Monday, April 27, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಇತಿಹಾಸ ಪ್ರಸಿದ್ಧ ಕಾರಿಂಜ ಕ್ಷೇತ್ರದ ಆಸುಪಾಸು ಕಲ್ಲು ಗಣಿಗಾರಿಕೆ ಚಟುವಟಿಕೆ ಬ್ರೇಕ್ ; ಉಸ್ತುವಾರಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ದಿನದಲ್ಲಿ ಸಾಧು ಸಂತರ, ಹಿಂದೂ ಜಾಗರಣಾ ವೇದಿಕೆಯ ಬಹುದಿನಗಳ ಹೋರಾಟಕ್ಕೆ ವಿ. ಸುನೀಲ್ ಕುಮಾರ್ ಮನ್ನಣೆ – ಖಡಕ್ ಆದೇಶ – ಕಹಳೆ ನ್ಯೂಸ್

ಬಂಟ್ವಾಳ, ಫೆ 14 : ಕರಾವಳಿಯ ಅತ್ಯಂತ ಪ್ರಸಿದ್ದ ಹಾಗೂ ಪುರಾತನ ದೇವಸ್ಥಾನಗಳಲ್ಲೊಂದಾದ ಬಂಟ್ವಾಳ ತಾಲೂಕಿನ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಆಸುಪಾಸು ಅಂದರೆ ಕಾವಳಮೂಡೂರು ಗ್ರಾಮ ಮತ್ತು ಕಾವಳ ಪಡೂರು ಗ್ರಾಮಗಳಲ್ಲಿ 03 ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು ಸ್ಥಳೀಯರ ಹಾಗೂ ದೇವಸ್ಥಾನದ ಭಕ್ತಾಧಿಗಳ ದೂರಿನ ಹಿನ್ನೆಲೆಯಲ್ಲಿ ಆ ಪ್ರದೇಶದಲ್ಲಿ ನಡೆಯುತ್ತಿದ್ದ 03 ಕಪ್ಪು ಕಲ್ಲು ಗಣಿಗಾರಿಕೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಇಂಧನ, ಕನ್ನಡ ಹಾಗೂ ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನೀಲ್...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಮಂಗಳೂರಿನ ಫ್ಲ್ಯಾಟ್‌ನಲ್ಲಿ ಹೈ ಪ್ರೊಫೈಲ್ ವೇಶ್ಯಾವಾಟಿಕೆ ದಂದೆಯ ಮತ್ತಷ್ಟು ಕರಾಳ ಮುಖ ಬಯಲು ; ನೋಟ್ ಬುಕ್ ನಲ್ಲಿ ಗ್ರಾಹಕರ ಹೆಸರು, ನಂಬರ್ ಪತ್ತೆ – ಸೆಕ್ಸ್ ಬಯಸಿ ಬಂದ ಕಾಮುಕರಿಗೆ ಕಾದಿಗೆ ದಂಡ…! ನಂದಿಗುಡ್ಡೆ ಶಮೀನಾ ಆಂಟಿ ಮಾಂಸದ ಅಡ್ಡೆಯ ಕಾಮಪುರಾಣ..! – ಕಹಳೆ ನ್ಯೂಸ್

ಕಡಲನಗರಿ ಮಂಗಳೂರಿನಲ್ಲಿ ಆರ್ಥಿಕ ಸಂಕಷ್ಟ ಹೊಂದಿರುವ ವಿದ್ಯಾರ್ಥಿನಿಯರನ್ನೇ ಬಳಸಿಕೊಂಡು ನಡೆಸುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ದಂಧೆ ಬೆಳಕಿಗೆ ಬಂದಿದೆ. ಈ ಸಂಬಂಧ ಇದೀಗ ಹತ್ತು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ. ನಗರದ ನಂದಿಗುಡ್ಡ ಬಳಿಯ ಲಿಯಾನಾ ಸಮುಚ್ಚಯವೊಂದರ ಫ್ಲ್ಯಾಟ್‌ನಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯರನ್ನು ಬಳಸಿ ನಡೆಸಲಾಗುತ್ತಿದ್ದ ವೇಶ್ಯಾವಾಟಿಕೆ ಜಾಲದ ಬಗ್ಗೆ ತನಿಖೆ ನಡೆಸಿದ ಪೊಲೀಸರು ಮತ್ತಷ್ಟು ಆರೋಪಿಗಳನ್ನು ಪತ್ತೆ ಹಚ್ಚಿದ್ದು, ಗ್ರಾಹಕರು ಸಹಿತ ವೇಶ್ಯಾವಾಟಿಕೆಗೆ ಸಹಕಾರ ನೀಡಿದ...
ದಕ್ಷಿಣ ಕನ್ನಡಸುದ್ದಿ

