Tuesday, April 28, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಪೆರ್ಲ ಬೈಪಾಡಿ ಹಾಲು ಉತ್ಪಾದಕರ ಸಹಕಾರಿ ಸಂಘ ನಿ. ನೂತನ ಅಧ್ಯಕ್ಷರಾಗಿ ಉಮೇಶ್ ಗೌಡ ಅಂಗಡಿಮಜಲು ಆಯ್ಕೆ – ಕಹಳೆ ನ್ಯೂಸ್

ಪೆರ್ಲ ಬೈಪಾಡಿ ಹಾಲು ಉತ್ಪಾದಕರ ಸಹಕಾರಿ ಸಂಘ 2012ನೇ ಇಸವಿಯಲ್ಲಿ ಪ್ರಾರಂಭಗೊಂಡು ದಿನವಾಹಿ ಸು. 2000 ಲೀಟರ್ ಹಾಲು ಸಂಗ್ರಹವಾಗುತ್ತಿದ್ದು ಸು10 ವರ್ಷಗಳಿಂದ ಯಶಸ್ವಿಯಾಗಿ ಕಾರ್ಯ ನಿರ್ವಾಹಿಸುತ್ತಿದೆ. ಪ್ರಥಮ ವರ್ಷದ ಸ್ಥಾಪಕ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ ಪಾಪುದಡ್ಕ ಹಾಗೂ 2ಅವಧಿಗೆ ಅಧ್ಯಕ್ಷರಾಗಿ ಹರೀಶ್ ಪರಪ್ಪಾಜೆ, ಇದೀಗ 3ನೇ ಅವಧಿಗೆ ಆಡಳಿತ ಮಂಡಳಿಯ ಚುನಾವಣೆ ನಡೆಸಿದ್ದು ಉಮೇಶ್ ಗೌಡ ಅಂಗಡಿಮಜಲು ಇವರು ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಯಮುನ ಕುರುಡಂಗೆ ಆಯ್ಕೆಯಾಗಿರುತ್ತಾರೆ....
ದಕ್ಷಿಣ ಕನ್ನಡಸುದ್ದಿ

ಬೆಳ್ತಂಗಡಿ : ಅರಣ್ಯ ಸಂಚಾರಿ ದಳದ ರೇಂಜರ್ ಸಂಧ್ಯಾರಿಂದ ದೌರ್ಜನ್ಯ ಆರೋಪ : ಮಾನಸಿಕವಾಗಿ ಕುಗ್ಗಿ ಅಮಾಯಕ ಕೂಲಿ ಕಾರ್ಮಿಕ ಸಾವು- ಕಹಳೆ ನ್ಯೂಸ್

ಬೆಳ್ತಂಗಡಿ : ಕಳೆದ ಎರಡು ತಿಂಗಳ ಹಿಂದೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಬದ್ಯಾರು ನಿವಾಸಿ ಕೂಲಿ ಕಾರ್ಮಿಕನಾಗಿರುವ ರಾಮನಾಯ್ಕ (58) ಅವರ ಮನೆಯವರು ಗಿಡ ನೇಡಲು ಸಣ್ಣ ಸಣ್ಣ ಮರಗಳನ್ನು ಕಡಿದಾಗ ಮೇಲೆ ಅರಣ್ಯ ಸಂಚಾರಿ ದಳದ ರೇಂಜರ್ ಸಂಧ್ಯಾ ಸಚಿನ್ ಅವರು ದಾಳಿ ಮಾಡಿ ಮರದ ಕಡಿದ ಬಗ್ಗೆ ದೂರು ದಾಖಲಿಸಿ ಖಾಲಿ ಪೇಪರ್ ಗೆ ಸಹಿ ಹಾಕಿ ನಂತರ ಬೆದರಿಸಿದ್ದರು ಎಂದು ಆರೋಪಿಸಲಾಗಿದೆ. ಅದಲ್ಲದೆ ಅನೇಕ...
ದಕ್ಷಿಣ ಕನ್ನಡಸುದ್ದಿ

