Monday, April 27, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅನ್ವಿತಾಗೆ ಚೈತನ್ಯ ಶ್ರೀ ಕರ್ನಾಟಕ ರತ್ನ ರಾಜ್ಯ ಪ್ರಶಸ್ತಿ- ಕಹಳೆ ನ್ಯೂಸ್

ಪುತ್ತೂರು: ಮಂಗಳೂರು ಕಥಾ ಬಿಂದು ಆಯೋಜಿಸಿರುವ ಶಿಶಿರ ಕಾವ್ಯ ಸಂಭ್ರಮದಲ್ಲಿ ಸ್ಯಾಕ್ಸೋಫೋನ್ ನಲ್ಲಿ ಬಹುಮುಖ ಪ್ರತಿಭೆ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಅನ್ವಿತಾ ಎ ವಿ ಇವರು ವರ್ಷದ ಚೈತನ್ಯಶ್ರೀ ಕರ್ನಾಟಕ ರತ್ನ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ವಿಟ್ಲದ ಅರುಣ್ ಮತ್ತು ವಿಜಯಲಕ್ಷ್ಮೀ ದಂಪತಿಗಳ ಪುತ್ರಿಯಾದ ಅನ್ವಿತಾ ಬಾಲ್ಯದಿಂದಲೇ ಸಾಧನೆ ಮಾಡುತ್ತಾ ನೂರಾರು ಸ್ಯಾಕ್ಸೋಫೋನ್ ಕಚೇರಿಗಳನ್ನು ನಡೆಸಿಕೊಂಡು ಬಂದಿದ್ದಾರೆ. ಮಂಗಳೂರಿನ ವುಡ್‍ಲ್ಯಾಂಡ್ಸ್ ಹೋಟೆಲ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜು ವತಿಯಿಂದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ NTSC ಮಾದರಿ ಪರೀಕ್ಷೆ- ಕಹಳೆ ನ್ಯೂಸ್

ಪುತ್ತೂರು: ಹತ್ತನೇ ತರಗತಿಯ ವಿದ್ಯಾರ್ಥಿಗಳನ್ನು ಗಮನದಲ್ಲಿರಿಸಿಕೊಂಡು ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಜನವರಿ 13 ಮತ್ತು 14 ರಂದು NTSC ಮಾದರಿ ಪರೀಕ್ಷೆಯೊಂದನ್ನು ಆಯೋಜಿಸಲಾಗಿದೆ. ಆನ್ ಲೈನ್ ವೇದಿಕೆ ಗೂಗಲ್ ಫಾರ್ಮ್ ಮೂಲಕ ಈ ಪರೀಕ್ಷೆಯು ನಡೆಯಲಿದೆ. ಈ ಪರೀಕ್ಷೆಗೆ ಬರೆಯಲು ವಿದ್ಯಾರ್ಥಿಗಳು ಇಚ್ಚಿಸಿದಲ್ಲಿ https://docs.google.com/forms/d/e/1FAlpQLSdrOKKjjp1mNKC5SgBJtSMgxTZ3xAzRp4T7G7Tw4pwWJMdriQ/viewform?usp=pp_url&entry.1385927254=Option+1 ಲಿಂಕ್ ನ ಮೂಲಕ ಸೇರಿಕೊಳ್ಳಬಹುದು ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಲಾಗಿದೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಮಂಗಳೂರು ವಿವಿ ಕ್ರಿಕೆಟ್ ಕ್ರಿಡಾಕೂಟದ ಉದ್ಘಾಟನೆ-ಕಹಳೆ ನ್ಯೂಸ್

