Monday, April 27, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹೇಮಸ್ವಾತಿಗೆ ಸನ್ಮಾನ – ಕಹಳೆ ನ್ಯೂಸ್

ಪುತ್ತೂರು: ದೆಹಲಿಯಲ್ಲಿ ಗಣರಾಜ್ಯೋತ್ಸವ ಪ್ರಯುಕ್ತ ನಡೆದ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಗೋವಾ ಮತ್ತು ಕರ್ನಾಟಕ ಡೈರೆಕ್ಟೊರೇಟ್ ಅನ್ನು ಪ್ರತಿನಿಧಿಸಿದ್ದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಜ್ಯೂನಿಯರ್ ಅಂಡರ್ ಆಫೀಸರ್ ಹೇಮಸ್ವಾತಿ ಅವರನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಪ್ರಾಂಶುಪಾಲ ಮಹೇಶ ನಿಟಿಲಾಪುರ ರವರು ರವರಿಗೆ ಶಾಲು ಹೊದಿಸಿ ಸ್ಮರಣಿಕೆ ನೀಡಿ ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು. ಗೌರವವನ್ನು ಸ್ವೀಕರಿಸಿ ಬಳಿಕ ಮಾತನಾಡಿದ ಜ್ಯೂನಿಯರ್ ಅಂಡರ್ ಆಫೀಸರ್ ಹೇಮಸ್ವಾತಿ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ...
ಕಡಬದಕ್ಷಿಣ ಕನ್ನಡಸುದ್ದಿ

ಕಡಬ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆ ಬೆಂಕಿಗಾಹುತಿ – ಕಹಳೆ ನ್ಯೂಸ್

ಕಡಬ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಮನೆಯೊಂದಕ್ಕೆ ಬೆಂಕಿ ತಗುಲಿದ ಘಟನೆ ಪೆರಾಬೆ ಗ್ರಾಮದ ಕುಂತೂರಿನಲ್ಲಿ ನಡೆದಿದೆ. ಮುಡಿಪಿನಡ್ಕ ನಿವಾಸಿ ಸಿದ್ದೀಕ್ ಎ.ಎಸ್ ರವರ ಹಂಚಿನ ಮನೆಗೆ ಬೆಂಕಿ ತಗುಲಿದ್ದು, ಘಟನೆ ವೇಳೆ ಮನೆಯಲ್ಲಿ ಸಿದ್ದೀಕ್ ರವರ ಅತ್ತಿಗೆ ಹಾಗೂ ಮಗು ಇದ್ದು ಬೆಂಕಿಯ ಹೊಗೆ ಬರುತ್ತಿದ್ದಂತೆ ಹೊರ ಬಂದಿದ್ದಾರೆ. ಘಟನೆಯಲ್ಲಿ ಮನೆಯಲ್ಲಿದ್ದ 5 ಪವನ್ ಬಂಗಾರ, 40 ಸಾವಿರ ರೂ.ಬೆಂಕಿಗಾಹುತಿಯಾಗಿದೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಮದ್ರಾಸ ಶಾಲೆಗೆ ಕಲಿಯಲು ಬರುತ್ತಿದ್ದ ಅಪ್ರಾಪ್ತ ಬಾಲಕಿಯರಿಗೆ ಉಸ್ತಾದ್‌ನಿಂದ ಲೈಂಗಿಕ ಕಿರುಕುಳ – ಕಹಳೆ ನ್ಯೂಸ್

ಪುತ್ತೂರು: ಉಸ್ತಾದ್ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಕಿರುಕುಳ ನೀಡಿರುವ ಘಟನೆ ಪುತ್ತಿಲದ ಮದ್ರಸಾ ಶಾಲೆಯೊಂದರಲ್ಲಿ ಬೆಳಕಿಗೆ ಬಂದಿದೆ. ಮದ್ರಾಸಕ್ಕೆ ಹೋಗುತ್ತಿದ್ದ ಬಾಲಕಿಯ ತಾಯಿ ನೀಡಿದ ದೂರಿನಂತೆ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಕುಂಡಡ್ಕ ಮದ್ರಾಸದ ಉಸ್ತಾದ್ ಸಿರಾಜುದ್ದೀನ್ ಮದನಿ ಎಂದು ಗುರುತಿಸಲಾಗಿದೆ. ಪುತ್ತಿಲ ಗ್ರಾಮದ ಕುಂಡಡ್ಕ ನಿವಾಸಿ ಮಹಿಳೆಯೊಬ್ಬರ ಇಬ್ಬರು ಹೆಣ್ಣು ಮಕ್ಕಳು ಕುಂಡಡ್ಕದ ಮದ್ರಸಾ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಜ. 28ರಂದು...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಮರೋಡಿ ದೇರಾಜೆಬೆಟ್ಟ ಶ್ರೀ ದೈವ ಕೊಡಮಣಿತ್ತಾಯ ಕ್ಷೇತ್ರಕ್ಕೆ   ಬೆಸ್ಟ್ ಫೌಂಡೇಶನ್ ಸಂಸ್ಥಾಪಕ ರಕ್ಷಿತ್ ಶಿವರಾಮ್ ಭೇಟಿ– ಕಹಳೆ ನ್ಯೂಸ್

