Tuesday, April 28, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ 2022ರ ಬಜೆಟ್ ಬಗೆಗೆ ವಿದ್ಯಾರ್ಥಿಗಳ ವಿಚಾರ ಮಂಡನೆ ಮತ್ತು ಅವಲೋಕನ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ಸ್ವಾತಂತ್ರ್ಯಾ ನಂತರದಿಂದಲೂ ರಾಷ್ಟ್ರ ಅಭಿವೃದ್ಧಿ ಪಥದಲ್ಲೇ ಇದೆ. ಭಾರತ ಸರ್ವತೋಮುಖ ಅಭಿವೃದ್ಧಿ ಹೊಂದಲು ನಮ್ಮ ಹಣಕಾಸಿನ ಯೋಜನೆಗಳನ್ನು ಬದಲಾಯಿಸಬೇಕು. ಪ್ರಸ್ತುತ ದೇಶದ ಸುಸ್ಥಿರ ಅಭಿವೃದ್ದಿಯತ್ತ ಗಮನ ಹರಿಸುವ ಅಗತ್ಯತೆ ಇದೆ ಎಂದು ಇಲ್ಲಿನ ಸರಕಾರಿ ಮಹಿಳಾ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕ ಡಾ.ಸುಕೇಶ್ ಪಿ ಹೇಳಿದರು. ವಿವೇಕಾನಂದ ಸ್ನಾತಕೋತ್ತರ ವಾಣಿಜ್ಯ ವಿಭಾಗ ಮತ್ತು ಐಕ್ಯೂಎಸಿ ಘಟಕದ ಆಶ್ರಯದಲ್ಲಿ ಆಯೋಜಿಸಿದ್ದ ಬಜೆಟ್ 2022ರ ಬಗೆಗೆ ವಿದ್ಯಾರ್ಥಿಗಳ ವಿಚಾರ ಮಂಡನೆ...
ದಕ್ಷಿಣ ಕನ್ನಡಸುದ್ದಿ

ಶ್ರೀನಿವಾಸ ವಿಶ್ವವಿದ್ಯಾನಿಲಯದಲ್ಲಿ ಹೋಳಿ ರಂಗ್-2022 ಕಾರ್ಯಕ್ರಮ – ಕಹಳೆ ನ್ಯೂಸ್

ಮಂಗಳೂರು : ಶ್ರೀನಿವಾಸ ವಿಶ್ವವಿದ್ಯಾನಿಲಯ- ಇನ್‌ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್, ಏವಿಯೇಷನ್ ಸ್ಟಡೀಸ್, ಶಿಕ್ಷಣ ಮತ್ತು ಇಂಟೀರಿಯರ್ ಡಿಸೈನ್ ವಿಭಾಗ ವಿದ್ಯಾರ್ಥಿಗಳು ಜಂಟಿಯಾಗಿ ಮಾರ್ಚ್ 17 ರಂದು ಪಾಂಡೇಶ್ವರದ ಸಿಟಿ ಕ್ಯಾಂಪಸ್‌ನಲ್ಲಿ ಹೋಳಿ, ರಂಗ್ 2022 ಆಚರಿಸಲಾಯಿತು. ವಿದ್ಯಾರ್ಥಿಗಳ ಸಮುದಾಯವನ್ನು ಸಾಮಾನ್ಯ ವೇದಿಕೆಯಲ್ಲಿ ತರಲು ಮತ್ತು ಬಣ್ಣದ ಹಬ್ಬವನ್ನು ಆಚರಿಸಲು ಆಯೋಜಿಸಲಾಗಿದ್ದ, ಕಾರ್ಯಕ್ರಮವು ಮಳೆ ನೃತ್ಯ, ಸಾಂಸ್ಕೃತಿಕ ಕಾರ್ಯಕ್ರಮ, ಡಿಜೆ ಹಾಡುಗಳು ಮತ್ತು ಬಣ್ಣಗಳ ರೋಮಾಂಚಕ ಆಟದೊಂದಿಗೆ ಮುಕ್ತಾಯವಾಯಿತು. ಡಾ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಡಿವೈಎಸ್ಪಿ ಗಾನ ಕುಮಾರಿ ವಿರುದ್ಧ ಮಾರ್ಚ್ 21 ರಂದು ಪುತ್ತೂರಿನಲ್ಲಿ ಹಿಂದೂ ಜಾಗರಣ ವೇದಿಕೆಯಿಂದ ಬೃಹತ್ ಹೋರಾಟ : ಪ್ರತಿಭಟನೆಯ ಯಶಸ್ವಿಗಾಗಿ ಶ್ರೀ ಮಹಾಲಿಂಗೇಶ್ವರನ ಸನ್ನಿಧಾನದಲ್ಲಿ ವಿಶೇಷ ಪ್ರಾರ್ಥನೆ –ಕಹಳೆ ನ್ಯೂಸ್

