Monday, April 27, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಯಶಸ್ವಿಯಾಗಿ ನೆರವೇರಿದ ಜಾತ್ರೋತ್ಸವ- ಕಹಳೆ ನ್ಯೂಸ್

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ೨ ದಿನ ಜಾತ್ರೋತ್ಸವ ಹಾಗೂ ಪರಿವಾರ ದೈವಗಳ ಗಗ್ಗರ ಸೇವೆ ನಡೆದಿದೆ. ನಿನ್ನೆ ರಂಗ ಪೂಜೆ ,ಭಜನೆ , ನೇಮೋತ್ಸವ ನಡೆದಿದ್ದು, ಜೊತೆಗೆ ಧಾಮಿಕ ಸಭಾ ಕಾರ್ಯಕ್ರಮ ಕೂಡ ನೆರವೇರಿದೆ. ಕಾರ್ಯಕ್ರಮದಲ್ಲಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜ್‌ನ ಕನ್ನಡ ಉಪನ್ಯಾಸಕರಾದ ಮಹಾವೀರ ಜೈನ್ ಅವರು ಧಾರ್ಮಿಕ ಉಪನ್ಯಾಸವನ್ನು ನೀಡಿದ್ರು. ಈ ವೇಳೆ ಜಾತ್ರೋತ್ಸವ ಸಮಿತಿ...
ದಕ್ಷಿಣ ಕನ್ನಡಸುದ್ದಿ

ಮಂಗಳೂರು ನಗರ ದಕ್ಷಿಣ ಮಂಡಲ ಅಧ್ಯಕ್ಷರಾದ ಶ್ರೀ ವಿಜಯ ಕುಮಾರ್ ಶೆಟ್ಟಿ ಯವರ ಅದ್ಯಕ್ಷತೆಯಲ್ಲಿ ನಡೆದ ಭಾ.ಜ.ಪಾ ಮಂಗಳೂರು ದಕ್ಷಿಣ ಮಂಡಲದ ಕಾರ್ಯ ನಿರ್ವಹಣಾ ಸಭೆ – ಕಹಳೆ ನ್ಯೂಸ್

ಮಂಗಳೂರು : ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ಕಾರ್ಯ ನಿರ್ವಹಣಾ ತಂಡದ ಸಭೆಯು ಡಿ. 25 ರಂದು ಡೊಂಗರಕೇರಿ ಶ್ರೀ ಸುಧೀಂದ್ರ ಸಭಾಭವನದಲ್ಲಿ ಮಂಗಳೂರು ನಗರ ದಕ್ಷಿಣ ಮಂಡಲ ಅಧ್ಯಕ್ಷರಾದ ಶ್ರೀ ವಿಜಯ ಕುಮಾರ್ ಶೆಟ್ಟಿ ಯವರ ಅದ್ಯಕ್ಷತೆಯಲ್ಲಿ ಹಾಗೂ ಮಂಗಳೂರು ದಕ್ಷಿಣ ಶಾಸಕರಾದ ಶ್ರೀ ಡಿ ವೇದವ್ಯಾಸ ಕಾಮತ್ ರವರ ಉಪಸ್ಥಿತಿಯಲ್ಲಿ ನಡೆಯಿತು. ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು ‘ಇಂದು ಮಾಜಿ ಪ್ರಧಾನಮಂತ್ರಿ ಶ್ರೀ...
ದಕ್ಷಿಣ ಕನ್ನಡಸುದ್ದಿ

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಜ್ಯೋತಿನಗರದ ಮೂಲಭೂತ ಸೌಕರ್ಯದ ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸಿದ ಶಾಸಕ ಡಾ. ವೈ ಭರತ್ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು: 25 ಲಕ್ಷ ರೂಪಾಯಿ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕುಂಜತ್ತಬೈಲ್ ಉತ್ತರ ವಾರ್ಡ್ ನಂಬ್ರ 13ರ ಜ್ಯೋತಿನಗರ ಪ್ರದೇಶದಲ್ಲಿ ಮೂಲಭೂತ ಸೌಕರ್ಯದ ಕಾಮಗಾರಿಗಳಿಗೆ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಗುದ್ದಲಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಕಾರ್ಪೊರೇಟರ್ ಶರತ್ ಕುಮಾರ್ ಕುಂಜತ್ತಬೈಲ್, ಪಕ್ಷದ ಪ್ರಮುಖರಾದ ಗುರುರಾಜ್ ಪಾಟೀಲ್, ಶರಣ್ ಶೆಟ್ಟಿ ಜ್ಯೋತಿನಗರ, ಗಣೇಶ ಕುಲಾಲ್, ಪ್ರಕಾಶ್, ಸ್ಥಳೀಯ ಭಾಗದ ಪ್ರಮುಖರಾದ ಮಲ್ಲಣ್ಣ, ನಾಗಪ್ಪ,...
ದಕ್ಷಿಣ ಕನ್ನಡಸುದ್ದಿ

