Sunday, April 26, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಮುಳಿಯ ಫಾರ್ಮ್‍ನಲ್ಲಿ ಫೇಮ್ ಎಡ್ವೆಂಚರ್ ನಿಂದ ಮುಳಿಯ ಜುವೆಲ್ಸ್ ಸಿಬ್ಬಂದಿಗಳಿಗೆ 2 ದಿನದ ಸಾಹಸ ತರಬೇತಿ ಶಿಬಿರ – ಕಹಳೆ ನ್ಯೂಸ್

ಮುಳಿಯ ಫಾರ್ಮ್‍ನಲ್ಲಿ ಫೇಮ್ ಎಡ್ವೆಂಚರ್ ನಿಂದ ಮುಳಿಯ ಜುವೆಲ್ಸ್ ಸಿಬ್ಬಂದಿಗಳಿಗೆ 2 ದಿನದ ಸಾಹಸ ತರಬೇತಿ ಶಿಬಿರ ನಡೆಯಿತು. ಸಾಹಸ ಪ್ರವೃತ್ತಿ ಪ್ರತಿಯೊಬ್ಬರಲ್ಲಿ ಬಂದಾಗ ಧನಾತ್ಮಕ ಚಿಂತನೆ ಬರುತ್ತದೆ ಎಂದು ಮುಖ್ಯ ಅತಿಥಿಯಾದ ವೇಣುಗೋಪಾಲ್ ತಿಳಿಸಿದರು. ಫೇಮ್ ಎಡ್ವೆಂಚರ್ ನ ಸ್ಥಾಪಕಾಧ್ಯಕ್ಷ ವೇಣುಶರ್ಮ ಮಾತನಾಡಿ ಪುತ್ತೂರಿನ ಜನ ಮಾನಸ ಸಾಹಸ ಪ್ರವೃತ್ತಿ ಮತ್ತು ತರಬೇತಿ ಅಗತ್ಯ ಹಾಗೆಯೇ ಸಂಘ ಸಂಸ್ಥೆಗಳು ತನ್ನ ಸದಸ್ಯರಲ್ಲಿ ಈ ಬಗೆಯ ತರಬೇತಿಯ ಅಗತ್ಯವನ್ನು ತಿಳಿಸಿದರು....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿಯಲ್ಲಿ ಪೊಲೀಸರ ಮೇಲಿನ ದಾಳಿ ಮತ್ತು ಅಪ್ರಚೋದಿತ ಹಿಂಸಾಚಾರ ಹಾಗೂ ದಾಂಧಲೆ ವಿರುದ್ಧ ಶಾಸಕ ಸಂಜೀವ ಮಠಂದೂರು ಆಕ್ರೋಶ – ಕಹಳೆ ನ್ಯೂಸ್

ಉಪ್ಪಿನಂಗಡಿ : ಹಳೆಗೇಟು ಪ್ರಕರಣಕ್ಕೆ ಹಲ್ಲೆ ಪ್ರಕರಣದ ಶಂಕಿತ ಆರೋಪಿಗಳ ಬಂಧನ ಖಂಡಿಸಿ ಪಿ.ಎಫ್.ಐ. ನಡೆಸಿದ ಹಿಂಸಾಚಾರವನ್ನು ಶಾಸಕ ಸಂಜೀವ ಮಠಂದೂರು ಖಂಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ ಅವರು, " ಉಪ್ಪಿನಂಗಡಿ ಪರಿಸರದಲ್ಲಿ ಭಯದ ವಾತಾವರಣ ಸೃಷ್ಟಿಸಿದ ಮತಾಂಧ ಸಂಘಟನೆಯ ಕಾರ್ಯಕರ್ತರ ವಿರುದ್ಧ ನಿರ್ದಾಕ್ಷಿಣ್ಯ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವಂತೆ ಈಗಾಗಲೇ ಗೃಹ ಸಚಿವರಿಗೆ ಮನವಿ ಮಾಡಿ ಜಿಲ್ಲಾಡಳಿತಕ್ಕೆ ಸೂಚನೆ ನೀಡುವಂತೆ ಆಗ್ರಹಿಸಲಾಗಿದೆ. ಎಂದು ತಿಳಿಸಿದ್ದಾರೆ....
ದಕ್ಷಿಣ ಕನ್ನಡಪುತ್ತೂರುಬೆಳ್ತಂಗಡಿಸುದ್ದಿ

ಮು’ಸ್ಲಿಂ ಪುಂಡರು ನಡೆಸಿದ ಪೊಲೀಸರ ಮೇಲಿನ ದಾಳಿ ಮತ್ತು ಅಪ್ರಚೋದಿತ ಹಿಂಸಾಚಾರ ಹಾಗೂ ದಾಂಧಲೆ ಖಂಡನೀಯ ; ಶಾಸಕ ಹರೀಶ್ ಪೂಂಜ ಆಕ್ರೋಶ – ಕಹಳೆ ನ್ಯೂಸ್

