Tuesday, April 28, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಾಹಿತಿ ಡಾ.ಶ್ರೀಧರ ಎಚ್.ಜಿ. ಅವರಿಗೆ ಪ್ರೊ.ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ-ಕಹಳೆ ನ್ಯೂಸ್

ಪುತ್ತೂರು: ಕಲಬುರುಗಿಯ ಪ್ರೊ.ಮಲ್ಲೇಪುರಂ ಸಾಂಸ್ಕøತಿಕ ಪ್ರತಿಷ್ಟಾನವು ಕೊಡಮಾಡುವ 2021ನೇ ಸಾಲಿನ ಪ್ರೊ.ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿಗೆ ಪುತ್ತೂರಿನ ಸಾಹಿತಿ, ಹಿರಿಯ ಕನ್ನಡ ಪ್ರಾಧ್ಯಾಪಕ ಡಾ.ಶ್ರೀಧರ ಎಚ್.ಜಿ.ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ಹತ್ತು ಸಾವಿರ ನಗದು, ಪ್ರಶಸ್ತಿ ಫಲಕ ಹಾಗೂ ಪ್ರಮಾಣ ಪತ್ರವನ್ನು ಒಳಗೊಂಡಿದೆ. ಈ ಕುರಿತಾಗಿ ಪ್ರತಿಷ್ಟಾನದ ಅಧ್ಯಕ್ಷ ಡಾ.ಶ್ರೀಶೈಲ ನಾಗರಾಳ ಹಾಗೂ ಗೌರವ ಕಾರ್ಯದರ್ಶಿ ಡಾ.ಎಂ.ಬಿ.ಕಟ್ಟಿ ಅಧಿಕೃತ ಘೋಷಣೆ ಮಾಡಿರುತ್ತಾರೆ. ಡಾ.ಶ್ರೀಧರ್ ಅವರ ಇತ್ತೀಚೆಗಿನ ಕಾದಂಬರಿ ‘ಚಪಡ’ ಪ್ರಶಸ್ತಿ ದೊರಕುವಲ್ಲಿ ಪ್ರಮುಖ ಪರಿಣಾಮ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ನಗರದಲ್ಲಿ ಟಾಟಾ ಏಸ್ ಮತ್ತು ಬೈಕ್ ನಡುವೆ ಡಿಕ್ಕಿ: ಬೈಕ್ ಸವಾರ ಆಸ್ಪತ್ರೆಗೆ ದಾಖಲು..!! – ಕಹಳೆ ನ್ಯೂಸ್

ಪುತ್ತೂರು: ಟಾಟಾ ಏಸ್ ವಾಹನ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನಗರದಿಂದ ಕರ್ಮಲಕ್ಕೆ ತೆರಳುವ ರಸ್ತೆಯಲ್ಲಿ ನಡೆದಿದೆ. ಟಾಟಾ ಏಸ್ ವಾಹನ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು, ಅಪಘಾತದಿಂದಾಗಿ ಬೈಕ್ ಸವಾರ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ....
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ಕರಾವಳಿಯಲ್ಲಿ ಮತ್ತೆ ಚಿಮ್ಮಿದ ನೆತ್ತರು ; ಹೊಯಿಗೆ ಬಜಾರ್ ರಾಹುಲ್ ನನ್ನು ಹತ್ಯೆಗೈದ ದುಷ್ಕರ್ಮಿಗಳು‌ – ಕಹಳೆ ನ್ಯೂಸ್

ಮಂಗಳೂರು : ಬಹಳಷ್ಟು ತಿಂಗಳಿನಿಂದ ತಣ್ಣಗಿದ್ದ ಕರಾವಳಿಯಲ್ಲಿ ಮತ್ತೆ ನೆತ್ತರು ಚೆಲ್ಲಿದೆ. ಮಂಗಳೂರಿನ ಪಾಂಡೇಶ್ವರ ಠಾಣಾ ವ್ಯಾಪ್ತಿಯ ಎಮ್ಮೆಕೆರೆ ಮೈದಾನ ದಲ್ಲಿ ರೌಡಿಶೀಟರ್ ಒಬ್ಬನನ್ನು ಕೊಲೆ ಮಾಡಲಾಗಿದೆ.ಕೊಲೆಯಾದ ರೌಡಿಶೀಟರ್ ನನ್ನು ರಾಹುಲ್ ಹೊಯಿಗೆ ಬಜಾರ್ ಎಂದು ಗುರುತಿಸಲಾಗಿದೆ. ಇಂದು ಸಂಜೆಯ ವೇಳೆಗೆ ಘಟನೆ ನಡೆದಿದ್ದು, ದುಷ್ಕರ್ಮಿಗಳು ಮಾರಕಾಸ್ತ್ರಗಳನ್ನು ಬಳಸಿ ಕೊಲೆಗೈದಿದ್ದಾರೆ. ಘಟನಾ ಸ್ಥಳಕ್ಕೆ ಪಾಂಡೇಶ್ವರ ಪೋಲಿಸರ ಸಹಿತ ಮಂಗಳೂರಿನ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಹೆಚ್ಚಿನ ವಿವರಗಳನ್ನು ನೀರಿಕ್ಷಿಸಲಾಗುತ್ತಿದೆ....
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ನಾಳೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ನೇತ್ರತ್ವದಲ್ಲಿ ಬಂಟ್ವಾಳ ಬಿಜೆಪಿ ಮಂಡಲದ ವತಿಯಿಂದ 15 ಸಾವಿರ ಕಾರ್ಯಕರ್ತರು ಹಾಗೂ ಕುಟುಂಬದ ಸದಸ್ಯರ ಮಿಲನ ” ಕಮಲೋತ್ಸವ ” – ಕಹಳೆ ನ್ಯೂಸ್

