Tuesday, April 28, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬೆಂಗಳೂರುರಾಜಕೀಯಸುದ್ದಿ

ರಾಜ್ಯ ಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ – ಕಾಸರಗೋಡಿನಲ್ಲಿ ಕನ್ನಡ ಭವನ ಸ್ಥಾಪನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್‌ನಲ್ಲಿ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು, ಮಾ 04 : ರಾಜ್ಯ ಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ ನಡೆಸುವ ಬಗ್ಗೆ 2022–23ನೇ ಸಾಲಿನ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. ಬಜೆಟ್ ಮಂಡನೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಸಂಸ್ಕೃತಿ-ಸಾಹಿತ್ಯ ಕ್ಷೇತ್ರಕ್ಕೆ ಘೋಷಿಸಿರುವ ಇತರ ಯೋಜನೆಗಳು ವಿವರ ಇಲ್ಲಿದೆ. *ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನ ನಡೆಸಲು 20 ಕೋಟಿ ಅನುದಾನ *ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು 20 ಕೋಟಿ ರೂ *ರಾಜ್ಯಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ ಆಯೋಜಿಸಲು ತೀರ್ಮಾನ *ತಳಸಮುದಾಯದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಡಗ ಬೆಳ್ಳೂರು ಗ್ರಾಮದ ಕಿರಾಳೆಯಲ್ಲಿ 1.35 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ರಾಜೇಶ್ ನಾಯ್ಕ್ – ಕಹಳೆ ನ್ಯೂಸ್

ಬಂಟ್ವಾಳ: ಬಡಗ ಬೆಳ್ಳೂರು ಗ್ರಾಮದ ಕಿರಾಳೆಯಲ್ಲಿ 1.35 ಕೋಟಿ ವೆಚ್ಚದಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಕಾಮಗಾರಿಗೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಶಿಲಾನ್ಯಾಸ ನೆರವೇರಿಸಿದರು. ಬಳಿಕ ಮಾತನಾಡಿದ ಶಾಸಕರು ನದಿಗಳ ಜೊತೆಗೆ ಕಿರುಹೊಳೆಗಳಲ್ಲಿ ಕೃಷಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಣ್ಣ ನೀರಾವರಿ ಇಲಾಖೆ ಮೂಲಕ ಕಿಂಡಿ ಅಣೆಕಟ್ಟು ನಿರ್ಮಿಸಲಾಗುತ್ತಿದ್ದು ಶೀಘ್ರದಲ್ಲಿ ಕ್ಷೇತ್ರದ 16 ಅಣೆಕಟ್ಟುಗಳು ಅನುಷ್ಠಾನಗೊಳ್ಳಲಿದೆ. ಇದರ ಜೊತೆಗೆ 135 ಕೋಟಿ ರೂ ವೆಚ್ಚದಲ್ಲಿ ಜಕ್ರಿಬೆಟ್ಟುವಿನಲ್ಲಿ ನೇತ್ರಾವತಿ ನದಿಗೆ...
ದಕ್ಷಿಣ ಕನ್ನಡಸುದ್ದಿ