ಬೆಳ್ತಂಗಡಿ : ಉಪ್ಪಿನಂಗಡಿ ಗಲಭೆ ಕುರಿತು ಸಮಾಜಿಕ ಜಾಲತಾಣದಲ್ಲಿ ಶಾಸಕ ಹರೀಶ್ ಪೂಂಜ ಆಕ್ರೋಶ ವ್ಯಕ್ತಪಡಿಸಿದ್ದಾರೆ. " ಮು'ಸ್ಲಿಂ ಪುಂಡರು ನಡೆಸಿದ ಪೊಲೀಸರ ಮೇಲಿನ ದಾಳಿ ಮತ್ತು ಅಪ್ರಚೋದಿತ ಹಿಂಸಾಚಾರ ಹಾಗೂ ದಾಂಧಲೆ ಖಂಡನೀಯ. ತಮ್ಮ ಪ್ರಾಣದ ಹಂಗು ತೊರೆದು ಸಾರ್ವಜನಿಕರನ್ನು ರಕ್ಷಿಸುವ ಪೊಲೀಸ್ ಸಿಬ್ಬಂದಿಗಳ ಮೇಲೆ ದಾಳಿ ಮಾಡಿದ ಪ್ರತಿಯೊಬ್ಬನಿಗೂ ತಕ್ಕ ಶಿಕ್ಷೆಯಾಗಬೇಕು. " ಎಂದು ಆಗ್ರಹಿಸಿದ್ದಾರೆ. https://m.facebook.com/story.php?story_fbid=1133797063693160&id=100011886302170  ...
ಕ್ರೀಡೆದಕ್ಷಿಣ ಕನ್ನಡಮೂಡಬಿದಿರೆ

ತುಮಕೂರಿನ ಸಿದ್ಧಾರ್ಥ ಕಾಲೇಜು ಆವರಣದಲ್ಲಿ ನಡೆದ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ : ಆಳ್ವಾಸ್ ಶಿಕ್ಷಣ ಸಂಸ್ಥೆಗೆ ಚಾಂಪಿಯನ್ ಶಿಪ್ ಪಟ್ಟ – ಕಹಳೆ ನ್ಯೂಸ್

ಬೆಂಗಳೂರು: ತುಮಕೂರು ಜಿಲ್ಲಾ ಬಾಲ್ ಬ್ಯಾಡ್ಮಿಂಟನ್ ಸಂಸ್ಥೆಯ ಸಹಯೋಗದಲ್ಲಿ ಗಾಂಧಿನಗರ ಸ್ಪೋರ್ಟ್ಸ್‌  ಕ್ಲಬ್ ಆಶ್ರಯದಲ್ಲಿ ತುಮಕೂರಿನ ಸಿದ್ಧಾರ್ಥ ಕಾಲೇಜು ಆವರಣದಲ್ಲಿ ನಡೆಯಿತು. ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ತಂಡವು ಭರತ್ ಸಾಯಿ ಕುಮಾರ್ ಸ್ಮಾರಕ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಪ್ರಶಸ್ತಿ ಗೆದ್ದುಕೊಂಡಿದೆ. ಸಿದ್ಧಾರ್ಥ ಕಾಲೇಜು ಆವರಣದಲ್ಲಿ ನಡೆದ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ನ ಫೈನಲ್ ಹಣಾಹಣಿಯಲ್ಲಿ ಆಳ್ವಾಸ್ ತಂಡ ಬೆಂಗಳೂರಿನ ಬನಶಂಕರಿ ಸ್ಪೋರ್ಟ್ಸ್‌ ಕ್ಲಬ್ ವಿರುದ್ದ 35-22,...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಸ್ವಚ್ಛ ಚಾರಿತ್ರ್ಯದ ಕೋಟ, ಭಂಡಾರಿ ವಿಧಾನ ಪರಿಷತ್ತಿಗೆ ; ” ವೆಂಕು ಪಣಂಬೂರಿಗೆ… ಕುಟ್ಟಿ ಕುಂದಾಪುರಕ್ಕೆ… ” ಎಸ್.ಡಿ.ಪಿ.ಐ‌‌. ಅಭ್ಯರ್ಥಿ ಶಾಫಿ, ಬೆಳ್ಳಾರೆಗೆ…! – ಕಹಳೆ ನ್ಯೂಸ್

