Monday, April 27, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಜಿಹಾದಿಗಳಿಂದ ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ತನ್ನ ಒಂದು ತಿಂಗಳ ವೇತನ ನೀಡಿ ಮಾದರಿಯಾದ ಕರಾವಳಿಯ ಶಾಸಕ ಡಾ. ಭರತ್ ಶೆಟ್ಟಿ – ಕಹಳೆ ನ್ಯೂಸ್

ಪುತ್ತೂರು,ಫೆ.22 : ಶಿವಮೊಗ್ಗದಲ್ಲಿ ನಿನ್ನೆ ಹತ್ಯೆಗೀಡಾದ ಹಿಂದೂ ಪರ ಹೋರಾಟಗಾರ, ಬಜರಂಗದಳ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ ಹಣಕಾಸಿನ ನೆರವಿನ ಅವಶ್ಯಕತೆ ಇದೆ ಎಂಬ ಸಾಮಾಜಿಕ ಜಾಲಾತಾಣದಲ್ಲಿ ಹರಿದಾಡುತ್ತಿದೆ. ಈ ಸಂದರ್ಭದಲ್ಲಿ ಬಿಜೆಪಿ ಶಾಸಕರೊಬ್ಬರು ತಮ್ಮ ತಿಂಗಳ ವೇತನವನ್ನು ನೀಡಿದ್ದಾರೆ. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ತಮ್ಮ ಒಂದು ತಿಂಗಳ ವೇತನದ ಜೊತೆಗೆ ಆಲೋವೆಸ್ಸನ್ನು ನೀಡುತ್ತೇನೆ ಎಂದು ತಮ್ಮ ಫೇಸ್‌ಬುಕ್‌ ಹಾಗೂ...
ದಕ್ಷಿಣ ಕನ್ನಡಸುದ್ದಿ

ಕರ್ನಾಟಕ ರಕ್ಷಣಾ ವೇದಿಕೆ: ಅಪತ್ಬಾಂಧವ ಅಸೀಫ್ ಅವರಿಗೆ ಬೆಂಬಲ ನೀಡಿ ಅನದಿಕೃತ ಸುರತ್ಕಲ್ ಟೋಲ್ ಗೇಟಿಗೆ ಮುತ್ತಿಗೆ ಹಾಕಿದ ಕ.ರ.ವೇ. ಜಿಲ್ಲಾ ಘಟಕ ಉಡುಪಿ – ಕಹಳೆ ನ್ಯೂಸ್

ಉಡುಪಿ : ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆಯ ರಾಜ್ಯಾಧ್ಯಕ್ಷರಾದ ಮಾನ್ಯ ಟಿ. ಎ. ನಾರಾಯಣ ಗೌಡರ ಮಾರ್ಗದರ್ಶನದಲ್ಲಿ ಉಡುಪಿ ಜಿಲ್ಲಾ ಹಾಗೂ ತಾಲ್ಲೂಕು ಕರವೇ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಂದ ಕಳೆದ ಹದಿನೈದು ದಿನಗಳಿಂದ ಸುರತ್ಕಲ್ ಟೋಲ್ ಗೇಟ್ ನಿರ್ಮೂಲನೆಗೆ ಏಕೈಕ ವ್ಯಕ್ತಿಯಾಗಿ ಪ್ರತಿಭಟನೆ ಮಾಡುತ್ತಿರುವ ಅಪತ್ಬಾಂಧವ ಆಸೀಫ್ ಅವರ ಹೋರಾಟಕ್ಕೆ ಬೆಂಬಲ ನೀಡಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾದ್ಯಕ್ಷರಾದ ಸುಜಯ ಪೂಜಾರಿ, ಮಹಿಳಾ ಜಿಲ್ಲಾಧ್ಯಕ್ಷೆ...
ದಕ್ಷಿಣ ಕನ್ನಡಸಿನಿಮಾಸುದ್ದಿ

ನಿರೀಕ್ಷೆ ಹುಟ್ಟಿಸಿದೆ ಕೂಲ್ ಕುಸಲ್ ನೆಲ್ಯಾಡಿಯವರ ‘ಮುದೆಲ್’ ತುಳು ಕಿರು ಚಿತ್ರದ ಟ್ರೈಲರ್ – ಕಹಳೆ ನ್ಯೂಸ್

