Tuesday, April 28, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪೊಳಲಿ ಶ್ರೀ ರಾಜರಾಜೇಶ್ವರಿ ದೇಗುಲವನ್ನು ರಾಜ್ಯ ಸರಕಾರದ ನೂತನ ” ದೈವ ಸಂಕಲ್ಪ” ಯೋಜನೆಯಡಿ ಸೇರಿಸಿ ಸಮಗ್ರವಾಗಿ ಅಭಿವೃದ್ಧಿ ಪಡಿಸುವಂತೆ ಅಗ್ರಹಿಸಿ ಸಚಿವೆ ಶಶಿಕಲಾ ಜೊಲ್ಲೆಯವರಿಗೆ ಬಂಟ್ವಾಳ ಶಾಸಕರ ಮನವಿ – ಕಹಳೆ ನ್ಯೂಸ್

ಬಂಟ್ವಾಳ : ಪೊಳಲಿ ಶ್ರೀ ರಾಜರಾಜೇಶ್ವರಿ ದೇಗುಲವನ್ನು ರಾಜ್ಯ ಸರಕಾರದ ನೂತನ " ದೈವ ಸಂಕಲ್ಪ" ಯೋಜನೆಯಡಿ ಸೇರಿಸಿ ಸಮಗ್ರವಾಗಿ ಅಭಿವೃದ್ಧಿ ಪಡಿಸುವಂತೆ ಮುಜರಾಯಿ, ಹಜ್ ಮತ್ತು ವರ್ಕ್ಸ್ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಬಂಟ್ವಾಳ ಶಾಸಕ ರಾಜೇಶ್ ಉಳಿಪ್ಪಾಡಿಗುತ್ತು ಅವರು ಬೆಂಗಳೂರಿನಲ್ಲಿ ಇಂದು ಮನವಿ ನೀಡಿದರು. ಬಂಟ್ವಾಳ ತಾಲೂಕು ಕರಿಯಂಗಳ ಗ್ರಾಮದಲ್ಲಿ ಫಲ್ಗುಣಿ ನದಿ ತೀರದಲ್ಲಿರುವ ಮಾರ್ಕಾಂಡೇಯ ಪುರಾಣದಲ್ಲಿ ಉಲ್ಲೇಖವಿರುವ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನವು ಕರ್ನಾಟಕ ಸರಕಾರದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಕಾಲೇಜಿನ ನಾರಾಯಣ ಕುಂಬ್ರರವರ ಮುಡಿಗೇರಿದ ಸಾಹಿತ್ಯ ಸಿಂಧು ಪ್ರಶಸ್ತಿ –ಕಹಳೆ ನ್ಯೂಸ್

ವಿವೇಕಾನಂದ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದಲ್ಲಿ ಲ್ಯಾಬ್ ಸಹಾಯಕರಾಗಿರುವ ನಾರಾಯಣ ಕುಂಬ್ರರವರಿಗೆ ಸಾಹಿತ್ಯ ಸಿಂಧು ಪ್ರಶಸ್ತಿ ಭಿಸಿದೆ. ಚಂದನ ಸಾಹಿತ್ಯ ವೇದಿಕೆ ಸುಳ್ಯ ಇದರ ವತಿಯಿಂದ ಸಾಹಿತಿ, ಜ್ಯೋತಿಷಿ, ಸಂಘಟಕ, ಗಾಯಕ, ನಟ, ನಿರ್ದೇಶಕರು ಆದ ಎಚ್. ಭೀಮ ರಾವ್ ವಾಷ್ಟರ್ ರವರ 46 ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಚಂದನ ಕವಿ ಕಾವ್ಯ ಸಮ್ಮೇಳನ -2022 ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ದಿನಾಂಕ -20-2-2022ರಂದು ನಡೆಯಿತು. ರಾಜ್ಯಮಟ್ಟದ ಚಂದನ ಕವಿಗೋಷ್ಠಿ,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂಬಿಕಾ ಪದವಿಪೂರ್ವ ವಿದ್ಯಾಲಯಗಳ ಕ್ರೀಡಾಕೂಟ ಸಮಾರೋಪ- ಕಹಳೆ ನ್ಯೂಸ್

