Wednesday, April 29, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಿಜೆಪಿ ಮಹಿಳಾ ಮೋರ್ಚಾ ಪುತ್ತೂರು ನಗರ ಮಂಡಲ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ – ಕಹಳೆ ನ್ಯೂಸ್

ಪುತ್ತೂರು: ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳಾ ಮೋರ್ಚಾ ಪುತ್ತೂರು ನಗರ ಮಂಡಲದ ಆಯೋಜನೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಕ್ಯಾನ್ಸರ್ ಕುರಿತು ಮಾಹಿತಿ ಹಾಗೂ ಸ್ಕ್ರೀನಿಂಗ್ ಕಾರ್ಯಕ್ರಮವನ್ನು ಪ್ರಗತಿ ಪ್ಯಾರಮೆಡಿಕಲ್ ಕಾಲೇಜಿನ ಹಾಲಿನಲ್ಲಿ ಶ್ರೀಮತಿ ಶರಾವತಿ ರವಿನಾರಾಯಣ ಇವರ ಅಧ್ಯಕ್ಷತೆಯಲ್ಲಿ ನೆರವೇರಿಸಲಾಯಿತು. ವಂದೇ ಮಾತರಂ ಗೀತೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮವನ್ನು ಪುತ್ತೂರು ನಗರ ಮಂಡಲ ಅಧ್ಯಕ್ಷರಾದ ಶ್ರೀಯುತ ಪಿ.ಜಿ. ಜಗನ್ನಿವಾಸ ರಾವ್ ಪುಷ್ಪಾರ್ಚನೆಗೈದು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೆತ್ತವರ ಪಾದಪೂಜೆ ಹಾಗೂ ಕೈತುತ್ತು ಕಾರ್ಯಕ್ರಮ – ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ಹೆತ್ತವರ ಪಾದಪೂಜೆ ಹಾಗೂ ಕೈತುತ್ತು ಕಾರ್ಯಕ್ರಮ ನಡೆಯಿತು. 1ನೇ ಮತ್ತು 2ನೇ ತರಗತಿಯವರ ಪೋಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಶ್ರೀರಾಮ ಪ್ರಾಥಮಿಕ ವಿಭಾಗದ ಸಂಸ್ಕøತ ಅಧ್ಯಾಪಕರದ ಅನ್ನಪೂರ್ಣ ಎನ್ ಭಟ್ “ಮಾತೃದೇವೋಭವ ಎನ್ನುವಂತೆ ತಾಯಿಯಲ್ಲಿ ದೇವರನ್ನು ಕಾಣುವುದು ನಮ್ಮ ಸಂಸ್ಕøತಿ. ಆ ತಾಯಿಯ ಪಾದಪೂಜೆ ಮಾಡುವುದು ಸರ್ವಶ್ರೇಷ್ಟ ಪೂಜೆಯಾಗಿದೆ. ಇದು ನಮ್ಮ ಶ್ರೇಷ್ಟ ಪರಂಪರೆಯಾಗಿದೆ. ಈ ಪರಂಪರೆಯನ್ನು ಉಳಿಸುವ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ಶ್ರೀ ಮಣಿಕಂಠ ಯುವಶಕ್ತಿ ಕುದ್ರಬೆಟ್ಟು ಕಲ್ಲಡ್ಕ ಇದರ ಸಹಕಾರದೊಂದಿಗೆ ಇ- ಶ್ರಂ ಕಾರ್ಡ್ ನೋಂದಾವಣೆ ಕಾರ್ಯಗಾರ- ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ಶ್ರೀ ಮಣಿಕಂಠ ಯುವಶಕ್ತಿ ಕುದ್ರಬೆಟ್ಟು ಕಲ್ಲಡ್ಕ ಇದರ ಸಹಕಾರದೊಂದಿಗೆ ಇ-ಶ್ರಂ ಕಾರ್ಡ್ ನೋಂದಾವಣೆ ಕಾರ್ಯಗಾರ ಶ್ರೀ ಮಣಿಕಂಠ ಭಜನಾ ಮಂದಿರ ಕುದ್ರಬೆಟ್ಟು ಇಲ್ಲಿ ಜರಗಿತು. ಬಾಳ್ತಿಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸುಂದರ ಸಾಲಿಯಾನ್ ದೀಪ ಬೆಳಗಿಸಿ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಕಲ್ಲಡ್ಕ ವಲಯದ ಮೇಲ್ವಿಚಾರಕರಾದ ಸುಗುಣ ಶೆಟ್ಟಿ, ಬಾಳ್ತಿಲ ಒಕ್ಕೂಟದ ಅಧ್ಯಕ್ಷರಾದ ಉಮಾವತಿ ಪುರ್ಲಿ ಪಾಡಿ ,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಮುಗೇರಡ್ಕ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿದ ವರ್ಷಾವಧಿ ನೇಮೋತ್ಸವ: ಅದೃಷ್ಟ ಚೀಟಿಯ ಫಲಿತಾಂಶ ಪ್ರಕಟ- ಕಹಳೆ ನ್ಯೂಸ್

