Tuesday, April 28, 2026

ದಕ್ಷಿಣ ಕನ್ನಡ

ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಮಹಾಲಿಂಗೇಶ್ವರ ದೇವಳದ ಗದ್ದೆ ಬಳಿಯ ಖಾಸಗಿ ಸ್ಥಳದಲ್ಲಿ ಮಲಗಿದ್ದ ವ್ಯಕ್ತಿಯ ಮೇಲೆ ಕಾರು ಚಲಿಸಿ  ಮೃತ್ಯು – ಕಹಳೆ ನ್ಯೂಸ್

ಪುತ್ತೂರು: ಕಾರಿನ ಅಡಿ ಮಲಗಿದ್ದ ವ್ಯಕ್ತಿಯ ಮೇಲೆ ಕಾರು ಹರಿದು ಸಾವನ್ನಪ್ಪಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ದೇವಸ್ಥಾನ ಗದ್ದೆ ಬದಿಯಲ್ಲಿ ಕಾರ್ ಅನ್ನು ಪಾರ್ಕ್ ಮಾಡಿ ಅದರ ಅಡಿಯಲ್ಲಿ ಮಲಗಿದ್ದ ವ್ಯಕ್ತಿಯ ಮೇಲೆ ಕಾರು ಹರಿದಿದೆ ಎನ್ನಲಾಗಿದೆ. ಕಾರು ಮೈ ಮೇಲೆ ಹರಿದ ಹಿನ್ನೆಲೆ ವ್ಯಕ್ತಿಯು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೃತದೇಹವನ್ನು ಸರಕಾರಿ ಆಸ್ಪತ್ರೆಯಲ್ಲಿರಿಸಲಾಗಿದೆ ಎಂದು ತಿಳಿದು ಬಂದಿದೆ. ಮೃತ ವ್ಯಕ್ತಿಯ ಪರಿಚಯ ಲಭ್ಯವಾಗಿಲ್ಲ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ....
ದಕ್ಷಿಣ ಕನ್ನಡಸುದ್ದಿ

ಅಶ್ಲೀಲ ಪತ್ರ ಹಾಗೂ ಪೋಸ್ಟರ್‌ ಹಂಚುವ ಮೂಲಕ ಮಹಿಳಾ ಪ್ರಾಧ್ಯಾಪಕಿಯ ತೇಜೊವಧೆ ; ದ.ಕ. ಜಿಲ್ಲೆಯ ಪ್ರತಿಷ್ಠಿತ ಕಾಲೇಜಿನ ಸಂಚಾಲಕ ಹಾಗೂ ಇಬ್ಬರು ಪ್ರಾಧ್ಯಾಪಕರ ಬಂಧನ-ಕಹಳೆ ನ್ಯೂಸ್

ಮಂಗಳೂರು: ಎ 20 : ಕಾಲೇಜಿನ ಪ್ರಾಧ್ಯಾಪಕಿಯೋರ್ವರ ಬಗ್ಗೆ ಕೀಳು ಮಟ್ಟದ ಭಾಷೆಯಲ್ಲಿ , ಮಾನಹಾನಿಕರವಾಗಿ ಪತ್ರ ಹಾಗೂ ಪೋಸ್ಟರ್ ಗಳನ್ನು ಬರೆದು ಹಂಚುತ್ತಿದ್ದ ಹಾಗೂ ಸಾರ್ವಜನಿಕ ಸ್ಥಳದಲ್ಲಿ ಅವುಗಳನ್ನು ಅಂಟಿಸಿ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದ.ಕ. ಜಿಲ್ಲೆಯ ಪ್ರತಿಷ್ಠಿತ ಕಾಲೇಜಿನ ಸಂಚಾಲಕ ಹಾಗೂ ಇಬ್ಬರು ಪ್ರಾಧ್ಯಾಪಕರನ್ನು ಮಂಗಳೂರು ನಗರ ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಮನೆ ನಿವಾಸಿ ಪ್ರಕಾಶ್ ಶೆಣೈ (44), ಬಂಟ್ವಾಳ ತಾಲೂಕು...
ದಕ್ಷಿಣ ಕನ್ನಡಸುದ್ದಿ

ಅಶ್ಲೀಲ ಪತ್ರ ಹಾಗೂ ಪೋಸ್ಟರ್‌ ಹಂಚುವ ಮೂಲಕ ಮಹಿಳಾ ಪ್ರಾಧ್ಯಾಪಕಿಯ ತೇಜೊವಧೆ ; ದ.ಕ. ಜಿಲ್ಲೆಯ ಪ್ರತಿಷ್ಠಿತ ಕಾಲೇಜಿನ ಸಂಚಾಲಕ ಹಾಗೂ ಇಬ್ಬರು ಪ್ರಾಧ್ಯಾಪಕರ ಬಂಧನ-ಕಹಳೆ ನ್ಯೂಸ್