ಪುತ್ತೂರು : ಕ್ರೀಡೆ ಮತ್ತು ಪಂದ್ಯಾಟಗಳು ದೈಹಿಕ ಮಾತ್ರವಲ್ಲ ಮಾನಸಿಕ ಆರೋಗ್ಯಕ್ಕೂ ಅತ್ಯಂತ ಅಗತ್ಯ. ಸಮಾಜದ ಎಲ್ಲರನ್ನು ಒಗ್ಗೂಡಿಸುವ ಶಕ್ತಿ ಅವುಗಳಿಗೆ ಇದೆ. ಸದೃಢ ಸಮಾಜ ನಿರ್ಮಾಣಕ್ಕೆ ಕ್ರೀಡೆಗಳು ಬೇಕು ಎಂದು ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆ| ಫಾ| ಲಾರೆನ್ಸ್ ಮಸ್ಕರೇನ್ಹಸ್ ಅವರು ಹೇಳಿದರು. ಮಂಗಳೂರು ವಿಶ್ವವಿದ್ಯಾಲಯದ ವಲಯ ಮಟ್ಟದ ಕ್ರಿಕೆಟ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಫಿಲೋಮಿನಾ ಕಾಲೇಜು ಕ್ರೀಡೆಗೆ ಉನ್ನತ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ರೈಲಿನಡಿಗೆ ತಲೆಯಿಟ್ಟು ಅಪರಿಚಿತ ವ್ಯಕ್ತಿ ಆತ್ಮಹತ್ಯೆ- ಕಹಳೆ ನ್ಯೂಸ್

ಬಂಟ್ವಾಳ : ರುಂಡ- ಮುಂಡ ಬೇರ್ಪಟ್ಟ ಅಪರಿಚಿತ ಮೃತದೇಹವೊಂದು ಪತ್ತೆಯಾಗಿದ ಘಟನೆ ಬಿ.ಸಿ.ರೋಡು ರೈಲ್ವೇ ನಿಲ್ದಾಣದ ಪಕ್ಕದಲ್ಲಿ ನಡೆದಿದೆ. Breaking News | ಸಾಲೆತ್ತೂರಿನ ಮದುವೆ ಔತಣ ಕೂಟದಲ್ಲಿ ಕೊರಗಜ್ಜ ದೈವಕ್ಕೆ ಅಪಮಾನ: ಪ್ರಕರಣದ ಇಬ್ಬರು ಆರೋಪಿಗಳು ಖಾಕಿ ವಶ ಜ.10ರ ರಾತ್ರಿ ಸುಮಾರು 8 ಗಂಟೆಯ ವೇಳೆ ವ್ಯಕ್ತಿಯು ಗೂಡ್ಸ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಶಂಕಿಸಲಾಗಿದ್ದು, ಮೃತ ವ್ಯಕ್ತಿಯ ಗುರುತು ಇನ್ನು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ...
ದಕ್ಷಿಣ ಕನ್ನಡರಾಜಕೀಯಸುದ್ದಿ

ಪಕ್ಷದ ಶಿಸ್ತು ಉಲ್ಲಂಘಿಸಿದ ಹಿನ್ನೆಲೆ ; ಮಂಗಳೂರು ವಿಧಾನಸಭಾ ಕ್ಷೇತ್ರದ ಸಾಂಬಾರ್ ತೋಟ ಬೂತ್ ಸಂಖ್ಯೆ 109 ರ ಬಿಜೆಪಿ ಅಧ್ಯಕ್ಷ ಮಹಮ್ಮದ್ ಅಸ್ಗರ್‌ ಪಕ್ಷದಿಂದ ಅಮಾನತು – ಕಹಳೆ ನ್ಯೂಸ್

ಮಂಗಳೂರು: ವಿಧಾನಸಭಾ ಕ್ಷೇತ್ರದ ಸಾಂಬಾರ್ ತೋಟ ಬೂತ್ ಸಂಖ್ಯೆ 109 ರ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್‌ ರವರನ್ನು ಬಿಜೆಪಿ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಜಿಲ್ಲಾಧ್ಯಕ್ಷರ ಸೂಚನೆಯ ಮೇರೆಗೆ ಬಿಜೆಪಿ ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಮಂಗಳೂರು ವಿಧಾನಸಭಾ ಕ್ಷೇತ್ರದ ಪಜೀರು ಗ್ರಾಮದ ಬೂತ್ ಸಂಖ್ಯೆ 109 ಸಾಂಬಾರ್ ತೋಟ ಬೂತ್ ನ ಬಿಜೆಪಿ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್‌ ರವರನ್ನು ಬಿಜೆಪಿ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಅಮಾನತುಗೊಳಿಸಿ ಮಂಗಳೂರು ಮಂಡಲಾಧ್ಯಕ್ಷರು ಆದೇಶ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪ್ರಧಾನಿ ಮೋದಿ ಆರೋಗ್ಯ ಆಯುಷ್ಯ ವೃದ್ಧಿಗಾಗಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಸಮ್ಮುಖದಲ್ಲಿ ಮೃತ್ಯುಂಜಯ ಹೋಮ- ಕಹಳೆ ನ್ಯೂಸ್

