Tuesday, April 28, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಜಿ ವೀರಕಂಬನ ಶಾಲೆಯಲ್ಲಿ ಅಡಿಕೆ ಸುಲಿದ ವಿದ್ಯಾರ್ಥಿಗಳು..!!!- ಕಹಳೆ ನ್ಯೂಸ್

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಬದಲ್ಲಿ ಶಾಲಾ ಅಡಿಕೆ ತೋಟದಲ್ಲಿ ಬೆಳೆದ ಕೊಯ್ಲಿನ ಅಡಿಕೆಯನ್ನು ಸುಲಿಯುವ ರೀತಿಯನ್ನು ಪ್ರಾತ್ಯಕ್ಷಿಕೆಯ ಮೂಲಕ ವಿದ್ಯಾರ್ಥಿಗಳಿಗೆ ತಿಳಿಸಿಕೊಡಲಾಗಿದೆ. ಈ ವೇಳೆ ಮಾತನಾಡಿದ ಶಾಲಾ ಎಸ್‌ಡಿಎಂಸಿ ಸದಸ್ಯರಾದ ಗೋಪಾಲಕೃಸ್ಣ ಭಟ್ ದಿವಾನgರು ಶಿಕ್ಷಣವು ಪ್ರತಿ ಹಂತದಲ್ಲೂ ಹೊಸ ಕಲಿಕೆಯೊಂದಿಗೆ ಅನುಭವವನ್ನು ಕೊಡುತ್ತದೆ ಮಗು ಅನುಭವದ ಮೂಲಕ ಕಲಿತ ವಿದ್ಯೆಯು ಜೀವನದಲ್ಲಿ ಎಂದಿಗೂ ಮರೆತು ಹೋಗಲಾರದು ಎಂದು ಹೇಳಿದರು. ಈ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀರಾಮ ಸೆಕೆಂಡರಿ ಸ್ಕೂಲ್ ಇಂಗ್ಲೀಷ್ ಮೀಡಿಯಂ ಇದರ ಕಚೇರಿ ಉದ್ಘಾಟನೆ – ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕ ಕಳೆದ 4 ದಶಕಗಳಿಂದ ಶಿಕ್ಷಣದ ಜೊತೆಜೊತೆಗೆ ಸಂಸ್ಕಾರವನ್ನು ನೀಡುತ್ತಾ ಶಿಕ್ಷಣದಲ್ಲಿ ಭಾರತೀಯತೆಯನ್ನು ತರುವ ಕಾರ್ಯವನ್ನು ಮಾಡುತ್ತಾ ಬಂದಿದೆ. ಇದೀಗ ಒಂದು ಹೆಜ್ಜೆ ಮುಂದೆಯಿಡುತ್ತಾ ಹೊಸ ಶೈಕ್ಷಣಿಕ ನೀತಿ 2020ರ ಆಧಾರದ ಮೇಲೆ ಒಂಭತ್ತರಿಂದ ಹನ್ನೆರಡನೇ ತರಗತಿಯವರೆಗೆ ಶಿಕ್ಷಣವನ್ನು ನೀಡಲು ಶ್ರೀರಾಮ ಸೆಕೆಂಡರಿ ಇಂಗ್ಲೀಷ್ ಮೀಡಿಯಂ ಸ್ಕೂಲ್‍ನ್ನು ಪಾರಂಭಿಸುತ್ತಿದೆ. ಇದರ ಕಛೇರಿಯನ್ನು ಸಾದ್ವಿ ಶ್ರೀ ಮಾತಾನಂದಮಯಿ ಶ್ರೀಕ್ಷೇತ್ರ ಒಡಿಯೂರು ಇವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಕೋಡಿಂಬಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಮತ್ತು ನಿವೃತ್ತರಾದ ಕಮಲಾರವರಿಗೆ ಗೌರವಾರ್ಪಣೆ ಕಾರ್ಯಕ್ರಮ –ಕಹಳೆ ನ್ಯೂಸ್

ಪುತ್ತೂರು : ಕೋಡಿಂಬಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿನ್ನೆ (ಎ. 9)ರಂದು ಸಮುದಾಯದತ್ತ ಶಾಲೆ, ಪ್ರತಿಭಾ ಪುರಸ್ಕಾರ ಮತ್ತು ಮುಖ್ಯ ಗುರುಗಳಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾದ ಕಮಲಾರವರಿಗೆ ಗೌರವಾರ್ಪಣೆ ಕಾರ್ಯಕ್ರಮ ನಡೆದಿದೆ. ಎಸ್. ಡಿ. ಎಂ. ಸಿ. ಅಧ್ಯಕ್ಷ ಶೇಖರ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಶಯನಾ ಜಯಾನಂದ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ. ರಾಮಚಂದ್ರ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿ ಪೂರ್ವಕಾಲೇಜಿನಲ್ಲಿ ಎಪ್ರಿಲ್ 19 ರಿಂದ ಯುರೇಕಾ ರಾಜ್ಯ ಮಟ್ಟದ ವಿಜ್ಞಾನ ಶಿಬಿರ – ಕಹಳೆ ನ್ಯೂಸ್

