ಮಾಡಿದ್ದುಣ್ಣೋ ಮಹಾರಾಯ | ಮುಸ್ಲಿಂ ವರನಿನಿಂದ ಕೊರಗಜ್ಜ ದೈವಕ್ಕೆ ಅಪಮಾನ ಪ್ರಕರಣ ; ತಲೆಮರೆಸಿಕೊಂಡ ಆರೋಪಿ ಬಾಷಿತ್ ಅಂದರ್..! ತಡವಾಗಿಯಾದ್ರು ಬಲೆ ಬೀಸಿ ಬೋನಿಗೆ ಹಾಕಿದ ಖಾಕಿಪಡೆ – ಕಹಳೆ ನ್ಯೂಸ್
ಮುಸ್ಲಿಂ ವರನಿನಿಂದ ಕೊರಗಜ್ಜ ದೈವಕ್ಕೆ ಅಪಮಾನ ಪ್ರಕರಣ; ಬಾಷಿತ್'ನನ್ನು ಬಂಧಿಸಿದ ಪೊಲೀಸ್ ಪಡೆ..! ವಿಟ್ಲ: ಕೊಳ್ನಾಡು ಗ್ರಾಮದ ಸಾಲೆತ್ತೂರಿನಲ್ಲಿ ನಡೆದ ವಿವಾಹದಂದು ಮುಸ್ಲಿಂ ವರನು ಕೊರಗಜ್ಜನನ್ನು ಹೋಲುವ ವೇಷ ಧರಿಸಿದ್ದು ಕರಾವಳಿಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಈತನ ಬಂಧನವಾಗಿದೆ ಎಂದು ಸ್ವತಃ ದಕ್ಷಿಣ ಕನ್ನಡ ಜಿಲ್ಲಾ ವರಿಷ್ಠಾಧಿಕಾರಿ ಋಷಿಕೇಷ್ ಸೋನಾವಣೆ ಸ್ಪಷ್ಟಪಡಿಸಿದ್ದಾರೆ. 1 ತಿಂಗಳಿಂದ ಪೆÇಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಾ ತಲೆಮರೆಸಿಕೊಂಡ ಆರೋಪಿ ಬಾಷಿತ್ ವಿದೇಶಕ್ಕೆ ಪರಾರಿಯಾಗದಂತೆ ತಡೆಯಲು ಕರ್ನಾಟಕ,...






