ಟ್ಯಾಕ್ಸಿ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತಗೊಂಡು ಚಾಲಕ ಸಾವು- ಕಹಳೆ ನ್ಯೂಸ್
ಮಂಗಳೂರು : ಟ್ಯಾಕ್ಸಿ ಚಲಾಯಿಸುತ್ತಿದ್ದ ಸಂದರ್ಭ ಹೃದಯಾಘಾತಕ್ಕೆ ಒಳಗಾಗೀ ಟ್ಯಾಕ್ಸಿ ಚಾಲಕ ಸಾವನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನಲ್ಲಿ ಟ್ಯಾಕ್ಸಿ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ಚಾಲಕ ಮೊಹಮ್ಮದ್ ಶರೀಫ್ ನಗರದ ಮಂಗಳಾದೇವಿಯಲ್ಲಿ ಕಾರು ಚಲಾಯಿಸುತ್ತಿದ್ದ ವೇಳೆ ಅವರಿಗೆ ಹೃದಯಾಘಾತವಾಗಿದೆ. Breaking News : ರಾಷ್ಟ್ರಗೀತೆಗೆ ಅಗೌರವ ; ಸಿಎಂ ಮಮತಾ ಬ್ಯಾನರ್ಜಿ ವಿರುದ್ದ ಸಮನ್ಸ್ ಜಾರಿ ಮಾಡಿದ ಮುಂಬೈ ಮ್ಯಾಜಿಸ್ಟ್ರೇಟ್ ಕೋರ್ಟ್ ಕಾರನ್ನು ನಿಲ್ಲಿಸಲು ಸಾಧ್ಯವಾಗದೆ ಇವರ ಕಾರು ಟೆಂಪೋಗೆ...





