Monday, April 27, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಸುದ್ದಿ

ಕಾಲೇಜು ಆವರಣದಲ್ಲಿ ತಲವಾರು ಹಿಡಿದು ಕಿಡಿಗೇಡಿಗಳ ದಾಂಧಲೆ- ಕಹಳೆ ನ್ಯೂಸ್

ಮಂಗಳೂರು : ಹುಡುಗರ ಗುಂಪೊ0ದು ತಲವಾರ್ ಹಿಡಿದು ದಾಂಧಲೆ ನಡೆಸಿದ ಘಟನೆ ಬಳ್ಳಾಲ್ ಬಾಗ್ ಸಮೀಪದ ಕಾಲೇಜ್ ಆವರಣದಲ್ಲಿ ಫೆ. 1ರಂದು ಸಂಜೆ ನಡೆದಿದೆ. ವಾಹನಗಳ ನಡುವೆ ಢಿಕ್ಕಿಯಾದ ವಿಚಾರಕ್ಕೆ ಸಂಬಂಧಿಸಿ, ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದಿತ್ತು. ಸ್ವಲ್ಪ ಸಮಯದ ನಂತರ ಯುವಕರ ತಂಡವೊಂದು ತಲವಾರು ಸಮೇತ ಕಾಲೇಜು ಬಳಿ ಆಗಮಿಸಿ ಕೆಲವು ವಿದ್ಯಾರ್ಥಿಗಳಿಗಾಗಿ ಹುಡುಕಾಟ ನಡೆಸಿದೆ. ತಲವಾರ್ ಹಿಡಿದು ಕಾಲೇಜಿಗೆ ಬಂದ ಕಿಡಿಗೇಡಿಗಳ ವಿಡಿಯೋವನ್ನು ವಿದ್ಯಾರ್ಥಿಗಳು ರೆಕಾರ್ಡ್...
ದಕ್ಷಿಣ ಕನ್ನಡಸುದ್ದಿ

ಕುಳಾಯಿ ಕೊರ್ದಬ್ಬು ದೈವಸ್ಥಾನದ ಮಹಾದ್ವಾರದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಡಾ.ವೈ ಭರತ್ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು : 5.8 ಲಕ್ಷ ರೂಪಾಯಿ ವೆಚ್ಚದಲ್ಲಿ ನಡೆಯಲಿರುವ ಕುಳಾಯಿ ಕೊರ್ದಬ್ಬು ದೈವಸ್ಥಾನದ ಮಹಾದ್ವಾರ ರಚನೆ ಕಾಮಗಾರಿಗೆ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಮನಪಾ ಸದಸ್ಯೆ ಶ್ರೀಮತಿ ವೇದಾವತಿ, ವರುಣ್ ಚೌಟ, ದೈವಸ್ಥಾನದ ಗೌರವ ಅಧ್ಯಕ್ಷರಾದ ಬಾಳಿಕೆ ಮನೆ ದಿವಾಕರ್ ಶೆಟ್ಟಿ, ಮೊಕ್ತೇಸರರಾದ ಪಟೇಲ್ ಶಂಕರ್ ರೈ, ಅಧ್ಯಕ್ಷರಾದ ಯೋಗೀಶ್ ಕುಳಾಯಿ, ಕೋಶಾಧಿಕಾರಿ ಪ್ರಕಾಶ್ ಎಸ್ ಕರ್ಕೇರ,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವೀರಕಂಭ ಗ್ರಾಮ ಪಂಚಾಯತಿನ 2020-21, ಮತ್ತು 2021-22 ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಸುತ್ತಿನ ಗ್ರಾಮಸಭೆ – ಕಹಳೆ ನ್ಯೂಸ್

ಬಂಟ್ವಾಳ : ವೀರಕಂಭ ಗ್ರಾಮ ಪಂಚಾಯತಿನ 2020-21, ಮತ್ತು 2021-22 ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ದಿನೇಶ್ ಇವರ ಅಧ್ಯಕ್ಷತೆಯಲ್ಲಿ ಶ್ರೀ ಶಾರದಾ ಭಜನಾಮಂದಿರ ವೀರಕಂಬದಲ್ಲಿ ನಡೆಸಲಾಯಿತು. ಶ್ರೀಮತಿ. ಬಿಂದೀಯಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಹಿಂದುಳಿದ ವರ್ಗಗಳ ಇಲಾಖೆ, ಬಂಟ್ವಾಳ ಇವರು ಮಾರ್ಗದರ್ಶಿ ಅಧಿಕಾರಿಯಾಗಿ ಗ್ರಾಮಸಭೆಯನ್ನು ನಡೆಸಿಕೊಟ್ಟರು. ಗ್ರಾಮ ಪಂಚಾಯತ್ ನ ಆಡಳಿತ ವರದಿ ಹಾಗೂ ಜಮಾ ಖರ್ಚಿನ ವರದಿಯನ್ನು...
ದಕ್ಷಿಣ ಕನ್ನಡಸುದ್ದಿ