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಒಡ್ಡೂರು ಫಾರ್ಮ್ ಹೌಸ್ ನಲ್ಲಿ ಶಾಸಕರ ನೇತ್ರತ್ವದ ಲ್ಲಿ ಬಂಟ್ವಾಳ ಬಿಜೆಪಿ ಮಂಡಲದ ವತಿಯಿಂದ ಮೇ.28 ರಂದು ಕಾರ್ಯಕರ್ತರಿಗಾಗಿ ನಡೆಯಲಿರುವ " ಕಮಲೋತ್ಸವ" ಕಾರ್ಯಕ್ರಮ ದ ಪೂರ್ವ ತಯಾರಿಯ ಬಗ್ಗೆ ರಾಜ್ಯಾಧ್ಯಕ್ಷ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು ಅವರು ಬೇಟಿ ನೀಡಿ ಪರಿಶೀಲನೆ ನಡೆಸಿದರು. ಕಮಲೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುವ ಉದ್ದೇಶದಿಂದ ತಯಾರಿಯ ಪೂರ್ಣ ಮಾಹಿತಿ ಪಡೆದ ಅವರು ಶಾಸಕ...
ದಕ್ಷಿಣ ಕನ್ನಡಸುದ್ದಿ

ಮೇ 1 ರಂದು ನಡೆಯಲಿದೆ ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ ನಿಯಮಿತ ಇದರ ಅಮೃತ ಮಹೋತ್ಸವ ವರ್ಷಾಚರಣೆ – ಕಹಳೆ ನ್ಯೂಸ್

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ ನಿಯಮಿತ ಇದರ ಅಮೃತ ಮಹೋತ್ಸವ ವರ್ಷಾಚರಣೆಯ ಉದ್ಘಾಟನೆ ಅಮೃತ ಸಂಗಮ ಮೇ 1 ರಂದು, ಸಂಗಮಕೃಪಾ ಸಭಾಭವನದಲ್ಲಿ ನಡೆಯಲಿದೆ ಎಂದು ಪತ್ರಿಕಾಗೋಷ್ಟಿಯಲ್ಲಿ ಅಮೃತಮಹೋತ್ಸವ ಸಮಿತಿ ಅಧ್ಯಕ್ಷ ಕೆ.ವಿ. ಪ್ರಸಾದ ತಿಳಿಸಿದ್ದಾರೆ. ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿ ಸಂಕೀರ್ಣದಿಂದ ಸಂಘದ ಸಂಗಮಕೃಪಾ ಸಭಾಭವನದವರೆಗೆ ಅಮೃತ ಸಂಗಮ ಸಹಕಾರಿ ಮೆರವಣಿಗೆ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು, ಕರ್ನಾಟಕ ಸರಕಾರದ ಬಮದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್ ಅಂಗಾರ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ 8ನೇ ದಿನದ ಯುರೇಕಾ ವಿಜ್ಞಾನ ಶಿಬಿರ : ಪೂರ್ಣಪ್ರಜ್ಞ ಅಮಚ್ಯುರ್ ಖಗೋಳ ಕ್ಲಬ್‍ನ ಸಂಯೋಜಕ ಅತುಲ್ ಭಟ್ ರವರಿಂದ ಬಾಹ್ಯಾಕಾಶ ಕೌತುಕಗಳ ಬಗ್ಗೆ ಮಾಹಿತಿ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆಯುತ್ತಿರುವ 12 ದಿನಗಳ ರಾಜ್ಯಮಟ್ಟದ ವಿಜ್ಞಾನ ಶಿಬಿರ ಯುರೇಕಾದ ಎಂಟನೇ ದಿನದ ಕಾರ್ಯಕ್ರಮದಲ್ಲಿ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಹಾಗೂ ಭೌತ ವಿಜ್ಞಾನಿ ಡಾ. ಎ.ಪಿ. ಭಟ್ ಮತ್ತು ಪೂರ್ಣಪ್ರಜ್ಞ ಅಮಚ್ಯುರ್ ಖಗೋಳ ಕ್ಲಬ್‍ನ ಸಂಯೋಜಕ ಅತುಲ್ ಭಟ್ ರವರಿಂದ ಬಾಹ್ಯಾಕಾಶ ಕೌತುಕಗಳು, ಗ್ಯಾಲಕ್ಸಿ ಮತ್ತು ಸೌರಮಂಡಲದ ಬಗ್ಗೆ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ನೀಡಿದರು. ಈ ಕಾರ್ಯಕ್ರಮವನ್ನು ಕಾಲೇಜಿನ ಉಪನ್ಯಾಸಕಿ ಪೂಜಾಶ್ರೀ ನಿರ್ವಹಿಸಿದರು.  ...
ದಕ್ಷಿಣ ಕನ್ನಡಸುದ್ದಿ

