Saturday, May 2, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಅದಲು -ಬದಲಾದ ಬಾಟಲಿ, ಆಲ್ಕೋಹಾಲ್ ಎಂದು ಭಾವಿಸಿ ಆ್ಯಸಿಡ್ ಕುಡಿದ ವ್ಯಕ್ತಿ ಸಾವು – ಕಹಳೆ ನ್ಯೂಸ್

ಬೆಳ್ತಂಗಡಿ : ಆಲ್ಕೋಹಾಲ್ ಎಂದು ಭಾವಿಸಿ ರಬ್ಬರ್ ಶೀಟ್ ಗೆ ಬಳಸುವ ಆ್ಯಸಿಡ್ ಕುಡಿದು 62 ವರ್ಷದ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯದ ಹುಂಬಾಜೆಯ ಹೇರಲ್ ಎಂಬಲ್ಲಿ ನಡೆದಿದೆ. ಮೃತರನ್ನು ಬಾಬು ಎಂದು ಗುರುತಿಸಲಾಗಿದ್ದು, ಬಾಬು ಅವರು ರಬ್ಬರ್ ಶೆಡ್ ಗೆ ಮದ್ಯ ಹಾಗೂ ಆಸಿಡ್ ಬಾಟಲಿ ತೆಗೆದುಕೊಂಡು ಹೋಗಿದ್ದು ಒಂದೆಡೆ ಇಟ್ಟಿದ್ದರು. ಬಳಿಕ ಮದ್ಯದ ಬಾಟಲಿ ಎಂದು ಭಾವಿಸಿ ಆಸಿಡ್ ಬಾಟಲಿ ತೆಗೆದು ಕುಡಿದ್ದರು. ಇದರಿಂದ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಅದಲು -ಬದಲಾದ ಬಾಟಲಿ, ಆಲ್ಕೋಹಾಲ್ ಎಂದು ಭಾವಿಸಿ ಆ್ಯಸಿಡ್ ಕುಡಿದ ವ್ಯಕ್ತಿ ಸಾವು – ಕಹಳೆ ನ್ಯೂಸ್

ಬೆಳ್ತಂಗಡಿ : ಆಲ್ಕೋಹಾಲ್ ಎಂದು ಭಾವಿಸಿ ರಬ್ಬರ್ ಶೀಟ್ ಗೆ ಬಳಸುವ ಆ್ಯಸಿಡ್ ಕುಡಿದು 62 ವರ್ಷದ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯದ ಹುಂಬಾಜೆಯ ಹೇರಲ್ ಎಂಬಲ್ಲಿ ನಡೆದಿದೆ. ಮೃತರನ್ನು ಬಾಬು ಎಂದು ಗುರುತಿಸಲಾಗಿದ್ದು, ಬಾಬು ಅವರು ರಬ್ಬರ್ ಶೆಡ್ ಗೆ ಮದ್ಯ ಹಾಗೂ ಆಸಿಡ್ ಬಾಟಲಿ ತೆಗೆದುಕೊಂಡು ಹೋಗಿದ್ದು ಒಂದೆಡೆ ಇಟ್ಟಿದ್ದರು. ಬಳಿಕ ಮದ್ಯದ ಬಾಟಲಿ ಎಂದು ಭಾವಿಸಿ ಆಸಿಡ್ ಬಾಟಲಿ ತೆಗೆದು ಕುಡಿದ್ದರು. ಇದರಿಂದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಎ.29ರಂದು ಬರಿಮಾರು ಗ್ರಾಮದ ಕಲ್ಲೇಟ್ಟಿ ಶ್ರೀ ಕಾನಲ್ತಾಯ ಮಹಾಕಾಳಿ ದೈವಗಳ ಗಡಿ ಹಾಕಿದ ಸ್ಥಳವಾದ ಜಡ್ತಿಲದಲ್ಲಿ ವಾರ್ಷಿಕ ನೇಮೋತ್ಸವ – ಕಹಳೆ ನ್ಯೂಸ್

