Monday, April 27, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಸುದ್ದಿ

ಮನೆಯವರಲ್ಲಿ ವಿದೇಶಕ್ಕೆ ಹೋಗುವುದಾಗಿ ಹೇಳಿ ಬಂದಿದ್ದ ವ್ಯಕ್ತಿ ಶವವಾಗಿ ಪತ್ತೆ – ಕಹಳೆ ನ್ಯೂಸ್

ಉಳ್ಳಾಲ : ವಿದೇಶಕ್ಕೆ ತೆರಳುತ್ತೇನೆ ಎಂದು ಮನೆಯವರಲ್ಲಿ ಮತ್ತು ಸ್ನೇಹಿತರಲ್ಲಿ ತಿಳಿಸಿದ್ದ ವ್ಯಕ್ತಿಯೋರ್ವ ತಡರಾತ್ರಿ ಸೋಮೇಶ್ವರ ರುದ್ರಪಾದೆಯಿಂದ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಗೈದಿರುವ ಘಟನೆ ಉಳ್ಳಾಲದಲ್ಲಿ ನಡೆದಿದೆ. ಕುತ್ತಾರು ತೇವುಲ ನಿವಾಸಿಯಾಗಿರುವ ಸುರೇಶ್ ಸಾಲಿಯಾನ್ (48) ಆತ್ಮಹತ್ಯೆ ಮಾಡಿಕೊಂಡವರು. ಕಳೆದ ಹಲವು ವರ್ಷಗಳಿಂದ ತೊಕ್ಕೊಟ್ಟಿನಲ್ಲಿ ಪ್ಲ್ಯಾನಿಂಗ್ ಪ್ಯಾಲೇಸ್ ಮೂಲಕ ಆರ್ಕಿಟೆಕ್ಟ್, ಭೂ ವ್ಯವಹಾರ, ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಫೆ.08 ರಂದು ಮನೆಯಿಂದ ಬರುವಾಗ ತಾನು ವಿದೇಶಕ್ಕೆ ತೆರಳುತ್ತೇನೆ ಎಂದು...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಚಿಕಿತ್ಸೆ ಫಲಕಾರಿಯಾಗದೆ ಉಜಿರೆ ಘಟಕದ ಸತ್ಸಂಗ ಪ್ರಮುಖ್ ಹರೀಶ್ ಗುರಿಪಳ್ಳ ನಿಧನ- ಕಹಳೆ ನ್ಯೂಸ್

ಬೆಳ್ತಂಗಡಿ: ಅಪಘಾತಕ್ಕೀಡಾಗಿದ್ದ ಉಜಿರೆ ಘಟಕದ ಸತ್ಸಂಗ ಪ್ರಮುಖ್ ಹರೀಶ್ ಗುರಿಪಳ್ಳ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಇಹಲೋಕ ತ್ಯಜಿಸಿದ್ದಾರೆ. ಜನವರಿ 22 ರಂದು ಬಣ್ ಕಲ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹರೀಶ್ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ....
ದಕ್ಷಿಣ ಕನ್ನಡಸಿನಿಮಾಸುದ್ದಿ

ಸಿನಿ ಪ್ರೀಯರ ಮುಂದೆ ಬರಲು ಸಜ್ಜಾಗಿದೆ ವಿಜೆ ವಿನೀತ್, ಕರಿಷ್ಮಾ ಅಮೀನ್ ಮತ್ತು ಯಶಾ ರವಿಶಂಕರ್ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿರುವ, ರಾಹುಲ್ ಅಮೀನ್ ನಿರ್ದೇಶನದ ತುಳು ಸಿನಿಮಾ ” ರಾಜ್ ಸೌಂಡ್ಸ್ & ಲೈಟ್ಸ್ ” – ಕಹಳೆ ನ್ಯೂಸ್