ಪುತ್ತೂರು :  ನರಿಮೊಗರು ಗ್ರಾಮದ ಪೊಸಮೆನ್ಪದವು ಮುಗೇರಡ್ಕ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನದಲ್ಲಿ, ವರ್ಷಾವಧಿ ನೇಮೋತ್ಸವ ಮಾ.05ರಂದು ಅದ್ದೂರಿಯಾಗಿ ನೆರವೇರಿದೆ. ಈ ವೇಳೆ ಅದೃಷ್ಟ ಚೀಟಿಯ ವಿಜೇತರನ್ನು ಘೋಷಿಸಲಾಗಿದೆ. ಪ್ರಥಮ : ಲಕ್ಕಿ ನಂ-1469 ಶಂಕರ ಗೌಡ ಮಣಿಯ ದ್ವಿತೀಯ : ಲಕ್ಕಿ ನಂ-1030 ಕಿಶನ್ ಎಸ್ ಜಿ ತೃತೀಯ : ಲಕ್ಕಿ ನಂ-1231 ಆಕರ್ಷಕ ಬಹುಮಾನ ಲಕ್ಕಿ ನಂ-1182: ಸನ್ನಿಧಿ ಲಕ್ಕಿ ನಂ-864 :ಹೇಮಾಲತ ಲಕ್ಕಿ ನಂ-1147 ಲಕ್ಕಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಪ್ರಗತಿ ಸ್ಟಡಿ ಸೆಂಟರ್‍ನಲ್ಲಿ “ಪರೀಕ್ಷಾ ಹಬ್ಬದ ತಯಾರಿ” ಎಂಬ ವಿನೂತನ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ಪ್ರಗತಿ ಸ್ಟಡಿ ಸೆಂಟರ್‍ನಲ್ಲಿ ಪರೀಕ್ಷಾ ಹಬ್ಬದ ತಯಾರಿ ಎಂಬ ವಿನೂತನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ವಿವೇಕಾನಂದ ಕಾಲೇಜಿನ ಉಪನ್ಯಾಸಕರಾದ ಹರೀಶ್ ಭಟ್ ಮಾತನಾಡುತ್ತಾ ವಿದ್ಯಾರ್ಥಿಗಳ ಕಲಿಕೆಯಲ್ಲಿ ಶಿಸ್ತು ಪಾಲನೆ ನಮ್ಮ ಪ್ರತಿಭೆಯ ಪ್ರಥಮ ವಿಷಯ. ಶಿಸ್ತು ನಿಯತ್ತು ನಮ್ಮ ಮುಂದಿನ ಜೀವನದ ಸಫಲತೆಗೆ ಪ್ರಮುಖ ಕಾರಣವಾಗಿದೆ. ಶಿಸ್ತುಬದ್ಧವಾದ ಜೀವನ ಉತ್ತಮ ಸಾಧನೆಗೆ ನಾಂದಿಯಾಗುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸುದ್ದಿವಾಹಿನಿಯ CEO ಆದ ಸೃಜನ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ 2020-21ನೇ ಶೈಕ್ಷಣಿಕ ಸಾಲಿನ ಅಂತಿಮ ಪರೀಕ್ಷೆಯಲ್ಲಿ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳ ಸಾಧನೆ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ 2020-21ನೇ ಶೈಕ್ಷಣಿಕ ಸಾಲಿನ ಅಂತಿಮ ಪರೀಕ್ಷೆಯಲ್ಲಿ 2 ರ‍್ಯಾಂಕ್ ಪಡೆದುಕೊಂಡಿದ್ದಾರೆ. ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ರಂಜನ್.ಎಂ ಮೂರನೇ ರ‍್ಯಾಂಕ್ ಹಾಗೂ ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ ಕೃತಿಕಾ.ಕೆ ಎಂಟನೇ ರ‍್ಯಾಂಕ್ ಗಳಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ, ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್...
