Monday, April 27, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಸುದ್ದಿ

ಮಧುಸೂಧನ್ ಪೈಯವರಿಗೆ ಶಾಸಕ ಡಾ.ವೈ ಭರತ್ ಶೆಟ್ಟಿಯವರಿಂದ ಸನ್ಮಾನ- ಕಹಳೆ ನ್ಯೂಸ್

ಮಂಗಳೂರು : ಗುರುಪುರ ಪದವಿ ಪೂರ್ವ ಕಾಲೇಜ್‌ನ ಕಂಪ್ಯೂಟರ್ ಲ್ಯಾಬ್‌ಗೆ 12 ಕಂಪ್ಯೂಟರ್ ಮತ್ತು ಇನ್ವರ್ಟರ್‌ರನ್ನು ಸೆಂಚುರಿ ರಿಯಲ್ ಎಸ್ಟೇಟ್ ಬೆಂಗಳೂರಿನ ಸಿ.ಎಫ್.ಓ. ಚಾರ್ಟರ್ಡ್ ಅಕೌಂಟೆ0ಟ್ ಮಧುಸೂಧನ್ ಪೈ ಕೊಡುಗೆಯಾಗಿ ನೀಡಿದ್ದಾರೆ. ಕಾಲೇಜಿನ ಗೌರವಾಧ್ಯಕ್ಷರಾದ, ಮಂಗಳೂರು ನಗರ ಉತ್ತರ ಶಾಸಕರಾದ ಡಾ. ಭರತ್ ಶೆಟ್ಟಿ. ವೈಯವರು ಮಧುಸೂಧನ್ ಪೈಯವರಿಗೆ ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಕಾಲೇಜು ಪ್ರಾಂಶುಪಾಲರಾದ ಚಂದ್ರಶೇಖರ್ , ಹೈಸ್ಕೂಲ್ ಮುಖ್ಯೋಪಾಧ್ಯಾಯರಾದ ರೂಪಾ, ಪ್ರೈಮರಿ ಮುಖ್ಯೋಪಾಧ್ಯಾಯಿನಿ ಜಯಶ್ರೀ...
ದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆ, ಕ್ರಷರ್‌ಗಳ ಬಗ್ಗೆ ತಿಂಗಳೊಳಗೆ ವರದಿ ನೀಡಲು ಜಿಲ್ಲಾಧಿಕಾರಿ ಸೂಚನೆ ; ಗಾಡನಿದ್ರೆಯಿಂದ ಜಿಲ್ಲಾಡಳಿತವನ್ನು ಕೊನೆಗೂ ಬಡಿದೆಬ್ಬಿಸಿದ ಹಿಂದೂ ಜಾಗರಣಾ ವೇದಿಕೆ ಹಾಗೂ ಜಿಲ್ಲೆಯ ಸಂತರ ಹೋರಾಟ – ಕಹಳೆ ನ್ಯೂಸ್

ಮಂಗಳೂರು, ಡಿ. 27 : ಜಿಲ್ಲಾಧಿಕಾರಿಗಳಾದ ಡಾ. ರಾಜೇಂದ್ರ ಕೆ.ವಿ. ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಡಿ.27ರ ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನಧಿಕೃತ ಕಲ್ಲು ಗಣಿಗಾರಿಕೆ ಹಾಗೂ ಅನಧಿಕೃತ ಕ್ರಷರ್ ಘಟಕಗಳ ಕಾರ್ಯಾಚರಣೆಯನ್ನು ತಡೆಗಟ್ಟುವ ಕುರಿತು ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಸಿದರು. ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ಅವರು ಗಣಿ ಮತ್ತು ಭೂವಿಜ್ಞಾನ, ಜಿಲ್ಲಾ ಪಂಚಾಯತ್, ಪೊಲೀಸ್, ಅರಣ್ಯ, ಪರಿಸರ ಇಲಾಖೆ, ತಾಲೂಕುಗಳ ತಹಶೀಲ್ದಾರರು ಹಾಗೂ ಕಲ್ಲು...
ದಕ್ಷಿಣ ಕನ್ನಡಸುದ್ದಿ

