ಶ್ರೀ ಕಾನಲ್ತಾಯ ಮಹಾಕಾಳಿ ದೈವಸ್ಥಾನ, ಕಲ್ಲೆಟ್ಟ : ಫೆ. 24ರಂದು ನಡೆದ 108 ತೆಂಗಿನಕಾಯಿ ಶ್ರೀ ಮಹಾಗಣಪತಿ ಹೋಮ, ಶ್ರೀ ಐಕ್ಯಮತ್ಯ ಸೂಕ್ತ ಹವನ, ಜಪ, – ಕಹಳೆ ನ್ಯೂಸ್
ಬಂಟ್ವಾಳ: ಬರಿಮಾರು ಗ್ರಾಮದ ಶ್ರೀ ಕಾನಲ್ತಾಯ ಮಹಾಕಾಳಿ ಕಲ್ಲೆಟ್ಟಿ ದೈವಸ್ಥಾನದಲ್ಲಿ ನಡೆದ ಅಷ್ಟಮಂಗಲ ಸ್ವರ್ಣಪ್ರಶ್ನಾ ಚಿಂತನೆಯಲ್ಲಿ ಕಂಡುಬಂದಂತೆ ಊರ-ಪರವೂರ ಸಮಸ್ತ ಭಕ್ತಾದಿಗಳ ಆಪತ್ತು ನಿವೃತ್ತಿ, ವಿಘ್ನ ನಿವಾರಣೆ, ಕಾರ್ಯ ಜಯ, ಮೃತ್ಯುಂಜಯ, ಐಕ್ಯಮತ್ಯ ಹಾಗೂ ಸಾನ್ನಿಧ್ಯಗಳ ಅನುಗ್ರಹ ಮತ್ತು ಇನ್ನಿತರ ಸಮಸ್ತ ದೋಷಗಳಿಗೆ ಪ್ರಾಯಶ್ಚಿತ್ತ ಪರಿಹಾರಗಳನ್ನು ಬ್ರಹ್ಮಶ್ರೀ ನೀಲೇಶ್ವರ ಕೆ. ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಸಿ, ಪ್ರಸಾದ ಪಡೆಯುವುದೆಂದು ತೀರ್ಮಾರ್ನಿಸಲಾಗಿತ್ತು. ಅದರಂತೆ ಫೆ. 24ರಂದು ಬೆಳಗ್ಗೆ 8.00ರಿಂದ ಶ್ರೀ...