ಪುತ್ತೂರು: ಹತ್ತನೇ ತರಗತಿ ಪರೀಕ್ಷೆ ಬರೆದು ಪ್ರಥಮ ಪಿ.ಯು.ಸಿ. ಯಲ್ಲಿ ವಿಜ್ಞಾನ ವಿಷಯ ಆಯ್ಕೆ ಮಾಡ ಬಯಸುವ ವಿದ್ಯಾರ್ಥಿಗಳಿಗಾಗಿ ಹನ್ನೆರಡು ದಿನಗಳ ರಾಜ್ಯ ಮಟ್ಟದ ವಿಜ್ಞಾನ ಶಿಬಿರ ಯುರೇಕಾ -2022 ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಎಪ್ರಿಲ್ 19 ರಿಂದ 30 ರವರೆಗೆ ನಡೆಯಲಿರುವ ಈ ಶಿಬಿರವು ವಿದ್ಯಾರ್ಥಿಗಳನ್ನು ತಮ್ಮ ಮುಂದಿನ ಪಿ.ಯು.ಸಿ. ವಿಜ್ಞಾನ ವಿಷಯಗಳ ಅಧ್ಯಯನಕ್ಕೆ ಮಾನಸಿಕವಾಗಿ ಸಿದ್ಧಗೊಳಿಸುವ ಉದ್ದೇಶ ಹೊಂದಿದೆ. ಪ್ರಸಕ್ತ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಬರೆಯುತ್ತಿರುವ...
ದಕ್ಷಿಣ ಕನ್ನಡಸುದ್ದಿ

ಮಂಗಳೂರು: ಸ್ಪೈಸ್ ಜೆಟ್ ಲಿಮಿಟೆಡ್‍ಗೆ ಬಿಸಿ ಮುಟ್ಟಿಸಿದ ಗ್ರಾಹಕ ನ್ಯಾಯಾಲಯ, ಗ್ರಾಹಕರ ಸೇವೆಯಲ್ಲಿ ಲೋಪ, ಟಿಕೇಟಿನ ಹಣ ಹಿಂತಿರುಗಿಸಲು ಮತ್ತು ಖರ್ಚು ಭರಿಸಲು ಸ್ಪೈಸ್ ಜೆಟ್ ಲಿಮಿಟೆಡ್ ಗೆ ದ.ಕ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಅದೇಶ-ಕಹಳೆ ನ್ಯೂಸ್

ಮಂಗಳೂರು: ಪುತ್ತೂರಿನ ಮೇರಿ ಮತ್ತು ಅವರ ಇಬ್ಬರು ಮಕ್ಕಳು  ಬೆಂಗಳೂರಿಗೆ ಹೋಗುವರೇ ಏಜೆಂಟ್ ಮುಖಾಂತರ ಸ್ಪೈಸ್ ಜೆಟ್ ಲಿಮಿಟೆಡ್ ಸಂಸ್ಥೆಯ ವಿಮಾನದಲ್ಲಿ ಟಿಕೆಟ್ ಬುಕ್ ಮಾಡಿದ್ದರು, ಆದರೆ ಸದ್ರಿ ಸಂದರ್ಭ ಅವರು ಪ್ರಯಾಣವನ್ನು ನಿಗದಿಗೊಳಿಸಿದ ಸಂದರ್ಭದಲ್ಲಿ ಕೋವಿಡ್ ಕಾರಣದಿಂದ ವಿಮಾನಯಾನ ಪ್ರಯಾಣ ರದ್ದಾಗಿತ್ತು. ಕೋವಿಡ್-19 ಲಾಕ್ ಡೌನ್ ಕಾರಣದಿಂದ ಪ್ರಯಾಣ ರದ್ದಾದ ಕಾರಣ ಅದರ ಪ್ರಯಾಣದ ವೆಚ್ಚವನ್ನು ಸ್ಪೈಸ್ ಜೆಟ್ ಲಿಮಿಟೆಡ್ ಮರುಪಾವತಿ ಮಾಡಬೇಕಾಗಿತ್ತು, ಗ್ರಾಹಕರು ಹಲವಾರು ಬಾರಿ ಕೋರಿಕೊಂಡರೂ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಕೇರ್ಪಳ ರುದ್ರಭೂಮಿಯಲ್ಲಿ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ಫಲಕ ಬಿಡುಗಡೆ -ಕಹಳೆ ನ್ಯೂಸ್