63 ಲಕ್ಷ ರೂಪಾಯಿ ವೆಚ್ಚದಲ್ಲಿ ಬಂಗ್ರಕೂಳೂರು ವಾರ್ಡ್ 16ರಲ್ಲಿ ಕಲ್ಲಕಂಡ ಉದ್ಯಾನವನದ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೇರವೇರಿಸಿದ .ಡಾ.ವೈ ಭರತ್ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು: ಕರ್ನಾಟಕ ಸರಕಾರದ 15ನೇ ಹಣಕಾಸು ಯೋಜನೆ 20-21 ರಡಿಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಬಂಗ್ರಕೂಳೂರು ವಾರ್ಡ್,ಕೋಡಿಕಲ್ ಪ್ರದೇಶದ ಕಲ್ಲಕಂಡ ಉದ್ಯಾನವನ ಅಭಿವೃದ್ಧಿಗೆ ಮಂಗಳೂರು ಉತ್ತರ ಶಾಸಕರಾದ ಡಾ ಭರತ್ ಶೆಟ್ಟಿ ಯವರು ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಮನಪಾ ಸದಸ್ಯರಾದ ಕಿರಣ್ ಕುಮಾರ್ ಕೋಡಿಕಲ್,17 ನೇ ವಾರ್ಡ್ ಮನಪಾ ಸದಸ್ಯರಾದ ಮನೋಜ್ ಕುಮಾರ್, ಪೈ ಲ್ಯಾಂಡ್ ಕನ್ಸಲ್ ಟೆನ್ಸ್ ವೆಂಕಟೇಶ್ ಪೈ,ಗುತ್ತಿಗೆದಾರ ರಾದ ಲೋಕೇಶ್,ಮನಪಾ ಇಂಜಿನಿಯರ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ಕಾರ್ಪೋರೇಟ್ ಸ್ಕಿಲ್ ಸರ್ಟಿಫಿಕೇಟ್ ಕೋರ್ಸ್ ಉದ್ಘಾಟನೆ – ಕಹಳೆ ನ್ಯೂಸ್