ಬೆಳ್ತಂಗಡಿ : ಅರಣ್ಯ ಸಂಚಾರಿ ದಳದ ರೇಂಜರ್ ಸಂಧ್ಯಾರಿಂದ ದೌರ್ಜನ್ಯ ಆರೋಪ : ಮಾನಸಿಕವಾಗಿ ಕುಗ್ಗಿ ಅಮಾಯಕ ಕೂಲಿ ಕಾರ್ಮಿಕ ಸಾವು- ಕಹಳೆ ನ್ಯೂಸ್

ಬೆಳ್ತಂಗಡಿ : ಕಳೆದ ಎರಡು ತಿಂಗಳ ಹಿಂದೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಬದ್ಯಾರು ನಿವಾಸಿ ಕೂಲಿ ಕಾರ್ಮಿಕನಾಗಿರುವ ರಾಮನಾಯ್ಕ (58) ಅವರ ಮನೆಯವರು ಗಿಡ ನೇಡಲು ಸಣ್ಣ ಸಣ್ಣ ಮರಗಳನ್ನು ಕಡಿದಾಗ ಮೇಲೆ ಅರಣ್ಯ ಸಂಚಾರಿ ದಳದ ರೇಂಜರ್ ಸಂಧ್ಯಾ ಸಚಿನ್ ಅವರು ದಾಳಿ ಮಾಡಿ ಮರದ ಕಡಿದ ಬಗ್ಗೆ ದೂರು ದಾಖಲಿಸಿ ಖಾಲಿ ಪೇಪರ್ ಗೆ ಸಹಿ ಹಾಕಿ ನಂತರ ಬೆದರಿಸಿದ್ದರು ಎಂದು ಆರೋಪಿಸಲಾಗಿದೆ. ಅದಲ್ಲದೆ ಅನೇಕ...
ದಕ್ಷಿಣ ಕನ್ನಡಸುದ್ದಿ

‘ ನಾನು ಆರೋಗ್ಯವಾಗಿದ್ದೇನೆ. ಯಾರು ಭಯಪಡಬೇಕಾಗಿಲ್ಲ ‘ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಪ್ರತಿಕ್ರಿಯೆ | ಇಂದೇ ಡಿಸ್ಚಾರ್ಜ್ ಸಾಧ್ಯತೆ – ಕಹಳೆ ನ್ಯೂಸ್

ಮಂಗಳೂರು : ಆರ್‌ಎಸ್.ಎಸ್. ಹಿರಿಯ ಮುಖಂಡ ಕಲ್ಲಡ್ಕ ಡಾ.‌ ಪ್ರಭಾಕರ್ ಭಟ್ ಆರೋಗ್ಯದಲ್ಲಿ ರಕ್ತದೊತ್ತಡ ಕಡಿಮೆಯಾಗಿ ( ಲೋ ಬಿಪಿ ) ಏರುಪೇರು ಸಂಭವಿಸಿದ್ದು, ಎ.ಜೆ. ಆಸ್ಪತ್ರೆಗೆ ನಿನ್ನೆ ದಾಖಲಿಸಲಾಗಿತ್ತು. ' ನಾನು ಆರೋಗ್ಯವಾಗಿದ್ದೇನೆ. ಯಾರು ಭಯಪಡಬೇಕಾಗಿಲ್ಲ, ನನ್ನ ಆರೋಗ್ಯದ ಬಗ್ಗೆ ವಿಚಾರಿಸಿದ ನಿಮಗೆ ಧನ್ಯವಾದಗಳು. ಬಿಪಿ ವೈಪರೀತ್ಯವಾದ ಕಾರಣ ಸ್ವಲ್ಪ ಅನಾರೋಗ್ಯಗೊಂಡಿದ್ದೆ. ಈಗ ಆರೋಗ್ಯವಾಗಿದ್ದೇನೆ ಎಂದು ಕಲ್ಲಡ್ಕ ಡಾ. ಪ್ರಭಾಕರ್ ಭಟ್ ತಿಳಿಸಿದ್ದಾರೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬೊಳ್ಳಿಮಾರು ಜಾತ್ರೋತ್ಸವದಲ್ಲಿ ಕಲಾವಿದರಿಗೆ ಸನ್ಮಾನ- ಕಹಳೆ ನ್ಯೂಸ್

