Monday, April 27, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಸುದ್ದಿ

ಕರಾವಳಿಯಲ್ಲಿ ವಾರಾಂತ್ಯ ಕಫ್ರ್ಯೂ ಯಶಸ್ವಿ ಮುಕ್ತಾಯ – ಕಹಳೆ ನ್ಯೂಸ್

ಮಂಗಳೂರು : ಕರಾವಳಿಯಾದ್ಯಂತ ಶುಕ್ರವಾರ ರಾತ್ರಿಯಿಂದ ಜಾರಿಯಲ್ಲಿದ್ದ ವಾರಾಂತ್ಯ ಕಫ್ರ್ಯೂ ಇಂದು ಮುಕ್ತಾಯಗೊಂಡಿದ್ದು, ವಾರಾಂತ್ಯ ಕಫ್ರ್ಯೂ ಹಿನ್ನೆಲೆಯಲ್ಲಿ ರವಿವಾರವೂ ಜಿಲ್ಲೆಯಾದ್ಯಂತ ಜನಜೀವನ ವ್ಯತ್ಯಯಗೊಂಡಿತ್ತು. ಜೀನಸು ಅಂಗಡಿಗಳು, ಮೀನು ,ಮಾಂಸ, ತರಕಾರಿ, ಔಷಧ ಅಂಗಡಿಗಳು ಸೇರಿದಂತೆ ಜೀವನಾವಶ್ಯಕ ವಸ್ತುಗಳ ಮಳಿಗೆಗಳು ಎಂದಿನಂತೆ ಕಾರ್ಯಾಚರಿಸಿದವು. ಆದರೆ ರವಿವಾರ ರಜಾದಿನದ ಹಿನ್ನೆಲೆಯಲ್ಲಿ ನಗರ ಪ್ರದೇಶಗಳಲ್ಲಿ ಕೆಲವು ಅಂಗಡಿಗಳು ಮಧ್ಯಾಹ್ನದ ಬಳಿಕ ಮುಚ್ಚಿದ್ದರೆ ಗ್ರಾಮಾಂತರ ಪ್ರದೇಶಗಳಲ್ಲಿ ಎಂದಿನಂತೆ ತೆರೆದಿದ್ದವು. ಬಸ್, ರಿಕ್ಷಾಗಳ ಸಂಚಾರವೂ ಕಡಿಮೆ ಇತ್ತು....
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ನಾಯಕತ್ವಕ್ಕಾಗಿ ಡಿಕೆಶಿಯಿಂದ ಪಾದಯಾತ್ರೆ ಡ್ರಾಮಾ ; ‘ತಮಿಳುನಾಡಲ್ಲಿ ಮಗುವನ್ನು ಚಿವುಟಿ ಕರ್ನಾಟದಲ್ಲಿ ತೊಟ್ಟಿಲು ತೂಗುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ’ – ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಕ್ರೋಶ – ಕಹಳೆ ನ್ಯೂಸ್

ಮಂಗಳೂರು: ಸರ್ಕಾರ ಜಾರಿಗೆ ತಂದಿರುವ ಕಾನೂನುಗಳಿಗೆ ಕಾಂಗ್ರೆಸ್ ಗೌರವ ನೀಡದೆ, ಕೇವಲ ನಾಯಕತ್ವಕ್ಕಾಗಿ ಡಿ.ಕೆ. ಶಿವಕುಮಾರ್ ಮೇಕೆದಾಟು ಪಾದಯಾತ್ರೆ ಎಂಬ ಡ್ರಾಮಾ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮೇಕೆದಾಟು ಯೋಜನೆಗೆ ಕರ್ನಾಟಕದ ಭಾಜಪಾ ಸರಕಾರ ಬದ್ಧವಾಗಿದೆ ಎಂದು ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಆದರೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಹಾಗೂ ವಿಪಕ್ಷ ನಾಯಕ...
ದಕ್ಷಿಣ ಕನ್ನಡಸುದ್ದಿ

