Monday, April 27, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಸುದ್ದಿ

ಕದ್ರಿ ಉತ್ತರ ವಾರ್ಡಿನ ಶರ್ಬತ್ ಕಟ್ಟೆ ಬಳಿಯ ಮಹಿಳಾ ಐ.ಟಿ.ಐ ಕಾಲೇಜಿಗೆ ತೆರಳುವ ಕಾಮಗಾರಿ ಪೂರ್ಣಗೊಂಡ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ವೇದವ್ಯಾಸ್ ಕಾಮತ್ – ಕಹಳೆ ನ್ಯೂಸ್

ಮಂಗಳೂರು: ಮಹಾನಗರ ಪಾಲಿಕೆಯ ಕದ್ರಿ ಉತ್ತರ ವಾರ್ಡಿನ ಶರ್ಬತ್ ಕಟ್ಟೆ ಬಳಿ ಮಹಿಳಾ ಐ.ಟಿ.ಐ ಕಾಲೇಜಿಗೆ ತೆರಳುವ ಕಾಂಕ್ರೀಟ್ ರಸ್ತೆ ಹಾಗೂ ಇಂಟರ್ ಲಾಕ್ ಅಳವಡಿಕೆಯ ಕಾಮಗಾರಿ ಪೂರ್ಣಗೊಂಡಿದ್ದು ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಸಿದರು. ಉದ್ಘಾಟಿಸಿ ಬಳಿಕ ಮಾತನಾಡಿದ ಶಾಸಕರು ಮಹಿಳಾ ಐ.ಟಿ.ಐ ಕಾಲೇಜಿಗೆ ತೆರಳುವ ರಸ್ತೆಯ ಅಭಿವೃದ್ಧಿ ಕಾಮಗಾರಿ ಹಾಗೂ ಕಾಲೇಜು ಪರಿಸರದಲ್ಲಿ ಇಂಟರ್ ಲಾಕ್ ಅಳವಡಿಕೆ ಕಾಮಗಾರಿ ಪೂರ್ಣಗೊಂಡಿದೆ. ಕಾಮಗಾರಿಯನ್ನು ಪೂರ್ಣಗೊಳಿಸಲು ಸ್ಥಳೀಯ ಕಾರ್ಪೋರೇಟರ್ ಶಕಿಲಾ...
ದಕ್ಷಿಣ ಕನ್ನಡಸುದ್ದಿ

ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ: ಆಂಬುಲೆನ್ಸ್ ನಲ್ಲೇ ಕೋರ್ಟ್‍ಗೆ ಬಂದು ಶರಣಾದ ವಕೀಲ ರಾಜೇಶ್- ಕಹಳೆ ನ್ಯೂಸ್

ಮಂಗಳೂರು; ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಆರೋಪಿ ವಕೀಲ ಕೆ. ಎಸ್. ಎನ್. ರಾಜೇಶ್ ಮಂಗಳೂರಿನ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ವಕೀಲ ರಾಜೇಶ್ ಕಚೇರಿಯಲ್ಲಿ ಇಂಟರ್ನ್‍ಶಿಪ್‍ಗೆ ಬಂದಿದ್ದ ಕಾನೂನು ಕಾಲೇಜಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಆರೋಪ ಕೇಳಿ ಬಂದಿತ್ತು. ಜೊತೆಗೆ ದೂರು ನೀಡದಂತೆ ಬೆದರಿಕೆ ಹಾಕಿದ್ದ ಎಂದು ಸಂತ್ರಸ್ತೆ ವಿದ್ಯಾರ್ಥಿನಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ, ಅದಾಗಲೇ ವಕೀಲ ರಾಜೇಶ್ ನಾಪತ್ತೆಯಾಗಿದ್ದರು....
ದಕ್ಷಿಣ ಕನ್ನಡಸುದ್ದಿ

ಜೈನ ಧರ್ಮ ಬಳಗ ಮತ್ತು ಭಾರತೀಯ ಜೈನ್ ಮಿಲನ್ ವಲಯ 8 ಇವರ ಸಹಭಾಗಿತ್ವದೊಂದಿಗೆ ನಡೆದ ಚಿಣ್ಣರ ಜಿನಭಜನಾ ಸ್ಪರ್ಧೆಯ ಫೈನಲ್ ಕಾರ್ಯಕ್ರಮ – ಕಹಳೆ ನ್ಯೂಸ್

