Tuesday, April 28, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಯುರೇಕಾ ರಾಜ್ಯಮಟ್ಟದ ವಿಜ್ಞಾನ ಶಿಬಿರ- ಕಹಳೆ ನ್ಯೂಸ್

ಪುತ್ತೂರು: ಪ್ರಥಮ ಚಿಕಿತ್ಸೆ ಎಂಬ ಕೌಶಲವು ಯಾರಿಗಾದರೂ, ಎಲ್ಲಿಯಾದರೂ ಅಗತ್ಯ ಬೀಳಬಹುದು. ಸರಿಯಾಗಿ ಉಪಯೋಗಿಸಿಕೊಂಡಲ್ಲಿ ಇದರಿಂದ ಮನುಷ್ಯ ಜೀವವನ್ನು ರಕ್ಷಿಸಬಹುದು. ಹಾಗಾಗಿ, ಪ್ರತಿಯೊಬ್ಬರೂ ಪ್ರಥಮ ಚಿಕಿತ್ಸಾ ತರಬೇತಿಯನ್ನು ಪಡೆಯಬೇಕು ಎಂದು ಜೋಸೆಫ್ ಆಸ್ಪತ್ರೆ ಕಕ್ಕಿಂಜೆ ಇಲ್ಲಿನ ಸಮುದಾಯ ಆರೋಗ್ಯ ತಜ್ಞೆ ಹಾಗೂ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಡಾ. ಅನನ್ಯ ಲಕ್ಷ್ಮಿ ಹೇಳಿದರು. ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆಯುತ್ತಿರುವ 12 ದಿನಗಳ ರಾಜ್ಯಮಟ್ಟದ ವಿಜ್ಞಾನ ಶಿಬಿರ ಯುರೇಕಾದ ಐದನೇ ದಿನದ ಕಾರ್ಯಕ್ರಮದಲ್ಲಿ...
ದಕ್ಷಿಣ ಕನ್ನಡಸುದ್ದಿ

ತಣ್ಣೀರುಬಾವಿ ಬೀಚ್‍ನಲ್ಲಿ ಅಪಾಯಕ್ಕೆ ಸಿಲುಕಿದ್ದ ಐವರು ವಿದ್ಯಾರ್ಥಿಗಳನ್ನು ರಕ್ಷಿಸಿದ ಸರ್ಫರ್ ಗಳು – ಕಹಳೆ ನ್ಯೂಸ್

ಪಣಂಬೂರು : ಮೂಡುಬಿದಿರೆಯ ಕಾಲೇಜೊಂದರ ಐವರು ವಿದ್ಯಾರ್ಥಿಗಳು ತಣ್ಣೀರುಬಾವಿ ಬೀಚ್‍ನಲ್ಲಿ ಅಪಾಯಕ್ಕೆ ಸಿಲುಕಿದ್ದು, ಸಮೀಪದಲ್ಲೇ ಸಫಿರ್ಂಗ್ ತರಬೇತಿ ನೀಡುತ್ತಿದ್ದ ತೇಜಸ್ ನಾಯ್ಕ ಮತ್ತು ಜತೆಗಾರರು ರಕ್ಷಿಸಿ ಸುರಕ್ಷಿತವಾಗಿ ದಡಕ್ಕೆ ಕರೆತಂದಿದ್ದಾರೆ. ರವಿವಾರ ಬೆಳಗ್ಗೆ 8 ಗಂಟೆ ವೇಳೆಗೆ ವಿದ್ಯಾರ್ಥಿಗಳು ಫಾತಿಮಾ ಚರ್ಚ್ ಸಮೀಪ ಕಡಲಲ್ಲಿ ಈಜುತ್ತಿದ್ದರು. ಅಲೆಗಳ ಅಬ್ಬರ ಜೋರಾಗಿದ್ದ ಕಾರಣ ದಡದತ್ತ ಈಜಲು ಸಾಧ್ಯವಾಗದೆ ಅಸಹಾಯಕ ಸ್ಥಿತಿಗೆ ತಲುಪಿದರು. ಆಗ ಸ್ಥಳದಲ್ಲಿದ್ದ ರಾಷ್ಟ್ರೀಯ ಈಜುಪಟುಗಳಾದ ಸಂಕೇತ್ ಬೆಂಗ್ರೆ, ಶಿಲ್ಪಾ...
ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ಪುತ್ತೂರು ಬಸ್ ನಿಲ್ದಾಣನಲ್ಲಿ ಹಿಂದೂ ಯುವತಿ ಜೊತೆ ಅಸಭ್ಯ ವರ್ತನೆ ; ಮುಸ್ಲಿಂ ಕಾಮುಕ ಯುವಕ ಸತ್ತಾರ್ ಗೆ ಸಾರ್ವಜನಿಕರಿಂದ ಧರ್ಮದೇಟು, ಪೊಲೀಸ್ ವಶಕ್ಕೆ..! – ಕಹಳೆ ನ್ಯೂಸ್

