Monday, April 27, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಕ್ರಿಸ್‍ಮಸ್ ಆಚರಣೆ- ಕಹಳೆ ನ್ಯೂಸ್

ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿಜ್ಞಾನ ಹಾಗೂ ವಾಣಿಜ್ಯ ವಿಜ್ಞಾನ ಕಾಲೇಜು, ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್‍ಮಸ್ ಸಂಭ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಮೂಡುಬಿದಿರೆ ಪುರಸಭೆ ಸದಸ್ಯ ಜೊಸ್ಸಿ ಮೆನೇಜಸ್ ಮಾತನಾಡಿ, ಕ್ರಿಸ್ಮಸ್ ದೀಪಾವಳಿಯಂತೆ ಬೆಳಕಿನ ಹಬ್ಬ. ನಮ್ಮ ಬದುಕು ಇನ್ನೊಬ್ಬರ ಜೀವನಕ್ಕೆ ಬೆಳಕಾಗಬೇಕು ಎನ್ನುವುದನ್ನು ಕ್ರಿಸ್‍ಮಸ್ ಸಾರುತ್ತದೆ. ಪರಸ್ಪರ ಪ್ರೀತಿ, ವಿಶ್ವಾಸ, ಸೇವೆಯೊಂದಿಗೆ ಬದುಕುವ ಸಂದೇಶವನ್ನು ಕ್ರಿಸ್ಮಸ್ ನೀಡುತ್ತದೆ. ಮಾನವೀಯ ಮೌಲ್ಯಗಳನ್ನು ಅರಿತು ಸರ್ವರಿಗೂ ಒಳಿತು ಮಾಡಬೇಕೆನ್ನುವುದನ್ನು...
ದಕ್ಷಿಣ ಕನ್ನಡಸುದ್ದಿ

ಧರ್ಮಜಾಗೃತಿ ಸಮಿತಿಯ ವತಿಯಿಂದ ಮಂಗಳೂರಿನ ಚೇತನಾ ಬಾಲವಿಕಾಸ ಕೇಂದ್ರದ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ ಕಾರ್ಯಕ್ರಮ – ಕಹಳೆ ನ್ಯೂಸ್

ಮಂಗಳೂರು : ಅನೇಕ ವರ್ಷಗಳಿಂದ ಸಾಮಾಜಿಕ ಹಾಗೂ ಶೈಕ್ಷಣಿಕ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಧರ್ಮಜಾಗೃತಿ ಸಮಿತಿಯ ವತಿಯಿಂದ ಮಂಗಳೂರಿನಲ್ಲಿ ಚೇತನಾ ಬಾಲವಿಕಾಸ ಕೇಂದ್ರದ ಮಕ್ಕಳಿಗೆ ಹಣ್ಣು-ಹಂಪಲು ವಿತರಿಸುವ ವಿಶೇಷ ಸಾಮಾಜಿಕ ಉಪಕ್ರಮ ನಡೆಸಲಾಯಿತು. ಈ ಸಂದರ್ಭದಲ್ಲಿ ಸುಮಾರು 32 ಮಕ್ಕಳು ಇದರ ಉಪಯೋಗ ಪಡೆದುಕೊಂಡರು. ಚೇತನಾ ಬಾಲವಿಕಾಸ ಕೇಂದ್ರದವರು ಧರ್ಮ ಜಾಗೃತಿ ಸಮಿತಿಯ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು....
ದಕ್ಷಿಣ ಕನ್ನಡಸುದ್ದಿ

