Monday, April 27, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬೋಳಂತೂರು ಗ್ರಾಮದ ಕೊಕ್ಕಪುಣಿ ಬೈಲು ಶ್ರೀ ಅರಸು ಕುರಿಯಾಡಿತ್ತಾಯ ಚಾವಡಿ ರಸ್ತೆಯ 10 ಲಕ್ಷ ರೂಗಳ ಕಾಂಕ್ರಿಟೀಕರಣದ ಕಾಮಗಾರಿ ಉದ್ಘಾಟಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ – ಕಹಳೆ ನ್ಯೂಸ್

ಬಂಟ್ವಾಳ: ಬೋಳಂತೂರು ಗ್ರಾಮದ ಕೊಕ್ಕಪುಣಿ ಬೈಲು ಶ್ರೀ ಅರಸು ಕುರಿಯಾಡಿತ್ತಾಯ ಚಾವಡಿ ರಸ್ತೆಯ 10 ಲಕ್ಷ ರೂಗಳ ಕಾಂಕ್ರಿಟೀಕರಣದ ಕಾಮಗಾರಿಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಉದ್ಘಾಟಿಸಿದರು.   ಈ ಸಂದರ್ಭದಲ್ಲಿ ರಾಜ್ಯ ಓಳಚರಂಡಿ ನಿಗಮದ ಸದಸ್ಯರಾದ ಸುಲೋಚನ ಜಿ ಕೆ ಭಟ್, ಬಿಜೆಪಿ ಬೋಳಂತೂರು ಶಕ್ತಿಕೇಂದ್ರದ ಸಂಚಾಲಕರಾದ ಜಯರಾಮ್ ರೈ , ವೀರಕಂಭ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್, ನರಿಕೊಂಬು ಯುವಮೋರ್ಚ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಪರಾಕ್ರಮ್ ದಿವಸ್ ಆಚರಣೆ- ಕಹಳೆ ನ್ಯೂಸ್

ಪುತ್ತೂರು: “ಸ್ವಾತಂತ್ರ್ಯ ನಮ್ಮ ಹಕ್ಕು ಭಿಕ್ಷೆಯಲ್ಲ, ಅದನ್ನು ನಾವು ನಮ್ಮ ಶಕ್ತಿಯಿಂದಲೇ ಪಡೆದುಕೊಳ್ಳಬೇಕು”ಎಂಬುದಾಗಿ ಘೋಷಿಸಿ ತನ್ನ ಅಸಾಧಾರಣ ಸಾಮರ್ಥ್ಯದಿಂದ ಆಜಾದ್ ಹಿಂದ್ ಫೌಜ್ ಎಂಬ ಸೈನ್ಯವನ್ನು ಕಟ್ಟಿ ಬ್ರಿಟೀಷರ ವಿರುದ್ಧ ಹೋರಾಡಿದ ಮಹಾಚೇತನ ನೇತಾಜಿ ಸುಭಾಷ್‍ಚಂದ್ರ ಭೋಸ್. ಇಂತಹ ವೀರ ನಾಯಕರು, ಆದರ್ಶ ನಾಯಕರು, ಅವರ ಹೋರಾಟ, ದೇಶಪ್ರೇಮ ನಮಗೆಂದಿಗೂ ಅನುಕರಣೀಯ ಹಾಗೂ ಅವಿಸ್ಮರಣೀಯ ಎಂದು ಅಂಬಿಕಾ ಮಹಾವಿದ್ಯಾಲಯದ ಮನಃಶಾಸ್ತ್ರ ಪ್ರಾಧ್ಯಾಪಕರಾದ ಖ್ಯಾತ ವಾಗ್ಮಿಗಳೂ ಆದ ಚಂದ್ರಕಾಂತ ಗೋರೆ ಹೇಳಿದರು....
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಕವಿಗೋಷ್ಠಿ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಪದವಿ ಪೂರ್ವಕಾಲೇಜಿನಲ್ಲಿ ಚಿಗುರು ವಿಭಾಗದ ವತಿಯಿಂದ ಸಂಯೋಜಿಸಲಾದ ವಿದ್ಯಾರ್ಥಿ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ, ಮಾನ್ಯ ನಿವೃತ್ತ ಸಹಾಯಕ ಪ್ರಾಧ್ಯಾಪಕ ಹಾಗೂ ಸಾಹಿತಿ ಜಯಾನಂದ ಪೆರಾಜೆ ಅವರು ಕವಿತೆಗಳು ಸ್ಫೂರ್ತಿಯ ಸೆಲೆ. ಕಾವ್ಯ ರಚನೆಯಲ್ಲಿ ಆತ್ಮಸಂತೋಷ ಮತ್ತು ಮನೋವಿಕಾಸ ಅಡಗಿದೆ. ಅಂತರಾಳವಾಗಿ ಮೂಡಿ ಬಂದ ಕವನಗಳು ಹೆಚ್ಚು ಸಂಭ್ರಮದಿಂದ ಕೂಡಿ ಶಾಶ್ವತವಾಗಿ ಉಳಿಯುತ್ತದೆ ಎಂದು ಹೇಳಿದರು. ರವಿ ಕಾಣದನ್ನು ಕವಿಕಂಡ ಎಂಬ ಮಾತಿದೆ. ನಮ್ಮ ಭಾವನೆಗಳು,...
ದಕ್ಷಿಣ ಕನ್ನಡಸುದ್ದಿ