ಬಂಟ್ವಾಳ: ಶ್ರೀ ಆದಿಶಕ್ತಿ ಬೊಳ್ಳಿಮಾರು ಶ್ರೀ ಕೊರಗಜ್ಜ ಕ್ಷೇತ್ರ ಬೊಳ್ಳಿಮಾರಿನಲ್ಲಿ ಏಪ್ರಿಲ್ 3ರಿಂದ ಜಾತ್ರೋತ್ಸವ ಆರಂಭವಾಗಿದೆ. ನಿನ್ನೆ ಕ್ಷೇತ್ರದಲ್ಲಿ ಶ್ರೀ ಆದಿಶಕ್ತಿ ದುರ್ಗಾಪರಮೇಶ್ವರೀ ಅಮ್ಮನವರಿಗೆ ವಿಶೇಷ ಪೂಜೆ, ಕೊರಗಜ್ಜ ದೈವ ಹಾಗೂ ಪರಿವಾರ ಶಕ್ತಿಗಳಿಗೆ ಗಗ್ಗರ ಸೇವೆ ನಡೆದಿದೆ. ಜಾತ್ರೋತ್ಸವದಲ್ಲಿ ‘ಸತ್ಯದೈಸಿರಿ’ ಎಂಬ ತುಳು ಭಕ್ತಿಗೀತೆ ಆಲ್ಬಂ ಸಾಂಗ್ ಬಿಡುಗಡೆಗೊಂಡಿದೆ. ಬೊಳ್ಳಿಮಾರು ಕ್ಷೇತ್ರದ ಧರ್ಮದರ್ಶಿ ವಿಜಯ್ ಸಾಲ್ಯಾನ್‌ರವರು ಭಕ್ತಿಗೀತೆ ಆಲ್ಬಂ ಸಾಂಗ್ ಬಿಡುಗಡೆಗೊಳಿಸಿದರು. ಧರ್ಮದರ್ಶಿಯವರ ನಿರ್ಮಾಣ ಹಾಗೂ ಶುಭಾಶೀರ್ವಾದದೊಂದಿಗೆ ಈ...
ದಕ್ಷಿಣ ಕನ್ನಡಸುದ್ದಿ

ದುಷ್ಟ ಜೀವಿಗಳು ಹಿಂದುತ್ವವನ್ನು ತಮ್ಮ ಸ್ವಾರ್ಥಕ್ಕಾಗಿ ಉಪಯೋಗಿಸಿಕೊಂಡು ಹಿಂದುತ್ವದ ಅಡಿಪಾಯವನ್ನೇ ಹಾಳು ಮಾಡುತ್ತಿದ್ದಾರೆ : ಗಿರೀಶ್ ಕೊಟ್ಟಾರಿ. ರಾಜ್ಯ ಉಪಾಧ್ಯಕ್ಷ ರೈತ ಸಂಘ –ಕಹಳೆ ನ್ಯೂಸ್

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿಯಿಂದ ಬಂಟ್ವಾಳ ತಾಲೂಕಿನ, ಸಮಾಜ ಸೇವಾ ಸಹಕಾರಿ ಬ್ಯಾಂಕ್‌ನ ಸಭಾಂಗಣದಲ್ಲಿ ಹಿಂದೂ ರಾಷ್ಟ್ರಜಾಗೃತಿ ಸಭೆ ನಡೆದಿದೆ. ಸಭೆಯಲ್ಲಿ ಮಾತನಾಡಿದ, ರೈತ ಸಂಘದ ರಾಜ್ಯ ಉಪಾಧ್ಯಕ್ಷ ಗಿರೀಶ್ ಕೊಟ್ಟಾರಿ ಅವರು ಮಾತನಾಡಿ ದುಷ್ಟ ಜೀವಿಗಳು ಹಿಂದುತ್ವವನ್ನು ತಮ್ಮ ಸ್ವಾರ್ಥಕ್ಕಾಗಿ ಉಪಯೋಗಿಸಿಕೊಂಡು ಹಿಂದುತ್ವದ ಅಡಿಪಾಯವನ್ನೇ ಹಾಳು ಮಾಡುತ್ತಿದ್ದಾರೆ. ದೇವಸ್ಥಾನವನ್ನು ಅಪವಿತ್ರ ಗೊಳಿಸುವುದು, ಧ್ವಂಸ ಮಾಡುವುದು ಇಂತಹ ತಪ್ಪು ಕೆಲಸಗಳನ್ನು ಮಾಡುತ್ತಿದ್ದಾರೆ. ಹಿಂದೂಗಳಲ್ಲಿ ಒಗ್ಗಟ್ಟು ಇಲ್ಲದಿರುವುದರಿಂದ ಇವೆಲ್ಲ ಸಾಧ್ಯವಾಗುತ್ತಿದೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಏ.6ರಂದು ಬೊಳ್ವಾರ್‌ನಲ್ಲಿ ಹಾರಕರೆ ಆರ್ಕಿಟೆಕ್ಟ್ಸ್ ಶುಭಾರಂಭ- ಕಹಳೆ ನ್ಯೂಸ್

