Monday, April 27, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳರಾಜಕೀಯರಾಜ್ಯಸುದ್ದಿ

ಕೆಲ ಹಿಂದೂ ವಿರೋಧಿ ನೀತಿಗಳಿಂದ ಹಿಂದೂ ಜಾಗರಣಾ ವೇದಿಕೆ ಕೆಂಗಣ್ಣಿಗೆ ಗುರಿಯಾಗಿದ್ದ ಪುಂಜಾಕಟ್ಟೆ ಠಾಣಾ ಎಸೈ ಸೌಮ್ಯ ಎತ್ತಂಗಡಿ ; ನೂತನ ಎಸೈ ಆಗಿ ಪುತ್ತೂರು ನಗರ ಠಾಣೆಯ ದಕ್ಷ ಠಾಣಾಧಿಕಾರಿ ಸುತೇಶ್ ಕೆ.ಪಿ ನೇಮಕ – ಕಹಳೆ ನ್ಯೂಸ್

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ಸಮಯದಿಂದ ಕಾರಿಂಜ ಕ್ಷೇತ್ರದ ಪಾವಿತ್ರ್ಯತೆ ಕುರಿತು. ಅಕ್ರಮ ಗಣಿಗಾರಿಕೆ ಕುರಿತು ನಿರಂತರ ಹೋರಾಟ ನಡೆಯುತ್ತಿದ್ದು, ಹಿಂದೂ ಜಾಗರಣಾ ವೇದಿಕೆ ನೇತೃತ್ವ ನೀಡಿದ್ದು, ಜಗದೀಶ್ ಕಾರಂತ್ ಕೆಲ ತಿಂಗಳುಗಳ ಹಿಂದೆ ಖಡಕ್ ಭಾಷಣವನ್ನೂ ಮಾಡಿದ್ದರು‌. ಈ ದೀಗ ಸಂಘಟನೆಗಳು ಹೋರಾಟದ ಫಲ ಶಾಸಕ ರಾಜೇಶ್ ನಾಯಕ್ ಸಂಘಟನೆಗಳ ಹೋರಾಟಕ್ಕೆ ಸಾಥ್ ನೀಡಿದ್ದು, ಸಂಪೂರ್ಣ ಅಕ್ರಮ ಮಟ್ಟ ಹಾಕಲು ಪಣತೊಟ್ಟಿದ್ದು, ಅದರ ಫಲಶ್ರುತಿಯಾಗಿ...
ದಕ್ಷಿಣ ಕನ್ನಡಸುದ್ದಿ

ಕುಲಶೇಖರ ಕುಚ್ಚಿಕ್ಕಾಡು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ವೇದವ್ಯಾಸ್ ಕಾಮತ್- ಕಹಳೆ ನ್ಯೂಸ್

ಮಂಗಳೂರು ಮಹಾನಗರ ಪಾಲಿಕೆಯ ಪದವು ಸೆಂಟ್ರಲ್ ವಾರ್ಡಿನ ಕುಲಶೇಖರ ಕುಚ್ಚಿಕ್ಕಾಡು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಶಾಸಕರು, ಪದವು ಸೆಂಟ್ರಲ್ ವಾರ್ಡಿನ ಅಭಿವೃದ್ಧಿಗೆ ವಿವಿಧ ಇಲಾಖೆಗಳಿಂದ ಅನುದಾನಗಳನ್ನು ಜೋಡಿಸಲಾಗಿದ್ದು, ಕುಲಶೇಖರ ಕುಚ್ಚಿಕ್ಕಾಡು ರಸ್ತೆಗೆ ಅಲ್ಪಸಂಖ್ಯಾತ ಅಭಿವೃದ್ಧಿ ಇಲಾಖೆಯಿಂದ 20 ಲಕ್ಷ ಅನುದಾನ ಒದಗಿಸಿದೆ. ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ, ಸ್ಥಳೀಯ ಕಾರ್ಪೋರೇಟರ್...
ಕ್ರೀಡೆದಕ್ಷಿಣ ಕನ್ನಡಸುದ್ದಿ

ಶಾಂತಿ ಫ್ರೆಂಡ್ಸ್ ಕಂಬಳಬೆಟ್ಟು ಇದರ ವತಿಯಿಂದ ನಡೆದ 2022 ರಲ್ಲಿ ಆರ್ಮ್ ಕ್ರಿಕೆಟ್ ಪಂದ್ಯಾಟದಲ್ಲಿ ಶ್ರೀ ಷಣ್ಮುಖ ಕೋಲ್ಪೆ ತಂಡಕ್ಕೆ ಪ್ರಶಸ್ತಿ- ಕಹಳೆ ನ್ಯೂಸ್