ಮಂಗಳೂರು ಪಡುಪೆರಾರ ಗ್ರಾಮದ ಶ್ರೀ ಕ್ಷೇತ್ರ ಪೆರಾರ ಬ್ರಹ್ಮ ಬಲವಾಂಡಿ ದೈವಸ್ಥಾನವನ್ನು ಸಂಪರ್ಕಿಸುವ ಕಾಂಕ್ರೀಟಿಕರಣಗೊಂಡ ಮುಖ್ಯ ರಸ್ತೆಯ ಲೋಕಾರ್ಪಣೆ – ಕಹಳೆ ನ್ಯೂಸ್

ಮಂಗಳೂರು: 2 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಂಕ್ರೀಟಿಕರಣಗೊಳಿಸಲಾದ ಮಂಗಳೂರು ನಗರ ಉತ್ತರದ ಪಡುಪೆರಾರ ಗ್ರಾಮದ ಶ್ರೀ ಕ್ಷೇತ್ರ ಪೆರಾರ ಬ್ರಹ್ಮ ಬಲವಾಂಡಿ ದೈವಸ್ಥಾನವನ್ನು ಸಂಪರ್ಕಿಸುವ ಮುಖ್ಯ ರಸ್ತೆಯನ್ನು ಶಾಸಕ ಡಾ.ವೈ ಭರತ್ ಶೆಟ್ಟಿಯವರು ಇಂದು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಅಮಿತಾ ಮೋಹನ್ ಶೆಟ್ಟಿ, ಉಪಾಧ್ಯಕ್ಷರಾದ ಸೇಸಮ್ಮ, ಪಂಚಾಯತ್ ಸದಸ್ಯರಾದ ಯಶವಂತ್ ಮುಂಡೇವು, ದೇವಪ್ಪ ಶೆಟ್ಟಿ, ಸೀತಾರಾಮ, ಜಯಂತ್ ಸಾಲ್ಯಾನ್, ಗಣೇಶ್ ಮುರ, ಗಣೇಶ್ ಅಳಿಕೆ, ವಿನೋದ್ ,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಮಹಾವಿದ್ಯಾಲಯದ ಗಣಕವಿಜ್ಞಾನ ವಿಭಾಗ ಹಾಗೂ ಐಕ್ಯುಎಸಿ ಘಟಕಗಳ ಆಶ್ರಯದಲ್ಲಿ ಐಟಿಕ್ಲಬ್ ಆಯೋಜಿಸಿದ ತಾಂತ್ರಿಕ ಉಪನ್ಯಾಸ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯದ ಗಣಕವಿಜ್ಞಾನ ವಿಭಾಗ ಹಾಗೂ ಐಕ್ಯುಎಸಿ ಘಟಕಗಳ ಆಶ್ರಯದಲ್ಲಿ ಐಟಿಕ್ಲಬ್ ಆಯೋಜಿಸಿದ ತಾಂತ್ರಿಕ ಉಪನ್ಯಾಸ ಕಾರ್ಯಕ್ರಮ ನಡೆಯಿತು. ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಎಂ.ಸಿ.ಎ. ವಿಭಾಗ ಪ್ರಾಧ್ಯಾಪಕ ಶೈಲೇಶ್ ಬಿ.ಸಿ. ಮುಖ್ಯಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ‘ಸೈಬರ್ ಸೆಕ್ಯುರಿಟಿ ಹಾಗೂ ಎಥಿಕಲ್ ಹ್ಯಾಕಿಂಗ್’ ಎಂಬ ವಿಷಯದ ಕುರಿತಾಗಿ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಪ್ರೊ. ವಿ.ಜಿ. ಭಟ್, ಹಾಗೂ ಗಣಕವಿಜ್ಞಾನ ವಿಭಾಗದ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು....
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಕನ್ನಡ ಶಾಲೆಯಲ್ಲಿ ಸೂರ್ಯ ನಮಸ್ಕಾರ ಅಭ್ಯಾಸ ಸಪ್ತಾಹ ಸಮಾರೋಪ– ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕನ್ನಡ ಶಾಲೆ ತೆಂಕಿಲದಲ್ಲಿ ಸೂರ್ಯ ನಮಸ್ಕಾರ ಅಭ್ಯಾಸ ಸಪ್ತಾಹದ ಸಮಾರೋಪ ಕಾರ್ಯಕ್ರಮ ನಡೆಯಿತು. ಶಾಲಾ ದೈಹಿಕ ಹಾಗೂ ಯೋಗಾಭ್ಯಾಸ ಶಿಕ್ಷಕರಾದ ದಾಮೋದರ್, ಹರಿಣಾಕ್ಷಿ ಹಾಗೂ ಯೋಗಾಭ್ಯಾಸ ಶಿಕ್ಷಕರಾದ ರಂಗಪ್ಪ, ಗಣೇಶ್, ವೀಣಾಸರಸ್ವತಿ ಇವರ ಸಂಯೋಜನೆಯಲ್ಲಿ ಶಾಲಾ ಏಕಲವ್ಯ ಕ್ರೀಡಾ ಪ್ರಕಲ್ಪದಲ್ಲಿ ಆರಂಭಗೊಂಡ ಸೂರ್ಯ ನಮಸ್ಕಾರ ಅಭ್ಯಾಸ ಸಪ್ತಾಹವು ಸಮಾರೋಪದೊಂದಿಗೆ ಸಂಪನ್ನಗೊಂಡಿತು. ಕಾರ್ಯಕ್ರಮದಲ್ಲಿ 1ನೇ ತರಗತಿಯಿಂದ 10ನೇ ತರಗತಿಯ ಮಕ್ಕಳು, ಶಿಕ್ಷಕರು ಸೂರ್ಯ ನಮಸ್ಕಾರ ಅಭ್ಯಾಸ ಸಪ್ತಾಹದಲ್ಲಿ ಭಾಗವಹಿಸಿದ್ದು,...
ದಕ್ಷಿಣ ಕನ್ನಡಸುದ್ದಿ

