುಲ್ ಹಮೀದ್ ವಾಮಾಚಾರವನ್ನು ಪ್ರಯೋಗಿಸಿ, ಬೆದರಿಸಿ, ಅವಳಿಗೆ ಬುರ್ಖಾ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿದ್ಯಾರ್ಥಿಗಳ ಕನಸು ನನಸಾಗಿಸಲು ಮೌಲ್ಯಾಧರಿತ ಶಿಕ್ಷಣ : ಹೊಸ ಅವಕಾಶಗಳ ಜೊತೆಗೆ ಪೂರಕ ಶಿಕ್ಷಣ : ವಿವೇಕಾನಂದ ಪದವಿಪೂರ್ವ ಕಾಲೇಜು – ಕಹಳೆ ನ್ಯೂಸ್

ಪುತ್ತೂರು: ಗ್ರಾಮೀಣ ಪ್ರದೇಶದ ಜನತೆಯ ಶೈಕ್ಷಣಿಕ ಕನಸುಗಳನ್ನು ಸಾಕಾರಗೊಳಿಸುವ ಉದ್ದೇಶದಿಂದ 1965ರಲ್ಲಿ ಪುತ್ತೂರಿನ ಜನತೆಯ ಪ್ರೋತ್ಸಾಹದಿಂದ ರೂಪುಗೊಂಡ ವಿವೇಕಾನಂದ ವಿದ್ಯಾವರ್ಧಕ ಸಂಘ, ಪುತ್ತೂರು (ರಿ) ಇದರ ಮೊದಲ ಸಂಸ್ಥೆ ವಿವೇಕಾನಂದ ಪದವಿಪೂರ್ವ ಕಾಲೇಜು. ಪುತ್ತೂರು ಮತ್ತು ಆಸುಪಾಸಿನ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾದ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಸ್ಥಾಪನೆಗೊಂಡ ವಿವೇಕಾನಂದ ಪದವಿಪೂರ್ವ ಕಾಲೇಜು ಮೌಲ್ಯಾಧರಿತ ಕಲಿಕೆ ಮತ್ತು ಉತ್ತಮ ಫಲಿತಾಂಶಗಳನ್ನು ನೀಡುವ ಪ್ರತಿಷ್ಠಿತ ಸಂಸ್ಥೆಗಳಲ್ಲೊಂದಾಗಿ ಕನ್ನಡ ನಾಡಿನಾದ್ಯಂತ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕೊಡಾಜೆ: ಬಸ್‍ಸ್ಟ್ಯಾಂಡ್‍ಗೆ ನುಗ್ಗಿದ ಟೋಯಿಂಗ್ ಲಾರಿ-ಚಾಲಕ ಗಂಭೀರ – ಕಹಳೆ ನ್ಯೂಸ್

ಬಂಟ್ವಾಳ: ಟೋಯಿಂಗ್ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿ ಇರುವ ಅಂಗಡಿ ಮತ್ತು ಬಸ್‍ಸ್ಟ್ಯಾಂಡ್‍ಗೆ ನುಗ್ಗಿದ ಘಟನೆ ಕಳೆದ ತಡರಾತ್ರಿ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ ಗಂಭೀರ ಗಾಯಗೊಂಡಿದ್ದಾನೆಂದು ತಿಳಿದು ಬಂದಿದೆ. ನಿನ್ನೆ ತಡರಾತ್ರಿ 1 ಗಂಟೆಯ ವೇಳೆಗೆ ಪುತ್ತೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿ ಏಕಾಏಕಿ ಚಾಲಕನ ನಿಯಂತ್ರಣ ಕಳೆದು ಕೊಡಾಜೆ ಜಂಕ್ಷನ್ ನಲ್ಲಿ ನಂದಿನಿ ಹಾಲಿನ ಅಂಗಡಿ, ಬೇಕರಿ, ಬಸ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಕಹಳೆ ನ್ಯೂಸ್ ಇಂಪ್ಯಾಕ್ಟ್ : ಆರ್ಯಾಪು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಬಳಪಟ್ಟ ಪರ್ಪುಂಜ-ಕುರಿಯ ಸಂಪರ್ಕ ರಸ್ತೆಯಲ್ಲಿ ತುಂಬಿಕೊಂಡಿದ್ದ ಮಣ್ಣು : ವರದಿ ಕಂಡು ಎಚ್ಚೆತ್ತು ಡಾಮಾರು ರಸ್ತೆಯಲ್ಲಿದ್ದ ಮಣ್ಣು ತೆರವು – ಕಹಳೆ ನ್ಯೂಸ್