ಜೈನಧರ್ಮದ ಯುಗಲ ಮುನಿ ಮಹಾರಾಜರ ಅಹಿಂಸಾ ಸಂದೇಶದಿಂದ ಪಾವನವಾಯಿತು ಕಡಲ ನಗರಿ ಮಂಗಳೂರು –ಕಹಳೆ ನ್ಯೂಸ್

ಮಂಗಳೂರು: ಸೋಮವಾರ ಮಂಗಳೂರು ಬಜಿಲಕೇರಿಯಲ್ಲಿ ಭಗವಾನ್ ಆಧಿನಾಥ ತೀಥರ್ಂಕರರ ಮೋಕ್ಷಕಲ್ಯಾಣ ಪೂಜೆಯು ಪ್ರಜ್ಞಾಶ್ರಮಣ ಆಚಾರ್ಯ ರತ್ನ ಪರಮ ಪೂಜ್ಯ 108 ದೇವನಂದಿ ಮಹಾರಾಜರ ಪರಮ ಶಿಷ್ಯರಾದ ಯುಗಲ ಮುನಿ ಖ್ಯಾತಿಯ ಪರಮ ಪೂಜ್ಯ ಮುನಿಶ್ರೀ 108 ಅಮೋಘಕೀರ್ತಿ ಮಹಾರಾಜ್ ಮತ್ತು ಪರಮ ಪೂಜ್ಯ ಮುನಿಶ್ರೀ 108 ಅಮರಕೀರ್ತಿ ಮಾಹಾರಾಜ್ ರವರ ಪಾವನ ಸಾನಿಧ್ಯದಲ್ಲಿ ವೈಭವೋಪೇತವಾಗಿ ಜರಗಿತು. ತದನಂತರ ಮುನಿವರ್ಯರ ಮಂಗಲ ವಿಹಾರವು ಉಚ್ಚ ನ್ಯಾಯಾಲಯದ ಹಿರಿಯ ನ್ಯಾಯವಾದಿ ಶ್ರೀ ಪದ್ಮ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ಮೂಲದ ಯುವತಿಯ ಫೋಟೋ ಯೂಟ್ಯೂಬ್ ನಲ್ಲಿ ದುರ್ಬಳಕೆ: ದಂಪತಿಗಳಿಬ್ಬರ ಬಂಧನ – ಕಹಳೆ ನ್ಯೂಸ್

ಬಂಟ್ವಾಳ: ಯುವತಿಯೊಬ್ಬಳ ಫೋಟೋವನ್ನು ಯೂಟ್ಯೂಬ್ ಚಾನೆಲ್ ಮೂಲಕ ದುರ್ಬಳಕೆ ಮಾಡಿರುವ ಪ್ರಕರಣಕ್ಕೆ ಸಂಬAಧಿಸಿದAತೆ ಶಿವಮೊಗ್ಗ ಮೂಲದ ಸಾಪ್ಟ್ ವೇರ್ ದಂಪತಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಸಾಪ್ಟ್ ವೇರ್ ಇಂಜಿನಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಹರೀಶ್ ಮತ್ತು ಅನೂಷಾ ದಂಪತಿಗಳು ಹೆಚ್ಚಿನ ಹಣ ಗಳಿಸುವ ಉದ್ದೇಶದಿಂದ ಶಿವಮೊಗ್ಗದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸ ಮಾಡುತ್ತಿದ್ದ ದಂಪತಿಗಳು “ಕನ್ನಡ ಲೈಟ್” ಎಂಬ ಯೂಟ್ಯೂಬ್ ಚಾನೆಲ್ ಒಂದನ್ನು ತಯಾರಿಸಿ ಸಮಾಜದಲ್ಲಿ ನಡೆಯುವ ಘಟನೆಗಳಿಗೆ ಸಂಬ0ಧಿಸಿದ0ತೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಬುದಾಬಿಯಿಂದ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ದೇಣಿಗೆ ರೂಪದ ಚೆಕ್ ಹಸ್ತಾಂತರಿಸಿದ ಮಿತ್ರಂಪ್ಪಾಡಿ ಜಯರಾಮ ರೈ – ಕಹಳೆ ನ್ಯೂಸ್

