Sunday, April 26, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿ ಹಿಂದೂ ಕಾರ್ಯಕರ್ತರ ಮೇಲೆ ಅನ್ಯಕೋಮಿನ ತಂಡದಿಂದ ಮಾರಣಾಂತಿಕ ಹಲ್ಲೆ ಪ್ರಕರಣ: ಅಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಬಜರಂಗದಳ ಪ್ರಮುಖರು- ಕಹಳೆ ನ್ಯೂಸ್

ಉಪ್ಪಿನಂಗಡಿ ಹಳೆಗೇಟು ಎಂಬಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಹಾಗೂ ಅಲ್ಲಿ ಇದ್ದ ಸಾರ್ವಜನಿಕರ ಮೇಲೆ ನಡೆದ ಮಾರಣಾಂತಿಕ ಹಲ್ಲೆಯಲ್ಲಿ ಗಾಯಗೊಂಡು ಪುತ್ತೂರು ಹಾಗೂ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿರುವ ಹಿಂದೂ ಕಾರ್ಯಕರ್ತರನ್ನು ಬಜರಂಗದಳದ ವಿಭಾಗ ಸಂಯೋಜಕ್ ಭುಜಂಗ ಕುಲಾಲ್,ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲೆಯ ಉಪಾಧ್ಯಕ್ಷರಾದ ಭಾಸ್ಕರ ಧರ್ಮಸ್ಥಳ ಹಾಗೂ ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿರುವ ಕಾರ್ಯಕರ್ತರನ್ನು ಬಜರಂಗದಳ ಪುತ್ತೂರು ಜಿಲ್ಲಾ ಸಂಯೋಜಕ್ ಭರತ್ ಕುಮ್ಡೇಲ್,ಬಜರಂಗದಳ ಸಹ ಸಂಯೋಜಕ್ ಲತೀಶ್ ಗುಂಡ್ಯ ಹಾಗೂ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಜೆ.ಸಿ.ಐ. ಭಾರತದ ವಲಯ 15ರ ವಲಯ ಉಪಾಧ್ಯಕ್ಷರಾಗಿ ಜೇಸಿ ರವಿಚಂದ್ರ ಪಾಟಾಳಿ ಆಯ್ಕೆ- ಕಹಳೆ ನ್ಯೂಸ್

```ಜೇಸಿ.ಐ. ಭಾರತದ ಪ್ರತಿಷ್ಠಿತ, ವಲಯ 15ರ ವಲಯ ಸಮ್ಮೇಳನ ಡಿ. 4 ಮತ್ತು 5 ರಂದು ಬಂಟವಾಳದ ಬಂಟರ ಭವನದಲ್ಲಿ ನಡೆಯಿತು. ``` ಈ ಸಂಧರ್ಭದಲ್ಲಿ ವಲಯದ 2022 ರ ಸಾಲಿನ ನಾಯಕರ ಆಯ್ಕೆಯ ಚುನಾವಣೆ ನಡೆಯಿತು.  ಜೇಸಿ.ರವಿಚಂದ್ರ ಪಾಟಾಳಿಯವರು ವಲಯ ಉಪಾಧ್ಯಕ್ಷರಾಗಿ ಬಹುಮತದಿಂದ ಆಯ್ಕೆಗೊಂಡರು. ಇವರು ಜೇಸಿ.ಐ ಮಂಗಳೂರು ಶ್ರೇಷ್ಠ ಘಟಕದ ಸ್ಥಾಪಕ ಸದಸ್ಯರಾಗಿ ಘಟಕದ ಉಪಾಧ್ಯಕ್ಷರಾಗಿ, ಪ್ರಸ್ತುತ ಘಟಕಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಮೂಲತಃ ಕಡಬ ತಾಲೂಕಿನ...