ಪುತ್ತೂರು: ಬಸ್ ನಲ್ಲಿ ಅನ್ಯಕೋಮಿನ ಯುವಕನೋರ್ವ ಹಿಂದೂ ಯುವತಿಯ ಮೈ ಮುಟ್ಟಿದ ಹಿನ್ನೆಲೆ ಸಾರ್ವಜನಿಕರು ಆತನನ್ನು ತರಾಟೆ ತೆಗೆದುಕೊಂಡ ಘಟನೆ ಪುತ್ತೂರು ಬಸ್ ನಿಲ್ದಾಣದಲ್ಲಿ ನಡೆದಿದೆ. ಮಾಡನ್ನೂರು ನಿವಾಸಿ ಮಹಮ್ಮದ್ ಸತ್ತಾರ್ ಎಂಬಾತ ಸುಳ್ಯದಿಂದ ಪುತ್ತೂರಿಗೆ ಬರುತ್ತಿದ್ದ ಬಸ್ ನಲ್ಲಿ ಹಿಂದೂ ಯುವತಿಯೋರ್ವಳ ಜೊತೆ ಅಸಭ್ಯ ರೀತಿಯಲ್ಲಿ ವರ್ತಿಸಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಗಮನಿಸಿದ ಸಾರ್ವಜನಿಕರು ಆತನನ್ನು ತರಾಟೆಗೆ ತೆಗೆದುಕೊಂಡಿದ್ದು, ಸ್ಥಳಕ್ಕೆಆಗಮಿಸಿದ ಪೊಲೀಸರು ಯುವಕನನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ರಾಜ್ಯಮಟ್ಟದ ವಿಜ್ಞಾನ ಶಿಬಿರ ಯುರೇಕಾ-2022 – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆಯುತ್ತಿರುವ 12 ದಿನಗಳ ರಾಜ್ಯಮಟ್ಟದ ವಿಜ್ಞಾನ ಶಿಬಿರ ಯುರೇಕಾ-2022 ರ ನಾಲ್ಕನೇ ದಿನದ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ನಾಲ್ಕನೇ ದಿನದ ಮೊದಲ ಅವಧಿಯನ್ನು ಇಂದ್ರಪ್ರಸ್ಥ ಕಾಲೇಜಿನ ಪ್ರಾಂಶುಪಾಲರಾದ ಶ್ರೀ. ಹೆಚ್. ಕೆ. ಪ್ರಕಾಶ್ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಪ್ರಕೃತಿಯಲ್ಲಿರುವ ಹಲವು ಜೀವರಾಶಿಗಳು, ಅವುಗಳ ಬದುಕು, ಪ್ರಕೃತಿಗೆ ಆ ಜೀವಿಗಳ ಕೊಡುಗೆ, ಮಾನವ ಹಾಗೂ ಜೀವ ಸಂಕುಲದ ಕೊಂಡಿ ಹೇಗೆ ಇರಬೇಕು, ಪರಿಸರದಲ್ಲಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ತೆಂಕ ಉಳಿಪಾಡಿ ಗ್ರಾಮದ ಮಸೀದಿ ಕಟ್ಟಡದಲ್ಲಿ ಪ್ರಾಚೀನ ದೇವಸ್ಥಾನ ಪತ್ತೆ | ಮಸೀದಿ ಪರವಾನಿಗೆ ರದ್ದುಗೊಳಿಸಿ, ಪುರಾತತ್ವ ಇಲಾಖೆಗೆ ತನಿಖೆ ನಡೆಸಲು ಆದೇಶಿಸಲು ಹಾಗೂ ಯಾವುದೇ ನವೀಕರಣ ಕಾಮಗಾರಿ ನಡೆಸದಂತೆ ಯಥಾಸ್ಥಿತಿ ಕಾಪಾಡಲು ಆಗ್ರಹಿಸಿ ಹಿಂದು ಜಾಗರಣ ವೇದಿಕೆ ಗಂಜಿಮಠ ಗ್ರಾಮಪಂಚಾಯತ್ ಗೆ ಮನವಿ – ಕಹಳೆ ನ್ಯೂಸ್