ಪುತ್ತೂರು: ವಿದ್ಯಾಲಯಗಳಲ್ಲಿ ಪಠ್ಯದ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮ ಪ್ರವಾಸ ಇವೆಲ್ಲ ಇದ್ದರೆ ಮಾತ್ರ ವಿದ್ಯಾರ್ಥಿಗಳ ಸರ್ವತೋಮುಖ ವಿಕಾಸವಾಗುವುದಕ್ಕೆ ಸಾಧ್ಯ. ವಿದ್ಯಾರ್ಥಿಗಳ ಬೆಳವಣಿಗೆಯೇ ವಿದ್ಯಾಸಂಸ್ಥೆಗಳ ಪ್ರಥಮ ಆದ್ಯತೆ ಎಂದು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ಪ್ರಾಂಶುಪಾಲ ಸತ್ಯಜಿತ್ ಉಪಾಧ್ಯಾಯ ಹೇಳಿದರು. ಅವರು ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿ ಪೂರ್ವ ವಿದ್ಯಾ ಸಂಸ್ಥೆಗಳಾದ ವಸತಿಯುತ ಕಾಲೇಜು ಬಪ್ಪಳಿಗೆ ಹಾಗೂ ನೆಲ್ಲಿಕಟ್ಟೆ...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ನಮ್ಮ ಕಾರ್ಯಕರ್ತನ ಮನೆಯಲ್ಲಿ ಕತ್ತಲು ಆವರಿಸಲು ನಾವು ಬಿಡುವವರಲ್ಲ – ಒಂದು ಲಕ್ಷ ರೂಪಾಯಿ ನೀಡಿ ಪ್ರಚಾರ ಬೇಡ, ಇದರಿಂದ ಪ್ರೇರಣೆಗೊಂಡು ಇನ್ನಷ್ಟು ಕೈಗಳು ಜೊತೆಗೂಡಲಿ ಎಂದ ಶಾಸಕ ಹರೀಶ್ ಪೂಂಜ – ಕಹಳೆ ನ್ಯೂಸ್

ಪುತ್ತೂರು,ಫೆ.22 : ಶಿವಮೊಗ್ಗದಲ್ಲಿ ನಿನ್ನೆ ಹತ್ಯೆಗೀಡಾದ ಹಿಂದೂ ಪರ ಹೋರಾಟಗಾರ, ಬಜರಂಗದಳ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ ಹಣಕಾಸಿನ ನೆರವಿನ ಅವಶ್ಯಕತೆ ಇದೆ ಎಂಬ ಸಾಮಾಜಿಕ ಜಾಲಾತಾಣದಲ್ಲಿ ಹರಿದಾಡುತ್ತಿದೆ. ಈ ಸಂದರ್ಭದಲ್ಲಿ ಬಿಜೆಪಿ ಶಾಸಕ‌ ಹರೀಶ್ ಪೂಂಜ ಒಂದು ಲಕ್ಷ ರೂಪಾಯಿ ನೀಡಿದ್ದಾರೆ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರು ಒಂದು ಲಕ್ಷ ರೂಪಾಯಿ ನೀಡೊ ಪ್ರಚಾರ ಬೇಡ ಪ್ರೇರಣೆ ಸಿಗಲಿ ಎಂದು ತಮ್ಮ ಫೇಸ್‌ಬುಕ್‌ ಹಾಗೂ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬೆಳ್ಳಾರೆಯಲ್ಲಿ ಫೆ.23ಕ್ಕೆ ಹೋಟೆಲ್ ಕುರಲ್ ಅದ್ಧೂರಿ ಶುಭಾರಂಭ – ಕಹಳೆ ನ್ಯೂಸ್

ಪುತ್ತೂರು : ಫೆ. 23ರಂದು ಬೆಳ್ಳಾರೆಯ ವಿನಾಯಕ ಇಲೆಕ್ಟ್ರನಿಕ್ಸ್ ಹತ್ತಿರ ಹೋಟೆಲ್ ಕುರಲ್ ಅದ್ಧೂರಿ ಶುಭಾರಂಭಗೊಳ್ಳಲಿದೆ. ಜೀವನ್ ಗೌಡ ಹಾಗೂ ರೋಹಿತ್ ಗೌಡ ಮಾಲಕತ್ವದ ಹೋಟೇಲ್ ಇದಾಗಿದ್ದು ಪುತ್ತೂರು ಎ.ಪಿ.ಎಮ್.ಸಿ ಅಧ್ಯಕ್ಷರಾದ ದಿನೇಶ್ ಮೆದು ಅವರು ಉದ್ಘಾಟನೆಗೊಳಿಸಲಿದ್ದಾರೆ. ಇನ್ನು ಕುರಲ್ ಹೋಟೆಲ್‌ನಲ್ಲಿ ಚಿಕನ್, ಫೋರ್ಕ್, ಫಿಶ್ ಹೀಗೆ ವೆಜ್ & ನಾನ್ ವೆಜ್ ಐಟಂಗಳು ಇದ್ದು, ಆಹಾರ ಪ್ರಿಯರು ಕುರಲ್ ಹೋಟೆಲ್‌ಗೆ ಭೇಟಿ ಕೊಟ್ಟು ಬಗೆ ಬಗೆಯ ನಾನ್‌ವೆಜ್ ಐಟಂ...
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ಮತಾಂದ ಶಕ್ತಿಗಳಿಂದ ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ಲಕ್ಷ ರೂಪಾಯಿ ನೀಡಿದ ಕರಾವಳಿಯ ಶಾಸಕ ರಾಜೇಶ್ ನಾಯ್ಕ್ – ಕಹಳೆ ನ್ಯೂಸ್