ಬಂಟ್ವಾಳ : ಬಿಜೆಪಿ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ಆರೋಗ್ಯ ಆಯುಷ್ಯ ವೃದ್ಧಿಗಾಗಿ ಹಾಗೂ ಇನ್ನು ಮುಂದೆಯೂ ದೇಶವನ್ನು ಮುನ್ನಡೆಸಲು ಸಮರ್ಥವಾಗಿ ಆಡಳಿತ ನಡೆಸಲು ದೇವರಲ್ಲಿ ಅನುಗ್ರಹಿಸುವ ಸಲುವಾಗಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಸಮ್ಮುಖದಲ್ಲಿ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ದೇವಸ್ಥಾನ ನಂದಾವರ, ನೆಟ್ಲ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ಶ್ರೀ ಮೃತ್ಯುಂಜಯ ಹೋಮ ನಡೆಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ,ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ ಇದರ ಕಲ್ಲಡ್ಕ ವಲಯದ ಪ್ರಗತಿ ಬಂದು ಸ್ವಸಹಾಯ ಸಂಘಗಳ ಮಾಮೇಶ್ವರ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ – ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ ಇದರ ಕಲ್ಲಡ್ಕ ವಲಯದ ಪ್ರಗತಿ ಬಂದು ಸ್ವಸಹಾಯ ಸಂಘಗಳ ಮಾಮೇಶ್ವರ ಒಕ್ಕೂಟದ ಪದಗ್ರಹಣ ಕಾರ್ಯಕ್ರಮವು ಕಲ್ಲಡ್ಕ ವಲಯ ಅಧ್ಯಕ್ಷ ರಾದ ಶ್ರೀಯುತ ಈಶ್ವರ ನಾಯ್ಕ ಮುರಬೈಲು ಇವರ ಇವರ ಅಧ್ಯಕ್ಷತೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬೊಳಂತಿಮೊಗರುವಿನಲ್ಲಿ ನಡೆಯಿತು. ದೀಪ ಬೆಳಗಿಸಿ ಕಲ್ಪವೃಕ್ಷದ ಹಿಂಗಾರ ಅರಳಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ...
ದಕ್ಷಿಣ ಕನ್ನಡಸುದ್ದಿ

ಮಂಗಳೂರು: ಎಲೆಕ್ಟ್ರಾನಿಕ್ಸ್ ಶೋರೂಂನಲ್ಲಿ ಅಗ್ನಿ ಅವಘಡ: ಉಪಕರಣಗಳು ಬೆಂಕಿಗಾಹುತಿ – ಕಹಳೆ ನ್ಯೂಸ್

ಮಂಗಳೂರು: ನಗರದ ಬೆಂದೂರ್ ವೆಲ್ ನಲ್ಲಿರುವ ಮಾಯಾ ಇಂಟರ್ ನ್ಯಾಷನಲ್ ಕಟ್ಟಡದಲ್ಲಿರುವ ಎಲ್.ಜಿ ಶೋರೂಂ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ದುಬಾರಿ ಎಲೆಕ್ಟ್ರಾನಿಕ್ಸ್ ಸಾಧನಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಇಡೀ ಕಟ್ಟಡದಲ್ಲಿ ದಟ್ಟ ಹೊಗೆ ಆವರಿಸಿದ್ದು, ಶಾರ್ಟ್‍ಸಕ್ಯೂಟ್ ನಿಂದ ಬೆಂಕಿ ತಗುಲಿರಬಹುದು ಎಂದು ಶಂಕಿಸಲಾಗಿದೆ. ಇದನ್ನು ಓದಿ: S.T. ಸೋಮಶೇಖರ್ ಪುತ್ರನಿಗೆ ಮಹಿಳೆಯ ಜೊತೆಯಲ್ಲಿರುವ ನಕಲಿ ಅಶ್ಲೀಲ ವೀಡಿಯೋ ಬ್ಲ್ಯಾಕ್‍ಮೇಲ್…!?  ತಕ್ಷಣ ಕರೆಗೆ ಸ್ಪಂದಿಸಿ ಸ್ಥಳಕ್ಕೆ ಧಾವಿಸಿದ ಪಾಂಡೇಶ್ವರ ಅಗ್ನಿಶಾಮಕ...
1 648 649 650 651 652 725
Page 650 of 725