Sunday, April 26, 2026

ದಕ್ಷಿಣ ಕನ್ನಡ

ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಕೊಂಬೆಟ್ಟು ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣ | ಹಿಂದೂ ವಿದ್ಯಾರ್ಥಿಗಳನ್ನು ಠಾಣೆಗೆ ಕರೆತಂದ ಪೋಲೀಸರು, ಪುತ್ತೂರು ಪೋಲೀಸ್ ಠಾಣೆಗೆ ಹಿಂದೂ ಜಾಗರಣಾ ವೇದಿಕೆ ಮುತ್ತಿಗೆ ; ಡಿವೈಎಸ್ಪಿ ಮತ್ತು ಮುಖಂಡರ ನಡುವೆ ಮಾತುಕತೆ – ಪ್ರತಿಭಟನೆ ಕೈ ಬಿಟ್ಟ ಹಿಂ.ಜಾ.ವೇ – ಕಹಳೆ ನ್ಯೂಸ್

ಪುತ್ತೂರು: ಕೊಂಬೆಟ್ಟು ವಿದ್ಯಾರ್ಥಿಗಳ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಕೆಲವರನ್ನು ವಿದ್ಯಾರ್ಥಿಗಳನ್ನು ಮಹಿಳಾ ಪೊಲೀಸ್ ಠಾಣೆಗೆ ಕರೆದೊಯ್ದ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪುತ್ತೂರು‌ ಮಹಿಳಾ ಪೊಲೀಸ್ ಠಾಣೆಯಲ್ಲಿ ಜಮಾಯಿಸಿದ್ದು, ಈ ಸಂದರ್ಭದಲ್ಲಿ ಆಗಮಿಸಿದ ಡಿವೈಎಸ್ ಪಿ ರವರು ಹಿಂದೂ ಜಾಗರಣ ವೇದಿಕೆ ಮುಖಂಡರು ಮತ್ತು ಕಾಲೇಜು ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಜಗನ್ನಿವಾಸ್ ರಾವ್ ಮಾತುಕತೆ ನಡೆಸಿದರು. ಮಾತುಕತೆ ಮುಗಿದ ಬಳಿಕ ಮಾತನಾಡಿದ ಕಾಲೇಜು ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಜಗನ್ನಿವಾಸ್ ರಾವ್,...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿದ್ದಕ್ಕೆ ಮುಸ್ಲಿಂ ಯುವಕರಿಂದ ಹಿಂದೂ ಯುವಕನಿಗೆ ಜೀವ ಬೆದರಿಕೆ ಆರೋಪ..!! ; ಕಡಬ ಠಾಣೆಯ ಮುಂದೆ ಜಮಾಯಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು – ಕಹಳೆ ನ್ಯೂಸ್

ಕಡಬ: ಹಿಂದೂ ಯುವಕನೊಬ್ಬ ಸ್ಟೇಟಸ್ ಹಾಕಿಕೊಂಡ ವಿಚಾರಕ್ಕೆ ಸಂಬಂಧಿಸಿ ಮುಸ್ಲಿಂ ಯುವಕರು ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರು ಪೋಲಿಸ್ ಠಾಣೆಯ ಮುಂದೆ ಜಮಾವಣೆಗೊಂಡ ಘಟನೆ ಕಡಬದಲ್ಲಿ ನಡೆದಿದೆ. ಕೊಲೆ ಬೆದರಿಕೆ ಹಾಕಿದ ಯುವಕರನ್ನು ಬಂಧಿಸಬೇಕೆಂದು ಆಗ್ರಹಿಸಿ ಠಾಣೆಯ ಮುಂದೆ ಜಮಾಯಿಸಿದ್ದಾರೆ ಎಂದು ವರದಿಯಾಗಿದೆ. ಮರ್ದಾಳದ ಹಿಂದೂ ಯುವಕರಿಬ್ಬರು ತಮ್ಮ ವಾಟ್ಸಾಪ್ ಸ್ಟೇಟಸ್ ನಲ್ಲಿ 'ಮರ್ದಾಳದ ಮುಸ್ಲಿಮರು ನಮ್ಮ ಸಮುದಾಯದ ಹುಡುಗಿಯರಿಗೆ ಕಣ್ಣು ಹಾಕಿದ್ರೆ ನಮಗೆ...
ದಕ್ಷಿಣ ಕನ್ನಡರಾಜ್ಯರಾಷ್ಟ್ರೀಯಸುದ್ದಿ