ಪುತ್ತೂರು : ಹಿಂದೂ ಕಾರ್ಯಕರ್ತರ ವಿರುದ್ಧ ನಿರಂತರ ಸುಳ್ಳು ಕೇಸ್ ದಾಖಲಿಸಿ ದೌರ್ಜನ್ಯ ಎಸಗುತ್ತಿರುವ ಆರೋಪದಲ್ಲಿ ಪುತ್ತೂರು ಡಿವೈಎಸ್ಪಿ ಗಾನ ಕುಮಾರಿ ವಿರುದ್ಧ ಮಾರ್ಚ್ 21 ರಂದು ಬೃಹತ್ ಹೋರಾಟ ನಡೆಸುವ ತೀರ್ಮಾಣವನ್ನ ಹಿಂದೂ ಜಾಗರಣ ವೇದಿಕೆ ಕೈಗೊಂಡಿದೆ. ಮಾರ್ಚ್ 21 ರಂದು ನಡೆಯಲಿರುವ ಪ್ರತಿಭಟನೆಯು ಯಶಸ್ವಿಯಾಗಿ ನಡೆಯುವಂತೆ ಆಗಲು, ಇಂದು ಪುತ್ತೂರಿನ ಒಡೆಯ ಶ್ರೀ ಮಹಾಲಿಂಗೇಶ್ವರನ ಸನ್ನಿಧಾನದಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಮಾರ್ಚ್...
ದಕ್ಷಿಣ ಕನ್ನಡಸುದ್ದಿ

ಮಂಗಳೂರು: ತಾನು ವಾಸವಿದ್ದ ಪಿಜಿಯಲ್ಲಿ ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ – ಕಹಳೆ ನ್ಯೂಸ್

ಮಂಗಳೂರು: ಹೋಟೆಲ್ ಮ್ಯಾನೇಜ್‍ಮೆಂಟ್ ಕಾಲೇಜೊಂದರಲ್ಲಿ ಓದುತ್ತಿದ್ದ ವಿದ್ಯಾರ್ಥಿಯೊರ್ವ ತಾನು ವಾಸವಿದ್ದ ಪಿ.ಜಿ. ಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಮೆ ಮಾಡಿಕೊಂಡಿದ್ದಾನೆ. ಬೆಂಗಳೂರು ಕುಮಾರಸ್ವಾಮಿ ಬಡಾವಣೆಯ ಭರತ್ ಭಾಸ್ಕರ್ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಆತ್ಮಹತ್ಯೆಗೆ ಮುನ್ನ ತಾಯಿಗೆ ಕರೆ ಮಾಡಿದ್ದು, ಆ ವೇಳೆ ಕರೆ ಸ್ವೀಕರಿಸಲು ತಾಯಿಗೆ ಸಾಧ್ಯವಾಗಿರದ ಕಾರಣ ‘ಡೊನೇಶನ್ ನೀಡಿದರೂ ಕಾಲೇಜಿನಲ್ಲಿ ವ್ಯವಸ್ಥೆ ಸರಿಯಿಲ್ಲ. ಪ್ರಾಧ್ಯಾಪಕರೊಬ್ಬರು ನಾನು ಮಾಡಿದ ಪ್ರಾಜೆಕ್ಟ್ ವರ್ಕ್ ಸರಿ ಇಲ್ಲ ಎಂದು ಸಹಿ ಮಾಡದೆ...
ದಕ್ಷಿಣ ಕನ್ನಡರಾಜ್ಯಸುದ್ದಿ