ಸಾಮಾಜಿಕ ಸಂದೇಶವನ್ನೊಳಗೊ0ಡ ಮುದೆಲ್ ತುಳು ಕಿರು ಚಿತ್ರದ ಟ್ರೈಲರ್ cool kusal creation nellyadi ಯೂ ಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ಇದೇ ಮಾರ್ಚ್ 5 ರಂದು ತೆರೆಕಾಣಲಿರುವ ಕಿರುಚಿತ್ರ, ಕಥೆಯ ಬಗ್ಗೆ ಟ್ರೈಲರ್ ಮೂಲಕವೇ ಬಾರಿ ಕುತೂಹಲ ಹುಟ್ಟುಸಿದೆ. ರಮಾ ಬಿಸಿ ರೋಡ್ ಸಂಭಾಷಣೆ ಬರೆದಿರುವ ಈ ಕಿರು ಚಿತ್ರವನ್ನು ರಂಗಭೂಮಿ ಹಾಸ್ಯ ಕಲಾವಿದ ರವಿ ರಾಮಕುಂಜ ನಿರ್ದೇಶಿಸಿದ್ದು, ಚಿತ್ರೀಕರಣ ಹಾಗೂ ಎಡಿಟಿಂಗ್ ಸಂಚಾರಿ ಸ್ಟುಡಿಯೋದ ಸಂತೋಷ್ ಕುಮಾರ್...
ದಕ್ಷಿಣ ಕನ್ನಡಸುದ್ದಿ

ಕೈಕಾರ: ಪುಂಡಿಕಾಯಿ ರಕ್ತೇಶ್ವರಿ, ಪರಿವಾರ ದೈವಗಳ ದೈವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಬಿಡುಗಡೆ – ಕಹಳೆ ನ್ಯೂಸ್

ಕೈಕಾರ: ಒಳಮೊಗ್ರು ಗ್ರಾಮದ ಕೈಕಾರ ಪುಂಡಿಕಾಯಿ ಕುಟುಂಬಸ್ಥರು ಅರಾಧಿಸಿಕೊಂಡು ಬರುತ್ತಿರುವ ರಕ್ತೇಶ್ವರಿ, ಪರಿವಾರ ದೈವಗಳು, ನಾಗಸಾನಿಧ್ಯದ ಬ್ರಹ್ಮಕಲಶೋತ್ಸವು ಫೆ. 27, 28 ರಂದು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ಕಾರ್ಯಕ್ರಮ ಪೂರ್ವಭಾವಿಯಾಗಿ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಪುಂಡಿಕಾಯಿ ರಕ್ತೇಶ್ವರಿ ದೈವಸ್ಥಾನದ ಅವರಣದಲ್ಲಿ ನಡೆಯಿತು. ಕುಟುಂಬದ ಯಜಮಾನರಾದ ಬಾಬು ಶೆಟ್ಟಿ ಪುಂಡಿಕಾಯಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಕಾರ್ಯಕ್ರಮದ ಯಶಸ್ವಿಗೆ ಸರ್ವರ ಸಹಕಾರ ನೀಡುವಂತೆ ಹೇಳಿದರು. ಈ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ತಕ್ಷಶಿಲಾ ಬಾಲಕರ ವಸತಿ ನಿಲಯದಲ್ಲಿ ಭಾರತ ಮಾತಾ ಪೂಜಾ ಮತ್ತು ಬೆಳದಿಂಗಳ ಭೋಜನ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ) ಪ್ರವರ್ತಿತ ವಿವೇಕಾನಂದ ತಕ್ಷಶಿಲಾ ಬಾಲಕರ ವಸತಿನಿಲಯದಲ್ಲಿ ಭಾರತ ಮಾತಾ ಪೂಜಾ ಮತ್ತು ಬೆಳದಿಂಗಳ ಭೋಜನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಇದರ ಕೋಶಾಧಿಕಾರಿ ಅಚ್ಯುತ ನಾಯಕ್ ಮಾತನಾಡಿ ಭಾರತ ದೇಶ ನಮಗೆ ಹೆಮ್ಮೆ. ದೇಶದ ವೈಜ್ಞಾನಿಕ ಹಿನ್ನೆಲೆ, ದೇಶದ ಜನಪದ, ಆಯುರ್ವೇದ, ಭಾμÉ, ವಾಸ್ತುಶಿಲ್ಪ ಮತ್ತು ಜ್ಞಾನ ಅಗಾಧವಾದುದು. ಇದನ್ನು ಉಳಿಸಿ ಬೆಳೆಸಬೇಕಾಗಿರುವುದು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಪ್ಪಳಿಗೆಯ ಅಂಬಿಕಾ ಕ್ಯಾಂಪಸ್‍ನಲ್ಲಿ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ- ಕಹಳೆ ನ್ಯೂಸ್