ಭಯೋತ್ಪಾದಕರಿಗೆ ಹಣ ವರ್ಗವಣೆ ; ಮಂಗಳೂರಿನ ಜುಬೈರ್ ಹುಸೇನ್ ದಂಪತಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ – ಕಹಳೆ ನ್ಯೂಸ್

ರಾಯಪುರ್, ನ 25 : ಭಯೋತ್ಪಾದಕ ಚಟುವಟಿಕೆಗಳಿಗೆ ಹಣ ವರ್ಗಾವಣೆ ಮಾಡಿರುವ ಆರೋಪದಡಿ ಛತ್ತೀಸ್‌ಗಢದ ರಾಯಪುರದಲ್ಲಿರುವ ನ್ಯಾಯಾಲಯ ಮಂಗಳೂರಿನ ದಂಪತಿ ಸೇರಿ ನಾಲ್ವರಿಗೆ ಬುಧವಾರ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಉಗ್ರನಿಗ್ರಹ ಕಾಯ್ದೆಯಾಗಿರುವ ಆಕ್ರಮ ಚಟುವಟಿಕೆ(ತಡೆ) ಕಾಯ್ದೆಯ ವಿವಿಧ ಸೆಕ್ಷನ್‍ಗಳಡಿ ಭಯೋತ್ಪಾದಕ ಚಟುವಟಿಕೆಗೆ ಹಣ ವರ್ಗವಣೆ ಮಾಡಿದ ಆರೋಪದ ಮೇಲೆ ಈ ನಾಲ್ವರಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಅಜಯ್ ಸಿಂಗ್ ರಜಪೂತ್ ಅವರು ಮಂಗಳೂರು ಮೂಲದ...
ದಕ್ಷಿಣ ಕನ್ನಡಬೆಂಗಳೂರುರಾಜ್ಯಸಿನಿಮಾಸುದ್ದಿ

ರೂಪೇಶ್ ಶೆಟ್ಟಿ ಅಭಿನಯದ ಗೋವಿಂದ, ಗೋವಿಂದ ತುಳು ಮತ್ತು ಕನ್ನಡ ಸಿನಿಮಾ ನ.26ರಂದು ಬಿಡುಗಡೆ – ಕಹಳೆ ನ್ಯೂಸ್

ಬೆಂಗಳೂರು, ನ.25 : ತುಳು ಮತ್ತು ಕನ್ನಡ ಸಿನಿಮಾದ ನಟ ರೂಪೇಶ್ ಶೆಟ್ಟಿ ಅಭಿನಯದ ಬಹು ನಿರೀಕ್ಷಿತ ಸಿನಿಮಾ ಗೋವಿಂದ, ಗೋವಿಂದ ನವೆಂಬರ್ 26ರಂದು ರಾಜ್ಯದಾದ್ಯಂತ ಬಿಡುಗಡೆಗೊಳ್ಳಲಿದೆ. ನ.26ರಂದು ರಾಜ್ಯದಾದ್ಯಂತ 150ಕ್ಕೂ ಹೆಚ್ಚು ಚಿತ್ರ ಮಂದಿರಗಳಲ್ಲಿ ಗೋವಿಂದ, ಗೋವಿಂದ ಸಿನಿಮಾ ಬಿಡುಗಡೆಯಾಗಲಿದೆ. ಶೈಲೇಂದ್ರ ಪ್ರೊಡಕ್ಷನ್, ಎಲ್‌.ಜಿ. ಕ್ರಿಯೇಷನ್ಸ್ ಹಾಗೂ ರವಿ ಗರಣಿ ಪ್ರೊಡಕ್ಷನ್ ಮೂಲಕ ಶೈಲೇಂದ್ರಬಾಬು, ಕಿಶೋರ್ ಎಂ.ಕೆ., ಮಧುಗಿರಿ ಹಾಗೂ ರವಿ ಆರ್.ಗರಣಿ ಈ ಚಿತ್ರವನ್ನು ನಿರ್ಮಿಸಿದ್ದು, ಕಾಮಿಡಿ, ಥ್ರಿಲ್ಲರ್ ಕಥಾಹಂದರ ಹೊಂದಿರುವ...
ಕ್ರೈಮ್ದಕ್ಷಿಣ ಕನ್ನಡಸುದ್ದಿ

