Monday, April 27, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕನಪಾಡಿ – ದೇವಂದಬೆಟ್ಟು ರಸ್ತೆ ಡಾಮರೀಕರಣಕ್ಕೆ ಗುದ್ದಲಿಪೂಜೆ- ಕಹಳೆ ನ್ಯೂಸ್

ಬಂಟ್ವಾಳ : ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಆರಂಭದಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭ ದೇವಸ್ಥಾನದ ವತಿಯಿಂದ ಹಲವು ಅಭಿವೃದ್ಧಿ ಕಾಮಗಾರಿಗಳ ಬೇಡಿಕೆಯನ್ನು ಒಳಗೊಂಡ ಮನವಿಯನ್ನು ಶಾಸಕ ರಾಜೇಶ್ ನಾಯ್ಕ್ ಅವರಿಗೆ ಸಲ್ಲಿಸಲಾಗಿತ್ತು. ಅದರಲ್ಲಿ ಬ್ರಹ್ಮಕಲಶ ಸಂದರ್ಭ ವಾಹನಗಳಿಗೆ ಏಕಮುಖ ಸಂಚಾರ ಕಲ್ಪಿಸುವ ಸಲುವಾಗಿ ದೇವಂದಬೆಟ್ಟು-ಕನಪಾಡಿ-ಮಾಡಂಗೆ ರಸ್ತೆ ಅಭಿವೃದ್ಧಿಗೆ ಅನುದಾನ ಒದಗಿಸಬೇಕಾಗಿ ವಿನಂತಿಸಲಾಗಿತ್ತು. ಈ ಮನವಿಗೆ ತಕ್ಷಣ ಸ್ಪಂದಿಸಿದ ಶಾಸಕರು 15 ಲಕ್ಷ ರೂ ಅನುದಾನ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಹಿಂದೂ ಜಾಗರಣ ವೇದಿಕೆ ನಡೆಸಿದ ಬೃಹತ್ ಹೋರಾಟಕ್ಕೆ ಜಯ; ಶ್ರೀ ಕಾರಿಂಜೇಶ್ವರ ಸನ್ನಿದಾನದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆಯುತ್ತಿದ್ದ ಎಲ್ಲಾ ಕೋರೆಗಳು ಸ್ಥಗಿತ ; ಅಧಿಕೃತ ಮಾಹಿತಿ ನೀಡಿದ ಇಲಾಖೆ – ಕಹಳೆ ನ್ಯೂಸ್

ಬಂಟ್ವಾಳ : ಕಾರಿಂಜ ಶ್ರೀ ಕಾರಿಂಜೇಶ್ವರ ಸನ್ನಿದಾನದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆಯುತ್ತಿದ್ದ ಎಲ್ಲಾ ಕೋರೆಗಳು ಸ್ಥಗಿತಗೊಂಡಿದೆ ಎಂದು ಇಲಾಖೆ ಅಧಿಕೃತ ಮಾಹಿತಿ ನೀಡಿದೆ. ಕೆಲ ಸಮಯಗಳಿಂದ ಬಾರೀ ಸುದ್ದಿಯಾಗಿದ್ದ ಕಾರಿಂಜದ ಅಕ್ರಮ ಕಲ್ಲು ಗಣಿಗಾರಿಕೆಗೆ ಬ್ರೇಕ್ ಬಿದ್ದಿದೆ. ಈ ಭಾಗದಲ್ಲಿ ಮೂರು ಜನರಿಗೆ ಸೇರಿದ ಕಪ್ಪು ಕಲ್ಲಿನ ಕೋರೆ ಕಾರ್ಯಚರಿಸುತ್ತಿದ್ದು, ಪ್ರಸ್ತುತ ಅದನ್ನು ಕೂಡ ನಿಲ್ಲಿಸಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ತಿಂಗಳ ಹಿಂದೆ ವ್ಯಕ್ತಿಯೋರ್ವರು ಪರವಾನಿಗೆ ರಹಿತವಾಗಿ ಅಕ್ರಮ...
ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ಪುತ್ತೂರಿನ‌ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಇನ್ನಿಲ್ಲ – ಕಹಳೆ ನ್ಯೂಸ್