ಅಕ್ಷರ ಜ್ಞಾನವಿಲ್ಲದೆಯೂ ಪರಿಶ್ರಮದಿಂದ ಯಶಸ್ವಿ ಉದ್ಯಮಿಯಾಗಿ 300ರಷ್ಟು ಮಂದಿಗೆ ಉದ್ಯೋಗ, ಬಡವರಿಗೆ ನೆರವು ನೀಡುತ್ತಿರುವ ಸಮಾಜಸೇವಕ ರವಿ ಕಕ್ಯಪದವುಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ – ಕಹಳೆ ನ್ಯೂಸ್

ಮಂಗಳೂರು,ಫೆ 13 :  ಮಂಗಳೂರು ಪ್ರೆಸ್ ಕ್ಲಬ್‌ನಿಂದ ದಕ್ಷಿಣ ಕನ್ನಡ ಜಿಲ್ಲೆಯ ಶ್ರೇಷ್ಠ ಸಾಧಕರಿಗೆ ಪ್ರತಿವರ್ಷ ನೀಡಲಾಗುವ ಮಂಗಳೂರು ಪ್ರೆಸ್ ಕ್ಲಬ್- 2021ನೇ ಸಾಲಿನ ವರ್ಷದ ಪ್ರಶಸ್ತಿಗೆ ಅಕ್ಷರ ಜ್ಞಾನವಿಲ್ಲದೆಯೂ ಪರಿಶ್ರಮದಿಂದ ಯಶಸ್ವಿ ಉದ್ಯಮಿಯಾಗಿ 300ರಷ್ಟು ಮಂದಿಗೆ ಉದ್ಯೋಗ, ಬಡವರಿಗೆ ನೆರವು ನೀಡುತ್ತಿರುವ ಸಮಾಜಸೇವಕ ರವಿ ಕಕ್ಯಪದವು ಆಯ್ಕೆಯಾಗಿದ್ದಾರೆ. ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್, ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಶಾಖೆಯ ಕಾರ್ಯಕಾರಿ ಸಮಿತಿ ಸದಸ್ಯ, ಸಮಾಜ ಸೇವಕ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆಡ್ಡಸ ಹಬ್ಬ ಆಚರಣೆ – ಕಹಳೆ ನ್ಯೂಸ್