ಗುರುಪುರ ಹೋಬಳಿಯ ತೆಂಕ ಉಳಿಪಾಡಿ ಗ್ರಾಮದ ಮಸೀದಿ ಕಟ್ಟಡದಲ್ಲಿ ಪ್ರಾಚೀನ ದೇವಸ್ಥಾನ ಪತ್ತೆ - ಮಸೀದಿ ಪರವಾನಿಗೆ ರದ್ದುಗೊಳಿಸಿ -ಪುರಾತತ್ವ ಇಲಾಖೆಗೆ ತನಿಖೆ ನಡೆಸಲು ಆದೇಶಿಸಲು ಹಾಗೂ ಯಾವುದೇ ನವೀಕರಣ ಕಾಮಗಾರಿ ನಡೆಸದಂತೆ ಯಥಾಸ್ಥಿತಿ ಕಾಪಾಡಲು ಆಗ್ರಹಿಸಿ ಹಿಂದು ಜಾಗರಣ ವೇದಿಕೆ ಗಂಜಿಮಠ ಗ್ರಾಮಪಂಚಾಯತ್ ಅಧ್ಯಕ್ಷರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ಲಿಖಿತ ಮನವಿ ಮಂಗಳೂರು ತಾಲೂಕಿನ ಗುರುಪುರ ಹೋಬಳಿಯ ತೆಂಕ ಉಳಿಪಾಡಿ ಗ್ರಾಮ, ಗಂಜಿಮಠ ಪಂಚಾಯಿತಿಯಲ್ಲಿರುವ ಸರ್ವೇ ನಂ...
ದಕ್ಷಿಣ ಕನ್ನಡಸುದ್ದಿ

ದರ್ಗಾ ಕೆಡವಿದಾಗ, ದೇವಸ್ಥಾನದ ಗುಡಿ ಪತ್ತೆ ; ದರ್ಗಾದ ನವೀಕರಣ ಕಾಮಗಾರಿ ಸ್ಥಗಿತ – ಹಿಂದು ಜಾಗರಣ ವೇದಿಕೆ ಮತ್ತು ವಿಶ್ವಹಿಂದೂ ಪರಿಷತ್ತಿನ ಮನವಿಯಂತೆ ತಹಶೀಲ್ದಾರ್ ಸೂಚನೆ – ಕಹಳೆ ನ್ಯೂಸ್