ತುಳುನಾಡ ಗಾನಗಂಧರ್ವ ಜಗದೀಶ್ ಅಚಾರ್ಯ ಅವರು ಹಾಡಿದ “ಅಮ್ಮ ಕಾಳಿಕಾಂಬಾ ಎಮಗೆ ನೀಡುವ ದರುಶನವ ” ಕನ್ನಡ ಭಕ್ತಿಗೀತೆಯ ಆಲ್ಬಮ್ ಹಾಡು – ಮಂಗಳೂರು ಶ್ರೀ ಕಾಳಿಕಾಂಬಾ ವಿನಾಯಕ ಸನ್ನಿಧಿಯಲ್ಲಿ ಲೋಕಾರ್ಪಣೆ –ಕಹಳೆ ನ್ಯೂಸ್

ಮಂಗಳೂರು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಪ್ರಯುಕ್ತ ಕಾಳಿಕಾಂಬಾ ಅಮ್ಮನವರನ್ನ ಸ್ತುತಿಸುವ ಹಾಡನ್ನ ರಚಿಸಿದ್ದು, ಕ್ಷೇತ್ರದ ಆಡಳಿತ ಮೊಕ್ತೇಸರ್ ಕೆ ಕೇಶವ ಆಚಾರ್ಯ ಅವರು ಕ್ಷೇತ್ರದಲ್ಲಿ ಹಾಡನ್ನ ಲೋಕಾರ್ಪಣೆ ಮಾಡಿದರು. ತುಳುನಾಡ ಗಾನಗಂಧರ್ವ ಸಂಗೀತ ಸೇವಾ ಪ್ರತಿಷ್ಠಾನ ರಿ. ಪುತ್ತೂರು ಜಗದೀಶ್ ಅಚಾರ್ಯರವರು ಹಾಡಿದ "ಅಮ್ಮ ಕಾಳಿಕಾಂಬಾ ಎಮಗೆ ನೀಡುವ ದರುಶನವ "ಕನ್ನಡ ಭಕ್ತಿಗೀತೆ ವಿಡಿಯೋ ಆಲ್ಬಮ್ ಹಾಡು ಬಿಡುಗಡೆಗೊಂಡಿದೆ. ಮಂಗಳೂರು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ಸಂವಿಧಾನ ಬಾಹಿರ, ಅಶ್ಲೀಲ ಪದ ಬಳಸಿ ಹಿಂದೂ ಧರ್ಮದ ವಿರುದ್ಧ ಪೋಸ್ಟ್ ಹಾಕಿದ ವಲಯ ಉಪ ಅರಣ್ಯಾಧಿಕಾರಿ ಸಂಜೀವ ಕೆ. ವಿರುದ್ಧ ಕ್ರಮಕ್ಕೆ ಬಿಜೆಪಿ ನಗರ ಅಧ್ಯಕ್ಷ ಪಿ.ಜಿ. ಜಗನ್ನಿವಾಸ ರಾವ್ ಆಗ್ರಹ, ಉನ್ನತ ಅರಣ್ಯಾಧಿಕಾರಿಗಳಿಗೆ ದೂರು – ಕಹಳೆ ನ್ಯೂಸ್