ಪುತ್ತೂರು : ಹಿರಿಯ ಪತ್ರಕರ್ತ, ಹೊಸದಿಗಂತ ಪತ್ರಿಕೆಯ ಉದ್ಯೋಗಿ ಬಿಟಿ‌ ರಂಜನ್ ಮಂಗಳೂರಿನ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ‌. ಅನಾರೋಗ್ಯದ ಕಾರಣ ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಮುಂಜಾನೆ ದೈವಾಧೀನರಾಗಿದ್ದಾರೆ‌....
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಮಹಾವಿದ್ಯಾಲಯದಲ್ಲಿ ‘ರಾಷ್ಟ್ರೀಯ ಏಕೀಕರಣದ ಪ್ರಸ್ತುತತೆ’ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು: ಕೇವಲ ಪಠ್ಯಪುಸ್ತಕಗಳ ಕಲಿಕೆಯು ಇತಿಹಾಸವನ್ನು ಕಲಿಸಲು ಸಾಧ್ಯವಿಲ್ಲ. ಚರಿತ್ರೆಯನ್ನು ಅವಲೋಕಿಸಿ ಅಧ್ಯಯನವನ್ನು ಮಾಡುವುದರ ಮೂಲಕ ನಿಜವಾದ ಚರಿತ್ರೆಯನ್ನು ತಿಳಿಯಬಹುದು. ನಮ್ಮ ಊರಿನ ಇತಿಹಾಸ ಅಥವಾ ಕುಟುಂಬದ ಚರಿತ್ರೆಯನ್ನು ಮೊದಲು ತಿಳಿದುಕೊಂಡು ನಂತರದಲ್ಲಿ ದೇಶದ ಚರಿತ್ರೆಯನ್ನು ತಿಳಿಯಲು ಪ್ರಯತ್ನಪಡಬೇಕು ಎಂದು ಮಂಗಳೂರಿನ ಡಾ. ಪಿ ದಯಾನಂದ ಪೈ, ಪಿ ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ನವೀನ್ ಕೊಣಾಜೆ ಹೇಳಿದರು. ಅವರು ಇಲ್ಲಿನ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ : ದೇರಾಜೆಬೆಟ್ಟ ಶ್ರೀ ದೈವ ಕೊಡಮಣಿತ್ತಾಯ ಕ್ಷೇತ್ರದ ಪುನರ್ ಪ್ರತಿಷ್ಠೆ, 108 ಕಲಶ ಸಹಿತ ಬ್ರಹ್ಮ ಕುಂಭಾಭಿಷೇಕ ಹಾಗೂ ನೇಮೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ- ಕಹಳೆ ನ್ಯೂಸ್

ಬೆಳ್ತಂಗಡಿ : ಫೆ.19 ಮತ್ತು 20ರಂದು ಮರೋಡಿ ಗ್ರಾಮದ ದೇರಾಜೆಬೆಟ್ಟ ಶ್ರೀ ದೈವ ಕೊಡಮಣಿತ್ತಾಯ ಕ್ಷೇತ್ರದ ಪುನರ್ ಪ್ರತಿಷ್ಠೆ, 108 ಕಲಶ ಸಹಿತ ಬ್ರಹ್ಮ ಕುಂಭಾಭಿಷೇಕ ಹಾಗೂ ನೇಮೋತ್ಸವವು ನಡೆಯಲಿದೆ. ಇದರ ಆಮಂತ್ರಣ ಪತ್ರಿಕೆಯನ್ನು ಅಳದಂಗಡಿ ಅರಮನೆಯಲ್ಲಿ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ಬಿಡುಗಡೆಗೊಳಿಸಿದರು. ಸುಮಾರು 800 ವರ್ಷಗಳ ಇತಿಹಾಸವನ್ನು ಹೊಂದಿರುವ ಮರೋಡಿ ದೇರಾಜೆಬೆಟ್ಟದ ಶ್ರೀ ದೈವ ಕೊಡಮಣಿತ್ತಾಯ ದೈವಸ್ಥಾನವು 250 ವರ್ಷಗಳ ಹಿಂದೆ ಪಾಳುಬಿದ್ದಿತ್ತು , ಸುಮಾರು 38 ವರ್ಷಗಳ...
ಉಡುಪಿದಕ್ಷಿಣ ಕನ್ನಡಸಿನಿಮಾಸುದ್ದಿ

ಕೋಸ್ಟಲ್‌ವುಡ್‌ನ ಬಹು ನಿರೀಕ್ಷೆಯ, ಬೋಜರಾಜ್ ವಾಮಂಜೂರು ಮೊದಲ ಬಾರಿಗೆ ನಾಯಕ ನಟನಾಗಿ ಕಾಣಿಸಿಕೊಳ್ಳುತ್ತಿರುವ ” ಬೋಜರಾಜ್ MBBS ” ತುಳುಚಿತ್ರ ಫೆ 18 ತೆರೆಗೆ – ಕಹಳೆ ನ್ಯೂಸ್