ಮಂಗಳೂರು: ಎ 20 : ಕಾಲೇಜಿನ ಪ್ರಾಧ್ಯಾಪಕಿಯೋರ್ವರ ಬಗ್ಗೆ ಕೀಳು ಮಟ್ಟದ ಭಾಷೆಯಲ್ಲಿ , ಮಾನಹಾನಿಕರವಾಗಿ ಪತ್ರ ಹಾಗೂ ಪೋಸ್ಟರ್ ಗಳನ್ನು ಬರೆದು ಹಂಚುತ್ತಿದ್ದ ಹಾಗೂ ಸಾರ್ವಜನಿಕ ಸ್ಥಳದಲ್ಲಿ ಅವುಗಳನ್ನು ಅಂಟಿಸಿ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದ.ಕ. ಜಿಲ್ಲೆಯ ಪ್ರತಿಷ್ಠಿತ ಕಾಲೇಜಿನ ಸಂಚಾಲಕ ಹಾಗೂ ಇಬ್ಬರು ಪ್ರಾಧ್ಯಾಪಕರನ್ನು ಮಂಗಳೂರು ನಗರ ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಮನೆ ನಿವಾಸಿ ಪ್ರಕಾಶ್ ಶೆಣೈ (44), ಬಂಟ್ವಾಳ ತಾಲೂಕು...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಅದಲು -ಬದಲಾದ ಬಾಟಲಿ, ಆಲ್ಕೋಹಾಲ್ ಎಂದು ಭಾವಿಸಿ ಆ್ಯಸಿಡ್ ಕುಡಿದ ವ್ಯಕ್ತಿ ಸಾವು – ಕಹಳೆ ನ್ಯೂಸ್

ಬೆಳ್ತಂಗಡಿ : ಆಲ್ಕೋಹಾಲ್ ಎಂದು ಭಾವಿಸಿ ರಬ್ಬರ್ ಶೀಟ್ ಗೆ ಬಳಸುವ ಆ್ಯಸಿಡ್ ಕುಡಿದು 62 ವರ್ಷದ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯದ ಹುಂಬಾಜೆಯ ಹೇರಲ್ ಎಂಬಲ್ಲಿ ನಡೆದಿದೆ. ಮೃತರನ್ನು ಬಾಬು ಎಂದು ಗುರುತಿಸಲಾಗಿದ್ದು, ಬಾಬು ಅವರು ರಬ್ಬರ್ ಶೆಡ್ ಗೆ ಮದ್ಯ ಹಾಗೂ ಆಸಿಡ್ ಬಾಟಲಿ ತೆಗೆದುಕೊಂಡು ಹೋಗಿದ್ದು ಒಂದೆಡೆ ಇಟ್ಟಿದ್ದರು. ಬಳಿಕ ಮದ್ಯದ ಬಾಟಲಿ ಎಂದು ಭಾವಿಸಿ ಆಸಿಡ್ ಬಾಟಲಿ ತೆಗೆದು ಕುಡಿದ್ದರು. ಇದರಿಂದ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಅದಲು -ಬದಲಾದ ಬಾಟಲಿ, ಆಲ್ಕೋಹಾಲ್ ಎಂದು ಭಾವಿಸಿ ಆ್ಯಸಿಡ್ ಕುಡಿದ ವ್ಯಕ್ತಿ ಸಾವು – ಕಹಳೆ ನ್ಯೂಸ್

ಬೆಳ್ತಂಗಡಿ : ಆಲ್ಕೋಹಾಲ್ ಎಂದು ಭಾವಿಸಿ ರಬ್ಬರ್ ಶೀಟ್ ಗೆ ಬಳಸುವ ಆ್ಯಸಿಡ್ ಕುಡಿದು 62 ವರ್ಷದ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯದ ಹುಂಬಾಜೆಯ ಹೇರಲ್ ಎಂಬಲ್ಲಿ ನಡೆದಿದೆ. ಮೃತರನ್ನು ಬಾಬು ಎಂದು ಗುರುತಿಸಲಾಗಿದ್ದು, ಬಾಬು ಅವರು ರಬ್ಬರ್ ಶೆಡ್ ಗೆ ಮದ್ಯ ಹಾಗೂ ಆಸಿಡ್ ಬಾಟಲಿ ತೆಗೆದುಕೊಂಡು ಹೋಗಿದ್ದು ಒಂದೆಡೆ ಇಟ್ಟಿದ್ದರು. ಬಳಿಕ ಮದ್ಯದ ಬಾಟಲಿ ಎಂದು ಭಾವಿಸಿ ಆಸಿಡ್ ಬಾಟಲಿ ತೆಗೆದು ಕುಡಿದ್ದರು. ಇದರಿಂದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಎ.29ರಂದು ಬರಿಮಾರು ಗ್ರಾಮದ ಕಲ್ಲೇಟ್ಟಿ ಶ್ರೀ ಕಾನಲ್ತಾಯ ಮಹಾಕಾಳಿ ದೈವಗಳ ಗಡಿ ಹಾಕಿದ ಸ್ಥಳವಾದ ಜಡ್ತಿಲದಲ್ಲಿ ವಾರ್ಷಿಕ ನೇಮೋತ್ಸವ – ಕಹಳೆ ನ್ಯೂಸ್