ಬಂಟ್ವಾಳ: ಎ.29ರಂದು ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೇಟ್ಟಿ ಶ್ರೀ ಕಾನಲ್ತಾಯ ಮಹಾಕಾಳಿ ದೈವಗಳ ಗಡಿ ಹಾಕಿದ ಸ್ಥಳವಾದ ಜಡ್ತಿಲ ಶ್ರೀ ಕಾನಲ್ತಾಯ ಮಹಾಕಾಳಿ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ ನಡೆಯಲಿದೆ. ಎ.29ರಂದು ಮಧ್ಯಾಹ್ನ 2.00ಕ್ಕೆ ಬರಿಮಾರು ಶ್ರೀ ಕಾನಲ್ತಾಯ ಮಹಾಕಾಳಿ ದೈವಸ್ಥಾನದಲ್ಲಿ ಪರ್ವ ಸೇವೆ ನಡೆದ ಬಳಿಕ ಭಂಡಾರ ಇಳಿದು ಜಡ್ತಿಲ ಶ್ರೀ ಕಾನಲ್ತಾಯ ಮಹಾಕಾಳಿ ದೈವಸ್ಥಾನದಲ್ಲಿ ದೈವಗಳ ಚಾವಡಿಯಲ್ಲಿ ಭಂಡಾರ ಏರಿಲಿದ್ದು, ರಾತ್ರಿ 9.00ಕ್ಕೆ ದೈವಗಳ ನೇಮೋತ್ಸವ ನಡೆಯಲಿದೆ....
ದಕ್ಷಿಣ ಕನ್ನಡಸುದ್ದಿ

ಎ.21ರಂದು ಶ್ರೀ ಎಡನೀರು ಮಠ ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನದಲ್ಲಿ ಡಾ. ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನ, ಸಂಪಾಜೆ ಇವರ ಸೇವಾರೂಪದಲ್ಲಿ ಸಮರ್ಪಿಸಲಿರುವ ನೂತನ ಗುರುಭವನದ ಭೂಮಿ ಪೂಜಾ ಸಮಾರಂಭ – ಕಹಳೆ ನ್ಯೂಸ್

ಕಾಸರಗೋಡು : ಶ್ರೀ ಎಡನೀರು ಮಠ ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದಭಾರತೀ ಶ್ರೀಪಾದಂಗಳವರ ಆಶೀರ್ವಾದಗಳೊಂದಿಗೆ ಎ.21ರಂದು ಬೆಳಗ್ಗೆ 11-15ಕ್ಕೆ ಡಾ. ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನ, ಸಂಪಾಜೆ ಇವರು ಸೇವಾರೂಪದಲ್ಲಿ ಸಮರ್ಪಿಸಲಿರುವ ನೂತನ ಗುರುಭವನದ ಭೂಮಿಪೂಜಾ ಸಮಾರಂಭ ನಡೆಯಲಿದೆ. ಶೃಂಗೇರಿ ಶ್ರೀ ಶಾರದಾ ಪೀಠದ ಆಡಳಿತಾಧಿಕಾರಿಗಳಾಗಿರುವ ಗುರುಸೇವಾಧುರೀಣ, ಪದ್ಮಶ್ರೀ ಪುರಸ್ಕೃತರಾದ ಡಾ| ವಿ. ಆರ್. ಗೌರೀಶಂಕರ್ ಅವರು ನೂತನ ಗುರುಭವನದ ಭೂಮಿಪೂಜಾ ಸಮಾರಂಭ ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ...
ದಕ್ಷಿಣ ಕನ್ನಡಸುದ್ದಿ

ಜ್ಯೂಸರ್ ನಲ್ಲಿ ಅಡಗಿಸಿಟ್ಟು ಅಕ್ರಮ ಚಿನ್ನ ಸಾಗಾಟ : ಆರೋಪಿ ವಶ –ಕಹಳೆ ನ್ಯೂಸ್

ಮಂಗಳೂರು: ಜ್ಯೂಸರ್ ನಲ್ಲಿ ಅಡಗಿಸಿಟ್ಟು ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿರುವ ಘಟನೆ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಕೇರಳದ ಕಾಸರಗೋಡು ಮೂಲದ ಪ್ರಯಾಣಿಕ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ. ಈತ ದುಬೈನಿಂದ ಭಾನುವಾರ ತಡ ರಾತ್ರಿ ಹೊರಟು ಏ.18 ರ ಸೋಮವಾರ ಮಂಗಳೂರು ತಲುಪಿದ್ದ. ಈ ವೇಳೆ ಅಧಿಕಾರಿಗಳು ತಪಾಸಣೆ ನಡೆಸಿದಾಗ, ಜ್ಯೂಸರ್ ನಲ್ಲಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಎ.10ರಂದು ಧ್ವಜಾರೋಹಣದೊಂದಿಗೆ ಆರಂಭಗೊಂಡ ಇತಿಹಾಸ ಪ್ರಸಿದ್ಧ ಹತ್ತೂರ ಒಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರನ ವಾರ್ಷಿಕ ಜಾತ್ರೆ ಸಂಪನ್ನ – ಕಹಳೆ ನ್ಯೂಸ್