ಪುತ್ತೂರು : ಸಾಮಾಜಿಕ ಜಾಲತಾಣದಲ್ಲಿ ಕೊರಗಜ್ಜನ ಕುರಿತು ಮುಸ್ಲಿಂ ಮದುವೆಯ ಔತನಕೂಟದಲ್ಲಿ ಅಪಮಾನ ಮಾಡಿದ ಬೆನ್ನಲ್ಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ‌ ಮತ್ತೊಂದು ಇಂತಹದ್ದೇ ಪ್ರಕರಣ ವೈರಲ್ ಆಗುತ್ತಿದೆ. ಪುತ್ತೂರು ಅರಣ್ಯ ಇಲಾಖೆ ವ್ಯಾಪ್ತಿಯ ಸಂಜೀವ ಕಾಣಿಯೂರು ಎಂಬ ಹೆಸರಿನ ಉಪ ವಲಯ ಅರಣ್ಯಾಧಿಕಾರಿ ತನ್ನ ಕರ್ತವ್ಯ ಲೋಪ ಹಾಗೂ ಸರಕಾರಿ ಕರ್ತವ್ಯದಲ್ಲಿದ್ದುಕೊಂಡು ಸಂವಿಧಾನ ಬಾಹಿರ ಪದ " ಬ್ಯಾವರ್ಸಿ " ಇತ್ಯಾದಿ, ಅಶ್ಲೀಲ ಪದ " ತುಲ್ಲು" ಇತ್ಯಾದಿ ಬಳಸಿ...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಸಂಜೀವ ಕೆ. ಉಪ ವಲಯ ಅರಣ್ಯಾಧಿಕಾರಿಯಿಂದ ಹಿಂದೂಗಳ ವಿರುದ್ಧ, ಗೋಮಾತೆಯ ವಿರುದ್ಧ, ಕೊರಗಜ್ಜನ ಕುರಿತು, ಡಾ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಅಶ್ಲೀಲ ಪದ ಬಳಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ; ಸಾಮಾಜಿಕ ಜಾಲತಾಣದಲ್ಲಿ ವೈರಲ್ – ಕಹಳೆ ನ್ಯೂಸ್

ಪುತ್ತೂರು : ಸಾಮಾಜಿಕ ಜಾಲತಾಣದಲ್ಲಿ ಕೊರಗಜ್ಜನ ಕುರಿತು ಮುಸ್ಲಿಂ ಮದುವೆಯ ಔತನಕೂಟದಲ್ಲಿ ಅಪಮಾನ ಮಾಡಿದ ಬೆನ್ನಲ್ಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ‌ ಮತ್ತೊಂದು ಇಂತಹದ್ದೇ ಪ್ರಕರಣ ವೈರಲ್ ಆಗುತ್ತಿದೆ. ಪುತ್ತೂರು ಅರಣ್ಯ ಇಲಾಖೆ ವ್ಯಾಪ್ತಿಯ ಸಂಜೀವ ಕಾಣಿಯೂರು ಎಂಬ ಹೆಸರಿನ ಉಪ ವಲಯ ಅರಣ್ಯಾಧಿಕಾರಿ ತನ್ನ ಕರ್ತವ್ಯ ಲೋಪ ಹಾಗೂ ಸರಕಾರಿ ಕರ್ತವ್ಯದಲ್ಲಿದ್ದುಕೊಂಡು ಸಂವಿಧಾನ ಬಾಹಿರ ಪದ " ಬ್ಯಾವರ್ಸಿ " ಇತ್ಯಾದಿ, ಅಶ್ಲೀಲ ಪದ " ತುಲ್ಲು" ಇತ್ಯಾದಿ ಬಳಸಿ...
ಉಡುಪಿದಕ್ಷಿಣ ಕನ್ನಡರಾಜ್ಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 295, ಉಡುಪಿಯಲ್ಲಿ 186 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ- ಕಹಳೆ ನ್ಯೂಸ್

ಮಂಗಳೂರು, ಜ. 08 : ದ.ಕ. ಜಿಲ್ಲೆಯಲ್ಲಿ ಇಂದು 295 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ ಮತ್ತೆ 186 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.   ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್: ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-295 14-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು 994-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು ಜಿಲ್ಲೆಯಲ್ಲಿ ಇಂದು ಯಾವುದೇ ಸಾವಿನ ಬಗ್ಗೆ ವರದಿ ಇಲ್ಲ ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ: ಉಡುಪಿಯಲ್ಲಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಮುಸ್ಲಿಂರಿ0ದ ಕೊರಗಜ್ಜ ದೈವಕ್ಕೆ ಅವಮಾನ – ಬಂಟ್ವಾಳ ಬಿಜೆಪಿ ಎಸ್.ಸಿ ಮೋರ್ಚಾದಿಂದ ವಿಟ್ಲ ಪೋಲಿಸ್ ಠಾಣೆಯಲ್ಲಿ ದೂರು ದಾಖಲು – ಕಹಳೆ ನ್ಯೂಸ್

