Monday, April 27, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ವೈಭವ ದಿಂದ ನಡೆದ ಶ್ರೀ ಮನ್ಮಹಾರಥೋತ್ಸವ- ಕಹಳೆ ನ್ಯೂಸ್

ಬೆಳ್ತಂಗಡಿ: ಪುರಾಣ ಪ್ರಸಿದ್ಧ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಶನಿವಾರ ಅದ್ದೂರಿಯಾಗಿ ಜರಗಿತು. ಶ್ರೀ ದೇವರ ಉತ್ಸವ, ಶ್ರೀ ಮನ್ಮಹಾರಥೋತ್ಸವ, ಬೂತಬಲಿ , ಕವಾಟ ಬಂಧನ ಸಾರ್ವಜನಿಕ ಮಹಾ ಅನ್ನಸಂತರ್ಪಣೆ, ಭಜನಾ ಸಂಕೀರ್ತನೆ, ಇಂದಿನ ಧಾರ್ಮಿಕ - ಸಾಂಸ್ಕೃತಿಕ ಕಾರ್ಯಕ್ರಮ ವೈಭವದಿಂದ ಜರಗಿತು. ಕೆಲ್ಲಗುತ್ತು ಸಬ್ರಬೈಲು ಕೆ.ಜಯವರ್ಮರಾಜ ಬಲ್ಲಾಳ್ ಹಾಗೂ ಸಹೋದರ ಸಹೋದರಿಯರು ಮತ್ತು ಕುಟುಂಬಸ್ಥರು ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸಹಿತ ಅನೇಕ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ : ಬಂದಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ – ಕಹಳೆ ನ್ಯೂಸ್

ಬಂದಾರು: ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಬೆಳ್ತಂಗಡಿ ತಾಲೂಕು ಕಂದಾಯ ಇಲಾಖೆ ಮತ್ತು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಮೈರೋಳ್ತಡ್ಕ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪರಮೇಶ್ವರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬೆಳ್ತಂಗಡಿ ತಾಲೂಕಿನ ತಹಶೀಲ್ದಾರ್ ಮಹೇಶ್ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಮೇಲ್ವಿಚಾರಕಿ ಸುಲೋಚನಾ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗಂಗಾಧರ ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯರು...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಸುದ್ದಿ

ಹಿಜಾಬ್ ವಿವಾದ : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜು ಸುತ್ತ ಫೆ.26 ರವರೆಗೆ ನಿಷೇಧಾಜ್ಞೆ :ಜಿಲ್ಲಾಧಿಕಾರಿ ಆದೇಶ– ಕಹಳೆ ನ್ಯೂಸ್

ಮಂಗಳೂರು : ಹಿಜಬ್ ವಿವಾದ ಇನ್ನೂ ಮುಗಿಯದ ಹಿನ್ನಲೆ ಮುಂಜಾಗೃತಾ ಕ್ರಮವಾಗಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಎಲ್ಲಾ ಶಾಲಾ ಕಾಲೇಜುಗಳ ಸುತ್ತಮುತ್ತ 200 ಮೀಟರ್ ಪ್ರದೇಶದಲ್ಲಿ ಫೆಬ್ರವರಿ 26ರ ಸಂಜೆ 6ರವರೆಗೆ ನಿಷೇಧಾಜ್ಞೆ ವಿಸ್ತರಿಸುವಂತೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ. ಈಗಾಗಲೇ ರಾಜ್ಯಾದ್ಯಂತ ಹಿಜಬ್ ವಿವಾದ ತೀವ್ರಗೊಂಡಿದ್ದು, ಕಾಲೇಜು ಮುಂಭಾಗಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಈ ಹಿನ್ನಲೆ ಮುಂಜಾಗೃತಾ ಕ್ರಮವಾಗಿ ನಿಷೇಧಾಜ್ಞೆ ಮುಂದುವರೆಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ....
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ- ಕಹಳೆ ನ್ಯೂಸ್