ಆಟೋ ರಿಕ್ಷಾ – ಕಾರು ನಡುವೆ ಬೀಕರ ಅಪಘಾತ ಓರ್ವ ಸಾವು, ಮತ್ತೋರ್ವನ ಸ್ಥಿತಿ ಗಂಭೀರ- ಕಹಳೆ ನ್ಯೂಸ್

ಕಾರ್ಕಳ : ಸೋದರರಿಬ್ಬರು ಚಲಿಸುತ್ತಿದ್ದ ಆಟೋ ರಿಕ್ಷಾ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಮೃತಪಟ್ಟು ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಿಯ್ಯಾರು ಚರ್ಚಿನ ಬಳಿ ನಡೆದಿದೆ. ಚಂದ್ರಶೇಖರ ಮೃತ ದುರ್ದೈವಿ. ಅವರ ಸಹೋದರ ಗಂಭೀರ ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಘಟನೆಯಲ್ಲಿ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ದಕ್ಷಿಣ ಕನ್ನಡಸುದ್ದಿ

ಮಂಗಳೂರಿನ ನಾರಾಯಣ ಗುರು ವೃತ್ತಕ್ಕೆ ಭಜರಂಗದಳದಿಂದ ಮತ್ತೆ ಅದೇ ಹೆಸರು ಅಳವಡಿಸುವಂತೆ ಆಗ್ರಹ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರಿನ ಲೇಡಿಹಿಲ್ ಸರ್ಕಲ್ ಗೆ ವಿಶ್ವ ಸಂತ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರನ್ನು ಇಡುವಂತೆ ವಿಶ್ವಹಿಂದು ಪರಿಷತ್ ಬಜರಂಗದಳ ಮಂಗಳೂರು ಆಗ್ರಹಿಸಿದೆ. ಗಣರಾಜ್ಯೋತ್ಸವದ ಪರೇಡ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ಥಬ್ತ ಚಿತ್ರಕ್ಕೆ ಸರ್ಕಾರ ಅವಕಾಶ ನೀಡದ ಹಿನ್ನಲೆ ಯಲ್ಲಿ ವಿಶ್ವ ಹಿಂದು ಪರಿಷತ್ ಬಜರಂಗದಳ ಮಂಗಳೂರು ಅಕ್ರೋಶಗೊಂಡಿದೆ . ಇನ್ನು ಲೇಡಿಹಿಲ್ ಸರ್ಕಲ್‍ಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರನ್ನು ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಅಧಿಕೃತವಾಗಿ ಘೋಷಿಸಬೇಕಾಗಿ...
ದಕ್ಷಿಣ ಕನ್ನಡಸಂತಾಪಸುದ್ದಿ