ಪುತ್ತೂರು : ಬಿ.ಬಿ.ಎ. ಒಂದು ಕೋರ್ಸ್ ಮಾತ್ರವಲ್ಲ ಅದೊಂದು ಜೀವನದ ಮೇಲ್ನೋಟ. ಯಾವುದೇ ವಿಷಯದ ಬಗ್ಗೆ ಆಸಕ್ತಿ ಇದ್ದರೆ ಸಾಲದು. ಅದನ್ನು ಗಮನಿಸಿ ಸಾಧಿಸುವ ಛಲ ಹೊಂದಬೇಕು. ಓದುವ ಹವ್ಯಾಸದ ಜೊತೆಗೆ ಓದಿದ ಅಂಶಗಳು ನಮ್ಮಲ್ಲಿ ಪ್ರತಿಫಲಿಸಬೇಕು ಎಂದು ವಿವೇಕಾನಂದ ಸ್ಕೂಲ್ ಆಫ್ ಮ್ಯಾನೇಜ್ಮೆಂಟ್ ನ ನಿರ್ದೇಶಕ ಡಾ. ಶೇಖರ್ ಅಯ್ಯರ್ ಹೇಳಿದರು. ಅವರು ವಿವೇಕಾನಂದ ಮಹಾವಿದ್ಯಾಲಯದ ವ್ಯವಹಾರ ಆಡಳಿತ ವಿಭಾಗದ(ಬಿ.ಬಿ.ಎ) ಆಶ್ರಯದಲ್ಲಿ ಆಯೋಜಿಸಿದ್ದ ಕಾರ್ಪೋರೇಟ್ ಸ್ಕಿಲ್ಸ್ ಕುರಿತಾದ ಸರ್ಟಿಫಿಕೇಟ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಮಹಾವಿದ್ಯಾಲಯದ ಪ್ರಾಣಿಶಾಸ್ತ್ರ ವಿಭಾಗ ಮತ್ತು ಸಸ್ಯ ಶಾಸ್ತ್ರ ವಿಭಾಗ ಹಾಗೂ ಐಕ್ಯೂಎಸಿ ಘಟಕ ಇದರ ಸಹಯೋಗದಲ್ಲಿ ‘ರಾಷ್ಟ್ರೀಯ ರೈತ ದಿನ’ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ಎಷ್ಟೇ ವಿದ್ಯೆ ಕಲಿತರು ಕೃಷಿ ವಿದ್ಯೆ ಮೇಲು. ಕೃಷಿ ಮಾಡದಿದ್ದರೆ ಜೀವನಚಕ್ರ ನಡೆಸಲು ಬಹಳ ಕಷ್ಟ ಜ್ಞಾನದ ಮಾತುಗಳನ್ನು ಮರೆಯಬಹುದು. ಆದರೆ ಅನುಭವದ ಪಾಠಗಳನ್ನು ಮರೆಯಲಾಗದು. ಕಲಿಯುವುದೆ ಜೀವನ. ಪುಸ್ತಕ ಅಧ್ಯಯನದಿಂದ ಜ್ಞಾನ ವೃದ್ಧಿಯಾದರೆ, ಪ್ರಾಯೋಗಿಕ ಅಧ್ಯಯನದಿಂದ ಅನುಭವ ವೃದ್ಧಿಯಾಗುತ್ತದೆ. ಅಂತಹ ಅನುಭವ ಜೀವನಕ್ಕೆ ಬಹಳ ಮುಖ್ಯ ಎಂದು ಸಾವಯವ ಕೃಷಿಕ ಎ.ಪಿ. ಸದಾಶಿವ ಹೇಳಿದರು . ವಿವೇಕಾನಂದ ಮಹಾವಿದ್ಯಾಲಯದ ಪ್ರಾಣಿಶಾಸ್ತ್ರ ವಿಭಾಗ ಮತ್ತು ಸಸ್ಯ ಶಾಸ್ತ್ರ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಯಶಸ್ವಿಯಾಗಿ ನಡೆದ ಶಿವಪ್ರೆಂಡ್ಸ್ ಕುರಾಯ-ಖಂಡಿಗ ಮೈರೋಳ್ತಡ್ಕ-ಬಂದಾರು 5ನೇ ವರ್ಷದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ : ಪ್ರಥಮ ಬಹುಮಾನ ಬಾಚಿಕೊಂಡ ಯಜಮಾನ ಪ್ರೆಂಡ್ಸ್ – ಕಹಳೆ ನ್ಯೂಸ್

ಬಂದಾರು : ಶಿವಪ್ರೆಂಡ್ಸ್ ಕುರಾಯ-ಖಂಡಿಗ ಮೈರೋಳ್ತಡ್ಕ-ಬಂದಾರು ಇದರ ಆಶ್ರಯದಲ್ಲಿ 5ನೇ ವರ್ಷದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ-2021 ಖಂಡಿಗ ಶಿವಪ್ರೆಂಡ್ಸ್ ಕ್ರೀಡಾಂಗಣದಲ್ಲಿ ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ಶ್ರೀ ರಘುಪತಿ ಭಟ್.ಸಿ.ಎ.ಬ್ಯಾಂಕ್ ಪದ್ಮುಂಜ ಇವರು ದೀಪ ಬೆಳಗಿಸುವುರ ಮೂಲಕ ಚಾಲನೆ ನೀಡಿದರು. ಸಭಾಧ್ಯಕ್ಷರಾಗಿ ಪ್ರಗತಿಪರ ಕೃಷಿಕರಾದ ಶ್ರೀ ಸುಂದರ ಗೌಡ ಖಂಡಿಗ, ಮುಖ್ಯ ಅತಿಥಿಗಳಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮೈರೋಳ್ತಡ್ಕ ಇಲ್ಲಿನ ಶಿಕ್ಷಕರಾದ ಶ್ರೀ ಮಾಧವ ಗೌಡ, ವಾಣಿ ಪದವಿ...
ದಕ್ಷಿಣ ಕನ್ನಡಸುದ್ದಿ