ಬೆಳ್ತಂಗಡಿ: ಪುರಾಣ ಪ್ರಸಿದ್ಧ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ 7ನೇ ದಿನ ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವದ ವರ್ಧಂತಿ ಯ ಪ್ರಯುಕ್ತ ಫೆ.18 ರಂದು ಬೆಳಿಗ್ಗೆ ಗಣಹೋಮ, ಶತರುದ್ರಾಭಿಷೇಕ , ಮಧ್ಯಾಹ್ನ ಪ್ರಸನ್ನ ಪೂಜೆ, ಅನ್ನಸಂತರ್ಪಣೆ , ರಾತ್ರಿ ಶ್ರೀ ದೇವರ ಬಲಿ ಉತ್ಸವ, ಪಲ್ಲಕ್ಕಿ ಉತ್ಸವ, ಚಂದ್ರಮAಡಲೋತ್ಸವ , ಅಶ್ವಥಕಟ್ಟೆ ಪೂಜೆ, ರಂಗಪೂಜೆ ಇತ್ಯಾದಿ ಧಾರ್ಮಿಕ ವಿಧಿ ವಿಧಾನಗಳು ನಡೆಯಿತು . ಈ ಸಂದರ್ಭದಲ್ಲಿ ಅನುವಂಶಿಕ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿವಾಹಿತ ಮಹಿಳೆಯರ ಜೊತೆ ರಾಧಾಕೃಷ್ಣನ ರಾಸಲೀಲೆ : ಕಾಮುಕ ಅಂದರ್ – ಕಹಳೆ ನ್ಯೂಸ್

ಬಂಟ್ವಾಳ: ಸಂಬAಧಿಕರ ಮಹಿಳೆಯರ ಜೊತೆ ರಾಸಲೀಲೆ ಮಾಡಿದ ಬಳಿಕ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕಾಮುಕನನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದಾರೆ. ಬಂಟ್ವಾಳ ಮಂಡಾಡಿ ನಿವಾಸಿ ರಾಧಾಕೃಷ್ಣ ಬಂಧಿತ ಆರೋಪಿ. ಬಂಟ್ವಾಳ ಬಿ.ಕಸ್ಬಾ ಗ್ರಾಮದ ನಿತ್ಯಾನಂದ ನಗರದ ಮಹಿಳೆಯೋರ್ವಳ ನಗ್ನ ಪೋಟೋಗಳನ್ನು ವಾಟ್ಸ್ ಆಪ್ ಗ್ರೂಪ್ ಗಳಲ್ಲಿ ಶೇರ್ ಮಾಡಿದ್ದಾನೆ ಎಂದು ಆರೋಪಿಸಿ ಮಹಿಳೆಯ ಗಂಡ ನಗರ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ. ಈ ಪ್ರಕರಣ ಬೆನ್ನು...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶ್ರೀ ದೈವ ಕೊಡಮಣಿತ್ತಾಯ ಕ್ಷೇತ್ರ ಮರೋಡಿ ದೇರಾಜೆ ಬೆಟ್ಟದಲ್ಲಿ ಪುನರ್ ಪ್ರತಿಷ್ಠೆ, ಬ್ರಹ್ಮ ಕುಂಬಾಭಿಷೇಕ, ಹಾಗೂ ನೇಮೋತ್ಸವ –ಕಹಳೆ ನ್ಯೂಸ್

ಬೆಳ್ತಂಗಡಿ: ತುಳುನಾಡಿನ ಕಾರಣಿಕದ ನೆಲೆವಾದ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ದೇರಾಜೆ ಬೆಟ್ಟದಲ್ಲಿ ನೆಲೆಯಾಗಿರುವ ಶ್ರೀ ದೈವ ಕೊಡಮಣಿತ್ತಾಯ ಕ್ಷೇತ್ರದಲ್ಲಿ 19-2-2022ರ ಶನಿವಾರವಾದ ಇಂದು ಹಾಗೂ ನಾಳೆ ಪುನರ್ ಪ್ರತಿಷ್ಠೆ, ಬ್ರಹ್ಮ ಕುಂಬಾಭಿಷೇಕ, ಹಾಗೂ ನೇಮೋತ್ಸವ ನಡೆಯಲಿದೆ. ಹಚ್ಚ ಹಸಿರಿನ ಸಿರಿಯ ನಡುವೆ ನೆಲೆಯಾಗಿರುವ ಕಾರಣಿಕದ ಕ್ಷೇತ್ರದಲ್ಲಿ, ಎರಡು ದಿನಗಳ ಕಾಲ ಕಾರ್ಯಕ್ರಮಗಳು ನಡೆಯಲಿದ್ದು, ಕೇತ್ರವು ವಿವಿಧ ಹೂವು, ತಳಿರು ತೋರಣಗಳಿಂದ ಅಲಂಕಾರಗೊAಡು ರಮ್ಯ ವೈಭವವವನ್ನ ಸಾರುತ್ತಿದೆ. ಊರಿನ ಭಕ್ತರ...
ದಕ್ಷಿಣ ಕನ್ನಡಸುದ್ದಿ