ಖ್ಯಾತ ಸಂಗೀತ ಕಲಾವಿದೆ ಶೀಲಾ ದಿವಾಕರ್ ನಿಧನ – ಕಹಳೆ ನ್ಯೂಸ್

ಮಂಗಳೂರು, ಜ 26 : ಕಳೆದ ಕೆಲವು ದಿನಗಳಿಂದ ಮೆದುಳಿನ ರಕ್ತಸ್ರಾವದಿಂದ ಬಳಲುತ್ತಿದ್ದ ಖ್ಯಾತ ಸಂಗೀತ ಕಲಾವಿದೆ ಶೀಲಾ ದಿವಾಕರ್(53) ಅವರು ಜನವರಿ 26 ಬುಧವಾರದಂದು ನಿಧನರಾಗಿದ್ದಾರೆ. ಶೀಲಾ ಅವರ ಸಂಗೀತದ ಸಾಧನೆ ಮತ್ತು ಸೇವೆಯನ್ನು ಗುರುತಿಸಿ ಆರ್ಯಭಟ ಪ್ರಶಸ್ತಿ ನೀಡಲಾಗಿತ್ತು. ಅವರು ಕಳೆದ 30 ವರ್ಷಗಳಿಂದ ಸಂಗೀತ ಕಲಿಸುತ್ತಿದ್ದು, ವಿದ್ಯಾರ್ಥಿಗಳಿಗೂ ಸಂಗೀತ ಕಲಿಸುತ್ತಿದ್ದರು. ಶೀಲಾ ಅವರು ದಿವಂಗತ ನಾಗರಾಜ್ ರಾವ್ ಮತ್ತು ದಿವಂಗತ ಶ್ರೀಮತಿ ನಾಗರಾಜ್ ಅವರಿಗೆ ಜೂನ್ 28,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ 73ನೇ ಗಣರಾಜ್ಯೋತ್ಸವ ಆಚರಣೆ – ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ 73ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿ, ಕಾಂಪ್ರಬೈಲ್ ಶ್ರೀ ಉಳ್ಳಾಲ್ತಿ ಕ್ಷೇತ್ರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಜಯಾನಂದ ಆಚಾರ್ಯ ಧ್ವಜಾರೋಹಣ ಮಾಡಿದರು. ಕಾರ್ಯಕ್ರಮದಲ್ಲಿ ಪ್ರೌಢ ಶಾಲೆಯ ಎನ್.ಸಿ.ಸಿ ವಿದ್ಯಾರ್ಥಿಗಳು ಘೋಷ್ ವಾದನದೊಂದಿಗೆ ಪಥಸಂಚಲನ ನಡೆಸಿದರು. ನಂತರ ಪ್ರೌಢಶಾಲೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಗಣ್ಯರು ಡಾ. ಬಿ.ಆರ್. ಅಂಬೇಡ್ಕರ್‍ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಬಳಿಕ ಪದವಿ ಕಾಲೇಜಿನ ಪ್ರಾಧ್ಯಾಪಕರಾದ ಯತಿರಾಜ್ ಪೆರಾಜೆ ಮಾತನಾಡುತ್ತಾ...
ದಕ್ಷಿಣ ಕನ್ನಡಸುದ್ದಿ

ವರ್ಷಂಪ್ರತಿ ನಡೆಯುವ ಮುಂಚೂರು ಅರಂತಬೆಟ್ಟುವಿನ ನೇಮೋತ್ಸವದಲ್ಲಿ ಭಾಗವಹಿಸಿದ ಶಾಸಕ ಡಾ. ವೈ ಭರತ್ ಶೆಟ್ಟಿ – ಕಹಳೆ ನ್ಯೂಸ್

ಮುಂಚೂರು ಅರಂತಬೆಟ್ಟುವಿನಲ್ಲಿ ವರ್ಷಂಪ್ರತಿ ನಡೆಯುವ ನೇಮೋತ್ಸವದಲ್ಲಿ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಭಾಗವಹಿಸಿದರು. ಇದೇ ಸಂದರ್ಭದಲ್ಲಿ ಮಹಾ ನಗರ ಪಾಲಿಕೆ ಅನುದಾನದಿಂದ ದೈವಸ್ಥಾನದ ಎದುರಿನಲ್ಲಿ ನೂತನವಾಗಿ ಅಳವಡಿಸಲಾದ ಹೈಮಾಸ್ಟ್ ಲೈಟ್‍ನ ಉದ್ಘಾಟನೆಯನ್ನು ನೆರವೇರಿಸಿದರು. Wacth Video: ಲೇಡಿಹಿಲ್ ವೃತ್ತಕ್ಕೆ ನಾರಾಯಣಗುರು ಹೆಸರಿಡೋಣ ಅಂದಾಗ ವಿರೋಧಿಸಿದವರು ಇಂದು ನಾರಾಯಣಗುರುಗಳ ವಿಚಾರದಲ್ಲಿ ಬೆಂಬಲ ಸೂಚಿಸಿದ್ದಾರೆ : ಇದು ರಾಜಕೀಯ ನಾಟಕ...❗: ಬಿರುವೆರ್ ಕುಡ್ಲದ ಸದಸ್ಯೆ ಸಹನ ಕುಂದಾರ್...!!  ಸ್ಥಳೀಯ ಮಹಾ ನಗರ ಪಾಲಿಕೆ...
1 641 642 643 644 645 725
Page 643 of 725