Sunday, April 26, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ಆ್ಯಂಡ್ರಾಯಿಡ್ ಡೆವೆಲಪ್‍ಮೆಂಟ್ ಕುರಿತಾಗಿ ಒಂದು ದಿನದ ಕಾರ್ಯಾಗಾರ- ಕಹಳೆ ನ್ಯೂಸ್

ಪುತ್ತೂರು: ಇಂದಿನ ದಿನಗಳಲ್ಲಿ ಆ್ಯಂಡ್ರಾಯ್ಡ್ ನ ಬೆಳವಣಿಗೆ ಹಾಗೂ ಅದಕ್ಕೆ ಬೇಕಾದ ಎಲ್ಲಾ ವಿಚಾರಗಳು ಪಿಎಚ್ಪಿ, ಎಕ್ಸ್‍ಎಂಎಲ್, ಜಾವಾ ಎಲ್ಲವನ್ನೂ ಮಕ್ಕಳು ತಿಳಿದಿರಬೇಕು. ನಿಮ್ಮ ಬೆಳೆವಣಿಗೆಯೊಂದಿಗೆ ಈಗಿನ ಹೊಸ ಆ್ಯಂಡ್ರಾಯ್ಡ್ ಬೆಳವಣಿಗೆಯನ್ನು ಕಲಿಯಬೇಕು ಎಂದು ಮಂಗಳೂರಿನ ಎಐಎಂಐಟಿ ಕಾಲೇಜಿನ ಎಂಸಿಎ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರೊ. ಥಾಮಸ್ ಸಿ.ಜಿ. ಹೇಳಿದರು. ವಿವೇಕಾನಂದ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗ ಮತ್ತು ಐಟಿ ಕ್ಲಬ್ ಹಾಗೂ ಐಕ್ಯೂಎಸಿ ಘಟಕ ಇದರ ಆಶ್ರಯದಲ್ಲಿ ಆಯೋಜಿಸಿಲಾದ...
ಉಡುಪಿಕೊಡಗುದಕ್ಷಿಣ ಕನ್ನಡರಾಜ್ಯಸುದ್ದಿ

ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರಿ ಮಳೆ..! ; ಹವಾಮಾನ ಇಲಾಖೆ ಮುನ್ಸೂಚನೆ – ಕಹಳೆ ನ್ಯೂಸ್

ಬೆಂಗಳೂರು, ಡಿಸೆಂಬರ್ 01: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಡಿಸೆಂಬರ್ 5ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ರಾಮನಗರದಲ್ಲಿ ಮಳೆಯಾಗಲಿದೆ. ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬಳ್ಳಾರಿ, ಕೊಪ್ಪಳ, ರಾಯಚೂರು, ಬೀದರ್‌ನಲ್ಲಿ ಒಣಹವೆ...
ದಕ್ಷಿಣ ಕನ್ನಡಸುದ್ದಿ

ಮಂಗಳೂರು ವಕೀಲರ ಸಂಘದಿಂದ ಪದ್ಮಶ್ರೀ ಹರೇಕಳ ಹಾಜಬ್ಬಗೆ ಗೌರವ ಸನ್ಮಾನ – ಕಹಳೆ ನ್ಯೂಸ್

ಮಂಗಳೂರು: ಅಕ್ಷರ ಸಂತ ಅಂತಲೇ ಖ್ಯಾತಿ ಪಡೆದ ಹರೇಕಳ ಹಾಜಬ್ಬ ಅವರಿಗೆ ಮಂಗಳೂರಿನ ವಕೀಲರ ಸಂಘದಿಂದ ಸನ್ಮಾನ ಮಾಡಲಾಗಿದೆ. ವಕೀಲರ ಸಂಘದ ವಾರ್ಷಿಕೋತ್ಸವ ಇತ್ತೀಚೆಗೆ ಮಂಗಳೂರಿನ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಆವರಣದಲ್ಲಿ ನಡೆಯಿತು. ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಮುರಳಿಧರ ಪೈಯವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಹಾಜಬ್ಬ ಅವರ ಕನಸಿಗೆ ಸಹಕಾರಿಯಾಗುವಂತೆ ವಕೀಲರು ಸಂಗ್ರಹಿಸಿದ ಸುಮಾರು 2 ಲಕ್ಷ...
ಅಂಕಣದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಪಾದಯಾತ್ರೆಯಿಂದ ಆರಂಭವಾಯಿತು ಧರ್ಮಸ್ಥಳದ ಲಕ್ಷದೀಪೋತ್ಸವ – ಕಹಳೆ ನ್ಯೂಸ್