ವಿಟ್ಲ: ಶಾಂತಿ ಫ್ರೆಂಡ್ಸ್ ಕಂಬಳಬೆಟ್ಟು ಇದರ ವತಿಯಿಂದ ನಡೆದ 2022 ರಲ್ಲಿ ಆರ್ಮ್ ಕ್ರಿಕೆಟ್ ಪಂದ್ಯಾಟದಲ್ಲಿ ಶ್ರೀ ಷಣ್ಮುಖ ಕೋಲ್ಪೆ ತಂಡ ಜಯಗಳಿಸಿದೆ. ತಂಡದಲ್ಲಿ ಕ್ಯಾಪ್ಟನ್ ಆಗಿ ಸುಧೀರ್ ಕೊಲ್ಪೆ ಹಾಗೂ ಚರಣ್ ಕೊಲ್ಪೆ ಅರುಣ್ ಬಪ್ಪಳಿಗೆ ಇನ್ನಿಬ್ಬರ ಆಟಗಾರರು ಒಳಗೊಂಡಿದ್ದರು. Breaking Video : ಕೊರಗಜ್ಜನ ವೇಷ ಧರಿಸಿ ಬಂದ ಮುಸ್ಲಿಂ ವರ ; ಸಿಡಿದೆದ್ದ ಬಜರಂಗದಳದ ಕಾರ್ಯಕರ್ತರಿಂದ ಮದುಮಗಳ ಮನೆಗೆ ಮುತ್ತಿಗೆ ಯತ್ನ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಕುದ್ರೆಬೆಟ್ಟುವಿನಲ್ಲಿ ಶಾಲಾಭಿವೃದ್ಧಿ ಸಮಿತಿ ಹಾಗೂ ಪೋಷಕರ ತರಬೇತಿ ಕಾರ್ಯಕ್ರಮ- ಕಹಳೆ ನ್ಯೂಸ್

ಕಲ್ಲಡ್ಕ : ಶಾಲಾಭಿವೃದ್ಧಿ ಸಮಿತಿ ಹಾಗೂ ಪೋಷಕರ ತರಬೇತಿ ಕಾರ್ಯಕ್ರಮವು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಕುದ್ರೆಬೆಟ್ಟುವಿನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ನಡುಮೊಗರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಶ್ರೀಯುತ ಸಂದೇಶ್ ಕುಮಾರ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಶಾಲಾಭಿವೃದ್ಧಿ ಸಮಿತಿಯ ರಚನೆ ಪಾತ್ರ ಶಾಲೆಯ ಅಭಿವೃದ್ಧಿಯಲ್ಲಿ ಎಸ್‌ಡಿಎಂಸಿ ಹಾಗೂ ಪೋಷಕರ ಪಾತ್ರ ಶಾಲೆಯ ಶಿಕ್ಷಕರು ಪೋಷಕರ ಮಧ್ಯೆ ಎಸ್‌ಡಿಎಂಸಿಯ ಸಾಮರಸ್ಯ,...
ದಕ್ಷಿಣ ಕನ್ನಡಸುದ್ದಿ

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿ ಅರೆಸ್ಟ್- ಕಹಳೆ ನ್ಯೂಸ್

ಮಂಗಳೂರು : ಯುವಕನೊಬ್ಬ 10 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಆರೋಪಿಯನ್ನು ಉರ್ವ ಪೊಲೀಸರು ಬಂಧಿಸಿದ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ. ಬಂಧಿತ ಆರೋಪಿ ನಿತೇಶ್ ರಿತಿನ್ ಯಾನೆ ನಿತಿನ್ (19) ಎಂದು ತಿಳಿದು ಬಂದಿದ್ದು, ಡಿ.24 ರಂದು ನೆರೆಮನೆಯ ಬಾಲಕಿಯೊಬ್ಬಳು ಶಾಲೆ ಮುಗಿಸಿ ನಂತರ ಆರೋಪಿಯ ಮನೆಗೆ ಟಿವಿ ನೋಡಲು ಬಂದಿದ್ದ ಸಂದರ್ಭದಲ್ಲಿ ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದನಂತೆ. ಭಯಗೊಂಡ ಬಾಲಕಿ ಅಲ್ಲಿಂದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿದ್ಯುತ್ ವೈರ್ ಕುತ್ತಿಗೆಗೆ ಸಿಲುಕಿ ದ್ವಿಚಕ್ರ ಸವಾರ ಮೃತ್ಯು- ಕಹಳೆ ನ್ಯೂಸ್