ಬೆಳ್ತಂಗಡಿ: ಪುನರ್ ಪ್ರತಿಷ್ಠೆ ಬ್ರಹ್ಮಕುಂಭಾಭಿಷೇಕಕ್ಕೆ ಹಾಗೂ ನೇಮೋತ್ಸವಕ್ಕೆ ಸಜ್ಜಾಗುತ್ತಿರುವ ಬೆಳ್ತಂಗಡಿಯ ಮರೋಡಿ ಗ್ರಾಮದ ಶ್ರೀ ದೈವ ಕೊಡಮಣಿತ್ತಾಯ ಕ್ಷೇತ್ರ ದೇರಾಜೆಬೆಟ್ಟಕ್ಕೆ ಬೆಸ್ಟ್ ಫೌಂಡೇಶನ್ ನ ಸಂಸ್ಥಾಪಕರಾದ ರಕ್ಷಿತ್ ಶಿವರಾಮ್ ಭೇಟಿ ನೀಡಿ ಶ್ರೀ ಕ್ಷೇತ್ರದ ಕಾಮಗಾರಿಯ ಪ್ರಗತಿಯನ್ನು ವೀಕ್ಷಿಸಿ ಪುನರ್ ಪ್ರತಿಷ್ಠೆ ಸಹಿತ ಬ್ರಹ್ಮ ಕುಂಭಾಭಿಷೇಕ ಹಾಗೂ ನೇಮೋತ್ಸವಕ್ಕೆ ಶುಭ ಹಾರೈಸಿದರು. ಫೆ.19 ಹಾಗೂ 20ರಂದು ಶ್ರೀ ಕ್ಷೇತ್ರದಲ್ಲಿ ಪುನರ್ ಪ್ರತಿಷ್ಠೆ ಬ್ರಹ್ಮಕುಂಭಾಭಿಷೇಕ ಹಾಗೂ ನೇಮೋತ್ಸವಾದಿ ಸಂಭ್ರಮ ವಿಜೃಂಭಣೆಯಿAದ ನಡೆಯಲಿದ್ದು,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ಹೊಟೇಲ್‍ಗೆ ನುಗ್ಗಿ ಪಕ್ಕದ ಕಂದಕಕ್ಕೆ ಉರುಳಿದ ಕಾರು- ಕಹಳೆ ನ್ಯೂಸ್

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯಲ್ಲಿರುವ ಹೊಟೇಲಿಗೆ ನುಗ್ಗಿ ಬಳಿಕ ಪಕ್ಕದ ಕಂದಕಕ್ಕೆ ಉರುಳಿದ ಘಟನೆ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗಡಿಯಾರ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಉಪ್ಪಿನಂಗಡಿ ಕಡೆ ಸಾಗುತ್ತಿದ್ದ ಇಂಡಿಕಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಿರುವ ಹೊಟೇಲ್‍ಗೆ ನುಗ್ಗಿದ ಪರಿಣಾಮ, ಹೊಟೇಲ್ ಮಾಲಕ ಗಂಭೀರ ಗಾಯಗೊಂಡಿದ್ದು, ಮೂವರು ಹೊಟೇಲ್ ಸಿಬಂದಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಂಭೀರ ಗಾಯಗೊಂಡಿರುವ ಹೊಟೇಲ್ ಮಾಲಕರಾದ ರಿಯಾಝ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ: ಕಾರು-ಆಟೋ ರಿಕ್ಷಾ ನಡುವೆ ಭೀಕರ ಅಪಘಾತ : ಮಹಿಳೆ ಮೃತ್ಯು – ಕಹಳೆ ನ್ಯೂಸ್

