Monday, April 27, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಸುದ್ದಿ

ಅಲ್ಪಸಂಖ್ಯಾತ ಅಭಿವೃದ್ಧಿ ಇಲಾಖೆಯಡಿ 2 ಕೋಟಿ ವೆಚ್ಚದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ವೇದವ್ಯಾಸ್ ಕಾಮತ್ – ಕಹಳೆ ನ್ಯೂಸ್

ಮಂಗಳೂರು : ಮಹಾನಗರ ಪಾಲಿಕೆಯ ಕಸಬಾ ಬಳಿ ಅಲ್ಪಸಂಖ್ಯಾತ ಅಭಿವೃದ್ಧಿ ಇಲಾಖೆಯಡಿ 2 ಕೋಟಿ ವೆಚ್ಚದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ನಿರ್ಮಾಣ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಶಾಸಕರು, ಕಸಬಾ ಬೆಂಗ್ರೆಯಲ್ಲಿ ಕರ್ನಾಟಕ ರಾಜ್ಯ ಸರಕಾರದ ಅಲ್ಪಸಂಖ್ಯಾತ ಅಭಿವೃದ್ಧಿ ಇಲಾಖೆಯಿಂದ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ನಿರ್ಮಾಣಕ್ಕಾಗಿ 2 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ. ಈ ಭಾಗದ ಮಹಿಳೆಯಿಗೊ ಸ್ವಾವಲಂಬನೆಯ ದೃಷ್ಟಿಯಿಂದ ತರಬೇತಿ ಕೇಂದ್ರವು ಕಾರ್ಯ...
ದಕ್ಷಿಣ ಕನ್ನಡಸುದ್ದಿ

ಘಾನಾದಿಂದ ಮಂಗಳೂರಿಗೆ ಆಗಮಿಸಿದ ವ್ಯಕ್ತಿಯಲ್ಲಿ ಓಮಿಕ್ರಾನ್ ದೃಢ…! – 27 ಮಂದಿಯನ್ನ ಕ್ವಾರಂಟೈನ್‍ನಲ್ಲಿ ಇರಿಸಿದ ಜಿಲ್ಲಾಡಳಿತ…! –ಕಹಳೆ ನ್ಯೂಸ್

ಮಂಗಳೂರು: ಘಾನಾದಿಂದ ಮಂಗಳೂರಿಗೆ ಬಂದಿದ್ದ ವ್ಯಕ್ತಿಯಲ್ಲಿ ಓಮಿಕ್ರಾನ್ ದೃಢಪಟ್ಟಿದೆ. ಹೈರಿಸ್ಕ್ ದೇಶಗಳ ಪಟ್ಟಿಯಲ್ಲಿದ್ದ ಘಾನಾದಿಂದ ಮಂಗಳೂರಿಗೆ ವ್ಯಕ್ತಿಯೊಬ್ಬರು ಆಗಮಿಸಿದ್ದು, ಇವರಲ್ಲಿ ರೂಪಾಂತರಿ ಓಮಿಕ್ರಾನ್ ವೈರಸ್ ಪತ್ತೆಯಾಗಿದೆ. ಇವರು ಘಾನಾದಿಂದ ಕುವೈಟ್ ಮೂಲಕ ಡಿ.17ರಂದು ಮಂಗಳೂರು ಅಂತರರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಖಂಖಿ ಪರೀಕ್ಷೆ ನಡೆಸಿದಾಗ ಕೊರೊನಾ ಪಾಸಿಟಿವ್ ಬಂದಿದೆ. ಬಳಿಕ ಜಿಲ್ಲಾಡಾಳಿತ ವ್ಯಕ್ತಿಯ ಸ್ಯಾಂಪಲ್‍ನ್ನು ಜಿನೊಮಿಕ್ ಸೀಕ್ವೆನ್ಸ್ ಟೆಸ್ಟ್‍ಗೆ ಕಳುಹಿಸಿತ್ತು. ಇದಿಗ ಈ ವ್ಯಕ್ತಿಯನ್ನ ಆರೋಗ್ಯ ಇಲಾಖೆ ಅಧಿಕಾರಿಗಳು...
ದಕ್ಷಿಣ ಕನ್ನಡಸುದ್ದಿ

ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ದೇರೆಬೈಲ್ ನೈರುತ್ಯ 26ನೇ ವಾರ್ಡಿನ ವಾರ್ಡ್ ಸಭೆ- ಕಹಳೆ ನ್ಯೂಸ್

ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ದೇರೆಬೈಲ್ ನೈರುತ್ಯ 26ನೇ ವಾರ್ಡಿನ ವಾರ್ಡ್ ಸಭೆಯು ಮಂಡಲ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ ಯವರ ಅದ್ಯಕ್ಷತೆಯಲ್ಲಿ ಮಾರಿಗುಡಿ ಬಳಿಯ ಶ್ರೀ ರಾಧಾಕೃಷ್ಣ ಮಂದಿರದಲ್ಲಿ ಜರುಗಿತು. ಮಂಡಲ ಉಪಾಧ್ಯಕ್ಷರು ಹಾಗೂ ಉತ್ತರ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ರಮೇಶ್ ಹೆಗ್ಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಂಡಲ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ ಯವರು ವಾರ್ಡ್ ಮಟ್ಟದಲ್ಲಿ ಪಕ್ಷ ಸಂಘಟನೆ ಹಾಗೂ ಬಲವರ್ಧನೆ ಹಾಗೂ...
ದಕ್ಷಿಣ ಕನ್ನಡಸುದ್ದಿ

ಡಿಸೆಂಬರ್ 25ರಂದು ಧೂಳೆಬ್ಬಿಸಲಿದೆ ‘ಶ್ರೀರಾಮ ಟ್ರೋಫಿ 2021’ : ಶ್ರೀ ರಾಮ ಕ್ರಿಕೆಟರ್ಸ್, ಅಲ್ಲಿಪಾದೆ ಆಶ್ರಯದಲ್ಲಿ ನಿಗದಿತ ಓವರ್‌ ಗಳ 8 ಜನರ ಹೊನಲು ಬೆಳಕಿನ ಸೂಪರ್‌ಸಿಕ್ಸ್ ಕ್ರಿಕೆಟ್ ಪಂದ್ಯಾಟ, -ಕಹಳೆ ನ್ಯೂಸ್

ಶ್ರೀ ರಾಮ ಕ್ರಿಕೆಟರ್ಸ್, ಅಲ್ಲಿಪಾದೆ ಇದರ ಆಶ್ರಯದಲ್ಲಿ ನಿಗದಿತ ಓವರ್‌ ಗಳ 8 ಜನರ ಹೊನಲು ಬೆಳಕಿನ ಸೂಪರ್‌ಸಿಕ್ಸ್ ಕ್ರಿಕೆಟ್ ಪಂದ್ಯಾಟ, ‘ಶ್ರೀರಾಮ ಟ್ರೋಫಿ 2021’ ಅಲ್ಲಿಪಾದೆಯ ಶ್ರೀ ರಾಮ ಕ್ರೀಡಾಂಗಣದಲ್ಲಿ, ಇದೇ ಡಿಸೆಂಬರ್ 25ರಂದು ನಡೆಯಲಿದೆ. 1000 ಪ್ರವೇಶ ಶುಲ್ಕವಾಗಿದ್ದು, ಪಂದ್ಯಾಟದಲ್ಲಿ ಭಾಗವಹಿಸಿದ ನಾಲ್ಕು ತಂಡಕ್ಕೆ ಬಹುಮಾನವನ್ನ ನೀಡಲಾಗುವುದು. ಪ್ರಥಮ ಬಹುಮಾನವಾಗಿ 10,000 ನಗದು ಹಾಗೂ ಶ್ರೀರಾಮ ಟ್ರೋಫಿ, ದ್ವಿತೀಯ ಬಹುಮಾನವಾಗಿ 6000 ನಗದು ಹಾಗೂ ಶ್ರೀರಾಮ ಟ್ರೋಫಿ,...
ದಕ್ಷಿಣ ಕನ್ನಡಸುದ್ದಿ