ಮಂಗಳೂರು: ಡಿ. 19 ಕರ್ನಾಟಕದಲ್ಲಿ ಜೈನ ಧರ್ಮ ಬಳಗ ಮತ್ತು ಭಾರತೀಯ ಜೈನ್ ಮಿಲನ್ ವಲಯ 8 ಇವರ ಸಹಭಾಗಿತ್ವದೊಂದಿಗೆ ನಡೆದ ಚಿಣ್ಣರ ಜಿನ ಭಜನೆಯ ಫೈನಲ್ ಕಾರ್ಯಕ್ರಮವು ಆನ್ಲೈನ್ ಮಾಧ್ಯಮದ ಮೂಲಕ ಬಹಳ ಅದ್ಧೂರಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಪರಮ ಪೂಜ್ಯ ಸ್ವಸ್ತಿಶ್ರೀ ಲಕ್ಷ್ಮೀ ಸೇನ ಭಟ್ಟಾರಕ ಮಹಾಸ್ವಾಮೀಜಿಯವರು ಜಿನ ಭಜನೆಯು ಒಂದು ಕುಟುಂಬದ ಸಾಮರಸ್ಯಕ್ಕೂ ನಾಂದಿಯಾಗುತ್ತದೆ ಹಾಗೂ ಮಕ್ಕಳಲ್ಲಿ ಸಂಸ್ಕಾರಕ್ಕೂ , ಧಾರ್ಮಿಕ ಪ್ರಭಾವನೆಗೂ ಪ್ರೇರಣೆಯಾಗುತ್ತದೆ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ತಾಲೂಕು ಒಕ್ಕಲಿಗರ ಸಭಾಭವನಕ್ಕೆ ರಾಜ್ಯ ಸರ್ಕಾರದ ವತಿಯಿಂದ ಅನುದಾನ ಒದಗಿಸಿದ ಶಾಸಕ ಹರೀಶ್ ಪೂಂಜಾರನ್ನು ಅಭಿನಂಧಿಸಿದ ಒಕ್ಕಲಿಗ ಸಮುದಾಯದ ಮುಖಂಡರು – ಕಹಳೆ ನ್ಯೂಸ್

ಬೆಳ್ತಂಗಡಿ : ಒಕ್ಕಲಿಗರ ಸಭಾಭವನಕ್ಕೆ ರಾಜ್ಯ ಸರ್ಕಾರದ ವತಿಯಿಂದ ಅನುದಾನ ಒದಗಿಸಿದ ಸಲುವಾಗಿ, ಒಕ್ಕಲಿಗ ಸಮುದಾಯದ ಮುಖಂಡರು ಶಾಸಕ ಹರೀಶ್ ಪೂಂಜಾರಿಗೆ ವಿನಮ್ರ ಪೂರ್ವಕವಾಗಿ ಅಭಿನಂದನೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ತಾಲೂಕು ಒಕ್ಕಲಿಗರ ಸಂಘದ ಗೌರವಾಧ್ಯಕ್ಷರಾದ ಶ್ರೀಯುತ ಪದ್ಮ ಗೌಡ್ರು, ಕಾರ್ಯದರ್ಶಿ ಗಣೇಶ ಗೌಡ, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆಎಂ, ಸಂಘಟನಾ ಕಾರ್ಯದರ್ಶಿ ಹಾಗೂ ಪಟ್ಟಣ ಪಂಚಾಯತ್ ಉಪಾಧ್ಯಕ್ಷರಾದ ಜಯಾನಂದ ಗೌಡ, ಕೋಶಾಧಿಕಾರಿ ಬಾಲಕೃಷ್ಣ ಗೌಡ, ಉಪಾಧ್ಯಕ್ಷರುಗಳಾದ ಕೃಷ್ಣಪ್ಪಗೌಡ ಸವಣಾಲು...
ಕ್ರೀಡೆದಕ್ಷಿಣ ಕನ್ನಡಸುದ್ದಿ

ರಾಷ್ಟಮಟ್ಟದ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ಮಂಗಳೂರಿನ ಆರ್ನಾ ರಾಜೇಶ್ – ಕಹಳೆ ನ್ಯೂಸ್

ಮಂಗಳೂರು: ರೋಲರ್ ಸ್ಕೇಟಿಂಗ್ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ಡಿ.11ರಿಂದ 13 ರವರೆಗೆ ದೆಹಲಿಯಲ್ಲಿ ಆಯೋಜಿಸಿಲಾದ 59 ನೇ ರಾಷ್ಟಮಟ್ಟದ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಮಂಗಳೂರಿನ ಆರ್ನಾ ರಾಜೇಶ್ ಎರಡು ಪದಕಗಳನ್ನು ಪಡೆದಕೊಂಡಿದ್ದಾರೆ. 5 ರಿಂದ 7 ವರ್ಷದೊಳಗಿನ ರಾಷ್ಟ್ರಮಟ್ಟದ ಇನ್ ಲೈನ್ ಸ್ಕೇಟಿಂಗ್ ನ ಬಾಲಕಿಯರ ವಿಭಾಗದಲ್ಲಿ ಅತಿ ಕಿರಿಯ ವಯಸ್ಸಿನಲ್ಲೇ ಕರ್ನಾಟಕವನ್ನು ಪ್ರತಿನಿಧಿಸಿದ ಆರ್ನಾ ರಾಜೇಶ್ ಮೂರು ಲ್ಯಾಪ್ ರಿಂಕ್ ರೇಸ್ ನಲ್ಲಿ ಬೆಳ್ಳಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿ ಬೊಂಡಾಲ ಮಹಾಗಣಪತಿ ದೇವಸ್ಥಾನ- ಕಹಳೆ ನ್ಯೂಸ್