ಮಂಗಳೂರು: ಅಪಾರ್ಟ್ಮೆಂಟ್ ನಲ್ಲಿ ವೇಶ್ಯಾವಾಟಿಕೆ: ನಾಲ್ಕು ಯುವತಿಯರ ರಕ್ಷಣೆ- ಕಹಳೆ ನ್ಯೂಸ್

ಮಂಗಳೂರು: ಗ್ರಾಹಕರಿಗೆ ವೇಶ್ಯಾವಾಟಿಕೆ ದಂಧೆಗೆ ಯುವತಿಯರನ್ನು ಹಾಗೂ ಮಹಿಳೆಯರನ್ನು ಒದಗಿಸುತ್ತಿದ್ದ ಸ್ಥಳಕ್ಕೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಮೂವರು ಪಿಂಪ್ ಗಳನ್ನು ವಶಕ್ಕೆ ಪಡೆದುಕೊಂಡ 4 ಮಂದಿ ಯುವತಿಯರನ್ನು ರಕ್ಷಿಸಿದ ಘಟನೆ ಮಂಗಳೂರು ನಗರದ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂದೂರ್ ವೆಲ್ ನ ಅಪಾರ್ಟ್ಮೆಂಟ್ ವೊಂದರಲ್ಲಿ ನಡೆದಿದೆ. ಮಂಗಳೂರು ನಗರದ ಪೂರ್ವ( ಕದ್ರಿ ) ಪೊಲೀಸ್ ಠಾಣಾ ವ್ಯಾಪ್ತಿಯ ಬೆಂದೂರ್ ವೆಲ್ 3 ನೇ ಕ್ರಾಸ್ ರಸ್ತೆಯಲ್ಲಿರುವ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ – ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ ಭಾರತೀಯ ಭೌತಶಾಸ್ತ್ರಜ್ಞ ಸರ್ ಸಿ.ವಿ ರಾಮನ್‍ರವರು ಆವಿಷ್ಕರಿಸಿದ ರಾಮನ್ ಪ್ರಭಾವದ ದಿನವನ್ನು ಗುರುತಿಸುವ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಒಂದು ವಾರಗಳ ಕಾಲ “ಜ್ಞಾನಧಾರ ಸಪ್ತಾಹ” ಎಂಬ ಕಾರ್ಯಕ್ರಮದಡಿಯಲ್ಲಿ ನಡೆಸಿ ದಿನಾಂಕ 28-02-2022ರಂದು ಸಮಾರೋಪ ಕಾರ್ಯಕ್ರಮ ನಡೆಸಲಾಯಿತು. ಬಂದತಂಹ ಅಥಿತಿಗಳಿಗೆ ಅಡಿಕೆ ಗಿಡಗಳನ್ನು ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಶ್ರೀರಾಮ ವಿದ್ಯಾಕೇಂದ್ರದ ವತಿಯಿಂದ ಪದ್ಮಶ್ರೀ ಅಮೈ ಮಹಾಲಿಂಗ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

63 ಮಂದಿಗೆ ಅಂಗವೈಕಲ್ಯ ಹೊಂದಿದವರಿಗೆ ಸಾಧನಾ ಸಲಕರಣಗಳನ್ನು ವಿತರಿಸಿದ ಶಾಸಕ ರಾಜೇಶ್ ನಾಯ್ಕ್ – ಕಹಳೆ ನ್ಯೂಸ್

ಬಂಟ್ವಾಳ: ಸರ್ಕಾರದ ಅನಿರ್ಬಂಧಿತ ಅನುದಾನದಡಿ ಅಂಗವೈಕಲ್ಯ ಹೊಂದಿದವರಿಗೆ ನೆರವು ನೀಡುವ ಉದ್ದೇಶದಿಂದ ಒಟ್ಟು 63 ಮಂದಿಗೆ ಸಾಧನಾ ಸಲಕರಣಗಳನ್ನು ಬಂಟ್ವಾಳ ತಾಲೂಕು ಪಂಚಾಯಿತಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ವಿತರಿಸಿದರು. ಬಳಿಕ ಮಾತನಾಡಿದ ಶಾಸಕರು, ವಿಕಲಚೇತನರು ಸ್ವಾವಲಂಬಿಗಳಾಗಿ ಬದುಕಲು ಈ ಸಲಕರಣೆಗಳು ಉಪಯುಕ್ತವಾಗಲಿದ್ದು, ಸರ್ಕಾರ ಅವರನ್ನು ಸಶಕ್ತರನ್ನಾಗಿಸಲು ನೆರವು ನೀಡುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ಬಂಟ್ವಾಳ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ರಾಜಣ್ಣ, ಮೆನೇಜರ್ ಶಾಂಭವಿ,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಚೈತನ್ಯ ಕಾರ್ಯಾಗಾರ “ಸೌರಭ” ಉದ್ಘಾಟನಾ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು: ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಚೈತನ್ಯವನ್ನು ಪುನಶ್ಚೇತನಗೊಳಿಸುವ ಕಾರ್ಯಾಗಾರ “ಸೌರಭ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಸಂಪತ್ ಕುಮಾರ್ “ಭೌತಿಕ, ಮಾನಸಿಕ ಉತ್ತೇಜನವನ್ನು ನೀಡುವುದರೊಂದಿಗೆ ವಿದ್ಯಾರ್ಥಿಗಳ ಅಭ್ಯುದಯಕ್ಕೆ ಸಹಕಾರಿಯಾಗಬಲ್ಲ ಪಠ್ಯೇತರ ಚಟುವಟಿಕೆಗಳನ್ನು ಈ ಕಾರ್ಯಾಗಾರದಲ್ಲಿ ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳೆಲ್ಲರೂ ಅದರ ಸದುಪಯೋಗವನ್ನು ಪಡೆಯಬೇಕು. ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದಲ್ಲಿ ಸಕರಾತ್ಮಕ ವಿಷಯಗಳ ಬಗ್ಗೆ ಚಿಂತನೆ ಮಾಡುತ್ತಾ ಜ್ಞಾನವನ್ನು ಸಂಪಾದಿಸುವಂತಾಗಬೇಕು. ಬಾಲ್ಯದಲ್ಲಿಯೇ ಶಿಸ್ತನ್ನು...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಹರೀಶ್ ಕಲಾಯಿ ಅವರಿಗೆ ಪಿ.ಹೆಚ್.ಡಿ. ಪದವಿ ನೀಡಿ ಗೌರವಿಸಿದ ಮಂಗಳೂರು ವಿಶ್ವ ವಿದ್ಯಾನಿಲಯ – ಕಹಳೆ ನ್ಯೂಸ್