ಧರ್ಮಸ್ಥಳದ ಲಕ್ಷದೀಪೋತ್ಸವ ಅಂದರೆ ನಮ್ಮ ಮೈಯೆಲ್ಲಾ ಒಮ್ಮೆ ರೋಮಾಂಚನಗೊಳ್ಳುತ್ತದೆ. ಅಲ್ಲಿ ಬರುವ ಪಾದಯಾತ್ರಿಗಳು, ಅಂಗಡಿ, ದೀಪ, ಹೆಜ್ಜೆ ಹೆಜ್ಜೆಗೂ ಒಂದೊಂದೂತರಹದ ಬೆಳಕು, ದೇವರಿಗೆ ಮಾಡಿದ ಶೃಂಗಾರ, ದೇವರನ್ನು ಹೊತ್ತುಕೊಂಳ್ಳುವವರು, ಅರ್ಚಕರು, ಒಂದೊಂದು ದಿನವೂ ಒಂದೊಂದು ತರಹದ ಉತ್ಸವ. ಅಬ್ಬಾ! ಹೇಳುತ್ತಾ ಹೋದರೆ ಹಾಗೆ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ. ಅದರಲ್ಲಿಯೂ ಲಕ್ಷ ದೀಪೋತ್ಸವಕ್ಕೆಂದು ದೂರ ದೂರದ ಊರಿನಿಂದ ಬರುವ ಪಾದಯಾತ್ರಿಗಳ ಪಾದಯಾತ್ರೆ ನೋಡುವುದೇ ಒಂದು ಖುಷಿ. ತಮ್ಮ ಕನಸು, ಸೇವೆ, ಆಸೆಗಳ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿಯಲ್ಲಿ ಆಟೋ ರಿಕ್ಷಾಗೆ ಲಾರಿ ಡಿಕ್ಕಿ ; ಮಗು ಮೃತ್ಯು, ಮೂವರಿಗೆ ಗಾಯ..!! – ಕಹಳೆ ನ್ಯೂಸ್

ಉಪ್ಪಿನಂಗಡಿ: ಆಟೋ ರಿಕ್ಷಾಗೆ ಲಾರಿ ಡಿಕ್ಕಿ ಹೊಡೆದು ಆಟೋದಲ್ಲಿದ್ದ ಮಗು ಮೃತಪಟ್ಟು ಮೂವರು ಗಾಯಗೊಂಡ ಘಟನೆ ಉಪ್ಪಿನಂಗಡಿಯ ಮಠ ಎಂಬಲ್ಲಿ ನ.29 ರಂದು ಸಂಜೆ ನಡೆದಿದೆ. ಆಟೋ ರಿಕ್ಷಾಗೆ ಲಾರಿ ಡಿಕ್ಕಿ ಹೊಡೆದಿದ್ದು, ಅಪಘಾತದಿಂದ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ತೀವ್ರತೆಗೆ ರಿಕ್ಷಾದಲ್ಲಿದ್ದ ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ....
ಕಾಸರಗೋಡುದಕ್ಷಿಣ ಕನ್ನಡರಾಜ್ಯಸುದ್ದಿ

ಕೋವಿಡ್ ನ ಹೊಸ ರೂಪಾಂತರಿ ಹಿನ್ನೆಲೆ ; ಕಾಸರಗೋಡಿನಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುವವರಿಗೆ ಆರ್ ಟಿಪಿಸಿಆರ್ ಕಡ್ಡಾಯ – ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. – ಕಹಳೆ ನ್ಯೂಸ್