ಪುತ್ತೂರು: ಶ್ರೀ ಮಹಾಗಣಪತಿ ದೇವಸ್ಥಾನ ಬೊಂಡಾಲದಲ್ಲಿ ಡಿ.22 ರಿಂದ ಡಿ.26ವರೆಗೆ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ, ನಾಗಪ್ರತಿಷ್ಠೆ ಹಾಗೂ ಅಷ್ಟೋತ್ತರ ಶತ(108) ನಾಳಿಕೇರ ಗಣಪತಿ ಯಾಗ ನಡೆಯಲಿದೆ. ಮಾದಕಟ್ಟೆ ಈಶ್ವರ ಭಟ್‌ರವರ ಉಪಸ್ಥಿತಿಯಲ್ಲಿ, ವೇದಮೂರ್ತಿ ಮುನಿಯೂರು ಕುಮಾರ ಸುಬ್ರಹ್ಮಣ್ಯ ಭಟ್ಟರ ದಿವ್ಯಹಸ್ತದಲ್ಲಿ ಬ್ರಹ್ಮಕಲಶೋತ್ಸವ ನೆರವೇರಲಿದೆ.   ಸುಮಾರು ಒಂದುವರೆ ಕೋಟಿ ವೆಚ್ಚದಲ್ಲಿ ನೂತನ ಶಿಲಾಮಯ ಗರ್ಭಗುಡಿಯಲ್ಲಿ ಶ್ರೀ ಮಹಾಗಣಪತಿ ದೇವರ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ನಡೆಯಲಿದೆ. ಡಿ.22 ರಂದು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಡಿ. 26 ಹಾಗೂ 27ರಂದು ನುಳಿಯಾಲು ತರವಾಡು ಶ್ರೀ ಧರ್ಮಚಾವಡಿಯ ಧರ್ಮ ನೇಮೋತ್ಸವ– ಕಹಳೆ ನ್ಯೂಸ್

ಪುತ್ತೂರು : ನಿಡ್ಪಳ್ಳಿ, ನುಳಿಯಾಲು ತರವಾಡು ಶ್ರೀ ಧರ್ಮಚಾವಡಿಯಲ್ಲಿ, ನುಳಿಯಾಲು ಪುರುಷೋತ್ತಮ ಆರ್.ಶೆಟ್ಟಿಯವರ ಸೇವಾರೂಪವಾಗಿ, ಡಿ.26 ಮತ್ತು 27ರಂದು ಧರ್ಮನೇಮೋತ್ಸವ ನಡೆಯಲಿದೆ. ಡಿ. 26ರಂದು ನುಳಿಯಾಲು ತರವಾಡು ಮನೆಯಲ್ಲಿ ಪೂರ್ವಾಹ್ನ 8 ಗಂಟೆಯಿ0ದ ಗಣಹೋಮ, ನಾಗತಂಬಿಲ, 11:30ಕ್ಕೆ ಶ್ರೀ ವೆಂಕಟರಮಣ ದೇವರಿಗೆ ಹರಿಸೇವೆ, ಪ್ರಸಾದ ವಿತರಣೆ, ಮಧ್ಯಾಹ್ನ 1:30 ರಿಂದ ಪಟ್ಲ ಸತೀಶ್ ಶೆಟ್ಟಿ ನೇತೃತ್ವದಲ್ಲಿ ‘ಯಕ್ಷಗಾನ ನಾಟ್ಯವೈಭವ’ ಸಾಯಂಕಾಲ 4:30ಕ್ಕೆ ಭಂಡಾರ ಇಳಿಯಲಿದೆ. ಸಂಜೆ 6 ಗಂಟೆಯಿ0ದ ರಾಜನ್...
ದಕ್ಷಿಣ ಕನ್ನಡಸುದ್ದಿ

ಮಂಗಳೂರು : ಮೆಡಿಕಲ್ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ – ಕಹಳೆ ನ್ಯೂಸ್

ಮಂಗಳೂರು: ಎಂ.ಬಿ.ಬಿ.ಎಸ್ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರು ಹೊರವಲಯದ ಕುತ್ತಾರು ಎಂಬಲ್ಲಿನ ಸಿಲಿಕಾನಿಯಾ ಅಪಾರ್ಟ್‍ಮೆಂಟ್ ನಲ್ಲಿ ನಡೆದಿದೆ. ಮೂಲತಃ ಬೀದರ್ ನಿವಾಸಿಯಾಗಿರುವ ಪ್ರಸ್ತುತ ದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜಿನಲ್ಲಿ ಎಂ.ಬಿ.ಬಿ.ಎಸ್ ವ್ಯಾಸಂಗ ಮಾಡುತ್ತಿದ್ದ ವೈಶಾಲಿ ಗಾಯಕ್ ವಾಡ್ (25) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ತನ್ನ ಸಹಪಾಠಿಯ ಜೊತೆ ವಾಸವಾಗಿದ್ದ, ವೈಶಾಲಿ ಶನಿವಾರದಂದು ಪ್ರತ್ಯೇಕ ಕೊಠಡಿಯಲ್ಲಿ ಮಲಗಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ರವಿವಾರದಂದು ವೈಶಾಲಿ ರೂಂನಿಂದ...
1 661 662 663 664 665 725
Page 663 of 725