ಮಧುಸೂಧನ್ ಪೈಯವರಿಗೆ ಶಾಸಕ ಡಾ.ವೈ ಭರತ್ ಶೆಟ್ಟಿಯವರಿಂದ ಸನ್ಮಾನ- ಕಹಳೆ ನ್ಯೂಸ್
ಮಂಗಳೂರು : ಗುರುಪುರ ಪದವಿ ಪೂರ್ವ ಕಾಲೇಜ್ನ ಕಂಪ್ಯೂಟರ್ ಲ್ಯಾಬ್ಗೆ 12 ಕಂಪ್ಯೂಟರ್ ಮತ್ತು ಇನ್ವರ್ಟರ್ರನ್ನು ಸೆಂಚುರಿ ರಿಯಲ್ ಎಸ್ಟೇಟ್ ಬೆಂಗಳೂರಿನ ಸಿ.ಎಫ್.ಓ. ಚಾರ್ಟರ್ಡ್ ಅಕೌಂಟೆ0ಟ್ ಮಧುಸೂಧನ್ ಪೈ ಕೊಡುಗೆಯಾಗಿ ನೀಡಿದ್ದಾರೆ. ಕಾಲೇಜಿನ ಗೌರವಾಧ್ಯಕ್ಷರಾದ, ಮಂಗಳೂರು ನಗರ ಉತ್ತರ ಶಾಸಕರಾದ ಡಾ. ಭರತ್ ಶೆಟ್ಟಿ. ವೈಯವರು ಮಧುಸೂಧನ್ ಪೈಯವರಿಗೆ ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಕಾಲೇಜು ಪ್ರಾಂಶುಪಾಲರಾದ ಚಂದ್ರಶೇಖರ್ , ಹೈಸ್ಕೂಲ್ ಮುಖ್ಯೋಪಾಧ್ಯಾಯರಾದ ರೂಪಾ, ಪ್ರೈಮರಿ ಮುಖ್ಯೋಪಾಧ್ಯಾಯಿನಿ ಜಯಶ್ರೀ...