ಬಂಟ್ವಾಳ: ಮತಾಂದ ಶಕ್ತಿಗಳಿಂದ ಹತ್ಯೆಯಾದ ಶಿವಮೊಗ್ಗ ಜಿಲ್ಲೆಯ ಹಿಂದೂ ಸಂಘಟನೆಯ ಪ್ರಮುಖ ಯುವ ಕಾರ್ಯಕರ್ತ ಹರ್ಷ ನ ಸಾವಿಗೆ ನ್ಯಾಯ ಸಿಗಬೇಕು, ಆತನ ಕೊಲೆ ಮಾಡಿದ ಆರೋಪಿಗಳ ಜೊತೆ, ಅದರ ಹಿಂದಿರುವ ಶಕ್ತಿಗಳ ಪತ್ತೆ ಮಾಡಿ ಕಠಿಣ ಶಿಕ್ಷೆಗೊಳಪಡಿಸುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಅವರು ಒತ್ತಾಯಿಸಿದ್ದಾರೆ. ಲಕ್ಷ ರೂ ನೀಡಿದ ಶಾಸಕ ರಾಜೇಶ್ ನಾಯ್ಕ್ : ಕುಟುಂಬದ ಆಧಾರ ಸ್ತಂಭವಾಗಿ, ಕುಟುಂಬದ ನಿರ್ವಹಣೆ ಜವಬ್ದಾರಿಯನ್ನು ಹೊಂದಿದ್ದ ಹಿಂದೂ ಸಂಘನೆಯ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಮಹಾವಿದ್ಯಾಲಯದಲ್ಲಿ ಪ್ರತಿಭೆಗಳ ‘ಕಲರವ 2022’ ಪ್ರತಿಭಾನ್ವೇಷನೆ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ಮಾಧ್ಯಮ ಲೋಕದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಪೂರ್ವ ತಯಾರಿಯೊಂದಿಗೆ ಕಾರ್ಯವನ್ನು ಆರಂಭಿಸಬೇಕು. ಭಾವಿ ಪತ್ರಕರ್ತರನ್ನು ದೈಹಿಕವಾಗಿಯೂ, ಮಾನಸಿಕವಾಗಿಯೂ ಸದೃಢರನ್ನಾಗಿ ರೂಪಿಸಬೇಕು. ಒಬ್ಬ ವಿದ್ಯಾರ್ಥಿ ಪತ್ರಕರ್ತನಾಗಲು ಭಾಷೆಯ ಮೇಲಿನ ಹಿಡಿತ ಚೆನ್ನಾಗಿರಬೇಕು. ಪತ್ರಿಕೆಗಳನ್ನು ನೋಡಿದರೆ ಸಾಲದು, ಓದಬೇಕು. ವಿಷಯಗಳನ್ನು ಅರ್ಥೈಸಿಕೊಳ್ಳಬೇಕು ಎಂದು ಹೊಸದಿಗಂತ ಪತ್ರಿಕೆಯ ಸಂಪಾದಕ ವಿನಾಯಕ್ ಭಟ್ ಮುರೂರು ಹೇಳಿದರು. ಅವರು ವಿವೇಕಾನಂದ ಮಹಾವಿದ್ಯಾಲಯದ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗ, ಮಾನವಿಕ ಸಂಘ ಮತ್ತು...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ : ಅತ್ತ ಕಾಲೇಜಿಗೂ ಹೋಗದೆ, ಇತ್ತ ಮನೆಗೂ ಬಾರದೆ ನಾಪತ್ತೆಯಾದ ವಿದ್ಯಾರ್ಥಿ – ಕಹಳೆ ನ್ಯೂಸ್

ಬೆಳಾಲು: ಮಡಂತ್ಯಾರ್ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ್ ಎಂಬವರು ಫೆ.21 ರಂದು ಕಾಲೇಜಿಗೆಂದು ಹೋದವರು, ಅತ್ತ ಕಾಲೇಜಿಗೂ ಹೋಗದೆ, ಇತ್ತ ಮನೆಗೂ ಬಾರದೆ ನಾಪತ್ತೆಯಾಗಿದ್ದಾರೆ. ಬೆಳಾಲು ನಿವಾಸಿ ಜೆರಾಲ್ಡ್ ಡಿ’ಸೋಜಾ ಮತ್ತು ಪ್ರಮೀಳಾ ದಂಪತಿಗಳ ಪುತ್ರರಾಗಿರುವ ಪ್ರಥಮ್, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದರು.   ಫೆ.21 ರಂದು ಮನೆಯಿಂದ ಕಾಲೇಜಿಗೆಂದು ತೆರಳಿದವರು, ತರಗತಿಗೂ ಹಾಜರಾಗದೆ, ಮರಳಿ ಮನೆಗೂ ಬಾರದೆ ನಾಪತ್ತೆಯಾಗಿದ್ದು, ತಮ್ಮ ಮಗನನ್ನು ಪತ್ತೆ ಮಾಡಿಕೊಡುವಂತೆ...
1 627 628 629 630 631 725
Page 629 of 725