ಕೋಸ್ಟಲ್‌ವುಡ್‌ನ ಬಹು ನಿರೀಕ್ಷೆಯ, ಬೋಜರಾಜ್ ವಾಮಂಜೂರು ಮೊದಲ ಬಾರಿಗೆ ನಾಯಕ ನಟನಾಗಿ ಕಾಣಿಸಿಕೊಳ್ಳುತ್ತಿರುವ " ಬೋಜರಾಜ್ MBBS " ತುಳುಚಿತ್ರ ಫೆ 18 ತೆರೆಗೆ ‘ತಾಂಟ್ಟ್ರೆ ಬಾ ತಾಂಟ್’ ಬ್ಯಾರಿ ಗೆಟಪ್‌ನಲ್ಲಿ ಅರವಿಂದ್ ಬೋಳಾರ್ ಕಾಪಿಕಾಡ್ ಮತ್ತು ಕೊಡಿಯಾಲ್ ಬೈಲ್ ಒಂದೇ ಚಿತ್ರದಲ್ಲಿ..! ಇಸ್ಮಾಯಿಲ್ ಮೂಡುಶೆಡ್ಡೆ ಆಕ್ಷನ್ ಕಟ್ ತುಳುವರು ಕಾತುರದಿಂದ ಕಾಯುತ್ತಿರುವ ಬಹು ನಿರೀಕ್ಷೆಯ ಬೋಜರಾಜ್ ಎಂ.ಬಿ.ಬಿ.ಎಸ್ ಚಿತ್ರ ಹೊಸತೊಂದು ಹವಾ ಕ್ರಿಯೇಟ್ ಮಾಡಿದೆ.ಬೋಜರಾಜ್ ವಾಮಂಜೂರು ಮೊದಲ ಬಾರಿಗೆ...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಇಡ್ಯ ಜನತಾ ಕಾಲೋನಿಯ ಮನೆಯೊಂದಕ್ಕೆ ನುಗ್ಗಿ ಕರಿಮಣಿ ಮತ್ತು ಮೊಬೈಲ್ ಕಳವು ಪ್ರಕರಣ ; ಆರೋಪಿ ಕೃಷ್ಣಾಪುರ 7 ನೇ ಬ್ಲಾಕ್ ನಿವಾಸಿ ಅಶ್ರಫ್ ಬಂಧನ – ಕಹಳೆ ನ್ಯೂಸ್

ಮಂಗಳೂರು, ಫೆ 04: ಜನತಾ ಕಾಲೋನಿಯ ಮನೆಯೊಂದಕ್ಕೆ ನುಗ್ಗಿ ಕರಿಮಣಿ ಮತ್ತು ಮೊಬೈಲ್ ಕಳವುಗೈದು ಪರಾರಿಯಾಗಿದ್ದ ಆರೋಪಿಯನ್ನು ಸುರತ್ಕಲ್ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಬಂಧಿತನನ್ನು ಕಾಟಿಪಳ್ಳದ ಕೃಷ್ಣಾಪುರ 7 ನೇ ಬ್ಲಾಕ್ ನಿವಾಸಿ ಅಶ್ರಫ್ (24) ಎಂದು ಗುರುತಿಸಲಾಗಿದೆ. ಇಡ್ಯ ಗ್ರಾಮದ ಜನತಾ ಕಾಲನಿಯ ಸರಕಾರಿ ಶಾಲೆಯ ಬಳಿಯ ನಿವಾಸಿ ಸುನೀತಾ ಎಂಬವರು ಜ.17ರಂದು ಅಪರಾಹ್ನ 3ರಿಂದ 4:30ರ ಮಧ್ಯೆ ಹೊರಗೆ ಹೋಗಿದ್ದ ವೇಳೆ ಬಾಗಿಲಿನ ಬೀಗ ಮುರಿದು ಒಳ ನುಗ್ಗಿದ ಆರೋಪಿ...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಓಮಸತ್ವ ಮಾರುವ ನೆಪದಲ್ಲಿ ಮನೆಗೆ ಬಂದು ಒಂಟಿ ಮಹಿಳೆಯ ಮೇಲೆ ಅತ್ಯಾಚಾರ ಯತ್ನ ; ಆರೋಪಿ ಮೊಹಮ್ಮದ್ ಇಕ್ಬಾಲ್ ಕೆಂಚನಕೆರೆ ಅಂದರ್ – ಕಹಳೆ ನ್ಯೂಸ್

ಮಂಗಳೂರು, ಫೆ. 03 : ಇಲ್ಲಿನ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಒಂಟಿ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣ ನಡೆದಿದ್ದು, ಆರೋಪಿಯನ್ನು ರೆಡ್ ಹ್ಯಾಂಡ್ ಆಗಿ ಸೆರೆ ಹಿಡಿಯಲಾಗಿದೆ. ಕಂದಾವರ ಗ್ರಾಮ ಪಂಚಾಯತ್ ನ ಕಜೆಪದವು ಎಂಬಲ್ಲಿ ಘಟನೆ ನಡೆದಿದೆ. ಮೊಹಮ್ಮದ್ ಇಕ್ಬಾಲ್ ಕೆಂಚನಕೆರೆ ಆರೋಪಿಯಾಗಿದ್ದಾನೆ. ಓಮಸತ್ವ ಮಾರುವ ನೆಪದಲ್ಲಿ ಮನೆಯಲ್ಲಿ ಒಂಟಿ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಆರೋಪಿ ಯತ್ನಿಸಿದ್ದ ಎಂದು ತಿಳಿದುಬಂದಿದೆ. ಸ್ಥಳೀಯರು ಈತನನ್ನು ರೆಡ್ ಹ್ಯಾಂಡ್ ಆಗಿ...
1 635 636 637 638 639 725
Page 637 of 725