ಪುತ್ತೂರು: ಅಬುದಾಬಿಯಲ್ಲಿ ನೆಲಸಿರುವ ಮಿತ್ರಂಪ್ಪಾಡಿ ಜಯರಾಮ ರೈ ಯವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ದೇಣಿಗೆ ರೂಪವಾಗಿ ಹಾಗೂ ದೈನಂದಿನ ಅನ್ನದಾನದ ಸಹಾಯಧನವಾಗಿ 51,000/- ದ ಚೆಕ್ ನ್ನು ದೇವಸ್ಥಾನದ ಅಧ್ಯಕ್ಷರಾದ ಮುಳಿಯ ಕೇಶವ ಪ್ರಸಾದ್ ರವರಿಗೆ ಹಸ್ತಾಂತರಿಸಿದರು. ಈ ಸಂಧರ್ಭ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಶ್ರೀ ರವೀಂದ್ರನಾಥ ರೈ ಬಳ್ಳಮಜಲು, ಜಯಕುಮಾರ್ ರೈ ಮಿತ್ರಂಪ್ಪಾಡಿ ಹಾಗೂ ಹರ್ಷ ಕುಮಾರ್ ರೈ ಮಾಡಾವು ಉಪಸ್ಥಿತರಿದ್ದರು....
ದಕ್ಷಿಣ ಕನ್ನಡಸುದ್ದಿ

ಕುಪ್ಪೆಪದವು ಗ್ರಾಮ ಪಂಚಾಯತ್ ನಲ್ಲಿ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಪುಸ್ತಕಗೂಡನ್ನು ಲೋಕಾರ್ಪಣೆಗೊಳಿಸಿದ ಶಾಸಕ ಡಾ. ವೈ. ಭರತ್ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಕುಪ್ಪೆಪದವು ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಪುಸ್ತಕಗೂಡು ಇದನ್ನು ಶಾಸಕರಾದ ಡಾ.ಭರತ್ ಶೆಟ್ಟಿ ವೈ ಲೋಕಾರ್ಪಣೆಗೊಳಿಸಿದರು. ಇದೇ ಸಂದರ್ಭದಲ್ಲಿ ಸ್ಚಚ್ಚತಾ ಭಿತ್ತಿಪತ್ರಗಳ ಅನಾವರಣವನ್ನು ಶಾಸಕರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಶಾಸಕರು ಸಾರ್ವಜನಿಕರು ಮತ್ತು ಮಕ್ಕಳು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಂಡು ಆ ಮೂಲಕ ಜೀವನ ರೂಪಿಸಬೇಕು. ಈಗ ಡಿಜಿಟಲ್ ಯುಗವಾಗಿರುವುದರಿಂದ ಕಂಪ್ಯೂಟರ್ ಬಳಕೆಯ ಸದುಪಯೋಗವನ್ನು ಒತ್ತಿ ಹೇಳಿದರು....
ದಕ್ಷಿಣ ಕನ್ನಡಸುದ್ದಿ

ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ಬಡ ಕೂಲಿ ಕಾರ್ಮಿಕರಿಗೆ ಉಚಿತ ಊಟ ನೀಡಿದ ದೀಪಕ್ ಸನಿಲ್ ರವರಿಗೆ ಸನ್ಮಾನ – ಕಹಳೆ ನ್ಯೂಸ್

ಮಂಗಳೂರು: ಕುದ್ರೋಳಿ ಯುವಕ ಸಂಘ ಶಿವ ಫ್ರೆಂಡ್ಸ್ ಬರ್ಕೆ ಇವರ ಸಹಭಾಗಿತ್ವದಲ್ಲಿ ಬಿಜೆಪಿ ಕಲೆ ಮತ್ತು ಸಾಂಸ್ಕøತಿಕ ಪ್ರಕೋಷ್ಠ ದ.ಕ.ಜಿಲ್ಲೆ ವತಿಯಿಂದ ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ಬಡ ಕೂಲಿ ಕಾರ್ಮಿಕರಿಗೆ ಉಚಿತ ಊಟ ನೀಡಿದ ದೀಪಕ್ ಸನಿಲ್ ರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮವನ್ನು ಪ್ರಕೋಷ್ಠದ ರಾಜ್ಯ ಸದಸ್ಯರಾದ ಚಂದ್ರಶೇಖರ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ರವೀಂದ್ರ ಸುಧೀರ್ ಭಂಡಾರ್ಕರ್ ಮಂಗಳೂರು ದಕ್ಷಿಣ ಮಂಡಲದ ಪ್ರಧಾನ ಕಾರ್ಯದರ್ಶಿ ರೂಪ...
1 638 639 640 641 642 725
Page 640 of 725