ಪುತ್ತೂರು : ತುಂಡಾಗಿ ಬಿದಿದ್ದ ವಿದ್ಯುತ್ ತಂತಿ ಬೈಕ್ ಸವಾರನ ಕುತ್ತಿಗೆಗೆ ಸಿಲುಕಿದ ಪರಿಣಾಮ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಧಾರುಣವಾಗಿ ಸಾವನಪ್ಪಿರುವ ಘಟನೆ ಕಾಜೂರು ದಿಡುಪೆ ಸಂಸೆ ರಸ್ತೆಯ ಹೇಡ್ಯ ಸೊಸೈಟಿ ಬಳಿ ತಡರಾತ್ರಿ ನಡೆದಿದೆ. ಮೃತರನ್ನು ಕೊಯ್ಯುರು ನಿವಾಸಿ ರಘು ಎಂದು ಗುರುತಿಸಲಾಗಿದ್ದು, ಹೇಡ್ಯ ಸೊಸೈಟಿ ಬಳಿ ರಾತ್ರಿ ಸಂದರ್ಭ ಹುಲ್ಲು ಸಾಗಾಟದ ಪಿಕಪ್ ವಾಹನ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿತ್ತು, ಇದರಿಂದಾಗಿ ನಾಲ್ಕೈದು ವಿದ್ಯುತ್ ಕಂಬಗಳು ರಸ್ತೆಗೆ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೊಳ್ಳಿಮಾರು ಕೊರಗಜ್ಜ ಕ್ಷೇತ್ರದಲ್ಲಿ ಜ.08ಕ್ಕೆ ನಿಗದಿಯಾಗಿದ್ದ ನೇಮೋತ್ಸವ: ಕೊರೋನಾ ಕರ್ಫ್ಯೂ ಹಿನ್ನೆಲೆ ಜ.07ಕ್ಕೆ ನಿಗದಿ- ಕಹಳೆ ಕಹಳೆ ನ್ಯೂಸ್

ಬಂಟ್ವಾಳ : ವೈಜ್ಙಾನಿಕತೆಗೆ ಸವಾಲೆಸೆದಿರುವ ಕಾವಳ ಮೂಡೂರು ಗ್ರಾಮದ, ಕಾರ್ಣಿಕ ಕ್ಷೇತ್ರ, ಶ್ರೀ ಆದಿಶಕ್ತಿ ಬೊಳ್ಳಿಮಾರು ಶ್ರೀ ಕೊರಗಜ್ಜ ಕ್ಷೇತ್ರ ಬೊಳ್ಳಿಮಾರು ಇಲ್ಲಿ ಜನವರಿ 8 ರಂದು ನಡೆಯಲಿರುವ ಕೊರಗಜ್ಜ ದೈವದ ನೇಮೋತ್ಸವವನ್ನು ಜನವರಿ 07 ಶುಕ್ರವಾರದಂದು ನಡೆಸುವುದಾಗಿ ತೀರ್ಮಾನಿಸಲಾಗಿದೆ. ಕೊರೋನಾ ಹಿನ್ನೆಲೆ ಸರ್ಕಾರ ತೆಗೆದುಕೊಂಡಿರುವ ನಿಯಮಗಳ ಅನುಸಾರ ವೀಕೆಂಡ್ ಕರ್ಫ್ಯೂ ಇರುವುದರಿಂದ ಜನ 8 ಶನಿವಾರ ನಡೆಯಲಿದ್ದ ನೇಮೋತ್ಸವ, ಜನವರಿ 7 ಶುಕ್ರವಾರದಂದು ನೇಮೋತ್ಸವ ನಡೆಲಿದೆ. ಹೀಗಾಗಿ ಭಕ್ತಾಧಿಗಳು...
ದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರ್ಕಾರದ ಆದೇಶದಂತೆ ವಾರಾಂತ್ಯ ಕರ್ಫ್ಯೂ ಜಾರಿ ; ಏನೇನು ಹೆಚ್ಚುವರಿ ನಿಯಂತ್ರಣಾ ಕ್ರಮಗಳು..? ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ ಹೇಳಿದ್ದೇನು..!? – ಕಹಳೆ ನ್ಯೂಸ್

ಮಂಗಳೂರು, ಜ 05 :  "ಕೊರೊನಾ ಓಮಿಕ್ರಾನ್‌‌ ಹಿನ್ನೆಲೆ ಜಿಲ್ಲೆಯಲ್ಲಿ ಈ ವಾರ ಸರ್ಕಾರದ ಆದೇಶದಂತೆ ವಾರಾಂತ್ಯ ಕರ್ಫ್ಯೂ ಜಾರಿ ಮಾಡಲಾಗಿದೆ" ಎಂದು ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ ಹೇಳಿದ್ದಾರೆ. ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, "ಕರ್ಫ್ಯೂ ಶುಕ್ರವಾರ ರಾತ್ರಿ 8ರಿಂದ ಸೋಮವಾರ ಮುಂಜಾನೆ 5ರವರೆಗೆ ಜಾರಿಯಲ್ಲಿರಲಿದೆ. ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ವೇಳೆ ಬಸ್‌ ಸಂಚಾರಕ್ಕೆ ಅವಕಾಶ ಇರಲಿದೆ" ಎಂದಿದ್ದಾರೆ. "ಅಗತ್ಯ ದಿನಬಳಕೆ ವಸ್ತುಗಳ ಅಂಗಡಿ...
1 650 651 652 653 654 725
Page 652 of 725