Monday, April 27, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಸುದ್ದಿ

ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ- ಕಹಳೆ ನ್ಯೂಸ್

ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಇಂದು ಬಿಡುಗಡೆಯಾಗಿದೆ. ಶ್ರೀಕ್ಷೇತ್ರದ ಆಡಳಿತ ಮೊಕ್ತೇಸರರಾದ ಕೆ ಕೇಶವಾಚಾರ್ಯರವರ ಸಮ್ಮುಖದಲ್ಲಿ ದೇವರಿಗೆ ಪ್ರಾರ್ಥನೆ ಸಲ್ಲಿಸಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರದ ಅರ್ಚಕರಾದ ವಿಘ್ನೇಶ್ ಪುರೋಹಿತ್ , ಸದಸ್ಯರಾದ ಪುರುಷೋತ್ತಮ್ ಆಚಾರ್ಯ ಪುತ್ತೂರು, ಜೀರ್ಣೋದ್ದಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಮ. ವೆಂಕಟೇಶ್, ಕಾರ್ಯದರ್ಶಿ ರವೀಂದ್ರ. ಎಸ್, ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಗುರುರಾಜ್ ಕೆ ಜೆ, ಕಾರ್ಯದರ್ಶಿ ರಾಜೇಶ್...
ದಕ್ಷಿಣ ಕನ್ನಡಸುದ್ದಿಸುಳ್ಯ

ಸುಳ್ಯ: ದ್ವಿಚಕ್ರ ವಾಹನ ಚಲಾಯಿಸಿದ ಅಪ್ರಾಪ್ತ ಬಾಲಕ: ಪೋಷಕರಿಗೆ 10 ಸಾವಿರ ದಂಡ ವಿಧಿಸಿದ ಕೋರ್ಟ್- ಕಹಳೆ ನ್ಯೂಸ್

ಸುಳ್ಯ : ದ್ವಿಚಕ್ರ ವಾಹನ ಚಲಾಯಿಸಿದ ಅಪ್ರಾಪ್ತ ಬಾಲಕನ ಪೋಷಕರಿಗೆ ಕೋರ್ಟ್ 10 ಸಾವಿರ ದಂಡ ವಿಧಿಸಿದ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ಸುರೇಶ ಎಂಬವರ ಮಗ ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದ ಸಂದರ್ಭ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಈ ಪ್ರಕರಣದ ವಿಚಾರಣೆ ನಡೆಸಿದ ಸುಳ್ಯ ನ್ಯಾಯಾಲಯ ಪೋಷಕರಿಗೆ 10,000 ರೂ. ದಂಡ ವಿಧಿಸಿದೆ. ಈ ಕುರಿತು ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ...
ದಕ್ಷಿಣ ಕನ್ನಡಬಂಟ್ವಾಳ

ಕಾರಿಂಜೇಶ್ವರ ಕ್ಷೇತ್ರ ಸಂರಕ್ಷಣೆಯ ಕಾರ್ಯಕ್ಕೆ ಸಾತ್ ನೀಡಲಿದ್ದಾರೆ ಜಿಲ್ಲೆಯ ಮಠಾಧೀಶರು– ಕಹಳೆ ಕಹಳೆ ನ್ಯೂಸ್

 ಕಾರಿಂಜೇಶ್ವರ ಕ್ಷೇತ್ರ ಸಂರಕ್ಷಣೆಯ ಕಾರ್ಯಕ್ಕೆ ಜಿಲ್ಲೆಯ ಮಠಾಧೀಶರು ಸಾತ್ ನೀಡಲಿದ್ದು, ಡಿಸೆಂಬರ್ 20 ಸೋಮವಾರ ಮಧ್ಯಾಹ್ನ 11 ಗಂಟೆಗೆ ಶ್ರೀ ಕ್ಷೇತ್ರಕ್ಕೆ ಕಾರಿಂಜಕ್ಕೆ ಭೇಟಿ ನೀಡಲಿದ್ದಾರೆ.  ಗಣಿಗಾರಿಕೆಯಿಂದ ಹಾನಿಗೀಡಾಗಿರುವ ಕ್ಷೇತ್ರದ ಪರಿಸರ ವೀಕ್ಷಣೆಗೆ, ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದಂಗಳವರು ಜಗದ್ಗುರು ಮಧ್ವಾಚಾರ್ಯ ಮಹಾಸಂಸ್ಥಾನ ಕುಕ್ಕೆ ಸುಬ್ರಮಣ್ಯ, ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿ ವಜ್ರದೇಹಿ ಮಠ ಗುರುಪುರ, ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಶ್ರೀಧಾಮ ಮಾಣಿಲ, ಶ್ರೀ ಶ್ರೀ...
ದಕ್ಷಿಣ ಕನ್ನಡಸುದ್ದಿ