ಮಂಗಳೂರು, ಫೆ 09 : ರಾಹುಲ್ ಅಮೀನ್ ನಿರ್ದೇಶನದ ತುಳು ಸಿನಿಮಾ 'ರಾಜ್ ಸೌಂಡ್ಸ್ & ಲೈಟ್ಸ್' ಮೇ 20, 2022 ರಂದು ಸಿನಿ ಪ್ರೀಯರ ಮುಂದೆ ಬರಲು ಸಜ್ಜಾಗಿದೆ. ಚಲನಚಿತ್ರವು ಈ ಹಿಂದೆ ಫೆಬ್ರವರಿಯಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿತ್ತು, ಆದರೆ ಕಾರಣಾಂತರಗಳಿಂದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿತ್ತು. ಸದ್ಯ ಚಿತ್ರ ತಂಡವು ಸಿನಿ ಪ್ರೇಕ್ಷಕರಿಗೆ ಸಿಹಿ ಸುದ್ದಿ ತಿಳಿಸಿದೆ. ಚಿತ್ರ ಬಿಡುಗಡೆಗೂ ಮುನ್ನವೇ ಜನರಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಈಗಾಗಲೆ ಎಲ್ಲಾ ನಟರ...
ದಕ್ಷಿಣ ಕನ್ನಡಸುದ್ದಿ

ತೊಕ್ಕೊಟ್ಟು, ಎಟಿಎಂ ಕಳವಿಗೆ ಯತ್ನ ಆರೋಪಿ ಸೆರೆ- ಕಹಳೆ ನ್ಯೂಸ್

ಉಳ್ಳಾಲ: ಬ್ಯಾಂಕ್ ಆಫ್ ಬರೋಡಾಗೆ ಸೇರಿದ ಎಟಿಎಂ ನಿಂದ ಹಣ ಕಳವಿಗೆ ಯತ್ನಿಸಿದ ವ್ಯಕ್ತಿಯನ್ನು ಉಳ್ಳಾಲ ಪೆÇಲೀಸರು ಬಂಧಿಸಿದ ಘಟನೆ ತೊಕ್ಕೊಟ್ಟುವಿನಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆ ಬಾಚನಹಳ್ಳಿ ನಿವಾಸಿ ಬೀರಪ್ಪ ಬಂಧಿತ ಆರೋಪಿಯಾಗಿದ್ದು, ನಡುರಾತ್ರಿ 2 ಗಂಟೆಗೆ ತೊಕ್ಕೊಟ್ಟು ವಿನಲ್ಲಿರುವ ಎಟಿಎಂನಿಂದ ಹಣ ಕಳವುಗೈಯ್ಯಲು ಯತ್ನಿಸುತ್ತಿದ್ದ. ಈ ಬಗ್ಗೆ ಮಾಹಿತಿ ಪಡೆದ ಬ್ಯಾಂಕ್ ಸೆಕ್ಯುರಿಟಿ ವಿಭಾಗ ಅಧಿಕಾರಿಗಳು ಉಳ್ಳಾಲದ ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣ ಸ್ಥಳಕ್ಕೆ ಆಗಮಿಸಿದ ಉಳ್ಳಾಲ ಪೊಲೀಸ್...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ಇಂಟರ್ನ್​​ಶಿಪ್​ಗೆಂದು ಬಂದಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ ; ಮಂಗಳೂರಿನ ವಕೀಲ ರಾಜೇಶ್​ ಭಟ್​ಗೆ ಷರತ್ತುಬದ್ಧ ಜಾಮೀನು – ಕಹಳೆ ನ್ಯೂಸ್