ಮಂಗಳೂರು, ನ. 29 : ಕೋವಿಡ್ ನ ಹೊಸ ರೂಪಾಂತರಿ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ಗಡಿಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದ್ದು, ಎಲ್ಲಾ ಗಡಿಗಳಲ್ಲೂ ತಪಾಸಣೆ ನಡೆಸಲಾಗುತ್ತಿದ್ದು, ಮೂರು ಪಾಳಿಯಲ್ಲಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಸೋಮವಾರದಿಂದ ಆರ್ ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ತಲಪಾಡಿ ಸೇರಿದಂತೆ ಎಲ್ಲಾ ಗಡಿಗಳಲ್ಲಿ ತಪಾಸಣೆ ಆರಂಭಗೊಂಡಿದೆ. ಸೋಮವಾರದಿಂದ ಇತರ ಇಲಾಖೆಗಳ ಸಿಬ್ಬಂದಿಗಳನ್ನು...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಮಂಗಳೂರಿನ ವೈದ್ಯ ರತ್ನಾಕರ್ ಕಾಮ ಪುರಾಣ ; 10 ಮಂದಿ ಮಹಿಳೆಯರ ವಿಚಾರಣೆ – ಕಹಳೆ ನ್ಯೂಸ್

ಮಂಗಳೂರು, ನ 29 : ದ.ಕ ಜಿಲ್ಲಾ ಕುಷ್ಟರೋಗ ನಿವಾರಣಾಧಿಕಾರಿ ಡಾ. ರತ್ನಾಕರ್ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ದೂರುದಾರರು ಸೇರಿದಂತೆ 10 ಮಂದಿ ಮಹಿಳೆಯನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ. ಆರೋಗ್ಯ ಇಲಾಖೆಯಾ ಅಧಿಕಾರಿಯಾಗಿದ್ದ ಆರೋಪಿ ಡಾ| ರತ್ನಾಕರ್ ಮತ್ತು ಆತನ ಮೊಬೈಲ್ ವಶಪಡಿಸಿಕೊಂಡಿದ ಪೊಲೀಸರು ಅಳವಾದ ತನಿಖೆ ಕೈಗೊಂಡಿದ್ದರು. ರತ್ನಾಕರ್ ನನ್ನು ಪೊಲೀಸರು ಶನಿವಾರ ಕಸ್ಟಡಿಗೆ ಪಡೆದುಕೊಂಡಿದ್ದೂ ಎರಡು ದಿನಗಳ ಕಸ್ಟಡಿ ಅವಧಿ ಸೋಮವಾರ ಪೂರ್ಣಗೊಳ್ಳುವ ಹಿನ್ನಲೆಯಲ್ಲಿ ಸೋಮವಾರ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಪ್ರಚೋದನಾಕಾರಿ ಭಾಷಣ ಆರೋಪ | ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಹಾಗೂ ಹಿಂದೂ ಜಾಗರಣ ವೇದಿಕೆ ಸಂಘಟಕರ ವಿರುದ್ಧವೂ ಪುತ್ತೂರಿನಲ್ಲಿ ಎಫ್.ಐ.ಆರ್…!! – ಕಹಳೆ ನ್ಯೂಸ್

ಪುತ್ತೂರು: ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದ ಹಿನ್ನೆಲೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಮತ್ತು ಹಿಂದೂ ಜಾಗರಣ ವೇದಿಕೆ ಸಂಘಟಿಕರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ. ಪುತ್ತೂರಿನ ನಟರಾಜ ವೇದಿಕೆಯಲ್ಲಿ ಹಿಂದೂ ವಿದ್ಯಾರ್ಥಿಗಳನ್ನು ಒಗ್ಗೂಡಿಸಿಕೊಂಡು ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಉಮ್ಮರ್ ಎಂಬವರು ದೂರು ನೀಡಿದ್ದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ. ವಿಷಯ...
1 671 672 673 674 675 725
Page 673 of 725