ವಿವೇಕಾನಂದ ಕಾಲೇಜಿನಲ್ಲಿ ಹುತಾತ್ಮ ಜನರಲ್ ಬಿಪಿನ್ ರಾವತ್ ಮತ್ತು ಸಂಗಡಿಗರಿಗೆ ಗೌರವ ನಮನ – ಕಹಳೆ ನ್ಯೂಸ್
ಪುತ್ತೂರು: ಮಳೆ, ಬಿಸಿಲು, ಚಳಿಯನ್ನು ಲೆಕ್ಕಿಸದೆ ವರ್ಷವಿಡಿ ಸೇವೆ ಸಲ್ಲಿಸುವ ದೇಶಕ್ಕಾಗಿ ಪ್ರಾಣವನ್ನೇ ನೀಡುವ ಇಂತಹ ಶ್ರೇಷ್ಠ ವ್ಯಕ್ತಿಗಳಿಗೆ ನಾವು ತಲೆಬಾಗಬೇಕು ಎಂದು ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಷ್ಣು ಗಣಪತಿ ಭಟ್ ಹೇಳಿದರು. ಅವರು ಕಾಲೇಜಿನ ಎನ್ ಸಿಸಿ ಘಟಕದಿಂದ ಆಯೋಜಿಸಿದ ಹುತಾತ್ಮರಿಗೆ ನಮನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಜನರಲ್ ಬಿಪಿನ್ ರಾವತ್ ಅವರೊಂದಿಗೆ ಅವರ ಪತ್ನಿ ದೇಶಕ್ಕೆ ಕೊಟ್ಟಂತಹ ಕೊಡುಗೆ, ಸೇವೆ ಅವಿಸ್ಮರಣೀಯ. ಪಠ್ಯ ಪಾಠ ಮೊಬೈಲ್...






