Monday, April 27, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸಜೀಪ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶದಲ್ಲಿ ನಡೆದ ಯುವಶಕ್ತಿ ಸೇವಾಪಥದ ಎರಡನೇ ಸೇವಾ ಯೋಜನೆ – ಕಹಳೆ ನ್ಯೂಸ್

ಬಂಟ್ವಾಳ: ಸಜೀಪ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶದಲ್ಲಿ ನಡೆದ ಯುವಶಕ್ತಿ ಸೇವಾಪಥದ ಎರಡನೇ ಸೇವಾ ಯೋಜನೆಯಲ್ಲಿ ಕಿಡ್ನಿವೈಫಲ್ಯದಿಂದ ಬಳಲುತ್ತಿರುವ ಮಿತ್ತಮಜಲು ಸಾಗರ್ ಆಚಾರ್ಯ ಹಾಗೂ ಕಾಲು ಹಾಗೂ ಸೊಂಟದ ಬಲಹೀನತೆಯಿಂದ ಕಷ್ಟಪಡುತ್ತಿರುವ ಸಜೀಪಪಡು ಗೋಪಾಲರವರ ಚಿಕಿತ್ಸಾ ಮೊತ್ತಕ್ಕಾಗಿ ಶ್ರೀ ಶಾರದಾ ಪ್ರೆಂಡ್ಸ್ ಸರ್ಕಲ್(ರಿ)ವಿದ್ಯಾನಗರ, ಶ್ರೀಸತ್ಯದೇವತಾ ಯುವಕಸಂಘ ಕಂಚಿಲ, ಸುಭಾಷ್ ಯುವಕಮಂಡಲ(ರಿ) ಸುಭಾಷ್ ನಗರ, ಶ್ರೀವೀರಾಂಜನೇಯ ಸೇವಾಸಂಘ(ರಿ) ಸಜೀಪ ಸಂಘಟನೆಗಳ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಸೇವಾಸಂಕಲ್ಪ ಸಂಪನ್ನಗೊ0ಡಿದೆ. ಸೇವಾ ಸಂಕಲ್ಪದಲ್ಲಿ ಸಂಗಹಿಸಲ್ಪಟ್ಟ 1...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ : ಮಾ. 04 ರಂದು ನಡೆಯಲಿರುವ ಕುಂಟ್ರಕಲ ಶ್ರೀ ಮಹಮ್ಮಾಯೀ ದೇವಿಯ ಮಾರಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ – ಕಹಳೆ ನ್ಯೂಸ್

ಬಂಟ್ವಾಳ : ಕೊಳ್ನಾಡು ಗ್ರಾಮದ ಕುಂಟ್ರಕಲ ಶ್ರೀ ಮಹಮ್ಮಾಯೀ ಮಾರಿ ಪೂಜಾ ಸಮಿತಿ ಇದರ ವತಿಯಿಂದ ಮಾ.04ರಂದು ರಾತ್ರಿ ಶ್ರೀ ಮಹಮ್ಮಾಯೀ ದೇವಿಯ ಮಾರಿ ಪೂಜೆ ನಡೆಯಲಿದೆ. ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕುಂಟ್ರಕಲದ ಶ್ರೀ ಮಹಮ್ಮಾಯೀ ಭಜನಾ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿ ಬಿಡುಗಡೆಗೊಳಿಸಲಾಯಿತ್ತು. ಈ ಸಂದರ್ಭ ಊರಿನ ಹಿರಿಯರು, ಶ್ರೀ ಮಹಮ್ಮಾಯೀ ಮಾರಿ ಪೂಜಾ ಸಮಿತಿ, ಕುಂಟ್ರಕಲ ಹಾಗೂ ಶ್ರೀ ಮಹಮ್ಮಾಯೀ ಭಜನಾ ಮಂಡಳಿ (ರಿ.) ನಾಗವನ -...
ದಕ್ಷಿಣ ಕನ್ನಡಸುದ್ದಿ

ಕೆಮ್ಮಾರ ದಶಕಗಳ ಕಾಲ ಸೇವೆಗೈದ ನಿವೃತ ಅಂಗನವಾಡಿ ಮೇಲ್ವಿಚಾರಕಿ ಮತ್ತು ಸಹಾಯಕ ಶಿಕ್ಷಕಿಗೆ ಸನ್ಮಾನ ಕಾರ್ಯಕ್ರಮ- ಕಹಳೆ ನ್ಯೂಸ್