ಮಂಗಳೂರು ಗಂಜಿಮಠ ಸಮೀಪದ ಮಳಲಿ ಎಂಬಲ್ಲಿ ದರ್ಗಾ ನವೀಕರಣಕ್ಕೆ ಕೆಡವಿದಾಗ ಒಳ ಭಾಗದಲ್ಲಿ ದೇವಸ್ಥಾನ ಶೈಲಿಯ ಕಟ್ಟಡ ಕಂಡುಬಂದಿದ್ದು, ಈ ವಿಷಯ ತಿಳಿಯುತ್ತಿದ್ದಂತೆಯೇ ಹಿಂದು ಜಾಗರಣ ವೇದಿಕೆ ಮತ್ತು ವಿಶ್ವಹಿಂದೂ ಪರಿಷತ್ತಿನ ಜಿಲ್ಲಾ ಪ್ರಮುಖರು ಬೇಟಿಕೊಟ್ಟ ರು, ಸ್ಥಳಕ್ಕೆ ತಹಶೀಲ್ದಾರ್ ಬಂದ ನಂತರ ಸಂಘಟನೆಯ ಪ್ರಮುಖರು ಈ ಕಟ್ಟಡದ ಕಾಮಗಾರಿಯನ್ನೂ ತನಿಖೆ ನಡೆಯುವ ವರೆಗೆ ತಾತ್ಕಾಲಿಕ ತಡೆ ನೀಡುವಂತೆ ಮನವಿ ಮಾಡಿದರು, ಇದಕ್ಕೆ ಪೂರಕವಾಗಿ ಸ್ಪಂದಿಸಿದ ತಹಸೀಲ್ದಾರ್ ದರ್ಗಾ ಕಮಿಟಿಗೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಲಾರಿಯಲ್ಲಿದ್ದ ಕೊಳೆತ ಕಲ್ಲಂಗಡಿಯನ್ನು ರಸ್ತೆ ಬಿಸಾಡುತ್ತಿದ್ದವರ ಮೇಲೆ ಕ್ರಮ – ನಗರಸಭೆಯಿಂದ ದಂಡ ; ನಗರಸಭೆ ಸದಸ್ಯ, ಬಿಜೆಪಿ ಪುತ್ತೂರು ನಗರಮಂಡಲ ಅಧ್ಯಕ್ಷ ಪಿ ಜಿ ಜಗನ್ನಿವಾಸ ರಾವ್ ಕಾರ್ಯವೈಖರಿಗೆ ವ್ಯಾಪಕ ಮೆಚ್ಚುಗೆ – ಕಹಳೆ ನ್ಯೂಸ್

ಪುತ್ತೂರು: ಹಾಸನ ಮೂಲದ ಲಾರಿಯೊಂದರಲ್ಲಿ ಕೊಳೆತ ಕಲ್ಲಂಗಡಿಯನ್ನು ಬಪ್ಪಳಿಗೆ ಬೈಪಾಸ್ ರಸ್ತೆ ಬದಿ ಬಿಸಾಡುತ್ತಿರುವುದನ್ನು ಗಮನಿಸಿದ ನಗರಸಭೆ ಸದಸ್ಯ ಪಿ.ಜಿ‌ಜಗನ್ನಿವಾಸ ರಾವ್ ಅವರು ನಗರಸಭೆ ಅಧಿಕಾರಿಗಳ ಸಹಕಾರೊಂದಿಗೆ ಲಾರಿ ಚಾಲಕ ಮತ್ತು ಕ್ಲೀನರ್ ಮೂಲಕವೇ ರಸ್ತೆ ಬದಿ ಬಿಸಾಡಿದ ಕಲ್ಲಂಗಡಿಗಳನ್ನು ಹೆಕ್ಕಿಸಿ ರೂ‌.೫ ಸಾವಿರ ದಂಡ ವಿಧಿಸಿದ ಘಟನೆ ನಡೆದಿದೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಎಪ್ರಿಲ್ 29 ರಂದು ರಾಜ್ಯ ಮಟ್ಟದ ‘ವಾಹಿನಿ’ ಕಾರ್ಯಗಾರ- ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ಹತ್ತನೇ ತರಗತಿ ಪರೀಕ್ಷೆ ಬರೆದು ಪ್ರಥಮ ಪಿ.ಯು.ಸಿ. ಸೇರ ಬಯಸುವ ವಿದ್ಯಾರ್ಥಿಗಳಿಗೆ ಎಪ್ರಿಲ್ 29 ರಂದು ರಾಜ್ಯ ಮಟ್ಟದ ಒಂದು ದಿನದ ಕಾರ್ಯಗಾರ ‘ವಾಹಿನಿ’ ನಡೆಯಲಿದೆ. ಈ ಕಾರ್ಯಗಾರದಲ್ಲಿ ಒಟ್ಟು 3 ಅವಧಿ ಇರಲಿದ್ದು, ಸಂಪನ್ಮೂಲ ವ್ಯಕ್ತಿಗಳು ಎಸ್ ಎಸ್ ಎಲ್ ಸಿ ನಂತರ ವಿದ್ಯಾರ್ಥಿಗಳಿಗೆ ಸರಿಯಾದ ಕೋರ್ಸ್ ನ್ನು ಆಯ್ಕೆ ಮಾಡುವ ವಿಧಾನದ ಬಗ್ಗೆ ಮಾರ್ಗದರ್ಶನ ಮಾಡಲಿದ್ದಾರೆ....
1 610 611 612 613 614 725
Page 612 of 725