ಬೆಳ್ಳಂಬೆಳಿಗ್ಗೆ ಮಂಗಳೂರಿನ ಮೆಸ್ಕಾಂ ಹಿರಿಯ ಅಧಿಕಾರಿ ಸೇರಿ ರಾಜ್ಯದ 18 ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ-ಕಹಳೆ ನ್ಯೂಸ್

ಮಂಗಳೂರು: ಹಿರಿಯ ಮೆಸ್ಕಾಂ ಅಧಿಕಾರಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ದಯಾಸುಂದರ್ ಅವರ ಮನೆ ಹಾಗೂ ಕಚೇರಿ ಮೇಲೆ ಇಂದು ಬೆಳ್ಳಂಬೆಳಿಗ್ಗೆ ಎ.ಸಿ.ಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಮಂಗಳೂರಿನ ಮೆಸ್ಕಾಂ ಕಛೇರಿಯಲ್ಲಿ ದಯಾ ಸುಂದರ್ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ಮಂಗಳೂರಿನ ಕದ್ರಿ ಕಂಬಳದಲ್ಲಿ ಸ್ವಂತ ಫ್ಲ್ಯಾಟ್ ಹೊಂದಿದ್ದಾರೆ. ಅದನ್ನು ಬಾಡಿಗೆಗೆ ನೀಡಿರುವ ಅವರು ಬೇರೊಂದು ಬಾಡಿಗೆ ಮನೆಯಲ್ಲಿ ಕುಟುಂಬ ಸಮೇತ ವಾಸಿಸುತ್ತಿದ್ದರು. ಮಲ್ಲಿಕಟ್ಟೆಯ ವಿಜಯಾ ಅಪಾರ್ಟ್ ಮೆಂಟ್ ಬಳಿಯ...
ಕೊಡಗುದಕ್ಷಿಣ ಕನ್ನಡರಾಜ್ಯರಾಷ್ಟ್ರೀಯಸುದ್ದಿ

ಸಂಸದ ನಳಿನ್ ಕುಮಾರ್ ಕಟೀಲ್ ಪ್ರಯತ್ನದ ಫಲ | ಸುರತ್ಕಲ್ ಟೋಲ್ ಗೇಟ್ ಸ್ಥಳಾಂತರ – ಹೆದ್ದಾರಿ ಸಚಿವರ ಸಭೆಯಲ್ಲಿ ನಿರ್ಧಾರ ; ಮಾಣಿಯಿಂದ ಸಂಪಾಜೆವರೆಗೆ ಚತುಷ್ಪಥ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಆದೇಶ – ಕಹಳೆ ನ್ಯೂಸ್

ನವದೆಹಲಿ, ಮಾ. 16 : ಸಾಕಷ್ಟು ಹೋರಾಟಗಳು ಪ್ರತಿಭಟನೆಯ ಬಳಿಕ ಇದೀಗ ಸುರತ್ಕಲ್ ಟೋಲ್ ಗೇಟನ್ನು ಸ್ಥಳಾಂತರಗೊಳಿಸಿ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.   ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರ ನೇತೃತ್ವದಲ್ಲಿ ಸುರತ್ಕಲ್ ಟೋಲ್ ವಿಚಾರದ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಅಧಿಕಾರಿಗಳೊಂದಿಗೆ ಸಚಿವರ ಕಚೇರಿಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಮುಖ್ಯವಾಗಿ ಸುರತ್ಕಲ್ ಟೋಲ್...
ದಕ್ಷಿಣ ಕನ್ನಡರಾಜ್ಯಸುದ್ದಿ

ದೇಶಾದ್ಯಂತ ಭಾರೀ ಸುದ್ದಿಯಾಗಿದ್ದ ಹಿಜಾಬ್ ವಿವಾದ : ಮಹತ್ವದ ತೀರ್ಪು ನೀಡಿದ ಹೈಕೋರ್ಟ್ – ಕಹಳೆ ನ್ಯೂಸ್