ಮಂಗಳೂರು: ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಪೂರ್ಣ ಗೊಂಡಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ದ್ವಿ ಸದಸ್ಯ ಕ್ಷೇತ್ರದಿಂದ ಪರಿಷತ್ ಚುನಾವಣೆಗೆ ಸ್ಪರ್ಧಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಜಯ ಗಳಿಸಿದ್ದರೆ, ಇತ್ತ ಮೊದಲ ಬಾರಿಗೆ ವಿಧಾನಪರಿಷತ್ ಗೆ ಮಂಜುನಾಥ್ ಭಂಡಾರಿ ಪ್ರವೇಶ ಮಾಡಿದ್ದಾರೆ. ದ.ಕ. ಜಿಲ್ಲೆಯ 231 ಹಾಗೂ ಉಡುಪಿ ಜಿಲ್ಲೆಯ 158 ಒಟ್ಟು 389 ಮತಗಟ್ಟೆಗಳಲ್ಲಿ 6013 ಮಂದಿ ಮತದಾನವಾಗಿತ್ತು. ಇದರಲ್ಲಿ ಬಿಜೆಪಿಯ ಕೋಟ ಶ್ರೀನಿವಾಸ...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಮೊದಲ ಬಾರಿಗೆ ವಿಧಾನಪರಿಷತ್ ಗೆ ಮಂಜುನಾಥ್ ಭಂಡಾರಿ ; 2079 ಮತಗಳ ಮೂಲಕ ವಿಜಯಿಯಾದ ಸಹ್ಯಾದ್ರಿ ಸಚೇತಕ – ಕಹಳೆ ನ್ಯೂಸ್

ಮಂಗಳೂರು: ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಪೂರ್ಣ ಗೊಂಡಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ದ್ವಿ ಸದಸ್ಯ ಕ್ಷೇತ್ರದಿಂದ ಪರಿಷತ್ ಚುನಾವಣೆಗೆ ಸ್ಪರ್ಧಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಜಯ ಗಳಿಸಿದ್ದರೆ, ಇತ್ತ ಮೊದಲ ಬಾರಿಗೆ ವಿಧಾನಪರಿಷತ್ ಗೆ ಮಂಜುನಾಥ್ ಭಂಡಾರಿ ಪ್ರವೇಶ ಮಾಡಿದ್ದಾರೆ. ದ.ಕ. ಜಿಲ್ಲೆಯ 231 ಹಾಗೂ ಉಡುಪಿ ಜಿಲ್ಲೆಯ 158 ಒಟ್ಟು 389 ಮತಗಟ್ಟೆಗಳಲ್ಲಿ 6013 ಮಂದಿ ಮತದಾನವಾಗಿತ್ತು. ಇದರಲ್ಲಿ ಬಿಜೆಪಿಯ ಕೋಟ ಶ್ರೀನಿವಾಸ...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ವಿಧಾನ ಪರಿಷತ್ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಕೋಟ ಶ್ರೀನಿವಾಸ ಪೂಜಾರಿ – ಕಹಳೆ ನ್ಯೂಸ್

ಮಂಗಳೂರು: ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಪೂರ್ಣ ಗೊಂಡಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ದ್ವಿ ಸದಸ್ಯ ಕ್ಷೇತ್ರದಿಂದ ಪರಿಷತ್ ಚುನಾವಣೆಗೆ ಸ್ಪರ್ಧಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಜಯ ಗಳಿಸಿದ್ದಾರೆ. ದ.ಕ. ಜಿಲ್ಲೆಯ 231 ಹಾಗೂ ಉಡುಪಿ ಜಿಲ್ಲೆಯ 158 ಒಟ್ಟು 389 ಮತಗಟ್ಟೆಗಳಲ್ಲಿ 6013 ಮಂದಿ ಮತದಾನವಾಗಿತ್ತು. ಇದರಲ್ಲಿ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ 3697 ಮತಗಳನ್ನು ಪಡೆದು ಗೆಲುವು ಸಾಧಿಸಿ, ಮೂರನೇ ಬಾರಿಗೆ ವಿಧಾನ...
ದಕ್ಷಿಣ ಕನ್ನಡಸುದ್ದಿ

ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ತಂಡಕ್ಕೆ ರೆಡ್ ಹ್ಯಾಂಡ್ ಸಿಕ್ಕಿ ಬಿದ್ದ ಮಾಲಾಡಿ ಗ್ರಾಮ ಪಂಚಾಯತ್ ಪಿ.ಡಿ.ಓ…!!- ಕಹಳೆ ನ್ಯೂಸ್

ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯೊಬ್ಬರು ಎಸಿಬಿ ತಂಡಕ್ಕೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆ ಮಾಲಾಡಿ ಗ್ರಾಮ ಪಂಚಾಯತ್ ನಲ್ಲಿ ನಡೆದಿದೆ. ಪಂಚಾಯತ್ ವ್ಯಾಪ್ತಿಯಲ್ಲಿ ವಾಸ್ತವ್ಯವಿರುವಂತಹ ವ್ಯಕ್ತಿಯೋರ್ವರಿಂದ ಪಂಚಾಯತ್ ಆಸ್ತಿ ದಾಖಲೆ ಇ ಸ್ವತ್ತು 9 ಮತ್ತು 11 ಎ ನಮೂನೆಯನ್ನು ಮಾಡಲು 15,000 ರೂ. ಲಂಚವನ್ನು ಪಿ.ಡಿ.ಓ. ರವಿ ಸ್ವೀಕರಿಸುತ್ತಿದ್ದ ವೇಳೆಗೆ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ನೇತೃತ್ವದಲ್ಲಿ ಧಿಡೀರ್ ಆಗಿ ಬೇಟಿ ನೀಡಿದ...
1 665 666 667 668 669 725
Page 667 of 725