ಪದ್ಮುಂಜ-ಕಣಿಯೂರಿನಲ್ಲಿ ಶ್ರೀ ಕಲ್ಕುಡ ಸಪರಿವಾರ ದೈವಸ್ಥಾನದ ದೈವಗಳ ಭಂಡಾರ ಮನೆಯ ಶಿಲಾನ್ಯಾಸ ಮತ್ತು ವಾರ್ಷಿಕ ನೇಮೋತ್ಸವ- ಕಹಳೆ ನ್ಯೂಸ್

ಕಣಿಯೂರು : ಶ್ರೀ ಕಲ್ಕುಡ ಸಪರಿವಾರ ದೈವಸ್ಥಾನದ ಸೇವಾ ಟ್ರಸ್ಟ್ (ರಿ.) ಕಲ್ಕುಡ ಮಾಡ, ಪದ್ಮುಂಜ, ಕಣಿಯೂರು ದೈವಗಳ ಭಂಡಾರ ಮನೆಯ ಶಿಲಾನ್ಯಾಸ ಮತ್ತು ವಾರ್ಷಿಕ ನೇಮೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಫೆ. 12ರಿಂದ ಪ್ರಾರಂಭವಾಗಿದೆ. ಇನ್ನು ಫೆ. 17ರಂದು ದೈವಗಳ ಭಂಡಾರದ ಮನೆಯ ಶಿಲಾನ್ಯಾಸ ಕಾರ್ಯಕ್ರಮ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮಗಳು ನಡೆಯಲಿದ್ದು, ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಕರಿಂಜೆ ಶ್ರೀ ಲಕ್ಷ್ಮೀ ಸತ್ಯನಾರಾಯಣ ವೀರಾಂಜನೇಯ ಕ್ಷೇತ್ರದ ಶ್ರೀ ಶ್ರೀ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಲ್ನಾಡು ನಾಪತ್ತೆಯಾಗಿದ್ದ ಆಟೋ ಚಾಲಕನ ಮೃತದೇಹ ರಿಕ್ಷಾದಲ್ಲೇ ಪತ್ತೆ..!- ಕಹಳೆ ನ್ಯೂಸ್

ಪುತ್ತೂರು: ಬಾಡಿಗೆಗೆಂದು ಆಟೋ ರಿಕ್ಷಾದಲ್ಲಿ ಹೋಗಿ ನಾಪತ್ತೆಯಾಗಿದ್ದ ಆಟೋ ಚಾಲಕರೋರ್ವರ ಮೃತದೇಹವು ಬಲ್ನಾಡಿನ ಮಚ್ಚಿಮಲೆ ಬೊಲ್ಲಾಣ ರಸ್ತೆಯ ಮಧ್ಯೆ ರಿಕ್ಷಾದಲ್ಲಿ ಪತ್ತೆಯಾಗಿದೆ. ಮೃತ ಚಾಲಕನನ್ನು ಬಲ್ನಾಡು ಉಜ್ರುಪಾದೆ ನಿವಾಸಿ ಸುಂದರ ಪಿ ಎಂದು ಗುರುತಿಸಲಾಗಿದ್ದು, ಫೆ. 13ರಂದು ಮನೆಯಿಂದ ಆಟೋ ರಿಕ್ಷಾದಲ್ಲಿ ಬಾಡಿಗೆಗೆಂದು ತೆರಳಿದ್ದ ಸುಂದರ ಮನೆಗೆ ಬಾರದೇ ಇದ್ದುದರಿಂದ ಅವರಿಗೆ ಪೋನ್ ಮಾಡಿದಾಗ ಅವರ ಮೊಬೈಲ್ ಮನೆಯಲ್ಲೇ ಬಾಕಿಯಾಗಿರುವುದು ಬೆಳಕಿಗೆ ಬಂದಿತ್ತು. ಈ ಕುರಿತು ಸುಂದರರವರ ಮನೆಯವರು ಪೊಲೀಸರಿಗೆ...
1 629 630 631 632 633 725
Page 631 of 725