ಬಂಟ್ವಾಳ: ಎ.29ರಂದು ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೇಟ್ಟಿ ಶ್ರೀ ಕಾನಲ್ತಾಯ ಮಹಾಕಾಳಿ ದೈವಗಳ ಗಡಿ ಹಾಕಿದ ಸ್ಥಳವಾದ ಜಡ್ತಿಲ ಶ್ರೀ ಕಾನಲ್ತಾಯ ಮಹಾಕಾಳಿ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ ನಡೆಯಲಿದೆ. ಎ.29ರಂದು ಮಧ್ಯಾಹ್ನ 2.00ಕ್ಕೆ ಬರಿಮಾರು ಶ್ರೀ ಕಾನಲ್ತಾಯ ಮಹಾಕಾಳಿ ದೈವಸ್ಥಾನದಲ್ಲಿ ಪರ್ವ ಸೇವೆ ನಡೆದ ಬಳಿಕ ಭಂಡಾರ ಇಳಿದು ಜಡ್ತಿಲ ಶ್ರೀ ಕಾನಲ್ತಾಯ ಮಹಾಕಾಳಿ ದೈವಸ್ಥಾನದಲ್ಲಿ ದೈವಗಳ ಚಾವಡಿಯಲ್ಲಿ ಭಂಡಾರ ಏರಿಲಿದ್ದು, ರಾತ್ರಿ 9.00ಕ್ಕೆ ದೈವಗಳ ನೇಮೋತ್ಸವ ನಡೆಯಲಿದೆ....
ದಕ್ಷಿಣ ಕನ್ನಡಸುದ್ದಿ

ಎ.21ರಂದು ಶ್ರೀ ಎಡನೀರು ಮಠ ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನದಲ್ಲಿ ಡಾ. ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನ, ಸಂಪಾಜೆ ಇವರ ಸೇವಾರೂಪದಲ್ಲಿ ಸಮರ್ಪಿಸಲಿರುವ ನೂತನ ಗುರುಭವನದ ಭೂಮಿ ಪೂಜಾ ಸಮಾರಂಭ – ಕಹಳೆ ನ್ಯೂಸ್

ಕಾಸರಗೋಡು : ಶ್ರೀ ಎಡನೀರು ಮಠ ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದಭಾರತೀ ಶ್ರೀಪಾದಂಗಳವರ ಆಶೀರ್ವಾದಗಳೊಂದಿಗೆ ಎ.21ರಂದು ಬೆಳಗ್ಗೆ 11-15ಕ್ಕೆ ಡಾ. ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನ, ಸಂಪಾಜೆ ಇವರು ಸೇವಾರೂಪದಲ್ಲಿ ಸಮರ್ಪಿಸಲಿರುವ ನೂತನ ಗುರುಭವನದ ಭೂಮಿಪೂಜಾ ಸಮಾರಂಭ ನಡೆಯಲಿದೆ. ಶೃಂಗೇರಿ ಶ್ರೀ ಶಾರದಾ ಪೀಠದ ಆಡಳಿತಾಧಿಕಾರಿಗಳಾಗಿರುವ ಗುರುಸೇವಾಧುರೀಣ, ಪದ್ಮಶ್ರೀ ಪುರಸ್ಕೃತರಾದ ಡಾ| ವಿ. ಆರ್. ಗೌರೀಶಂಕರ್ ಅವರು ನೂತನ ಗುರುಭವನದ ಭೂಮಿಪೂಜಾ ಸಮಾರಂಭ ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ...
ದಕ್ಷಿಣ ಕನ್ನಡಸುದ್ದಿ

ಜ್ಯೂಸರ್ ನಲ್ಲಿ ಅಡಗಿಸಿಟ್ಟು ಅಕ್ರಮ ಚಿನ್ನ ಸಾಗಾಟ : ಆರೋಪಿ ವಶ –ಕಹಳೆ ನ್ಯೂಸ್

ಮಂಗಳೂರು: ಜ್ಯೂಸರ್ ನಲ್ಲಿ ಅಡಗಿಸಿಟ್ಟು ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿರುವ ಘಟನೆ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಕೇರಳದ ಕಾಸರಗೋಡು ಮೂಲದ ಪ್ರಯಾಣಿಕ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ. ಈತ ದುಬೈನಿಂದ ಭಾನುವಾರ ತಡ ರಾತ್ರಿ ಹೊರಟು ಏ.18 ರ ಸೋಮವಾರ ಮಂಗಳೂರು ತಲುಪಿದ್ದ. ಈ ವೇಳೆ ಅಧಿಕಾರಿಗಳು ತಪಾಸಣೆ ನಡೆಸಿದಾಗ, ಜ್ಯೂಸರ್ ನಲ್ಲಿ...
1 611 612 613 614 615 725
Page 613 of 725