ಉಪ್ಪಿನಂಗಡಿ: ಕೆಮ್ಮಾರ ಅಂಗನವಾಡಿ ಕೇಂದ್ರದ ಶಿಕ್ಷಕಿಯಾಗಿ ಮತ್ತು ಮೇಲ್ವಿಚಾರಕರಾಗಿ ಮೂರು ದಶಕಗಳ ಕಾಲ ಸೇವೆಗೈದ ನಿವೃತ್ತ ಶಿಕ್ಷಕಿ ಹೇಮಾ ರಾಮದಾಸ್ ಮತ್ತು ಅಂಗನವಾಡಿ ಸಹಾಯ ಕಾರ್ಯಕರ್ತೆಯಾಗಿ ದುಡಿದ ಹಿರಿಯರಾದ ಲೀಲಾವತಿ ಅವರಿಗೆ ಕೆಮ್ಮಾರ ಅಂಗನವಾಡಿ ಕೇಂದ್ರದ ವತಿಯಿಂದ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲವಿಕಾಶ ಸಮಿತಿ ಅಧ್ಯಕ್ಷರಾದ ತೇಜಾವತಿ ವಹಿಸಿದ್ದರು, ಶ್ರೀಮತಿ ಸುಜಾತರವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು, ಕಾರ್ಯಕ್ರಮದಲ್ಲಿ ಪ್ರಸಕ್ತ ಅಂಗನವಾಡಿ ಕೇಂದ್ರದ ಮೇಲ್ವಿಚಾರಕಿ ಉಮಾವತಿ ಮಾತನಾಡಿ ಕೆಮ್ಮಾರ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಫೆ.19ರಂದು ಈಶ್ವರಮಂಗಲದಲ್ಲಿ ಮುಳಿಯ ಗಾನರಥ- ಕರೋಕೆ ಹಾಡುಗಳ ಗಾಯನ ಸ್ಪರ್ಧೆಯ 6ನೇ ಸುತ್ತಿನ ಆಡಿಷನ್ – ಕಹಳೆ ನ್ಯೂಸ್

ಪುತ್ತೂರು : ಅಮೃತ ಮಹೋತ್ಸವ ಸಂಭ್ರಮದಲ್ಲಿರುವ ನಾಡಿನ ಹೆಸರಾಂತ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ಕಲೆ- ಸಂಸ್ಕøತಿಗಳಿಗೆ ಬೆಂಬಲ ನೀಡುವ ಮತ್ತು ಗ್ರಾಮೀಣ ಪ್ರತಿಭೆಗಳಿಗೆ ಅವಕಾಶ ನೀಡುವ ಸಲುವಾಗಿ ಆಯೋಜಿಸುತ್ತಿರುವ “ಮುಳಿಯ ಗಾನರಥ” ಕರೋಕೆ ಹಾಡುಗಳ ಗಾಯನ ಸ್ಫರ್ಧೆಯ ಆರನೇ ಆಡಿಷನ್ ರೌಂಡ್ ಫೆ.19ರಂದು ಸಂಜೆ 4.30ಕ್ಕೆ ಈಶ್ವರಮಂಗಲದ ಆರೋಗ್ಯವರ್ಧಿನೀ ಚಿಕಿತ್ಸಾಲಯದ ಆವರಣದಲ್ಲಿ ನಡೆಯಲಿದೆ. 12ರಿಂದ 21 ವರ್ಷದೊಳಗಿನವರು ಮೊದಲ ವಿಭಾಗದಲ್ಲಿ ಹಾಗೂ 21 ವರ್ಷಕ್ಕೆ ಮೇಲ್ಪಟ್ಟವರು ಸಾರ್ವಜನಿಕರ ವಿಭಾಗದಲ್ಲಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ- ಕಹಳೆ ನ್ಯೂಸ್