ಬೈಕ್‍ನಲ್ಲಿ ರನ್ ಆಫ್ ಕಛ್‍ನತ್ತ ಹೊರಟ ಮಂಗಳೂರಿನ ಯುವತಿಯರು- ಕಹಳೆ ನ್ಯೂಸ್

ಮಂಗಳೂರು : ಎಲ್ಲರಿಗೂ ಒಂದೊಂದು ರೀತಿಯ ಆಸೆಗಳಿರುತ್ತದೆ. ಅದೇ ರೀತಿ ಮಂಗಳೂರಿನ ಈ ಯುವತಿಯರಿಗೆ ದೇಶ ಸುತ್ತಬೇಕೆಂಬ ಆಸೆ, ಅದೂ ಬೈಕ್‍ನಲ್ಲೇ. ಹುಡುಗರು ಬೈಕ್ ಮೇಲೆ ನಾಲ್ಕು ಬ್ಯಾಗ್ ಏರಿಸಿ ದೇಶ ಸುತ್ತುತ್ತಾರೆ. ನಮಗ್ಯಾಕೆ ಆಗಲ್ಲ ಅಂತಾ ನಿರ್ಧರಿಸಿದ ಯುವತಿಯರು ಈಗ ಬೈಕ್ ಮೇಲೆ ಬ್ಯಾಗ್ ಹಾಕಿ ಹೊರಟು ನಿಂತಿದ್ದಾರೆ. ಮಂಗಳೂರಿನ ಕೀರ್ತಿ ಉಚ್ಚಿಲ್, ಪೂಜಾ ಜೈನ್, ದಿವ್ಯಾ ಪೂಜಾರಿ, ಅಪೂರ್ವ ಮಂಗಳೂರಿನಿಂದ ರನ್ ಆಫ್ ಕಛ್‍ಗೆ ಬೈಕ್‍ನಲ್ಲಿ ಹೊರಟ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಸ್ನಾತಕೋತ್ತರ ಕಾಲೇಜಿನಲ್ಲಿ ಸಂದರ್ಶನ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರ- ಕಹಳೆ ನ್ಯೂಸ್

ಪುತ್ತೂರು : ವಿದ್ಯಾರ್ಥಿಗಳು ಸಂದರ್ಶನಕ್ಕೆ ತೆರಳುವ ಮೊದಲು ಪೂರ್ವ ತಯಾರಿಯನ್ನು ನಡೆಸಬೇಕು. ಕಂಪನಿಗಳ ಕಾರ್ಯ ವೈಖರಿಯನ್ನು ತಿಳಿದಿರಬೇಕು. ತಾವು ಅಯ್ಕೆ ಮಾಡುವ ಹುದ್ದೆಯ ಬಗ್ಗೆ ಜ್ಞಾನವಿರಬೇಕು. ಸಂದರ್ಶನ ಮಾಡುವ ಅಧಿಕಾರಿಗಳ ಪರಿಚಯವನ್ನು ಮೊದಲೇ ಮಾಡಿಕೊಂಡಿರಬೇಕು ಎಂದು ಮಂಗಳೂರಿನ ಆರ್ಕಿವ ಕಂಪನಿಯ ಹಿರಿಯ ಡೇಟಾ ವಿಶ್ಲೇಷಕ ಅಶೋಕ್ ವಿಲ್ಸನ್ ಡಿಸೋಜಾ ಹೇಳಿದರು. ವಿವೇಕಾನಂದ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ, ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ವಿಭಾಗದ ಆಶ್ರಯದಲ್ಲಿ ಆಯೋಜಿಸಿದ ‘ಸಂದರ್ಶನ ಕೌಶಲ್ಯದ ಅಭಿವೃದ್ಧಿ’...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಅಧ್ಯಕ್ಷತೆಯಲ್ಲಿ ಮಾಹಿತಿ ಕಣಜ ವಿಶೇಷ ಗ್ರಾಮ ಸಭೆ- ಕಹಳೆ ನ್ಯೂಸ್

ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಇವರ ಅಧ್ಯಕ್ಷತೆಯಲ್ಲಿ ಮಾಹಿತಿ ಕಣಜ ವಿಶೇಷ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರುಗಿತು. ಸಂಪನ್ಮೂಲ ವ್ಯಕ್ತಿಯಾಗಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿಣಿ ಗಿರಿಜಾ ಹಲವು ಮಾಹಿತಿಗಳನ್ನು ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರುಗಳಾದ ಇಬ್ರಾಹಿಂ.ಕೆ.ಮಾಣಿ, ಸುದೀಪ್ ಕುಮಾರ್ ಶೆಟ್ಟಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ಸೀತಾ, ಮಿತ್ರಾಕ್ಷಿ , ಪಂಚಾಯತ್ ಸಿಬ್ಬಂದಿ ಮತ್ತಿತ್ತರರು ಉಪಸ್ಥಿತರಿದ್ದರು.  ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘಕ್ಕೆ 2020-21ನೇ ಸಾಲಿನ ದ. ಕ ಜಿಲ್ಲೆಯ ಅತ್ಯುತಮ ಮಹಿಳಾ ಸಹಕಾರಿ ಸಂಘ ಪ್ರಶಸ್ತಿ – ಕಹಳೆ ನ್ಯೂಸ್