ಪುತ್ತೂರು: ಬೊಳ್ವಾರು ಹಿರಣ್ಯ ಸಂಕೀರ್ಣದ ಒಂದನೇ ಮಹಡಿಯಲ್ಲಿ ಏ.6ರಂದು ಬೆಳಗ್ಗೆ 9:30ಕ್ಕೆ ಹಾರಕರೆ ಆರ್ಕಿಟೆಕ್ಟ್ಸ್   ಶುಭಾರಂಭಗೊಳ್ಳಲಿದೆ. ಎ.ಆರ್ ಸುದರ್ಶನ್ ಹಾರಕರೆರವರ ಮಾಲಕತ್ವದಲ್ಲಿ ಹಾರಕರೆ ಆರ್ಕಿಟೆಕ್ಟ್ಸ್ ಶುಭಾರಂಭಗೊಳ್ಳುತ್ತಿದ್ದು, ಪುತ್ತೂರು ಶಾಸಕರಾದ ಸಂಜೀವ ಮಠಂದೂರುರವರು ಉದ್ಘಾಟಕರಾಗಿ ಆಗಮಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಧ್ಯಕ್ಷರಾದ ಕೇಶವ ಪ್ರಸಾದ್ ಮುಳಿಯ, ಎಸ್.ಕೆ ಆನಂದ್ ಮಾಸ್ಟರಿ ಪ್ಲಾನರಿ ಪುತ್ತೂರು, ಎ.ಆರ್ ಪ್ರಮುಖ್ ರೈ ವೈ.ಬಿ ಬಿ ಪದ್ಮನಾಭ ರೈ ಮತ್ತು ಅಸೋಸಿಯೇಟ್ಸ್, ಜೀವಂಧರ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪದ್ಮಶ್ರೀ ಪುರಸ್ಕøತ ಮಹಾಲಿಂಗ ನಾಯ್ಕ್ ಅಮೈಯವರಿಗೆ ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ವತಿಯಿಂದ ಸನ್ಮಾನ – ಕಹಳೆ ನ್ಯೂಸ್

ವಿಟ್ಲ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮಹಾಲಿಂಗ ನಾಯ್ಕ ರವರಿಗೆ ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ವತಿಯಿಂದ ಅವರ ಸ್ವಗೃಹದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷರಾದ ಗಣೇಶ್ ಕೆದಿಲ,ವೀರಕೇಸರಿ ಬೆಳ್ತಂಗಡಿ ಸಂಘಟನೆಯ ಪ್ರಮುಖರಾದ ಪದ್ಮನಾಭ ಪೂಜಾರಿ, ಹಿಂದು ಜಾಗರಣ ವೇದಿಕೆ ಮಾತೃ ಸುರಕ್ಷಾ ಸಂಯೋಜಕ ಲಿತೀಶ ಗಡಿಯಾರ ಹಾಗೂ ಹಿಂದು ಯುವ ವಾಹಿನಿ ಮಾಣಿ ವಲಯ ಇದರ ಸಹ ಸಂಯೋಜಕ ಜಿತೇಶ್ ಪೆರಾಜೆ ಉಪಸ್ಥಿತರಿದ್ದರು....
1 615 616 617 618 619 725
Page 617 of 725