ದಕ್ಷಿಣ ಕನ್ನಡಸುದ್ದಿ

ಪದವಿನಂಗಡಿ ಪ್ರದೇಶದ ಗಂಧಕಾಡು – ಭಟ್ರಕುಮೇರಿ ಕೂಡು ರಸ್ತೆ ಬಳಿ ರಸ್ತೆ ಕಾಂಕ್ರೀಟಿಕರಣ ಮತ್ತು ರಸ್ತೆ ಅಗಲೀಕರಣ, ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿದ ಶಾಸಕ ಡಾ.ಭರತ್ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು ನಗರ ಉತ್ತರದ 19 ನೇ ಪಚ್ಚನಾಡಿ ವಾರ್ಡಿನ ಪದವಿನಂಗಡಿ ಪ್ರದೇಶದ ಒಟ್ಟು 16 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಗಂಧಕಾಡು - ಭಟ್ರಕುಮೇರಿ ಕೂಡು ರಸ್ತೆ ಬಳಿ ರಸ್ತೆ ಕಾಂಕ್ರೀಟಿಕರಣ ಮತ್ತು ಮುಗ್ರೋಡಿ ಪರಿಸರದ ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂದಿರದ ಬಳಿ ರಸ್ತೆ ಅಗಲೀಕರಣ, ತಡೆಗೋಡೆ ರಚನೆ, ಚರಂಡಿ ನಿರ್ಮಾಣ ಹಾಗೂ ರಸ್ತೆ ಕಾಂಕ್ರೀಟಿಕರಣಕ್ಕೆ ಶಾಸಕರಾದ ಡಾ.ಭರತ್ ಶೆಟ್ಟಿಯವರು ಗುದ್ದಲಿಪೂಜೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಸ್ಥಳೀಯ ಮ.ನ.ಪಾ ಸದಸ್ಯೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪ್ರದೀಪ್ತಿ ಬಹುಮಾನ ವಿತರಣಾ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ಸಾಂಸ್ಕøತಿಕ ಕಲೆಗಳು ಶಿಕ್ಷಣದ ಅವಿಭಾಜ್ಯ ಅಂಗವಾಗಿದ್ದು ಭಾರತೀಯ ಮನಸ್ಸಿನ ಬೆಳವಣಿಗೆಗೆ ಪೂರಕವಾಗಿದೆ. ಇವುಗಳು ಮನಸ್ಸಿಗೆ ಮನೋರಂಜನೆ ಒದಗಿಸುವುದು ಮಾತ್ರವಲ್ಲದೆ ವ್ಯಕ್ತಿಯನ್ನು ಸಂವೇದನಶೀಲರನ್ನಾಗಿಸುತ್ತದೆ. ಎಲ್ಲಾ ಕಲೆಗಳನ್ನು ಗೌರವಿಸಿ ಪ್ರೀತಿಸಿದಾಗ ಅದು ನಮ್ಮನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತದೆ ಎಂದು ಖ್ಯಾತ ಗಾಯಕಿ ಹಾಗೂ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಅಖಿಲಾ ಪಜಿಮಣ್ಣು ಹೇಳಿದರು. ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಪ್ರತಿಭಾ ಪ್ರದೀಪ್ತಿ-ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು...
1 623 624 625 626 627 726
Page 625 of 726