ಸುಳ್ಯದ ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯ ವತಿಯಿಂದ ದಿವ್ಯ ಸಂದೇಶಗಳ ಫಲಕ ಬಿಡುಗಡೆ ಕಾರ್ಯಕ್ರಮವು ಕೇರ್ಪಳದ ರುದ್ರಭೂಮಿಯಲ್ಲಿ ಜರುಗಿತು . ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ಸಂಚಾಲಕರಾದ ಬ್ರಹ್ಮಕುಮಾರಿ ಉಮಾದೇವಿ ಅವರು ವಹಿಸಿದ್ದರು . ಫಲಕ ಉದ್ಘಾಟನೆಯನ್ನು ನಗರ ಪಂಚಾಯತ್ ಸದಸ್ಯರಾದ ಸುಧಾಕರ್ ಕೇರ್ಪಳ ರವರು ಮಾಡಿದರು . ಮಂಜುನಾಥ ಮೇಸ್ತ್ರಿ ಮತ್ತು ಹಿರಿಯ ನಾಗರಿಕರಾದ ಗೋಪಾಲ್ ಕೇರ್ಪಳ ರವರು ಮುಖ್ಯ ಅತಿಥಿಗಳಾಗಿದ್ದರು . ರಂಜಿತ್ ಮತ್ತು ರಾಜಶೇಖರ್ ರವರು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ) ಬಲ್ನಾಡು ತಂಡದಿಂದ ಸಾಮಾಜಿಕ ಕಾರ್ಯ : – ಕಹಳೆ ನ್ಯೂಸ್

ಪುತ್ತೂರು : ನಿರಂತರವಾಗಿ ಸಾಮಾಜಿಕ ಕಾರ್ಯದಲ್ಲಿ ತೊಡಗಿರುವ ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ) ಬಲ್ನಾಡು ಗಡಿಕಲ್ಲು ವಾಸು ನಾಯ್ಕ ಇವರ ಮನೆಯ ಮೇಲ್ಛಾವಣಿಯನ್ನ ದುರಸ್ಥಿಗೊಳಿಸಿದ್ದಾರೆ. ಹಲವು ವರುಷಗಳಿಂದ ಟರ್ಪಾಲಿನ ಮೇಲ್ಚಾವಣಿಯ ಮನೆಯಲ್ಲಿ ವಾಸಿಸುತ್ತಿದ್ದ ಇವರಿಗೆ ಸಿಮೆಂಟ್ ಶೀಟ್ ಅಳವಡಿಸುವ ಮೂಲಕ ದುರಸ್ತಿಗೊಳಿಸಿದ್ದಾರೆ. ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ತಿಮ್ಮಪ್ಪ ಶೆಟ್ಟಿಯವರ ನೇತೃತ್ವದಲ್ಲಿ ದುರಸ್ತಿ ಕಾರ್ಯ ನಡೆದಿದ್ದು, ಈ ವೇಳೆ ಬಲ್ನಾಡ್ ಗ್ರಾಮ ಪಂಚಾಯತ್ ಅಧ್ಯಕ್ಷರು ಉಪಾಧ್ಯಕ್ಷರು,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಜೆಇಇ, ನೀಟ್ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಸುಧಾರಣೆಗಾಗಿ ಸಹಾಯಕ ಆಯುಕ್ತರಿಗೆ ಅಂಬಿಕಾ ವಿದ್ಯಾರ್ಥಿಗಳಿಂದ ಮನವಿ ಸಲ್ಲಿಕೆ – ಕಹಳೆ ನ್ಯೂಸ್

ಪುತ್ತೂರು: ಜೆಇಇ, ನೀಟ್‍ನಂತಹ ರಾಷ್ಟ್ರೀಯ ಪರೀಕ್ಷೆಗಳಲ್ಲಿ ಪೂರ್ವಸಿದ್ಧತೆಯ ಹೆಸರಿನಲ್ಲಿ ವಿದ್ಯಾರ್ಥಿಗಳ ಪರೀಕ್ಷಾ ಅವಧಿಯನ್ನು ಹಾಳು ಮಾಡಲಾಗುತ್ತಿದ್ದು, ಇದರ ಬಗೆಗೆ ಪ್ರಸ್ತುತ ವರ್ಷದಿಂದಲೇ ಸೂಕ್ತ ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಕೊಡುವಂತೆ ವಿನಂತಿಸಿ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳಾದ ಶ್ರೀವತ್ಸ ಎಂ.ಕೆ, ಶಿವಾನಿ ಬಿ, ಧೃತಿ ಎಂ, ಶ್ರಾವಣಿ ಜಿ ಎಸ್ ಅವರನ್ನೊಳಗೊಂಡ ವಿದ್ಯಾರ್ಥಿಗಳ ನಿಯೋಗ ಬುಧವಾರ ಪುತ್ತೂರಿನ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ....
1 614 615 616 617 618 725
Page 616 of 725