ದೇಶಾದ್ಯಂತ ಭಾರೀ ಸುದ್ದಿಯಾಗಿ, ಭಾರೀ ಕೋಲಾಹಲವನ್ನೇ ಸೃಷ್ಟಿ ಮಾಡಿದ್ದ ಹಿಜಾಬ್ ವಿವಾದ ಈಗ ಅಂತಿಮ ಘಟ್ಟ ತಲುಪಿದೆ. ಉಡುಪಿಯಲ್ಲಿ ಆರಂಭವಾಗಿ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದ್ದಂತಹ ಹಿಜಾಬ್ ನಿಷೇಧ ಪ್ರಕರಣ ಈಗ ಅಂತಿಮ ಹಂತಕ್ಕೆ ತಲುಪಿದೆ. ಹಿಜಾಬ್ ನಿಷೇಧ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಇಂದು ತನ್ನ ತೀರ್ಪು ಪ್ರಕಟಿಸಿದೆ.   ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ, ಸರಕಾರ ಆದೇಶ ಕಾನೂನು ಬದ್ದವಾಗಿದೆ. ಸರ್ಕಾರದ ವಸ್ತ್ರಸಂಹಿತೆಯನ್ನು ಪ್ರಶ್ನೆಮಾಡುವಂತಿಲ್ಲ ಎಂದು ಮಹತ್ತರ...
ದಕ್ಷಿಣ ಕನ್ನಡಪುತ್ತೂರುಸುದ್ದಿಸುಳ್ಯ

ತಿರುಮಲ ಹೋಂಡಾದಲ್ಲಿ ಗ್ರಾಹಕರಿಗೆ ಭರ್ಜರಿ ಆಫರ್: ಕಡಿಮೆ ಡೌನ್‍ಪೇಮೆಂಟ್‍ನೊಂದಿಗೆ ಅತ್ಯಪೂರ್ವ ಕೊಡುಗೆಗಳು- ಕಹಳೆ ನ್ಯೂಸ್

ಪುತ್ತೂರು: ತಿರುಮಲ ಹೋಂಡಾದಲ್ಲಿ ಗ್ರಾಹಕರಿಗೆ ಭರ್ಜರಿ ಆಫರ್‍ಗಳು ಸಿದ್ಧವಾಗಿದೆ. ಅತೀ ಕಡಿಮೆ ಡೌನ್‍ಪೇಮೆಂಟ್‍ನೊಂದಿಗೆ ಅತ್ಯಪೂರ್ವ ಕೊಡುಗೆಗಳನ್ನು ನಿಮ್ಮದಾಗಿಸಿಕೊಳ್ಳುವ ಸುವರ್ಣವಕಾಶ ಒದಗಿ ಬಂದಿದೆ. 94,155 ಆನ್‍ರೋಡ್ ಪ್ರೈಸ್‍ನ ಟುವೀಲರ್ ಖರೀದಿಸಲು, ರಿಜಿಸ್ಟರೇಷನ್ ಹಾಗೂ ಇನ್ಸೂರೆನ್ಸ್ ಸೇರಿ ಕೇವಲ 2,999 ರೂಪಾಯಿ ಡೌನ್‍ಪೇಮೆಂಟ್ ಮಾಡಿದ್ರೆ ಆಯ್ತು. ಇನ್ನು 4,999 ರೂಪಾಯಿ ಡೌನ್ ಪೇಮೆಂಟ್ ಮಾಡಿದ್ರೆ , 84,987 ರೂಪಾಯಿ ಮೌಲ್ಯದ ಟುವೀಲರ್‍ನ್ನು ನೀವು ಖರೀದಿಸ್‍ಬಹುದು. ಈ ಖರೀದಿಗಳ ಮೇಲೆ ಬ್ರಾಂಡೆಡ್ ಹೆಲ್ಮೆಟ್, ಬ್ರಾಂಡೆಡ್...
1 621 622 623 624 625 725
Page 623 of 725