ರಾಜ್ಯ ಒಕ್ಕಲಿಗ ಸಂಘದ ಚುನಾವಣೆಯಲ್ಲಿ ಜಯ ಗಳಿಸಿದ ಡಾಕ್ಟರ್ ರೇಣುಕಾಪ್ರಸಾದ್ ರವರಿಗೆ ಅಭಿನಂದನೆ ತಿಳಿಸಿದ ಹೇಮಾನಂದ ಗೌಡ- ಕಹಳೆ ನ್ಯೂಸ್

ಡಿ.12 ರಂದು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಸ್ಥಾನಕ್ಕೆ ಒಕ್ಕಲಿಗರ ಸಂಘದಿಂದ ಚುನಾವಣೆ ನಡೆದಿದ್ದು, ಚುನಾವಣೆಯ ಕಣಕ್ಕೆ ಇಳಿದಿದ್ದ ಡಾ.ಕೆ.ವಿ.ರೇಣುಕಾಪ್ರಸಾದ್‍ರವರಿಗೆ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಸ್ಥಾನ ಒಲಿದು ಬಂದಿದೆ. ರಾಜ್ಯ ಒಕ್ಕಲಿಗ ಸಂಘದ ಚುನಾವಣೆಯಲ್ಲಿ ಜಯ ಗಳಿಸಿದ ಡಾಕ್ಟರ್ ರೇಣುಕಾಪ್ರಸಾದ್ ರವರಿಗೆ ಹೇಮಾನಂದ ಗೌಡ ಅಭಿನಂದನೆ ತಿಳಿಸಿದ್ದಾರೆ. “ರಾಜ್ಯ ಒಕ್ಕಲಿಗ ಸಂಘದ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಡಾಕ್ಟರ್ ರೇಣುಕಾಪ್ರಸಾದ್ ರವರು ಜಯ ಗಳಿಸಿದ್ದಾರೆ. ಅವರಿಗೆ ತುಂಬು ಹೃದಯದ ಅಭಿನಂದನೆಗಳು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೇಮಕಾತಿ (PDO)ಯ ಮಾಹಿತಿ ಮತ್ತು ಪೂರ್ವ ತಯಾರಿಯ ಉಚಿತ ಕಾರ್ಯಾಗಾರ – ಕಹಳೆ ನ್ಯೂಸ್

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ದಿನಾಂಕ 25.12.2021 ರ ಶನಿವಾರದಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದಂತೆ ಸದ್ಯದಲ್ಲೇ ಅಧಿಸೂಚನೆ ಹೊರಬೀಳಲಿರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮಪಂಚಾಯತ್ ಕಾರ್ಯದರ್ಶಿ ಹುದ್ದೆಗಳು (Gramapanchayat secretary com rural development assistant G2) ಮತ್ತು ದ್ವಿತೀಯ ದರ್ಜೆಯ ಲೆಕ್ಕ ಸಹಾಯಕರು(Second Division account assistant) ಹುದ್ದೆಗಳ ನೇಮಕಾತಿ ವಿಧಾನ/ಲಿಖಿತ ಪರೀಕ್ಷಾ ಪಠ್ಯಕ್ರಮ /ಲಿಖಿತ ಪರೀಕ್ಷೆಗಳಿಗೆ ಪೂರ್ವ ತಯಾರಿ...
ದಕ್ಷಿಣ ಕನ್ನಡಸುದ್ದಿ

ಬಿಜೆಪಿ ಯುವ ಮೋರ್ಚಾ ಉಪ್ಪಿನಂಗಡಿ ಮಹಾಶಕ್ತಿ ಕೇಂದ್ರದ ಮತ್ತು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಉಪ್ಪಿನಂಗಡಿ ಮಹಾಶಕ್ತಿ ಕೇಂದ್ರ : ಉಪ್ಪಿನಂಗಡಿಯಲ್ಲಿ ಗಲಭೆ ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಮನವಿ : ಉಪ್ಪಿನಂಗಡಿ ಆರಕ್ಷಕ ಠಾಣೆಯ ಠಾಣಾಧಿಕಾರಿಯವರಿಗೆ ಮನವಿ ಸಲ್ಲಿಕೆ -ಕಹಳೆ ನ್ಯೂಸ್

ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಉಪ್ಪಿನಂಗಡಿ ಮಹಾಶಕ್ತಿ ಕೇಂದ್ರದ ಮತ್ತು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಉಪ್ಪಿನಂಗಡಿ ಮಹಾಶಕ್ತಿ ಕೇಂದ್ರದ ವತಿಯಿಂದ, ಉಪ್ಪಿನಂಗಡಿಯಲ್ಲಿ ಗಲಭೆ ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಉಪ್ಪಿನಂಗಡಿ ಆರಕ್ಷಕ ಠಾಣೆಯ ಠಾಣಾಧಿಕಾರಿಯವರಿಗೆ ಮನವಿಯನ್ನು ಸಲ್ಲಿಸಲಾಯಿತು. ದಿನಾಂಕ 14/12/2021 ರಂದು ದಿನವಿಡೀ ರಸ್ತೆಯಲ್ಲಿ ಪ್ರತಿಭಟನೆ ನಡೆಸಿ, ರಸ್ತೆಯಲ್ಲಿ ನಾಗರಿಕರ ಸಂಚಾರಕ್ಕೆ ತಡೆಯೊಡ್ಡಿದ ಹಾಗೂ ಆಂಬುಲೆನ್ಸ್ ನಲ್ಲಿ ಅಕ್ರಮವಾಗಿ ಮಾರಕಾಯುಧಗಳನ್ನು ಇರಿಸಿ ಪೋಲೀಸರ ಮೇಲೆ...
ದಕ್ಷಿಣ ಕನ್ನಡ

ನಾಡದೋಣಿ ತಂಗಲು ರೇವು ನಿರ್ಮಾಣ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್‍ರಿಂದ ಶಿಲನ್ಯಾಸ- ಕಹಳೆ ನ್ಯೂಸ್

ಮಂಗಳೂರು: ನಗರದ ಬೆಂಗ್ರೆ ಪ್ರದೇಶದಲ್ಲಿ 3.70 ಕೋಟಿ ರೂ.ಗಳ ಅನುದಾನದಲ್ಲಿ ನಾಡದೋಣಿ ತಂಗಲು ರೇವು ನಿರ್ಮಾಣ ಕಾಮಗಾರಿ ಹಾಗೂ 2 ಕೋಟಿ ಅನುದಾನದಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ನಿರ್ಮಾಣ ಕಾಮಗಾರಿಗೆ ಶಾಸಕರಾದ ವೇದವ್ಯಾಸ ಕಾಮತ್ ಅವರು ಡಿ.18ರ ಶನಿವಾರದಂದು ಭೂಮಿಪೂಜೆ ನೆರವೇರಿಸಿದರು. 90 ಮೀ. ಉದ್ದದ ನಾಡದೋಣಿ ತಂಗಲು ಬೀಚ್ ಲ್ಯಾಂಡಿಂಗ್, 90 ಮೀ. ಉದ್ದದ ಕಂಕ್ರೀಟ್ ರಸ್ತೆ, ನಾಡದೋಣಿ ತಂಗಲು 2.0 ಮೀ ಅಳಕ್ಕೆ ಹೂಳೆತ್ತುವುದು,...
ದಕ್ಷಿಣ ಕನ್ನಡಪುತ್ತೂರು

ಮೊದಲ ವರ್ಷದ ಆ್ಯನಿವರ್ಸರಿ ಸಂಭ್ರಮದಲ್ಲಿ ಫ್ಯಾಷನ್ ಲೋಕದ ಫ್ಯಾಷನ್ ಝೋನ್ ಮಳಿಗೆ: ಗ್ರಾಹಕರಿಗೆ ಕಾದಿದೆ ಬಂಪರ್ ಆಫರ್- ಕಹಳೆ ನ್ಯೂಸ್

ಪುತ್ತೂರು: ದರ್ಬೆಯ ಅನಜೆ ಅಮ್ಮು ರೈ ಕಾಂಪ್ಲೆಕ್ಸ್ ನಲ್ಲಿ ಸತತ ಒಂದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ‘ಫ್ಯಾಷನ್ ಝೋನ್ ಮೆನ್ಸ್ ಕಲೆಕ್ಷನ್’ ಮಳಿಗೆ ಮೊದಲ ವರ್ಷದ ಆ್ಯನಿವರ್ಸರಿಯನ್ನು ಡಿ.18 ರಿಂದ 20ವರೆಗೆ ಆಚರಿಸುತ್ತಿದೆ.   ಕಲರ್, ಕಲೆಕ್ಷನ್, ಡಿಸೈನ್ ಇವೆಲ್ಲದರಲ್ಲೂ ಯುವಕರ ಮನಸ್ಸೆಳೆದಿರುವ ಫ್ಯಾ಼ಷನ್ ಝೋನ್ ಮಳಿಗೆ ಪುತ್ತೂರಿನ ಫೇಮಸ್ ಮೆನ್ಸ್ ಶಾಪಿಂಗ್ ಸ್ಥಳ. ಒಂದು ವರ್ಷ ಪೂರೈಸಿ 2ನೇ ವರ್ಷಕ್ಕೆ ಪಾದರ್ಪಣೆ ಮಾಡುತ್ತಿರುವ ಸಂದರ್ಭದಲ್ಲಿ ತನ್ನ ಗ್ರಾಹಕರಿಗೆ ಖರೀದಿಯ ಮೇಲೆ...
1 662 663 664 665 666 725
Page 664 of 725