ಡಾಮಾರು ರಸ್ತೆಯಲ್ಲಿ ಮಣ್ಣು ತುಂಬಿಕೊಂಡು ಅವಾಂತರ ಸೃಷ್ಟಿಸಿದ್ದ ರಸ್ತೆಗೆ ಇದೀಗ ಮುಕ್ತಿ ಸಿಕ್ಕಿದೆ. ನಿನ್ನೆ ಸುರಿದ ಮಳೆಗೆ ಆರ್ಯಾಪು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಬಳಪಟ್ಟ ಪರ್ಪುಂಜದಿಂದ ಕುರಿಯ ಸಂಪರ್ಕಿಸುವ ಡಾಮಾರು ರಸ್ತೆ ಸಂಪೂರ್ಣವಾಗಿ ಮಣ್ಣಿನಿಂದ ತುಂಬಿ ಹೋಗಿ, ವಾಹನ ಸವಾರರು ಪರದಾಡುವಂತಾಗಿದೆ. ಈ ಬಗ್ಗೆ ಕಹಳೆ ವಾಹಿನಿ ವರದಿ ಪ್ರಸಾರ ಮಾಡಿತ್ತು. ವರದಿ ಕಂಡು ಎಚ್ಚೆತ್ತ ಸಂಬಂಧಪಟ್ಟ ವ್ಯಕ್ತಿಗಳು ಡಾಮಾರು ರಸ್ತೆಯಲ್ಲಿ ತುಂಬಿಕೊಂಡಿದ್ದ ಮಣ್ಣನ್ನ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು...
ದಕ್ಷಿಣ ಕನ್ನಡಸುದ್ದಿ

ಕಲ್ಲಡ್ಕದಲ್ಲಿ ರಸ್ತೆ ಅಪಘಾತಕ್ಕೆ ಒಳಗಾಗಿದ್ದ ಮೋಹನ್ ದಾಸ್ ರವರ ಚಿಕಿತ್ಸಾ ವೆಚ್ಚಕ್ಕಾಗಿ ಹಮ್ಮಿಕೊಂಡಿದ್ದ ಸೇವಾನಿಧಿ ಯೋಜನೆ ಸಂಪನ್ನ – ಕಹಳೆ ನ್ಯೂಸ್

ಕಲ್ಲಡ್ಕದಲ್ಲಿ ರಸ್ತೆ ಅಪಘಾತಕ್ಕೆ ಒಳಗಾಗಿ, ಮಂಗಳೂರಿನ ಎ.ಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 19 ವರ್ಷದ ಮೋಹನ್ ದಾಸ್ ರವರ ಚಿಕಿತ್ಸಾ ವೆಚ್ಚಕ್ಕಾಗಿ ಯುವಶಕ್ತಿ ಸೇವಾಪಥದ ವತಿಯಿಂದ ಹಮ್ಮಿಕೊಂಡಿದ್ದ ಸೇವಾನಿಧಿ ಯೋಜನೆಯು ಸಂಪನ್ನಗೊಂಡಿದೆ. ಕಲ್ಲಡ್ಕದಲ್ಲಿ ರಸ್ತೆ ಅಪಘಾತಕ್ಕೆ ಒಳಗಾಗಿದ್ದ ಮೋಹನ್ ದಾಸ್ ರವರ ಚಿಕಿತ್ಸೆಗಾಗಿ ಹೆಚ್ಚಿನ ಮೊತ್ತಕ್ಕಾಗಿ ಬಡಕುಟುಂಬ ಇಟ್ಟ ಬೇಡಿಕೆಗೆ ಸ್ಪಂದಿಸಿದ ಯುವಶಕ್ತಿ ಸೇವಾಪಥ ಹಾಗೂ ಅನೇಕ ಸಹೃದಯಿ ದಾನಿಗಳಿಂದ ಮೂರು ದಿನಗಳಲ್ಲಿ ಸಂಗ್ರಹಿಸಲ್ಪಟ್ಟ ಸುಮಾರು 3,19,439/- (ಮೂರು ಲಕ್ಷ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಿಜೆಪಿ ವಿರುದ್ಧ ಸುಳ್ಳು ಆಪಾದನೆ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪುತ್ತೂರು ನಗರ ಆರಕ್ಷಕ ಠಾಣೆ ಠಾಣಾಧಿಕಾರಿಗೆ ದೂರು ನೀಡಿದ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಕೃಷ್ಣ ಆಳ್ವ – ಕಹಳೆ ನ್ಯೂಸ್

ಪುತ್ತೂರು : ಜನತಾ ಪಾರ್ಟಿಯ ವಿರುದ್ಧ ಜನರಲ್ಲಿ ಧ್ವೇಶ ಭಾವನೆಗಳು ಮೂಡುವ ರೀತಿಯಲ್ಲಿ, ನಿರಾಧಾರಿತ ಸುಳ್ಳು ಆಪಾದನೆ ಮಾಡಿದ ಅಮಲ ರಾಮಚಂದ್ರ, ರಮಾನಾಥ ವಿಟ್ಲ, ಮೌರಿಸ್ ಮಸ್ಕರೇನಸ್, ಅಶ್ರಫ್ ವಿಟ್ಲ, ಕೇಶವ ಪಡೀಲು ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪುತ್ತೂರು ನಗರ ಆರಕ್ಷಕ ಠಾಣೆ ಠಾಣಾಧಿಕಾರಿಗೆ, ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಕೃಷ್ಣ ಆಳ್ವ ಅವರು ದೂರು ಸಲ್ಲಿಸಿದ್ದಾರೆ.   ಅಮಲ ರಾಮಚಂದ್ರ, ರಮಾನಾಥ ವಿಟ್ಲ, ಮೌರಿಸ್...
1 607 608 609 610 611 725
Page 609 of 725