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆಡ್ಡಸ ಹಬ್ಬ ಆಚರಿಸಲಾಯಿತು. ತುಳಸಿಕಟ್ಟೆಯ ಮುಂದೆ ಗೋಮಯದಿಂದ ಶುದ್ಧೀಕರಿಸಿ, ವಿಭೂತಿಯಿಂದ ಅಗಲವಾದ ವೃತ್ತವನ್ನು ರಚಿಸಿ, ಭೂಮಿ ದೇವಿಯ ಸಾನಿಧ್ಯ ರಚಿಸಿ, ದೀಪಹಚ್ಚಿ, ಮಣೆಯ ಮೇಲೆ ಎಣ್ಣೆ, ಸೀಗೆಕಾಯಿ, ಅರಶಿನ- ಕುಂಕುಮ, ಪಚ್ಚೆ ಹಸಿರಿನ ಹುಡಿ, ವೀಳ್ಯೆದೆಲೆ ಇತ್ಯಾದಿಗಳನ್ನು ಭೂಮಿ ದೇವಿಯ ಸ್ನಾನಕ್ಕೋಸ್ಕರ ಇಟ್ಟು ಹುರುಳಿ, ಹೆಸರು ಕಾಳು, ಒಣಕೊಬ್ಬರಿ, ಕಡಲೆಕಾಯಿಗಳ ಮಿಶ್ರಣ(ನನ್ನೇರಿ) ಇದರೊಂದಿಗೆ ತುಳುನಾಡಿನ ವಿವಿಧ ಭಕ್ಷ್ಯಗಳನ್ನು(ಸಾರ್ನಡ್ಡೆ) ಊರಿನ ಹಿರಿಯ ತಾಯಿಯಾದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅದ್ಭುತ ಜೋಡಿಗಳಿಗೆ ‘ರಾಯಲ್ ಕಪಲ್ ಅವಾರ್ಡ್’ ಗೆಲ್ಲುವ ಅವಕಾಶ…!-ಕಹಳೆ ನ್ಯೂಸ್

ಪುತ್ತೂರು: ರಾಯಲ್ ಈವೆಂಟ್ಸ್ ಅರ್ಪಿಸುತ್ತಿರುವ ರಾಯಲ್ ಕಪಲ್ ಫೋಟೋ ಕಂಟೆಸ್ಟ್ ಸ್ಪರ್ಧೆಗೆ ಕೆಲವೇ ದಿನಗಳ ಬಾಕಿ ಇದೆ. ರಾಯಲ್ ಈವೆಂಟ್ಸ್ ಆರಂಭವಾಗಿ 8 ವರ್ಷವಾಗುತ್ತಿದ್ದು, ಈ ಸಂಭ್ರಮದ ಹೊಸ್ತಿಲಲ್ಲಿ ನವಜೋಡಿಗಳಿಗೆ ಫೋಟೋ ಸ್ಪರ್ಧೆಯನ್ನು ಹಮ್ಮಿಕೊಂಡಿದೆ. ಮದುವೆಯಾದ ಜೋಡಿಗಳು ಹಾಗೂ ಮದುವೆ ನಿಶ್ಚಯವಾಗಿರುವ ಜೋಡಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಸ್ಪರ್ಧೆಯ ನಿಯಮಗಳು: 1.ಒಂದು ಜೋಡಿಯ ಒಂದು ಫೋಟೋವನ್ನು ಮಾತ್ರ ಆಯ್ಕೆ ಮಾಡಲಾಗುವುದು (ಮದುವೆಯಾಗಿರುವ ಜೋಡಿ ಅಥವ ಮದುವೆ ನಿಶ್ಚಯವಾಗಿರುವ ಜೋಡಿಗೆ ಅವಕಾಶ)...
1 631 632 633 634 635 725
Page 633 of 725