Big News : ಮಂಗಳೂರಿನಲ್ಲಿ ಎಂಟು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ : ಪೂರ್ವ ಯೋಜನೆಯಂತೆ ಆರೋಪಿಗಳಿಂದ ಪೈಶಾಚಿಕ ಕೃತ್ಯ ನಡೆದ ನಾಲ್ವರು ಆರೋಪಿಗಳು ಅರೆಸ್ಟ್..! – ಕಹಳೆ ನ್ಯೂಸ್

ದಕ್ಷಿಣ ಕನ್ನಡ : ಉಳಾಯಿಬೆಟ್ಟು ಪರಾರಿಯ ರಾಜ್‌ ಟೈಲ್ಸ್‌‌‌‌ ಹೆಂಚಿನ ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕ ಕುಟುಂಬಕ್ಕೆ ಸೇರಿದ 8 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆಗೈದು ಚರಂಡಿಗೆಸೆದಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉತ್ತರ ಪ್ರದೇಶದ ಮೂಲದ ನಾಲ್ವರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಪತ್ರಿಕಾಗೋಷ್ಟಿ ನಡೆಸಿ ಮಾಹಿತಿ ನೀಡಿದ್ದು , " ಬಾಲಕಿಯ ಮೇಲೆ ಗ್ಯಾಂಗ್ ರೇಪ್ ನಡೆಸಿ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಕೊಂಬೆಟ್ಟು ಕಾಲೇಜು ವಿದ್ಯಾರ್ಥಿಗಳ ಮೇಲೆ SDPI ಕಾರ್ಯಕರ್ತರ ಹಲ್ಲೆ ಖಂಡಿಸಿ ABVP ಪ್ರತಿಭಟನೆ ಬೆನ್ನಲ್ಲೆ ಕಾಲೇಜಿನಲ್ಲಿ ಚೂರಿ ಇರಿತ, ಗುಂಪುಚದುರಿಸಿದ ಪೋಲೀಸರು – ಕಹಳೆ ನ್ಯೂಸ್

ಪುತ್ತೂರು : ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದನ್ನು ಪ್ರಶ್ನಿಸಿದ ವಿದ್ಯಾರ್ಥಿಗಳ ಮೇಲೆ SDPI ಕಾರ್ಯಕರ್ತರು ಕ್ಯಾಂಪಸ್ ಪ್ರವೇಶಿಸಿ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ನ.24ರಂದು ಪ್ರತಿಭಟನೆ ನಡೆಸಿದ್ದು, ಈ ಪ್ರತಿಭಟನೆ ಮುಗಿದ ಬೆನ್ನಲ್ಲೆ ವಿದ್ಯಾರ್ಥಿಗಳ ನಡುವೆ ಮತ್ತೆ ಹೊಡೆದಾಟ ನಡೆದಿದೆ ಎಂದು ತಿಳಿದು ಬಂದಿದೆ. ಹೊಡೆದಾಟದಲ್ಲಿ ಅನೇಕ ವಿದ್ಯಾರ್ಥಿಗಳಿಗೆ ತೀವ್ರ ಗಾಯವಾಗಿದ್ದು, ಕೆಲವರು ಪುತ್ತೂರಿನ ಖಾಸಗೀ ಆಸ್ಪತ್ರೆಯ ಹಾಗೂ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ವೀರಮಂಗಲದಲ್ಲಿ ಕೋವಿಯಿಂದ ಶೂಟೌಟ್ ಗೆ ಯತ್ನ ; ಮಹಿಳೆ ಪಾರು..! – ಕಹಳೆ ನ್ಯೂಸ್