30 ಲಕ್ಷ ವೆಚ್ಚದಲ್ಲಿ ಕಾಟಿಪಳ್ಳ 3ನೇ ವಾರ್ಡ್ ಅಭಿವೃದ್ದಿಗಾಗಿ ವಿವಿಧ ಕಾಮಗಾರಿಗಳಿಗೆ ಗುದ್ದಲಿಪೂಜೆ ನೇರವೇರಿಸಿದ ಶಾಸಕ ಡಾ.ಭರತ್ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವಾರ್ಡ್ 3 ರ ಸಮಗ್ರ ಅಭಿವೃದ್ದಿಗಾಗಿ 30 ಲಕ್ಷದ ಕಾಮಗಾರಿಗೆ ಶಾಸಕರಾದ ಡಾ.ಭರತ್ ಶೆಟ್ಟಿ ಮತ್ತು ಮ.ನ.ಪಾ. ಸದಸ್ಯರು ಮತ್ತು ಪಟ್ಟಣ ಮತ್ತು ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಲೋಕೇಶ್ ಬೊಳ್ಳಾಜೆಯವರ ಉಪಸ್ಥಿತಿಯಲ್ಲಿ 3ನೇ ಬ್ಲಾಕ್ ಆದಿಶಕ್ತಿ ದುರ್ಗಾ ಪರಮೇಶ್ವರಿ ದೇವಸ್ಥಾನದ ಬಳಿ ಆಶ್ರಯ ಕಾಲನಿ ಕೂಡು ರಸ್ತೆ ಮತ್ತು ಬೊಳ್ಳಾಜೆ ಯಿಂದ ಕೊಡ್ಡಬ್ಬು ಭಂಡಾರ ಮನೆ ಬಳಿ ರಸ್ತೆಗಳ ಕಾಂಕ್ರೀಟಿಕರಣಕ್ಕೆ ಗುದ್ದಲಿಪೂಜೆ ನೆರವೇರಿತು....
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಸಮಾಜದ ಹಿತಚಿಂತಕ ಧರ್ಮ ರಕ್ಷಕ ಮಾಳ ಹರ್ಷೇಂದ್ರ ಜೈನ್ ರವರಿಗೆ ಜೈನಮಠ ಮೂಡಬಿದ್ರೆಯಿಂದ ಸನ್ಮಾನ –ಕಹಳೆ ನ್ಯೂಸ್

ಮೂಡಬಿದ್ರೆ : ಉತ್ಸಾಹದ ಚಿಲುಮೆ ಯುವ ಮುಖಂಡ ಹಾಗೂ ಬಿಎಸ್ ಎಂ ಜೈನ್ ಅಸೋಶಿಯೇಶನ್ ನ ಕ್ರಿಯಾಶೀಲ ಪ್ರಧಾನ ಕಾರ್ಯದರ್ಶಿ ಮತ್ತು ತುಳುಕೂಟ ಬೆಂಗಳೂರಿನ ಕೋಶಾಧಿಕಾರಿ ಇವರ ಸಾಮಾಜಿಕ-ಧಾರ್ಮಿಕ ಹಿತ ಚಿಂತನೆ ಹಾಗೂ ಪರೋಪಕಾರಿ ಕಾರ್ಯಕ್ರಮಗಳ ಅಮೋಘ ಸೇವೆಗಾಗಿ ಮೂಡಬಿದ್ರೆಯ ಶ್ರೀ ಮಹಾವೀರ ಭವನ ದಲ್ಲಿ ನಡೆದ ಮುನಿಶ್ರೀ 108 ಶ್ರೀ ದಿವ್ಯ ಸಾಗರ ಮುನಿ ಮಹಾರಾಜರ ಚಾತುರ್ಮಾಸ ಪಿಂಚ್ ಪರಿವರ್ತನಾ ಕಾರ್ಯಕ್ರಮದಲ್ಲಿ ಜೈನಮಠದ ಶ್ರೀಗಳಾದ ಶ್ರೀ ಚಾರುಕೀರ್ತಿ ಭಟ್ಟಾರಕ...
1 656 657 658 659 660 725
Page 658 of 725