ಪುತ್ತೂರು: ಮಕ್ಕಳಿಗೆ ಪಠ್ಯ ಪ್ರವಚನಗಳೊಂದಿಗೆ ಕ್ರೀಡೆಯ ಅಗತ್ಯವಿದೆ. ಕ್ರೀಡೆಯಲ್ಲಿ ಹೆಚ್ಚೆಚ್ಚು ತೊಡಗಿಸಿಕೊಂಡಷ್ಟು ಮಕ್ಕಳ ಬೌದ್ಧಿಕ ಮತ್ತು ಶಾರೀರಿಕ ವಿಕಸನವಾಗಲು ಸಾಧ್ಯ. ವಾಲಿಬಾಲ್, ತ್ರೋಬಾಲ್, ಕಬಡ್ಡಿ ಮುಂತಾದ ಕ್ರೀಡೆಗಳು ನಮ್ಮ ಹಳ್ಳಿಗಳಿಂದ ಬಂದಿರುವಂತಹುದು. ಇದಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು. ಮಕ್ಕಳು ಶಾಲಾ ಕಾಲೇಜಿಗಳಲ್ಲಿ ಸ್ಪರ್ಧೆಗಳನ್ನು ಇಟ್ಟಾಗ ಅತೀಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಸುರೇಶ ಶೆಟ್ಟಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ನೇತ್ರಾವತಿ ನದಿಗೆ ಸ್ನಾನ ಮಾಡಲು ತೆರಳಿದ್ದ ಯುವಕ ಮೃತ್ಯು – ಕಹಳೆ ನ್ಯೂಸ್

ಬೆಳ್ತಂಗಡಿ: ಸಹೋದರ ಸಂಬಂಧಿಯೊಂದಿಗೆ ನೇತ್ರಾವತಿ ನದಿಗೆ ಸ್ನಾನ ಮಾಡಲು ತೆರಳಿದ್ದ ಕಬಕದ ನಿವಾಸಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಮುಂಡಾಜೆ ಗ್ರಾಮದ ಪರಮುಖ ಎಂಬಲ್ಲಿ ಆದಿತ್ಯವಾರ ಸಂಜೆ ನಡೆದಿದೆ. ಪುತ್ತೂರು ಕಬಕ ನಿವಾಸಿಯಾಗಿರುವ ಕಿರಣ್ (20)ಎಂಬಾತ ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿರುವ ತನ್ನ ಅಜ್ಜಿ ಮನೆಗೆ ಬಂದಾಗ ಈ ಘಟನೆ ನಡೆದಿದ್ದು, ಭಾನುವಾರ ಸಂಜೆಯಿಂದ ಸ್ಥಳೀಯರು ಹಾಗೂ ಅಗ್ನಿಶಾಮಕ ದಳ ತಡರಾತ್ರಿ ವರೆಗೂ ಕಾರ್ಯಾಚರಣೆ ನಡೆಸಿದರೂ ಯುವಕ ಪತ್ತೆಯಾಗಿರಲಿಲ್ಲ. ಇಂದು ಬೆಳಗ್ಗೆ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ದೇರಾಜೆಬೆಟ್ಟ: ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕಕ್ಕೆ ಚಾಲನೆ, ವೈಭವದ ಹೊರೆಕಾಣಿಕೆ ಮೆರವಣಿಗೆ – ಕಹಳೆ ನ್ಯೂಸ್

ಬೆಳ್ತಂಗಡಿ: ಮರೋಡಿ ಗ್ರಾಮದ ದೇರಾಜೆಬೆಟ್ಟ ಶ್ರೀ ದೈವ ಕೊಡಮಣಿತ್ತಾಯ ಕ್ಷೇತ್ರದಲ್ಲಿ ಪುನರ್ ಪ್ರತಿಷ್ಠೆ, 108 ಕಲಶ ಸಹಿತ ಬ್ರಹ್ಮಕುಂಭಾಭಿಷೇಕ ಮತ್ತು ನೇಮೋತ್ಸವದ ಪ್ರಥಮ ದಿನವಾದ ಶನಿವಾರ ವಿವಿಧ ಧಾರ್ಮಿಕ ವಿಧಿವಿಧಾನಗಳು ಮತ್ತು ಮರೋಡಿ ಶಾಂತಿನಗರ ಅರುಣೋದಯ ಮೈದಾನದಿಂದ ದೇರಾಜೆಬೆಟ್ಟಕ್ಕೆ ವೈಭವದ ಹೊರೆಕಾಣಿಕೆ ಮೆರವಣಿಗೆ ನಡೆಯಿತು. ಕ್ಷೇತ್ರದ ಬ್ರಹ್ಮಕುಂಭಾಭಿಷೇಕ ಸಮಿತಿ ಅಧ್ಯಕ್ಷ ಕೆ.ಹೇಮರಾಜ್ ಬೆಳ್ಳಿಬೀಡು ಮೆರವಣಿಗೆಗೆ ಚಾಲನೆ ನೀಡಿದರು. ಹತ್ತಾರು ವಾಹನಗಳಲ್ಲಿ ಹಸಿರುವಾಣಿ ಸಮರ್ಪಿಸಲಾಯಿತು. ಮಹಿಳೆಯರು ಕಳಸ ಹೊತ್ತು ಸಾಗಿದರು. ವಿವಿಧ...
1 628 629 630 631 632 725
Page 630 of 725