ಕೋವಿಡ್ ಸೋಂಕಿನಿಂದ ಮೃತಪಟ್ಟ ಬೋಳೂರು ವಾರ್ಡುನ ಕುಟುಂಬಕ್ಕೆ ಪರಿಹಾರ ಧನ ಹಸ್ತಾಂತರಿಸಿದ ಶಾಸಕ ವೇದವ್ಯಾಸ್ ಕಾಮತ್- ಕಹಳೆ ನ್ಯೂಸ್

ಮಂಗಳೂರು: ಕೋವಿಡ್ ಸೋಂಕಿನಿಂದ ಮೃತಪಟ್ಟವರಿಗೆ ರಾಜ್ಯ ಸರಕಾರವು ಘೋಷಿಸಿರುವ 1 ಲಕ್ಷ ಪರಿಹಾರ ಧನವನ್ನು ಶಾಸಕ ವೇದವ್ಯಾಸ್ ಕಾಮತ್ ಅವರು ಬೋಳೂರು ವಾರ್ಡುನ ಕುಟುಂಬಕ್ಕೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಜಗದೀಶ್ ಶೆಟ್ಟಿ ಬೋಳೂರು, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಪಾಲಿಕೆ ಸದಸ್ಯರುಗಳಾದ ಗಣೇಶ್ ಕುಲಾಲ್, ಜಯಾನಂದ ಅಂಚನ್, ಜಯಲಕ್ಷ್ಮಿ ಶೆಟ್ಟಿ, ಭರತ್ ಸೂಟರ್ ಪೇಟೆ, ಸಂಧ್ಯಾ ಮೋಹನ್ ಆಚಾರ್, ವೀಣಾ ಮಂಗಲ, ಚಂದ್ರಾವತಿ ವಿಶ್ವನಾಥ್,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಭಯೋತ್ಪಾದಕ ಪಿಎಫ್‍ಐ ಸಂಘಟನೆಯನ್ನು ನಿಷೇಧಿಸುವಂತೆ ಹಾಗೂ ದೇಶದ್ರೋಹದ ಕೇಸ್ ದಾಖಲಿಸುವಂತೆ ಗೃಹ ಸಚಿವರಿಗೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಮನವಿ – ಕಹಳೆ ನ್ಯೂಸ್

ರಾಜ್ಯದ ಹಲವು ಕಡೆ ಗಲಭೆ, ದೊಂಬಿ, ಕೊಲೆ, ಕೊಲೆಯತ್ನ, ನಡೆಸಿರುವಂತಹ ಹಾಗೂ ಭಯೋತ್ಪಾದಕ ಸಂಘಟನೆಗಳ ಜೊತೆ ನಂಟು ಇರುವಂತಹ ಇತ್ತೀಚೆಗೆ ಉಪ್ಪಿನಂಗಡಿಯಲ್ಲಿ ಕೊಲೆ ಯತ್ನ ಪ್ರಕರಣದ ಆರೋಪಿಗಳ ಪರವಾಗಿ ಪ್ರತಿಭಟನೆ ಹೆಸರಿನಲ್ಲಿ ದೊಂಬಿ ನಡೆಸಿ ಪೋಲಿಸರ ಕೊಲೆಯತ್ನ ನಡೆಸಿರುವಂತಹ ಪಿಎಫ್ಐ ಸಂಘಟನೆಯನ್ನು ನಿಷೇಧಿಸುವಂತೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಮಾನ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಅವರಿಗೆ ಮನವಿ ಸಲ್ಲಿಸಲಾಯಿತು. ಉಪ್ಪಿನಂಗಡಿ ಪೋಲೀಸ್ ಠಾಣೆ ಮೇಲೆ ದಾಳಿ ಮಾಡಿದ...
ದಕ್ಷಿಣ ಕನ್ನಡಸುದ್ದಿ

ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು – ಕಹಳೆ ನ್ಯೂಸ್

ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿಯಲ್ಲಿ ಯುವಕನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಮಂಗಳೂರು ನಗರದ ತಲಪಾಡಿಯಲ್ಲಿ ನಡೆದಿದೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಹೊಸಬೆಟ್ಟು ನಿವಾಸಿ ಮುಸ್ತಫ(18), ಬಂಧಿತ ಆರೋಪಿ. ಕಳೆದ ಶನಿವಾರ ಸ್ಕೂಟರ್ ನಲ್ಲಿ ಬಂದಿದ್ದ ಯುವಕ ತಲಪಾಡಿಯ ದೇವಿಪುರಕ್ಕೆ ಹೋಗುವ ಒಳ ರಸ್ತೆಯಲ್ಲಿ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದ. ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲಿಸಿದ ಸ್ಥಳೀಯರು ಆರೋಪಿಯ ಚಹರೆಯನ್ನು ಪತ್ತೆ ಹಚ್ಚಿದ್ದರು. ಇಂದು...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬಂದಾರು ಮೈದಾನದಲ್ಲಿ ಡಿ.25 ಹಾಗೂ 26ರಂದು ನಡೆಯಲಿರುವ ಆಹ್ವಾನಿತ 8 ತಂಡಗಳ ಅಂಡರ್ ಆರ್ಮ್‍ಕ್ರಿಕೆಟ್ ಪಂದ್ಯಾಟ ಬಂದಾರು ಪ್ರೀಮಿಯರ್ ಲೀಗ್ ಉದ್ಘಾಟನೆ- ಕಹಳೆ ನ್ಯೂಸ್

ಬೆಳ್ತಂಗಡಿ : ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ರಿ. ಅಲೆಕ್ಕಿ- ಮುಗೇರಡ್ಕ, ಮೊಗ್ರು ಬೆಳ್ತಂಗಡಿ ಇದರ ವತಿಯಿಂದ ಲೀಗ್ ಮಾದರಿಯ ಆಹ್ವಾನಿತ 8 ತಂಡಗಳ ಅಂಡರ್ ಆರ್ಮ್‍ಕ್ರಿಕೆಟ್ ಪಂದ್ಯಾಟ ಬಂದಾರು ಪ್ರೀಮಿಯರ್ ಲೀಗ್‍ ಇಂದು ಉದ್ಘಾಟನೆಗೊಂಡಿದೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರು ಕ್ರಿಕೆಟ್ ಪಂದ್ಯಾಟವನ್ನುಉದ್ಘಾಟಿಸಿದ್ರು. ಇದೇ ಪಂದ್ಯಾಟದಲ್ಲಿ ಹರಿಯಾಣ ವಿಶ್ವ ವಿದ್ಯಾಲಯದಲ್ಲಿ ನಡೆದರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿದ ತಾಲೂಕಿನ ಕ್ರೀಡಾಪಟುಗಳಾದ ಅಭಿಶೃತ್ ಮುರ, ಸುಜಿತ್ ಬಿ.ಕೆ ಶ್ರೀರಾಮನಗರ,...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಇಂದು ನಡೆದ ಶಿವಪ್ರೆಂಡ್ಸ್ ಕುರಾಯ-ಖಂಡಿಗ 5 ನೇ ವರ್ಷದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ – ಕಹಳೆ ನ್ಯೂಸ್

ಶಿವಪ್ರೆಂಡ್ಸ್ ಕುರಾಯ-ಖಂಡಿಗ ಮೈರೋಳ್ತಡ್ಕ-ಬಂದಾರು ಆಶ್ರಯದಲ್ಲಿ 5ನೇ ವರ್ಷದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಇಂದು ಶಿವಪ್ರೆಂಡ್ಸ್ ಕ್ರೀಡಾಂಗಣ ಖಂಡಿಗದಲ್ಲಿ ನಡೆಯಿತು. ಪಂದ್ಯಾಟವನ್ನು ರಘುಪತಿ ಭಟ್ ಅಣಬೆ ಅವರು ಉದ್ಘಾಟಿಸಿದ್ರು. ಪ್ರಗತಿಪರ ಕೃಷಿಕ ಸುಂದರ ಗೌಡರ ಅಧ್ಯಕ್ಷತೆಯಲ್ಲಿ ನಡೆಯುವ ಪಂದ್ಯಾಟದಲ್ಲಿ, ಸ.ಹಿ.ಪ್ರಾ.ಶಾಲೆ ಮೈರೋಳ್ತಡ್ಕ ಶಿಕ್ಷಕರಾದ ಮಾಧವ ಗೌಡ, ವಾಣಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಶಂಕರ್ ರಾವ್, ಬಂದಾರು ಗ್ರಾ.ಪಂ ಸದಸ್ಯರಾದ ದಿನೇಶ ಗೌಡ ಖಂಡಿಗ ಅತಿಥಿಗಳಾಗಿ ಭಾಗಿಯಾಗಿದ್ದಾರೆ. ಪಂದ್ಯಾಟದ ಸಭಾ...
1 657 658 659 660 661 725
Page 659 of 725