ಪಿಎಫ್ಐ ಕಾರ್ಯಕರ್ತರ ರಾಕ್ಷಸ ವರ್ತನೆಯನ್ನು ಖಂಡಿಸಿದ ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲೆ- ಕಹಳೆ ನ್ಯೂಸ್
ಪುತ್ತೂರು: ನಿನ್ನೆಯಿಂದ ಉಪ್ಪಿನಂಗಡಿಯಲ್ಲಿ ನಡೆಯುತ್ತಿರುವ ಹಲ್ಲೆ ಗಲಭೆಯು ತಾರಕ್ಕೇರುತ್ತಿದ್ದು, ಮತಾಂದ ಪಿಎಫ್ಐ ಕಾರ್ಯಕರ್ತರು ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ್ದಾರೆ. ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಗಳ ಮೇಲೆ ನಡೆದ ಚೂರಿ ಇರಿದಿದ್ದಾರೆ. ಉಪ್ಪಿನಂಗಡಿಯಲ್ಲಿ ನಡೆಯಬಹುದಾದ ಬಹುದೊಡ್ಡ ಅನಾಹುತವನ್ನು ಪೊಲೀಸ್ ಇಲಾಖೆ ಹಿಮ್ಮೆಟ್ಟಿಸಿದೆ. ಹೀಗಾಗಿ ಪಿಎಫ್ಐ ಕಾರ್ಯಕರ್ತರು ಪೊಲೀಸ್ ಅಧಿಕಾರಿಗಳ ಮೇಲೆ ನೀಡಿದ ದೂರನ್ನು ಯಾವುದೇ ಕಾರಣಕ್ಕೂ ಮಾನ್ಯ ಮಾಡಬಾರದು ಎಂದು ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲೆ ಆಗ್ರಹಿಸಿದೆ. ಹಿಂದು ಮೀನು...