ಬಂಟ್ವಾಳ: ಕಾರು ಹಾಗೂ ಆಟೋ ರಿಕ್ಷಾ ಮಧ್ಯೆ ಢಿಕ್ಕಿ ಸಂಭವಿಸಿ ಮಹಿಳೆಯೊಬ್ಬರು ಆಟೋದಿಂದ ಹೊರಗೆ ಎಸೆಯಲ್ಪಟ್ಟು ಮೃತಪಟ್ಟ ಘಟನೆ ಅಮ್ಟೂರು ಸಮೀಪದ ಸುಬ್ಬಕೋಡಿಯಲ್ಲಿ ನಡೆದಿದೆ. ಕಲ್ಲಡ್ಕ ಮುರಬೈಲು ನಿವಾಸಿ ದೇವಕಿ(70) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಆಟೋ ಚಾಲಕರಾದ ಭೋಜ ಮೂಲ್ಯ ಗಾಯಗೊಂಡಿದ್ದು, ಎರಡೂ ವಾಹನಗಳು ಜಖಂಗೊಂಡಿವೆ. ಕಾರಿನಲ್ಲಿದ್ದವರಿಗೆ ಯಾವುದೇ ಪ್ರಾಣಪಾಯವಾಗಿಲ್ಲ. ಈ ಬಗ್ಗೆ ಬಂಟ್ವಾಳ ಸಂಚಾರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ದಕ್ಷಿಣ ಕನ್ನಡಸುದ್ದಿ

ದೇರೆಬೈಲು ಉತ್ತರ 17ನೇ ವಾರ್ಡಿನಲ್ಲಿ 45 ಲಕ್ಷ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೇರವೇರಿಸಿದ ಶಾಸಕ ಭರತ್ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು : ಜೆ. ಬಿ. ಲೋಬೊ ರಸ್ತೆಯ ಪಾಲ್ದಾಡಿಯಲ್ಲಿನ ದೇರೆಬೈಲು ಉತ್ತರ 17ನೇ ವಾರ್ಡಿನಲ್ಲಿ 45 ಲಕ್ಷ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಾದ ಡಾ. ಭರತ್ ಶೆಟ್ಟಿ ವೈ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೊರೇಟರ್ ಮನೋಜ್ ಕುಮಾರ್ ಕೋಡಿಕಲ್, ಬೂತ್ ಕಾರ್ಯದರ್ಶಿ ರಾಜ್ ಕುಲಾಲ್, ಪಕ್ಷದ ಪ್ರಮುಖರಾದ ರಾಮದಾಸ್ ನಾಯಕ್, ರಾಘವ್ ಶೆಟ್ಟಿ, ರಮೇಶ್ ಕುಮಾರ್, ರಾಧಿಕಾ ಬಾಳಿಗ, ನಿರ್ಮಲ ಆಚಾರ್ಯ, ಗಣೇಶ್ ಕಾಮತ್,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ಇದರ ತಾಲೂಕು ಅಭ್ಯಾಸ ವರ್ಗ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ: ಫೆ.5ರಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ಇದರ ತಾಲೂಕು ಅಭ್ಯಾಸ ವರ್ಗವು ಬಿ.ಸಿ ರೋಡಿನ ಗೀತಾಂಜಲಿ ಸಬಾ ಭವನದಲ್ಲಿ ನಡೆಯಿತು. ಕಾರ್ಯಕ್ರವನ್ನು ಉದ್ಘಾಟಿಸಿ, ಬಳಿಕ ಮಾತನಾಡಿದ ನಿವೃತ್ತ ಯೋಧರು ಇಂಡಿಯಾನಾ ಹಾಸ್ಪಿಟಲ್ ಮಂಗಳೂರು ಇಲ್ಲಿಯ ಫಿಸಿಯೋಥೆರಫಿ ವಿಭಾಗದ ಮುಖ್ಯಸ್ಥರಾದ ಡಾ. ವೆಂಕಟೇಶ್ ಕುಂಪಲ ವಿದ್ಯಾರ್ಥಿ ಪರಿಷತ್ ನ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ವಿದ್ಯಾರ್ಥಿ ಪರಿಷತ್ ವತಿಯಿಂದ ಡಾ. ವೆಂಕಟೇಶ್ ಕುಂಪಲರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಎಬಿವಿಪಿ...
1 634 635 636 637 638 725
Page 636 of 725