ದಕ್ಷಿಣ ಕನ್ನಡಶಿಕ್ಷಣಸುದ್ದಿ

ಸರಕಾರಿ ಕೋಟಾದಲ್ಲಿ ಇಂಜಿನಿಯರಿಂಗ್ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಶುಲ್ಕ ಏರಿಕೆ ಮಾಡದಂತೆ ABVP ಕಾರ್ಯಕರ್ತರಿಂದ ಮಂಗಳೂರು ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿಯವರಿಗೆ ಮನವಿ – ಕಹಳೆ ನ್ಯೂಸ್

ಮಂಗಳೂರು: ಸರಕಾರಿ ಕೋಟಾದಲ್ಲಿ ಇಂಜಿನಿಯರಿಂಗ್ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಶುಲ್ಕ ಏರಿಕೆ ಮಾಡಬಾರದು ಮತ್ತು ಐಟಿಐ ಶಿಕ್ಷಣದ ಅವ್ಯವಸ್ಥೆಯನ್ನು ಸರಿಮಾಡಿ, ಶೈಕ್ಷಣಿಕ ವರ್ಷವನ್ನು ಏಪ್ರಿಲ್ ತಿಂಗಳೊಳಗೆ ಮುಗಿಸಬೇಕು. ಇದರೊಂದಿಗೆ ಪರೀಕ್ಷಾ ವೇಳಾಪಟ್ಟಿಯನ್ನು ವ್ಯವಸ್ಥಿತಗೊಳಿಸಬೇಕು ಹಾಗೂ ದಾಖಲಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯನ್ನು ತರಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರಿಗೆ ಮನವಿ ಸಲ್ಲಿಸಿದರು. ವಿದ್ಯಾರ್ಥಿಗಳ ಪ್ರತಿಭಟನಾ ನಿರತ ಸ್ಥಳಕ್ಕೆ ಭೇಟಿ ನೀಡಿ...
ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ರಾಮ ಭಟ್ ರವರಿಗೆ ನುಡಿನಮನ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಸಂಸ್ಥೆಗಳ ಸ್ಥಾಪನೆಗೆ ಮತ್ತು ಬೆಳವಣಿಗೆಗೆ ಬೆನ್ನೆಲುಬಾಗಿದ್ದ ಹಿರಿಯ ಮುತ್ಸದ್ದಿ ಬಿಜೆಪಿಯ ಭೀಷ್ಮ ಎಂದೇ ಪ್ರಖ್ಯಾತಿಯಾಗಿದ್ದ ರಾಮಭಟ್ ಅವರ ನಿಧನ ಸಮಾಜಕ್ಕೆ ತುಂಬಲಾರದ ನಷ್ಟ ಎಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಕೋಶಾಧಿಕಾರಿ ಗೋಪಾಲಕೃಷ್ಣ ಭಟ್ ಎಂ ಹೇಳಿದರು. ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆದ ಉರಿಮಜಲು ರಾಮ ಭಟ್ಟರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ರಾಮ ಭಟ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಿ ಅವರು ಮಾತಾಡಿದರು. ರಾಮ ಭಟ್...
ದಕ್ಷಿಣ ಕನ್ನಡಸಂತಾಪಸುದ್ದಿ

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಬಪ್ಪಳಿಗೆಯಲ್ಲಿ ರಾಮ ಭಟ್ ರಿಗೆ ಶ್ರದ್ದಾಂಜಲಿ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು: ವಿಶಾಲವಾಗಿ ಬೆಳೆದ ವೃಕ್ಷ ತನ್ನ ರೆಂಬೆ ಕೊಂಬೆಗಳನ್ನು ಬಾಗಿಸಿ ನಿಲ್ಲುತ್ತದೆ. ಸಜ್ಜನರೂ ಕೂಡ ತಾವು ಬಾಗಿಯೇ ಬೆಳೆಯುತ್ತಾರೆ. ಕೇವಲ ಮೂರ್ಖರು ಹಾಗೂ ದುರ್ಜನರು ಮಾತ್ರ ಒಣಗಿದ ಕಟ್ಟಿಗೆಯಂತೆ ಬಾಗದೆ ಉಳಿಯುತ್ತಾರೆ. ನೇರವಾಗಿ ನಿಂತಿದ್ದೇವೆ ಅನ್ನುವುದೇ ಬದುಕಿನ ಸಾರ್ಥಕ್ಯವಲ್ಲ. ಉರಿಮಜಲು ರಾಮ ಭಟ್ಟರು ಸೌಜನ್ಯಸಹಿತರಾಗಿ, ಜನರ ವಿಶ್ವಾಸದ ಕೇಂದ್ರವಾಗಿ, ಅಸಂಖ್ಯ ಜನರಿಗೆ ನೆರಳಾಗಿ ಬದುಕಿದ ಮಹಾನ್ ವ್ಯಕ್ತಿ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಡಾ.ಎಚ್.ಮಾಧವ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿಯಲ್ಲಿ ಅನ್ಯಮತೀಯರಿಂದ ಹಿಂದೂ ಯುವಕರ ಮೇಲೆ ತಲ್ವಾರ್ ದಾಳಿ – ಆಸ್ಪತ್ರೆಗೆ ದಾಖಲಾದ ಗಾಯಾಳುಗಳನ್ನ ಭೇಟಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ – ಕಹಳೆ ನ್ಯೂಸ್

ಪುತ್ತೂರು : ಉಪ್ಪಿನಂಗಡಿಯಲ್ಲಿ ಅನ್ಯಮತೀಯರಿಂದ ಹಿಂದೂ ಯುವಕರ ಮೇಲೆ ತಲ್ವಾರ್ ದಾಳಿ ನಡೆಸಿದ್ದು, ಮಾರಣಾಂತಿಕ ಹಲ್ಲೆಯಿಂದ ಗಾಯಗೊಂಡವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆಗೆ ಒಳಗಾಗಿ ಗಾಯಗೊಂಡಿರುವವರು ಪುತ್ತೂರಿನ ಖಾಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಶಾಸಕರೊಂದಿಗೆ ಬಿಜೆಪಿ ನಾಯಕರಾದ ಗಣೇಶ್ ಕಾರ್ಣಿಕ್, ಬಿೃಜೇಶ್ ಚೌಟ ಆಸ್ಪತ್ರೆಗೆ ಭೇಟಿ ನೀಡಿದ್ರು....