ಪುತ್ತೂರು: ನರೇಂದ್ರ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದ ಪುತ್ತೂರಿನ ನಿರ್ಮಾಣ್ ಎಸೋಸಿಯೇಟ್ಸ್ ನ ಮಾಲಕರಾದ ಸಚ್ಚಿದಾನಂದ “ಕ್ರೀಡೆ ಸಹ ಶಿಕ್ಷಣದ ಒಂದು ಭಾಗ ಮನಸ್ಸಿನ ಸಮತೋಲಿತ ಬೆಳವಣಿಗೆಗೆ ಮುಖ್ಯ ಕಾರಣ ಕ್ರೀಡೆ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಿ ಸೋಲು ಗೆಲುವಿನ ಅರ್ಥವನ್ನು ತಿಳಿದುಕೊಳ್ಳಬೇಕು. ಈ ಮೂಲಕ ಜೀವನದಲ್ಲಿ ಸಮಚಿತ್ತವನ್ನು ಸಾಧಿಸಿಕೊಳ್ಳಬಹುದು. ಉತ್ತಮ ಕ್ರೀಡಾಪಟು ಉತ್ತಮ ವಿದ್ಯಾರ್ಥಿಯಾಗುತ್ತಾನೆ. ಉತ್ತಮ ವಿದ್ಯಾರ್ಥಿ ಉತ್ತಮ ನಾಗರಿಕನಾಗುತ್ತಾನೆ. ನಮ್ಮ ಹಾದಿಯ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಎನ್‍ಸಿಸಿ ಘಟಕದ ಆಶ್ರಯದಲ್ಲಿ ‘ಪುಲ್ವಾಮ ದಾಳಿ ವೀರ ಯೋಧರ ಸ್ಮರಣೆ’ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಕಾಲೇಜಿನಲ್ಲಿ ಎನ್‍ಸಿಸಿ ಘಟಕದ ಆಶ್ರಯದಲ್ಲಿ ‘ಪುಲ್ವಾಮ ದಾಳಿ ವೀರ ಯೋಧರ ಸ್ಮರಣೆ’ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಭಾಗವಹಿಸಿ ಮಾತನಾಡಿದ ವಿವೇಕಾನಂದ ಪದವಿ ಮಹಾವಿದ್ಯಾಲಯದ ದ್ವಿತೀಯ ಕಲಾ ವಿಭಾಗದ ವಿದ್ಯಾರ್ಥಿ ಮಂಜುನಾಥ್ ಜೋಡುಕಲ್ಲು ಭಾರತವನ್ನು ವಿಶ್ವಗುರುವಾಗಿ ಪರಿಚಯಿಸಿದ ಸ್ವಾಮಿ ವಿವೇಕಾನಂದರು, ಮದ್ರಾಸಿನಲ್ಲಿ ಭಾರತದ ಭವಿಷ್ಯದ ಕುರಿತು ಮಾತನಾಡಿ, ಇಂದಿಗೆ 125 ವರ್ಷಗಳೇ ಸಂದಿವೆ. 2019ರಲ್ಲಿ ಪುಲ್ವಾಮದಲ್ಲಿ ನಡೆದ, ದೇಶವೇ ಕಂಡರಿಯದ ಆತ್ಮಾಹುತಿ ದಾಳಿಯಲ್ಲಿ ಭಾರತೀಯ ಯೋಧರು...
ದಕ್ಷಿಣ ಕನ್ನಡಸುದ್ದಿ

ವಿಶ್ರಾಂತಿಗೆಂದು ಮಲಗಿದ್ದ ವೈದ್ಯಕೀಯ ವಿದ್ಯಾರ್ಥಿ ಮೃತ್ಯು – ಕಹಳೆ ನ್ಯೂಸ್

ಮಂಗಳೂರು: ಕರ್ತವ್ಯ ನಿರತ ಅರೆ ವೈದ್ಯಕೀಯ ವಿಧ್ಯಾರ್ಥಿಯೊಬ್ಬ ಕೆಲಸ ಮುಗಿಸಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದ ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ದೇರಳಕಟ್ಟೆಯ ಕೆ.ಎಸ್.ಹೆಗಡೆ ಆಸ್ಪತ್ರೆಯಲ್ಲಿ ನಡೆದಿದೆ. ಮೃತರನ್ನು ಉಪ್ಪಿನಂಗಡಿ ನಿವಾಸಿ ನಾಗೇಶ್(23) ಎಂದು ಗುರುತಿಸಲಾಗಿದ್ದು, ಇವರು ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಅರೆವೈದ್ಯಕೀಯ ಇಂಟರ್ ಶೀಪ್ ವಿದ್ಯಾರ್ಥಿಯಾಗಿದ್ದರು. ಫೆ.13 ರ ರಾತ್ರಿ ಕೆ.ಎಸ್.ಹೆಗಡೆ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು, ಆಸ್ಪತ್ರೆಯ ವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದಾಗ ಸಾವನ್ನಪಿದ್ದು, ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ....
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಗೆ ಹಾಟ್ ವಾಟರ್ ಪ್ಯೂರಿಪೈರ್ ; ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ (ರಿ.) ಕೊಡುಗೆ – ಕಹಳೆ ನ್ಯೂಸ್

ಬಂದಾರು : ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ (ರಿ.) ಬಂದಾರು ಇದರ ವತಿಯಿಂದ ಬಂದಾರು ಸರಕಾರಿ ಉನ್ನತೀಕರಸಿದ ಪ್ರಾಥಮಿಕ ಶಾಲೆಗೆ “ಹಾಟ್ ವಾಟರ್ ಪ್ಯೂರಿಪೈರ್“ ಅನ್ನು ಕೊಡುಗೆಯಾಗಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕರಾದ ರಾಘವೇಂದ್ರ ಅವರು ಕೋವಿಡ್ ನ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಬಿಸಿ ನೀರಿನ ಉಪಯೋಗದಿಂದ ಆರೋಗ್ಯದಲ್ಲಿ ಸುಧಾರಣೆ ಕಂಡುಕೊಳ್ಳಬಹುದು ಎಂದು ಅಭಿಪ್ರಾಯಪಟ್ಟರು. ಹಾಗೂ ಸಹಕಾರಿ ಸಂಘದ ಈ ಸಮಾಜಮುಖಿ ಸೇವೆಗೆ ಅಭಿನಂದನೆಗಳನ್ನು...
1 630 631 632 633 634 725
Page 632 of 725