ಮಂಗಳೂರು : ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ಕಲಾಯಿ ಬೊಮಣ್ಣ ಗೌಡ ಮತ್ತು ದೇವಕಿ ಬಿ ದಂಪತಿಗಳ ಪುತ್ರ ಹರೀಶ್ ಕಲಾಯಿ ಅವರು ಮಂಗಳೂರು ವಿಶ್ವವಿದ್ಯಾಲಯದ ಸಮಾಜ ಕಾರ್ಯ ವಿಭಾಗದ ಪ್ರಾದ್ಯಪಕರಾದ ಪ್ರೋ.ಪೌಲ್ ಜಿ ಅಕ್ವಿನಸ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ಅ ಸ್ಟೆಡಿ ಆನ್ ಪ್ಯಾಕ್ಟರ್ಸ್ ಇನ್‍ ಪ್ಲೋಯೆನ್ಸಿಂಗ್ ಕ್ವಾಲಿಟಿ ಆಫ್ ಲೈಫ್ ಎಮಂಗ್ ಸಿಂಗಲ್ ಮದರ್ಸ್ ಇನ್ ಕರ್ನಾಕಟಕ ಸ್ಟೇಟ್ ಎಂ ಸಂಶೋಧನಾ ಮಹಾಪ್ರಂಬಂಧಕ್ಕೆ ಮಂಗಳೂರು ವಿಶ್ವ ವಿದ್ಯಾನಿಲಯವು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕು ಮಟ್ಟದ ಪೋಲಿಯೋ ಲಸಿಕೆ ಪ್ರಕ್ರಿಯೆಗೆ ಶಾಸಕ ರಾಜೇಶ್ ನಾಯ್ಕ್ ರಿಂದ ಚಾಲನೆ – ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕು ಮಟ್ಟದ ಪೋಲಿಯೋ ಲಸಿಕೆ ನೀಡುವ ಪ್ರಕ್ರಿಯೆಗೆ ಬಂಟ್ವಾಳ ತಾಲೂಕು ಆಸ್ಪತ್ರೆಯಲ್ಲಿ ಶಾಸಕ ರಾಜೇಶ್ ನಾÊಕ್ ಉಳಿಪ್ಪಾಡಿಗುತ್ತು ಅವರು ಚಾಲನೆ ನೀಡಿದರು. ಲಸಿಕೆಯ ಬಂಟ್ವಾಳ ನೋಡೆಲ್ ಡಾ| ದೀಪಾ ಪ್ರಭು, ತಾಲೂಕು ಆಸ್ಪತ್ರೆಯ ಆಡಳಿತ ವೈಧ್ಯಾಧಿಕಾರಿ ಡಾ| ಆಶಾಲತಾ, ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಾಯತ್ರಿ ಬಾಯಿ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈರಿ ಡಾ| ಅಶ್ವಿನಿ ಮೊದಲಾದವರು ಉಪಸ್ಥಿತರಿದ್ದರು. ಬಂಟ್ವಾಳ ತಾಲೂಕು ಅರೋಗ್ಯಾಧಿಕಾರಿ ಡಾ| ಜಯಪ್ರಕಾಶ್...
1 624 625 626 627 628 725
Page 626 of 725