ಮದುವೆ ಮನೆಯಲ್ಲಿ ಮುಸ್ಲಿಂರು ಕೊರಗಜ್ಜ ದೈವಕ್ಕೆ ಅವಮಾನ ಮಾಡಿದ ವಿಚಾರಕ್ಕೆ ಸಂಬ0ಧಿಸಿ ಬಂಟ್ವಾಳ ಬಿಜೆಪಿ ಎಸ್.ಸಿ ಮೋರ್ಚಾದ ಅಧ್ಯಕ್ಷ ಕೇಶವ ದೈಪಲರಿಂದ ಆರೋಪಿ ಅಝೀಜ್ ವಿರುದ್ಧ ವಿಟ್ಲ ಪೋಲಿಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ ನಿಂದನೆ ದೂರು ನೀಡಲಾಗಿದೆ. ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ಮಂಡಲ ಪ್ರಧಾನಕಾರ್ಯದರ್ಶಿ ರವೀಶ್ ಶೆಟ್ಟಿ, ಕೊಳ್ನಾಡು ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ, ಯುವಮೋರ್ಚಾದ ಮಂಡಲ ಅಧ್ಯಕ್ಷ ಪ್ರದೀಪ್ ಅಜ್ಜೀಬೆಟ್ಟು ಪ್ರಮುಖರಾದ ಪುಷ್ಪರಾಜ್ ಚೌಟ, ಲೋಹಿತ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಂತ ಫಿಲೋಮಿನಾ ಕಾಲೇಜಿನ ಪ್ರಾಂಶುಪಾಲರಾಗಿದ್ದ ಪ್ರೊ.ಲಿಯೋ ನೊರೊನ್ಹಾ ಅವರಿಗೆ ಸನ್ಮಾನ ಮತ್ತು ಬಿಳ್ಕೊಡುಗೆ- ಕಹಳೆ ನ್ಯೂಸ್

ಪುತ್ತೂರು : ಕಳೆದ ಹನ್ನೆರಡು ವರ್ಷಗಳಿಂದ ಸಂತ ಫಿಲೋಮಿನಾ ಕಾಲೇಜಿನ ಪ್ರಾಂಶುಪಾಲರಾಗಿದ್ದ ಪ್ರೊ. ಲಿಯೋ ನೊರೊನ್ಹಾ ಅವರಿಗೆ ಬಿಳ್ಕೊಡುಗೆ ಮತ್ತು ಸನ್ಮಾನ ಸಮಾರಂಭವನ್ನು ಕಾಲೇಜಿನ ಶಿಕ್ಷಕ ಮತ್ತು ಶಿಕ್ಷಕೇತರ ಸಂಘದಿಂದ ಇತ್ತೀಚೆಗೆ ಆಯೋಜಿಸಲಾಗಿತ್ತು. “ನನ್ನ ವೃತ್ತಿ ಜೀವನನದ ಬಹುಭಾಗವನ್ನು ಸಂತಫಿಲೋಮಿನಾ ಕಾಲೇಜಿನಲ್ಲಿ ಕಳೆದಿದ್ದೇನೆ” ಎಂದು ಸನ್ಮಾನ ಸ್ವೀಕರಿಸುತ್ತ ಹೇಳಿದ ಪ್ರೊ.ಲಿಯೋ ನೊರೊನ್ಹಾ ಕಾಲೇಜಿನಲ್ಲಿ ಕಳೆದ ದಿನಗಳನ್ನು ಸ್ಮರಿಸಿಕೊಂಡರು. “ ಇಂದು ಶಿಕ್ಷಣ ಕ್ಷೇತ್ರವು ತೀವ್ರ ಗತಿಯಲ್ಲಿ ಬದಲಾಗುತ್ತಿದೆ. ನೂತನ ಶಿಕ್ಷಣ...
1 649 650 651 652 653 725
Page 651 of 725