ಪುತ್ತೂರು: ಎ.10ರಂದು ಧ್ವಜಾರೋಹಣದೊಂದಿಗೆ ಆರಂಭಗೊಂಡ ಇತಿಹಾಸ ಪ್ರಸಿದ್ಧ ಪುತ್ತೂರಿನ ಸೀಮಾಧಿಪತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಎ.19ರಂದು ಧ್ವಜಾವರೋಹಣದೊಂದಿಗೆ ಸಂಪನ್ನಗೊಂಡಿತ್ತು. ಎ. 17ರಂದು ಬ್ರಹ್ಮರಥೋತ್ಸವ ನಡೆದು, ಎ.18ರಂದು ಸಂಜೆ ಕಾಲ್ನಡಿಗೆಯಲ್ಲಿ ಅವಭೃತ ಸ್ನಾನಕ್ಕೆ ವೀರಮಂಗಲಕ್ಕೆ ತೆರಳಿದ ಶ್ರೀ ದೇವರು ದಾರಿಯುದ್ಧಕ್ಕೂ 56 ಕಟ್ಟೆ ಪೂಜೆ ಮತ್ತು ಅಂಗಡಿ, ಮನೆಗಳಿಂದ ಆರತಿ ಸ್ವೀಕರಿಸಿ ಎ.19ರಂದು ಬೆಳಿಗ್ಗೆ 5ಗಂಟೆಗೆ ವೀರಮಂಗಲ ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ತಲುಪಿ ಬಳಿಕ ಕುಮಾರಧಾರ ಹೊಳೆಯ ತಟದಲ್ಲಿರುವ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ನಸುಕಿನ ಜಾವ ವೀರಮಂಗಲದಲ್ಲಿ ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನ – ಕಹಳೆ ನ್ಯೂಸ್

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನ ಎ.19 ನಸುಕಿನ ಜಾವ 6.30 ಕ್ಕೆ ವೀರಮಂಗಲ ಹೊಳೆಯಲ್ಲಿ ನಡೆಯಿತು. ಎ.18 ರಂದು ಸಂಜೆ ದೇವಸ್ಥಾನದಿಂದ ಹೊರಟ ಶ್ರೀ ದೇವರು ಅಲ್ಲಲ್ಲಿ ಭಕ್ತರ ಸೇವೆಗಳನ್ನು ಸ್ವೀಕರಿಸುತ್ತಾ ತೆರಳಿ, ಮುಂಜಾನೆ ವೀರಮಂಗಲ ಹೊಳೆ ತಲುಪಿ, ಶ್ರೀ ದೇವರ ಅವಭೃತ ಸ್ನಾನ ನಡೆಯಿತು....
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

‘ಹುಟ್ಟಿನಿಂದ ಸಾವಿನ ತನಕ ನಾವು ಹೇಗೆ ಬದುಕಬೇಕೆಂದು ಡಾ| ಬಿ.ಆರ್ ಅಂಬೇಡ್ಕರ್ ಬರೆದಿಟ್ಟು ಹೋಗಿದ್ದಾರೆ’: ಅತ್ರಾಡಿ ಅಮೃತ ಶೆಟ್ಟಿ- ಕಹಳೆ ನ್ಯೂಸ್

ಮಾಲಾಡಿ: ‘ಪ್ರತೀಯೊಬ್ಬರ ಬದುಕಿಗೆ ಉತ್ತಮ ದಾರಿ ತೋರಿಸಿದ ಧೀಮಂತ ವ್ಯಕ್ತಿ ಡಾ| ಬಿ.ಆರ್ ಅಂಬೇಡ್ಕರ್. ನಾವು ಅವರ ಕರುಳಿನ ಕುಡಿಗಳು. ತನಗೆ ಎಷ್ಟೇ ಕಷ್ಟ ಬಂದರು ಪರವಾಗಿಲ್ಲ, ಆದರೆ ಶೋಷಣೆಗೆ ಒಳಪಟ್ಟ ಜನ ನೆಮ್ಮದಿಯಾಗಿರಲಿ ಎಂದು ಬಯಸಿದವರು. ಅದಕ್ಕಾಗಿಯೇ ಹುಟ್ಟಿನಿಂದ ಸಾವಿನ ತನಕ ನಾವು ಹೇಗೆ ಬದುಕಬೇಕೆಂದು ಅವರು ಬರೆದಿಟ್ಟು ಹೋಗಿದ್ದಾರೆ ಎಂದು ಪ್ರಗತಿಪರ ಚಿಂತಕರಾದ ಅತ್ರಾಡಿ ಅಮೃತ ಶೆಟ್ಟಿಯವರು ಹೇಳಿದ್ದಾರೆ. ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮದ ‘ಮಾಲಾಡಿ ಅಂಬೇಡ್ಕರ್’...
1 612 613 614 615 616 726
Page 614 of 726