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘವು 2020-21ನೇ ಸಾಲಿನ ದ. ಕ ಜಿಲ್ಲೆಯ ಅತ್ಯುತಮ ಮಹಿಳಾ ಸಹಕಾರಿ ಸಂಘ ಪ್ರಶಸ್ತಿ ಪಡೆದುಕೊಂಡಿದ್ದು, ಸಂಘವು ಸತತವಾಗಿ ಈ ಪ್ರಶಸ್ತಿಗೆ ಭಾಜನವಾಗುತ್ತಿರುವುದು ಹಳ್ಳಿಯ ಮಹಿಳೆಯರ ಈ ಸಾಧನೆ ಹೆಮ್ಮೆಯ ವಿಷಯವಾಗಿದೆ. ಮಂಗಳೂರಿನ ಕುಲಶೇಖರದ ಕೊರ್ಡೆಲ್ ಹಾಲ್ ನಲ್ಲಿ ನಡೆದ ಒಕ್ಕೂಟದ 35ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ದ. ಕ ಹಾಲು ಒಕ್ಕೂಟದ ಅಧ್ಯಕ್ಷರಾದ ರವಿರಾಜ ಹೆಗ್ಡೆ,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ – ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಮಹಾವಿದ್ಯಾಲಯದಲ್ಲಿ ನಡೆದ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದ, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ವಿದ್ಯಾರ್ಥಿಗಳಿಗೆ ದೇಶಕ್ಕೆ ಹೋರಾಡಿದ ಅದೆಷ್ಟೋ ಹೋರಾಟಗಾರರು ಆದರ್ಶವಾಗಬೇಕು. ಭಗತ್ ಸಿಂಗ್ ವೀರ ಸಾರ್ವಕರ್, ಮದನ್‍ಲಾಲ್ ಧಿಂಗ್ರಾ ಮೊದಲಾದ ಹೋರಾಟಗಾರರು ಆದರ್ಶ ನಾಯಕರಾಗಬೇಕೇ ಹೊರತು ಸಿನೆಮಾ ತಾರೆಗಳು ಮುಂತಾದವರಲ್ಲ ಎಂದು ಹೇಳಿದರು. ವಿವೇಕಾನಂದರ ಆಧ್ಯಾತ್ಮಿಕ ಚಿಂತನೆ ನಮ್ಮಲ್ಲಿರಲಿ, ಹೆಣ್ಣುಮಕ್ಕಳನ್ನು ತಾಯಿಯಂತೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಮಹಾವಿದ್ಯಾಲಯದ ರೋವರ್ಸ್ ಮತ್ತು ರೇಂಜರ್ಸ್ ಘಟಕದಿಂದ ಆಯೋಜಿಸಲಾದ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ರೇಂಜರ್ಸ್ ರೋವರ್ಸ್ ಕ್ಯಾಂಪ್‍ಗಳಲ್ಲಿನ ಸಿಗುವ ಅನುಭವ ಸಮಾಜದಲ್ಲಿ ನಾವು ಹೇಗೆ ಇರಬೇಕು ಎಂಬುವುದನ್ನು ಕಲಿಸುತ್ತದೆ. ನಾವು ಸಕ್ರಿಯವಾಗಿ ಭಾಗವಹಿಸಿದರೆ ಮಾತ್ರ ಇದರ ಅನುಭವಗಳು ಮತ್ತು ಲಾಭಗಳು ದೊರೆಯುವುದು. ಗುರುಗಳು ನಮಗೆ ನೀಡುವ ಸಲಹೆಯನ್ನು ಪಡೆದುಕೊಂಡು ಮುಂದಿನ ಹೆಜ್ಜೆಗಳನ್ನು ನಾವೇ ಇಡಬೇಕು ಎಂದು ರಾಷ್ಟ್ರಪತಿ ಪುರಾಸ್ಕಾರ ವಿಜೇತ ರೋವರ್, ಸುಬ್ರಹ್ಮಣ್ಯದ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್‍ನ ಅಧಿಕಾರಿ, ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯ ರೇಂಜರ್ಸ್ ರೋವರ್ಸ್ ಘಟಕದ ಹಿರಿಯ ವಿದ್ಯಾರ್ಥಿ ರಕ್ಷಿತ್ ವಿ. ಹೇಳಿದರು....
1 658 659 660 661 662 725
Page 660 of 725