ಮಂಗಳೂರು: ಇಂಟರ್ನ್​​ಶಿಪ್​ಗೆಂದು ಬಂದಿದ್ದ ಕಾನೂನು ಪದವಿ ವಿದ್ಯಾರ್ಥಿನಿಯೊಬ್ಬರ ಮೇಲೆ ತನ್ನ ಕಚೇರಿಯಲ್ಲಿ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಹಿರಿಯ ವಕೀಲ ಕೆ.ಎಸ್​.ಎನ್​. ರಾಜೇಶ್​ ಭಟ್​ಗೆ ಹೈಕೋರ್ಟ್​ ಷರತ್ತುಬದ್ಧ ಜಾಮೀನು ನೀಡಿದೆ.   ಸೋಮವಾರ ಜಾಮೀನು ಮಂಜೂರಾಗಿದ್ದು, ಜಾಮೀನು ಪ್ರಕ್ರಿಯೆ ಮುಗಿಸಿ ಇನ್ನೆರಡು ದಿನದಲ್ಲಿ ರಾಜೇಶ್​ ಬಿಡುಗಡೆಗೊಳ್ಳುವ ಸಾಧ್ಯತೆ ಇದೆ. ಕೆ.ಎಸ್​.ಎನ್​. ರಾಜೇಶ್ ಭಟ್​ ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಉತ್ತರ ಪ್ರದೇಶ ಮೂಲದ ವಿದ್ಯಾರ್ಥಿನಿ 2021ರ ಅಕ್ಟೋಬರ್​ನಲ್ಲಿ ದೂರು...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಮಂಗಳೂರಿನಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯರನ್ನು ಬಳಸಿ ವೇಶ್ಯಾವಾಟಿಕೆ ದಂಧೆ – ಕೌನ್ಸಿಲಿಂಗ್​ನಲ್ಲಿ ಇನ್ನಷ್ಟು ಆಘಾತಕಾರಿ ಸಂಗತಿ ಬಯಲು ; ಅಪ್ರಾಪ್ತ ವಿದ್ಯಾರ್ಥಿನಿಯರೇ ವೇಶ್ಯವಾಟಿಕೆ ದಂಧೆಯ ಟಾರ್ಗೆಟ್ – ಕಹಳೆ ನ್ಯೂಸ್

ಮಂಗಳೂರು: ಅಪ್ರಾಪ್ತ ವಿದ್ಯಾರ್ಥಿನಿಯರನ್ನು ಬಳಸಿ ವೇಶ್ಯವಾಟಿಕೆ ದಂಧೆ ನಡೆಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಆತಂಕಕಾರಿ ವಿಚಾರಗಳು ಬಯಲಿಗೆ ಬಂದಿದೆ. ದಂಧೆಯಲ್ಲಿ ಇನ್ನಷ್ಟು ವಿದ್ಯಾರ್ಥಿನಿಯರು ಸಿಲುಕಿದ್ದು, ಈ ಜಾಲದ ಕಾರ್ಯಾಚರಣೆಯ ಮಾಹಿತಿ ಎಲ್ಲರನ್ನೂ‌ ದಿಗ್ಭ್ರಮೆ‌ ಮೂಡಿಸುವಂತಿದೆ. ಮಕ್ಕಳ ಸಹಾಯವಾಣಿ ನಡೆಸಿದ ಕೌನ್ಸಿಲಿಂಗ್​ನಲ್ಲಿ ಹಲವು ಮಾಹಿತಿಗಳು ಬೆಳಕಿಗೆ ಬಂದಿದೆ. ಅಪ್ರಾಪ್ತ ವಿದ್ಯಾರ್ಥಿನಿಯರೇ ವೇಶ್ಯವಾಟಿಕೆ ದಂಧೆಯ ಟಾರ್ಗೆಟ್ ಎನ್ನಲಾಗಿದೆ. ಆನ್​ಲೈನ್ ಕ್ಲಾಸ್ ಶುರುವಾದ ಬಳಿಕ ಅಪ್ರಾಪ್ತೆಯರನ್ನು ಈ ದಂಧೆಗೆ ಸೇರಿಸುವ ಪ್ರಕ್ರಿಯೆ ಹೆಚ್ಚಾಗಿದೆ. ಫೋಟೋ, ವಿಡಿಯೋ...
ದಕ್ಷಿಣ ಕನ್ನಡಸುದ್ದಿ