ಪುತ್ತೂರು: ಜಮೀನಿನ ವಿಚಾರಕ್ಕೆ ಸಂಬಂಧಿಸಿ ಮಾತಿನ ಚಕಮಕಿ ನಡೆದು ವ್ಯಕ್ತಿಯೊಬ್ಬರು ನಾಡಕೋವಿಯಿಂದ ಶೂಟ್ ಮಾಡಿದಾಗ ಗುರಿ ತಪ್ಪಿದ ಮತ್ತು ಘಟನೆಯಿಂದ ಮಹಿಳೆಯೊಬ್ಬರು ಪಾರಾದ ಪಾರಾದ ಘಟನೆ ಘಟನೆ ವೀರಮಂಗಲದಲ್ಲಿ ನ.21ರಂದು ನಡೆದಿದೆ.   ದೇವಪ್ಪ ಎಂಬ್ಬವರು ಧರ್ಣಮ್ಮ ಎಂಬವರಿಗೆ ನಾಡ ಕೋವಿಯಿಂದ ಗುರಿ ಇಟ್ಟಿದ್ದರು. ಕೋವಿಯಿಂದ ಮದ್ದು ಗುಂಡು ಹಾರಿದಾಗ ಗುರಿ ತಪ್ಪಿದ ಹಿನ್ನಲೆಯಲ್ಲಿ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ತೆರಳಿರುವುದಾಗಿ ತಿಳಿದು ಬಂದಿದೆ....
ದಕ್ಷಿಣ ಕನ್ನಡಸುದ್ದಿ

ಮಾರ್ಗ ವಿವಾದ ವಾಮಾಚಾರದ ಶಂಕೆ – ಕಹಳೆ ನ್ಯೂಸ್

ಬಂದಾರು ಗ್ರಾಮದ, ಶಿವನಗರ - ಪಿಲಿಂಗುಡೇಲು ಎಂಬಲ್ಲಿ, ಬಾಲಕೃಷ್ಣ ಗೌಡ ಪಿಲಿಂಗುಡೇಲು, ವಿಶ್ವನಾಥ ಶೆಟ್ಟಿ ಹಾಗೂ ಸದಾನಂದ ಗೌಡ ಇವರುಗಳಿಗೆ ಮಾರ್ಗ ಹಾಗೂ ಅದಕ್ಕೆ ಅಳವಡಿಸಿ ಗೇಟ್ ಬಗ್ಗೆ ವಿವಾದವಿದ್ದು ಈ ಬಗ್ಗೆ ನೆನ್ನೆ ಚರ್ಚಿಸಿ ಗೇಟ್ ತೆರವುಗೊಳಿಸುವುದೆಂದು ತೀರ್ಮಾನ ಕೈಗೊಂಡಿದ್ದರು. ಗೇಟ್ ತೆರವು ಗೊಳಿಸುವ ಮುನ್ನವೇ ಈ ರೀತಿ ವಾಮಾಚಾರದ ಮೂಲಕ ಬೆದರಿಸಿದ್ದು ಹಲವು ಅನುಮಾನಕ್ಕೆ ಎಡಿಮಾಡಿ ಕೊಟ್ಟಿದೆಎಂದು ಬಾಲಕೃಷ್ಣ ಗೌಡ ಪಿಲಿಂಗುಡೇಲು ದೂರಿದ್ದಾರೆ....
1 672 673 674 675 676 725
Page 674 of 725