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿಯಲ್ಲಿ ಅನ್ಯಕೋಮಿನ ಉದ್ರಿಕ್ತ ತಂಡದಿಂದ ಹಿಂದೂ ಯುವಕರ ಮೇಲೆ ತಲ್ವಾರ್ ದಾಳಿ ; ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಓರ್ವ ಹಿಂದೂ ಯುವಕನ ಸ್ಥಿತಿ ಚಿಂತಾಜನಕ, ಆಂಬ್ಯುಲೆನ್ಸ್ ಮೂಲಕ ಮಂಗಳೂರಿಗೆ ರವಾನೆ..! – ಕಹಳೆ ನ್ಯೂಸ್

ಪುತ್ತೂರು : ಉಪ್ಪಿನಂಗಡಿಯಲ್ಲಿ ಅನ್ಯಮತೀಯರಿಂದ ಹಿಂದೂ ಯುವಕರಿಗೆ ತಲ್ವಾರ್ ದಾಳಿ ನಡೆಸಿದ್ದು, ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಸದ್ಯ ಹಲ್ಲೆಗೊಳಗಾದವರು ಪುತ್ತೂರಿನ ಖಾಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಶಾಸಕ ಸಂಜೀವ ಮಠಂದೂರು ಆಸ್ಪತ್ರೆಗೆ ಭೇಟಿನೀಡಿ ಆರೋಗ್ಯ ವಿಚಾರಿಸಿ ಧೈರ್ಯತುಂಬಿದ್ದಾರೆ. ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಓರ್ವ ಹಿಂದೂ ಯುವಕನ ಸ್ಥಿತಿ ಚಿಂತಾಜನಕವಾಗಿದ್ದು, ಆಂಬ್ಯುಲೆನ್ಸ್ ಮೂಲಕ ಮಂಗಳೂರಿಗೆ ರವಾನೆ ಮಾಡಲಾಗಿದೆ....
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿಯಲ್ಲಿ ಅನ್ಯಕೋಮಿನ ಉದ್ರಿಕ್ತ ತಂಡದಿಂದ ಹಿಂದೂ ಯುವಕರ ಮೇಲೆ ತಲ್ವಾರ್ ದಾಳಿ ; ಆಸ್ಪತ್ರೆಗೆ ಶಾಸಕ ಸಂಜೀವ ಮಠಂದೂರು ಭೇಟಿ – ಕಹಳೆ ನ್ಯೂಸ್

ಪುತ್ತೂರು : ಉಪ್ಪಿನಂಗಡಿಯಲ್ಲಿ ಅನ್ಯಮತೀಯರಿಂದ ಹಿಂದೂ ಯುವಕರಿಗೆ ತಲ್ವಾರ್ ದಾಳಿ ನಡೆಸಿದ್ದು, ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಸದ್ಯ ಹಲ್ಲೆಗೊಳಗಾದವರು ಪುತ್ತೂರಿನ ಖಾಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಶಾಸಕ ಸಂಜೀವ ಮಠಂದೂರು ಆಸ್ಪತ್ರೆಗೆ ಭೇಟಿನೀಡಿ ಆರೋಗ್ಯ ವಿಚಾರಿಸಿ ಧೈರ್ಯತುಂಬಿದ್ದಾರೆ....
1 668 669 670 671 672 725
Page 670 of 725