ಹಿಂದೂ ಕಾರ್ಯಕರ್ತರಿಗೆ ಪೊಲೀಸರಿಂದ ಹಲ್ಲೆ : ಮಂಗಳೂರಿನ ಬಜ್ಪೆ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ ನಾಲ್ವರು ಪೊಲೀಸರ ಅಮಾನತ್ತು – ಕಹಳೆ ನ್ಯೂಸ್

ಪೊಲೀಸ್ ಠಾಣೆಯಲ್ಲಿ ವಿನಾಕಾರಣ ಹಿಂದೂ ಕಾರ್ಯಕರ್ತರಿಗೆ ಹಲ್ಲೆ ನಡೆಸಿದ ಆರೋಪದ ಮೇಲೆ ಮಂಗಳೂರಿನಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ ನಾಲ್ವರು ಪೊಲೀಸರನ್ನ ಅಮಾನತ್ತು ಮಾಡಿದ ಘಟನೆ‌ ಬೆಳಕಿಗೆ ಬಂದಿದೆ..  ಮಂಗಳೂರಿನ ಬಜ್ಪೆ ಪೊಲೀಸ್ ಠಾಣೆ ಸಿಬ್ಬಂದಿಗಳಾದ  ಪೋಲೀಸ್ ಇನ್ಸ್ಪೆಕ್ಟರ್ ಸಂದೇಶ್ ಮತ್ತು ಸಿಬ್ಬಂದಿಗಳಾದ ಸಯ್ಯದ್ ಇಮ್ತಿಯಾಸ್, ಪ್ರವೀಣ್, ಸುನೀಲ್ ಇವರನ್ನ ಸಸ್ಪೆಂಡ್ ಮಾಡುವಂತೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್‌.ಶಶಿಕುಮಾರ್ ಆದೇಶ ನೀಡಿದ್ದಾರೆ. ಮೂವರು ಹಿಂದೂ ಕಾರ್ಯಕರ್ತರು ಕಟೀಲು ಶ್ರೀ ದುರ್ಗಪರಮೇಶ್ವರಿ...
ದಕ್ಷಿಣ ಕನ್ನಡಸುದ್ದಿ

ಜಪ್ಪಿನಮೊಗರು ಕಾಮಗಾರಿ ಪೂರ್ಣಗೊಂಡ ಶ್ರೀ ವೈದ್ಯನಾಥ ದೈವಸ್ಥಾನ ಪ್ರಾಂಗಣದ ಮೇಲ್ಛಾವಣಿಯನ್ನು ಉದ್ಘಾಟಿಸಿದ ಶಾಸಕ ವೇದವ್ಯಾಸ್ ಕಾಮತ್ – ಕಹಳೆ ನ್ಯೂಸ್

ಮಂಗಳೂರು: ಜಪ್ಪಿನಮೊಗರು ಕಂರ್ಬಿಸ್ಥಾನ ಶ್ರೀ ವೈದ್ಯನಾಥ ದೈವಸ್ಥಾನದ ಪ್ರಾಂಗಣಕ್ಕೆ ಮೇಲ್ಛಾವಣಿ ಅಳವಡಿಸುವ ಕಾಮಗಾರಿ ಪೂರ್ಣಗೊಂಡಿದ್ದು ಶಾಸಕ ವೇದವ್ಯಾಸ್ ಕಾಮತ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಶಾಸಕರು ನಗರದ ಅತೀ ಪುರಾತನ ಹಾಗೂ ಕಾರಣಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಜಪ್ಪಿನಮೊಗರು ಶ್ರೀ ವೈದ್ಯನಾಥ ದೈವಸ್ಥಾನದ ಪ್ರಾಂಗಣಕ್ಕೆ ಮೇಲ್ಛಾವಣಿ ಅಳವಡಿಸಲು 20 ಲಕ್ಷ ಅನುದಾನ ಬಿಡುಗಡೆಗೊಳಿಸಿದ್ದು, ಜಾತ್ರಾ ಮಹೋತ್ಸವದ ನಿಟ್ಟಿನಲ್ಲಿ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ಉದ್ಘಾಟಿಸಿದ್ದೇವೆ ಎಂದರು. ನಗರದ ದೇವಸ್ಥಾನ ಹಾಗೂ ದೈವಸ್ಥಾನಗಳ ಅಭಿವೃದ್ಧಿಗೆ ಮುಜರಾಯಿ...
1 609 610 611 612 613 725
Page 611 of 725