ಉದ್ಘಾಟನೆಗೊಂಡ ಮಂಗಳೂರು ಮಹಾನಗರ ಪಾಲಿಕೆಯ ಕದ್ರಿ ಉತ್ತರ ವಾರ್ಡಿನ ಶರ್ಬತ್ ಕಟ್ಟೆಯಿಂದ ಗುಂಡಳಿಕೆ ತೆರಳುವ ನೂತನ ಕಾಂಕ್ರೀಟ್ ರಸ್ತೆ –ಕಹಳೆ ನ್ಯೂಸ್

ಮಂಗಳೂರು ಮಹಾನಗರ ಪಾಲಿಕೆಯ ಕದ್ರಿ ಉತ್ತರ ವಾರ್ಡಿನ ಶರ್ಬತ್ ಕಟ್ಟೆಯಿಂದ ಗುಂಡಳಿಕೆ ತೆರಳುವ ನೂತನ ಕಾಂಕ್ರೀಟ್ ರಸ್ತೆಯನ್ನು ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಶರ್ಬತ್ ಕಟ್ಟೆಯಿಂದ ಗುಂಡಳಿಕೆ ತೆರಳಲು ಸಮರ್ಪಕವಾದ ರಸ್ತೆಯಿಲ್ಲದೆ ಪ್ರಮುಖ ರಸ್ತೆ ಪದವಿನಂಗಡಿಯ ಮೂಲಕ ತೆರಳಬೇಕಿತ್ತು. ಈ ರಸ್ತೆ ನಿರ್ಮಾಣದಿಂದ ಇಲ್ಲಿನ ಸಾರ್ವಜನಿಕರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದರು. ಬಳಿಕ ಮಾತನಾಡಿದ ಸ್ಥಳೀಯ ಕಾರ್ಪೋರೇಟರ್ ಶಕಿಲಾ ಕಾವಾ, ಗುಂಡಳಿಕೆ ತೆರಳಲು...
ದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಗೆ ಕ್ರಿಸ್ಮಸ್, ಹೊಸ ವರ್ಷಾಚರಣೆ ಮಾರ್ಗಸೂಚಿ ಹೊರಡಿಸಿದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ; ಮಾರ್ಗಸೂಚಿಯಲ್ಲಿ ಏನಿದೆ..? – ಕಹಳೆ ನ್ಯೂಸ್

ಮಂಗಳೂರು, ಡಿ.23 : ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆ ಸಂದರ್ಭದಲ್ಲಿ ದ.ಕ. ಜಿಲ್ಲೆಗೆ ಅನ್ವಯವಾಗುವಂತೆ ನಿಯಂತ್ರಣ ಕ್ರಮಗಳನ್ನು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೊರಡಿಸಿದ್ದಾರೆ. ದ.ಕ. ಜಿಲ್ಲಾಡಳಿತರ ಮಾರ್ಗಸೂಚಿಯಲ್ಲಿ ಏನಿದೆ: ಚರ್ಚ್ ಆವರಣದಲ್ಲಿ ಸಾಂಪ್ರಾದಾಯಿಕ ಪ್ರಾರ್ಥನೆ ಸಾಮೂಹಿಕ ಚಟುವಟಿಕೆಗಳಲ್ಲಿ ಕೋವಿಡ್ ನಿಯಮ ಕಡ್ಡಾಯ ಆಚರಣೆ, ಪ್ರಾರ್ಥನೆಗಳನ್ನು ಯಾವುದೇ ಸಾರ್ವಜನಿಕ, ರಸ್ತೆ, ಉದ್ಯಾನವದಲ್ಲಿ ಮಾಡುವಂತಿಲ್ಲ ಕ್ಲಬ್, ಪಬ್, ರೆಸ್ಟೋರೆಂಟ್, ಹೋಟೆಲ್, ಉದ್ಯಾನವನ, ಖಾಸಗಿ ಸ್ಥಳಗಳಲ್ಲಿ ಡಿಜೆ, ಆರ್ಕೆಸ್ಟ್ರಾ, ಸಮೂಹ ನೃತ್ಯ ಮುಂತಾದ ವಿಶೇಷ...
ಕ್ರೀಡೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಡಿ.25 ಶಿವಪ್ರೆಂಡ್ಸ್ ಕುರಾಯ-ಖಂಡಿಗ 5 ನೇ ವರ್ಷದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ- ಕಹಳೆ ನ್ಯೂಸ್