ಮಂಗಳೂರು ರಥಬೀದಿಯ ಶ್ರೀ ವೆಂಕಟರಮಣ ದೇವಳದಲ್ಲಿ ಅದ್ದೂರಿ ಬ್ರಹ್ಮರಥೋತ್ಸವ- ಕಹಳೆ ನ್ಯೂಸ್

ಮಂಗಳೂರು: ಸಂಸ್ಕೃತಿ-ಪರ0ಪರೆಯ ಪ್ರತೀಕವಾಗಿ ರಥಸಪ್ತಮಿಯಂದು ಮಂಗಳೂರಿನಲ್ಲಿ ನಡೆಯುವ ಕೊಡಿಯಾಲ್ ತೇರು ಬಹಳ ಅದ್ದೂರಿಯಾಗಿ ನೆರವೇರಿದೆ. ಈ ಬಾರಿ 201ನೇ ವರ್ಷಾಚರಣೆ ನಡೆದಿದ್ದು, ನೂತನ ಬ್ರಹ್ಮರಥದಲ್ಲಿ ರಥೋತ್ಸವ ನೆರವೇರಿದೆ. ಈ ಹಬ್ಬವನ್ನು ಕಣ್ತುಂಬಿಕೊಳ್ಳಲು ದೇಶ-ವಿದೇಶಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು. ಈ ಸಂದರ್ಭದಲ್ಲಿ ದೇವಳದ ಮೊಕ್ತೇಸರರಾದ ಸಿ ಎಲ್ ಶೆಣೈ , ಪ್ರಶಾಂತ್ ರಾವ್ , ರಾಮಚಂದ್ರ ಕಾಮತ್ , ಕೊಡುಗೈ ದಾನಿ ಪಿ . ದಯಾನಂದ ಪೈ , ಮುಂಡ್ಕುರ್ ರಾಮದಾಸ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಅಲ್ಪಕಾಲದ ಅಸೌಖ್ಯದಿಂದಾಗಿ ಇಹಲೋಕ ತ್ಯಜಿಸಿದ ಎಂ.ಡಿ.ಎಸ್ ಸಂಸ್ಥೆಯ ಸ್ಥಾಪಕ ಮೌರೀಸ್ ಡಿ’ಸೋಜ – ಕಹಳೆ ನ್ಯೂಸ್

ಪುತ್ತೂರು: ಸಭೆ ಸಮಾರಂಭಗಳಿಗೆ ಉತ್ತಮ ಸೇವೆ ನೀಡುವ ಮೂಲಕ ಪುತ್ತೂರಿಗೆ ಚಿರಪರಿಚಿತವಾಗಿದ್ದ ಎಂ.ಡಿ.ಎಸ್ ಪಡೀಲ್ ಇದರ ಸ್ಥಾಪಕ ಮೌರೀಸ್ ಡಿ’ಸೋಜ(67)ರವರು ಅಲ್ಪಕಾಲದ ಅಸೌಖ್ಯದಿಂದಾಗಿ ಫೆ.8ರಂದು ನಿಧನರಾಗಿದ್ದಾರೆ. ಮೌರೀಸ್ ಡಿ’ಸೋಜ ರವರು ಆರಂಭದಲ್ಲಿ ಶಾಮಿಯಾನ ಸಂಸ್ಥೆ ಆರಂಭಿಸಿದ್ದು, ಬಳಿಕ ಧ್ವನಿವರ್ಧಕಗಳನ್ನು ಜೊತೆಗೂಡಿಸಿದ ಅವರು, ಸಭೆ ಸಮಾರಂಭಗಳಿಗೆ ಉತ್ತಮ ಸೇವೆಯನ್ನು ಒದಗಿಸುವ ಮೂಲಕ ಪುತ್ತೂರು ಮಾತ್ರವಲ್ಲ ಬೇರೆ ಬೇರೆ ತಾಲೂಕಿನಲ್ಲೂ ಎಂ.ಡಿ.ಎಸ್ ಶಾಮಿಯಾನ ಎಂದು ಚಿರಪರಿಚಿತರಾಗುವಂತೆ ಮಾಡಿದ್ದರು. ಮೃತರು ಪತ್ನಿ ಜುಲಿಯಾನ ಡಿ’ಸೋಜ,...
1 633 634 635 636 637 725
Page 635 of 725