ಬೆಳ್ತಂಗಡಿ: ಶಿವಪ್ರೆಂಡ್ಸ್ ಕುರಾಯ-ಖಂಡಿಗ ಮೈರೋಳ್ತಡ್ಕ-ಬಂದಾರು ಆಶ್ರಯದಲ್ಲಿ5ನೇ ವರ್ಷದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಡಿ. 25ರಂದು ಶಿವಪ್ರೆಂಡ್ಸ್ ಕ್ರೀಡಾಂಗಣ ಖಂಡಿಗದಲ್ಲಿ ನಡೆಯಲಿದೆ. ಬೆಳಗ್ಗೆ 10.30 ಕ್ಕೆ ಪಂದ್ಯಾಟ ಉದ್ಘಾಟನೆಗೊಳ್ಳಲಿದೆ. ಪ್ರಗತಿಪರ ಕೃಷಿಕ ಸುಂದರ ಗೌಡರ ಅಧ್ಯಕ್ಷತೆಯಲ್ಲಿ ನಡೆಯುವ ಪಂದ್ಯಾಟದಲ್ಲಿ, ಸ.ಹಿ.ಪ್ರಾ.ಶಾಲೆ ಮೈರೋಳ್ತಡ್ಕ ಶಿಕ್ಷಕರಾದ ಮಾಧವ ಗೌಡ, ವಾಣಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಶಂಕರ್ ರಾವ್, ಬಂದಾರು ಗ್ರಾ.ಪಂ ಸದಸ್ಯರಾದ ದಿನೇಶ ಗೌಡ ಖಂಡಿಗ ಅತಿಥಿಗಳಾಗಿ ಭಾಗಹಿಸಲಿದ್ದಾರೆ. ಇದೇ ಪಂದ್ಯಾಟದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ನೀಟ್ ಪರೀಕ್ಷೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ವಿಶೇಷ ಸಾಧನೆಗೈದ ಸಿಂಚನಾಲಕ್ಷ್ಮೀ ಜೊತೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ವಿಶೇಷ ಸಂವಾದ- ಕಹಳೆ ನ್ಯೂಸ್

ಪುತ್ತೂರು: ನೀಟ್ ಪರೀಕ್ಷೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ವಿಶೇಷ ಸಾಧನೆಗೈದ ಸಿಂಚನಾಲಕ್ಷ್ಮೀ ಜೊತೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿಜ್ಞಾನ ಸಂಘದ ವಿದ್ಯಾರ್ಥಿಗಳು ಅವರ ಮನೆಗೆ ತೆರಳಿ ಸಂದರ್ಶಿಸಿ ವಿಶೇಷ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಸಿಂಚನಾಲಕ್ಷ್ಮೀ ತಮ್ಮ ಅನುಭವವನ್ನು ಹಂಚಿಕೊಳ್ಳುತ್ತಾ ನಿರಂತರ ಕಲಿಕೆ, ಪುನರ್ಮನನ, ಸಮಯ ಹೊಂದಾಣಿಕೆ ಜೊತೆಗೆ ತನ್ನ ಕಾಲೇಜಿನ ಉಪನ್ಯಾಸಕರ ಪ್ರೋತ್ಸಾಹ ಹಾಗೂ ಹೆತ್ತವರ ಒತ್ತಡ ರಹಿತ ಸಹಕಾರ ಇವೆಲ್ಲಾ ತಮ್ಮ ಸಾಧನೆಗೆ ಸಹಕಾರಿಯಾಯಿತೆಂದು ತಿಳಿಸಿದರು. ಸಂವಾದ ವನ್ನು...
1 659 660 661 662 663 725
Page 661 of 725